Breaking News

Monthly Archives: January 2022

ಕೊರೊನಾ.. ಸಾಮಾನ್ಯ ಕಾಯಿಲೆ..

Cnewstv.in / 25.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ.. ಸಾಮಾನ್ಯ ಕಾಯಿಲೆ.. ನವದೆಹಲಿ : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಕೊರೊನಾ ಮಹಾಮಾರಿ ಇದೀಗ ಸಾಮಾನ್ಯ ಕಾಯಿಲೆಯಂತೆ ಅಗಿದೆ. ಮೊದಲನೇ ಮತ್ತು ಎರಡನೇ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಕೊರೊನಾ ತೀವ್ರತೆ ಕಡಿಮೆಯಾಗಿದೆ. ಹೌದು ಇದೆ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಾಹಿತಿಯೊಂದನ್ನು ಹೊರಹಾಕಿದ್ದು,‌ಈ ಮಾಹಿತಿ ಪ್ರಕಾರ ಫೆಬ್ರವರಿ 15‌ ರೊಳಗೆ ದೇಶದಲ್ಲಿ ಕೊರೊನಾ ಇಳಿಮುಖವಾಗಲಿದೆ. ಹಾಗೂ ಎಲ್ಲರೂ ಲಸಿಕೆ ಹಾಕಿಸಿ ಕೊಂಡಿದ್ದರಿಂದ ಕೊರೋನಾದ ತೀವ್ರತೆ ಕಡಿಮೆಯಾಗಿದೆ.‌ ದೇಶದಲ್ಲಿ ಈಗಾಗಲೇ ...

Read More »

ಸಿದ್ದರಾಮಯ್ಯ ಕಾಲದಲ್ಲಿ ಮನೆಗೆ ಬೀಗ ಹಾಕ್ತಾ ಇರಲಿಲ್ಲ ?? ಸಿದ್ದುಗೆ ಟಾಂಗ್ ಕೊಟ್ಟ ಕೆ ಎಸ್ ಈಶ್ವರಪ್ಪ.

Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿದ್ದರಾಮಯ್ಯ ಕಾಲದಲ್ಲಿ ಮನೆಗೆ ಬೀಗ ಹಾಕ್ತಾ ಇರಲಿಲ್ಲ ?? ಸಿದ್ದುಗೆ ಟಾಂಗ್ ಕೊಟ್ಟ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ರಾಜ್ಯ ಸರ್ಕಾರ ಸಾಲದಲ್ಲಿ ಮುಳುಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ ಮಾತಿಗೆ ಕೆಎಸ್ ಈಶ್ವರಪ್ಪನವರು ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದ ಕಾಲದಲ್ಲಿ ವಜ್ರ ವೈಡೂರ್ಯಗಳನ್ನು ರಸ್ತೆಯಲ್ಲಿ ಮಾರಾಟ ಮಾಡ್ತಾಯಿದ್ರು. ಯಾರ ಮನೆಗೂ ಬೀಗ ಹಾಕ್ತಿರ್ಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಿಜಯನಗರ ಸಾಮ್ರಾಜ್ಯ ಆಗಿತ್ತು. ಈಗ ಮಾತ್ರ ಸರ್ಕಾರ ...

Read More »

‘ವಿ ದ ಪೀಪಲ್ ಆಫ್ ಇಂಡಿಯಾ’ ಪ್ರಥಮ ನಾಟಕ ಪ್ರದರ್ಶನ

Cnewstv.in / 25.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ‘ವಿ ದ ಪೀಪಲ್ ಆಫ್ ಇಂಡಿಯಾ’ ಪ್ರಥಮ ನಾಟಕ ಪ್ರದರ್ಶನ ಶಿವಮೊಗ್ಗ : ಭಾರತೀಯ ಸಂವಿಧಾನವನ್ನು ಸಮಾಜದ ವಿವಿಧ ವರ್ಗಗಳಿಗೆ ಸುಲಭವಾಗಿ ಅರ್ಥೈಸಲು ಸಹಾಯವಾಗುವಂತೆ ಸಂವಿಧಾನದ “ವಿ ದ ಪೀಪಲ್ ಆಫ್ ಇಂಡಿಯಾ’ (We the people of India) ದ ಪ್ರಥಮ ಪ್ರದರ್ಶನವು ನಾಳೆ ಸಂಜೆ 6.30 ಕ್ಕೆ ಪ್ರದರ್ಶನಗೊಳ್ಳಲಿದೆ. ಕರ್ನಾಟಕದ ಖ್ಯಾತ ನಾಟಕಕಾರ ಡಾ.ರಾಜಪ್ಪ ದಳವಾಯಿ ಇವರು ಈ ನಾಟಕವನ್ನು ರಚಿಸಿದ್ದು, ಉದಯೋನ್ಮುಖ ರಂಗನಿರ್ದೇಶಕ ಶ್ರೀ.ಕೆ.ಪಿ.ಲಕ್ಷ್ಮಣ್ ...

Read More »

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ.

Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರು ಇಲ್ಲಿ 2021-22ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಜಿಸಿಇಟಿ ಬರೆಯದೆ ಇರುವ ಬಿ.ಇ.-ಮೆಕ್ಯಾನಿಕಲ್/ಇಂಡಸ್ಟ್ರಿಯಲ್ ಪ್ರೊಡಕ್ಷನ್/ಆಟೋಮೊಬೈಲ್/ಆಟೊಮೇಷನ್/ಮೇರಿನ್ ಇಂಜಿನಿಯರಿಂಗ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳÀಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 304

Cnewstv.in / 24.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 304. ಜಿಲ್ಲೆಯಲ್ಲಿ ಒಟ್ಟು 3095 ಸಕ್ರಿಯ ಪ್ರಕರಣಗಳಿವೆ. 3239 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1663 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1079 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 279 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ನೂತನ ಉಸ್ತುವಾರಿ ಸಚಿವರು.. ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ ??

Cnewstv.in / 24.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ಉಸ್ತುವಾರಿ ಸಚಿವರು.. ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ ?? ಬೆಂಗಳೂರು : ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಲಾಗಿತ್ತು. ಹಾಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಆದೇಶಿಸಲಾಗಿದೆ. ನೂತನ ...

Read More »

ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಡಾ.ಧನಂಜಯ ಸರ್ಜಿ

Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಕ್ಕಳಿಗೆ ಕೋವಿಡ್ ಬಂದರೆ ಆತಂಕಪಡುವ ಅಗತ್ಯವಿಲ್ಲ: ಡಾ.ಧನಂಜಯ ಸರ್ಜಿ ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ವೈರಸ್ ದುರ್ಬಲವಾಗಿದ್ದು, ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದೇ ಇರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ಕುರಿತು ಜಿಲ್ಲಾಮಟ್ಟದ ಕೋವಿಡ್ ತಜ್ಞರ ಸಮಿತಿ ಸದಸ್ಯರು ಹಾಗೂ ತಜ್ಞ ವೈದ್ಯರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಈಗಾಗಲೇ ಬಹುತೇಕ ...

Read More »

ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾ ಯುವ ಕಾಂಗ್ರೆಸ್.

Cnewstv.in / 24.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾ ಯುವ ಕಾಂಗ್ರೆಸ್. ಶಿವಮೊಗ್ಗ : ಕ್ರೀಡಾಪಟು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಸೂಕ್ತ ಕಾನೂನು ಕ್ರಮ ಕೈಗೊಳ್ಳಲುವಂತೆ ಅಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ...

Read More »

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು.

Cnewstv.in / 24.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು. ಬೆಂಗಳೂರು : ಅಧಿಕಾರ ದುರ್ಬಳಕೆ ನಕಲಿ ದಾಖಲೆಗಳ ತಯಾರಿಕೆ ಆರೋಪದಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ “ಸಾರಿಗೆ ವಿಭಾಗ” ದ ಕಾರ್ಯಪಾಲಕ ಅಭಿಯಂತರ ಮಹದೇವ್, ಗುಮಾಸ್ತರಾದ ರಮೇಶ್, ಕಂಪ್ಯೂಟರ್‌ ಆಪರೇಟರ್ ಆದ ಸತೀಶ್ ಮತ್ತು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಮಾಲೀಕ ಶಿವಾನಂದ, ಇವರುಗಳ ವಿರುದ್ಧ ಹಲಸೂರು ...

Read More »

BOB : ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ.

Cnewstv.in / 24.01.2022 /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. BOB : ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ. ಬ್ಯಾಂಕ್ ಆಫ್ ಬರೋಡಾ (Bank Of Baroda) ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ಸೈಟ್ bankofbaroda.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು 2022ರ ಫೆಬ್ರವರಿ 1 ಕೊನೆಯ ದಿನವಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 198 ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಸಂಸ್ಥೆಯಲ್ಲಿನ 6 ತಿಂಗಳ ಕೆಳಗಿನ ...

Read More »