Cnewstv.in / 22.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.37 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 10,050 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,37,704 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 488 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,050 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ...
Read More »Monthly Archives: January 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜಿನಾಮೆಗೆ ಕೆ.ಚೇತನ್ ಆಗ್ರಹ
Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜಿನಾಮೆಗೆ ಕೆ.ಚೇತನ್ ಆಗ್ರಹ ಶಿವಮೊಗ್ಗ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗೃಹ ಖಾತೆ ನಿರ್ವಹಣೆಯಲ್ಲಿ ವೈಫಲ್ಯರಾಗಿರುವ ಗೃಹ ಸಚಿವರ ಆರಗ ಜ್ಞಾನೇಂದ್ರ ಅವರು ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿಯೇ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಸೇರಿದಂತೆ ಮಾದಕ ವಸ್ತುಗಳ ಮಾರಾಟಕ್ಕೆ ...
Read More »ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಎಎಸ್ಐ ಹಾಗೂ ಅಟೋಚಾಲಕರಿಗೆ ಸನ್ಮಾನ.
Cnewstv.in / 22.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಎಎಸ್ಐ ಹಾಗೂ ಅಟೋಚಾಲಕರಿಗೆ ಸನ್ಮಾನ. ಶಿವಮೊಗ್ಗ : ತುಂಗಾ ನದಿ ಬಳಿ ಹಳೆ ಸೇತುವೆ ಮೇಲಿನಿಂದ ಹಾರಿದ ವ್ಯಕ್ತಿಯೋರ್ವನನ್ನು ಆಟೋ ಚಾಲಕರ ಸಹಾಯದೊಂದಿಗೆ ರಕ್ಷಿಸಿದ ಪೊಲೀಸ್ ಅಧಿಕಾರಿ ಹಾಗೂ ಆಟೋ ಚಾಲಕರಿಗೆ ಜಿಲ್ಲಾ NSUI ವತಿಯಿಂದ ಸನ್ಮಾನಿಸಲಾಯಿತು. ಈ ಕರ್ತವ್ಯಕ್ಕಾಗಿ NSUI ವತಿಯಿಂದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಶಿವಮೊಗ್ಗ ಸಹಾಯಕ ಸಬ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ರವರಿಗೆ ಮತ್ತು ಆಟೋ ಚಾಲಕರಾದ ಅರ್ಜುನ್ ...
Read More »H D ದೇವೇಗೌಡರಿಗೆ ಕೊರೋನಾ ಪಾಸಿಟಿವ್
Cnewstv.in / 22.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. H D ದೇವೇಗೌಡರಿಗೆ ಕೊರೋನಾ ಪಾಸಿಟಿವ್ ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಮೈಕೈ ನೋವು ಶೀತ ಜ್ವರದಿಂದ ಬಳಲುತ್ತಿದ್ದ ಹೆಚ್ ಡಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಧ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು ಯಾವುದೇ ರೀತಿಯಾದ ಹೆಚ್ಚಿನ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ. ಕೊರೊನಾ ಎರಡನೇ ಅಲೆಯಲ್ಲೂ ...
Read More »35 ಯೂಟ್ಯೂಬ್ ಚಾನೆಲ್, 2 ಟ್ವಿಟರ್, ಇನ್ಸ್ಟಾಗ್ರಾಮ್ ವೆಬ್ಸೈಟ್ಗಳು ಬ್ಲಾಕ್.
Cnewstv.in / 22.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 35 ಯೂಟ್ಯೂಬ್ ಚಾನೆಲ್, 2 ಟ್ವಿಟರ್, ಇನ್ಸ್ಟಾಗ್ರಾಮ್ ವೆಬ್ಸೈಟ್ಗಳು ಬ್ಲಾಕ್. ನವದೆಹಲಿ : 35 ಯೂಟ್ಯೂಬ್ ಚಾನೆಲ್, ಎರಡು ಟ್ವಿಟರ್, ಎರಡು ಇನ್ ಸ್ಟಾಗ್ರಾಮ್, ಎರಡು ವೆಬ್ಸೈಟ್, ಮತ್ತು ಒಂದು ಫೇಸ್ ಬುಕ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಕ್ರಮ್ ಸಹಾಯ್ ತಿಳಿಸಿದ್ದಾರೆ. ಬ್ಲಾಕ್ ಮಾಡಲಾದ ಎಲ್ಲ ಖಾತೆಗಳಲ್ಲಿ ದೇಶವಿರೋಧಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿತ್ತು. ಎಲ್ಲಾ ಖಾತೆಗಳು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದವು ಹಾಗೂ ಅಸಂಘಟಿತ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 525
Cnewstv.in / 21.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 525. ಜಿಲ್ಲೆಯಲ್ಲಿ ಒಟ್ಟು 2300 ಸಕ್ರಿಯ ಪ್ರಕರಣಗಳಿವೆ. 2584 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2434 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1076 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 253 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »ವೀಕೆಂಡ್ ರಿಲೀಫ್, ಈ ನಿಯಮಗಳನ್ನು ಮರೆತರ ಮತ್ತೆ ಲಾಕ್.
Cnewstv.in / 21.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ರಿಲೀಫ್, ಈ ನಿಯಮಗಳನ್ನು ಮರೆತರ ಮತ್ತೆ ಲಾಕ್. ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ನಡೆಸಲಾಯಿತು. ಸಭೆಯ ನಂತರ ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ಸಭೆಯ ನಂತರ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯಲಾಗಿದೆ ಆದರೆ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಉಳಿದಂತೆ ರಾಜ್ಯದಲ್ಲಿ 50:50 ...
Read More »ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ.
Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿನಲ್ಲಿ ಜನವರಿ 29 ರ ತನಕ ಶಾಲಾ-ಕಾಲೇಜು ಬಂದ್.. ಉಳಿದ ಜಿಲ್ಲೆಗಳಿಗೆ ಈ ನಿಯಮಗಳು ಅನ್ವಯ. ಬೆಂಗಳೂರು : ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು ಸಭೆಯ ನಂತರ ಬೆಂಗಳೂರಿನಲ್ಲಿ ಶಾಲಾ-ಕಾಲೇಜು ಪುನರಾರಂಭದ ಬಗ್ಗೆ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಮಕ್ಕಳಿಗೆ ಸೋಂಕು ಹೆಚ್ಚಾದರೆ ಎಂದು ಮುಂಜಾಗ್ರತಾ ಕ್ರಮವಾಗಿ ಜನವರಿ 29 ರ ತನಕ ಶಾಲಾ-ಕಾಲೇಜುಗಳು ರಜೆ ಘೋಷಿಸಲಾಗಿದೆ. ಬೆಂಗಳೂರನ್ನು ಹೊರತುಪಡಿಸಿ ...
Read More »ಕೊರೊನಾ ನಡುವೆಯೇ ವಕ್ಕರಿಸಿದ ಕೆ.ಎಫ್.ಡಿ ವೈರಸ್
Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ ನಡುವೆಯೇ ವಕ್ಕರಿಸಿದ ಕೆ.ಎಫ್.ಡಿ ವೈರಸ್ ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಈಗಾಗಲೇ ಸಾವಿರ ಗಡಿಯನ್ನು ದಾಟಿದೆ. ಶಾಲಾ ಮಕ್ಕಳಿಗೂ ಹಾಗೂ ಶಿಕ್ಷಕರಿಗೂ ಸಹ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದೆಲ್ಲದರ ಮಧ್ಯ ಜಿಲ್ಲೆಯಲ್ಲಿ ಮತ್ತೆ ಸದ್ದಿಲ್ಲದೇ ಕೆ ಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸದ್ದು ಮಾಡಲು ಆರಂಭಿಸಿದೆ. ಮಲೆನಾಡು ಭಾಗದ ಜನರು ಕೆ ಎಫ್ ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ...
Read More »ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು.
Cnewstv.in / 21.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು. ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಗೃಹ ಕಛೇರಿ ಕೃಷ್ಣದಲ್ಲಿ ತಜ್ಞರ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಕೊರೋನಾ ನಿಯಮಾವಳಿಗಳ ಬಗ್ಗೆ ಹಾಗೂ ಮಾರ್ಗಸೂಚಿಯಲ್ಲಿ ನ ಬದಲಾವಣೆ ಇತರ ನಿರ್ಧಾರಗಳ ಕುರಿತು ಚರ್ಚಿಸಲಾಯಿತು. ರಾಜ್ಯದಲ್ಲಿ ವಿಧಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯಸರ್ಕಾರ ರದ್ದುಮಾಡಿದೆ. ರಾಜ್ಯದಲ್ಲಿ ವಿಧಿಸಿರುವ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿತ್ತು. ಅಲ್ಲದೆ ತಜ್ಞರು ಕೂಡ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವಂತೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೇ ...
Read More »
C News TV Kannada News Online in cnewstv