Breaking News

Monthly Archives: February 2022

ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ. ಶಿವಮೊಗ್ಗ : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ(ಕೆಎಸ್‍ಸಿಎಸ್‍ಟಿ) ಬೆಂಗಳೂರು ಇವರು ರಾಷ್ಟ್ರೀಯ ವಿಜ್ಞಾನ ದಿನ 2022 ರ ಪ್ರಯುಕ್ತ 8-10 ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಕ್ಕಳಿಗಾಗಿ ವಿಜ್ಞಾನ ಕಾರ್ಯಕ್ರಮದ ‘ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆ’ಯಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ವಿವಿಧ ಶಾಲೆಗಳ 190 ಮಕ್ಕಳು ನೋಂದಣಿ ...

Read More »

“ಬೇಟಿ ಪಡಾವ್ ಬೇಟಿ ಬಚಾವ್” ಅಂತ ಹೇಳಿದವರು ಇವತ್ತು ಮಾಡ್ತಾ ಇರೋದು ಏನು

Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಬೇಟಿ ಪಡಾವ್ ಬೇಟಿ ಬಚಾವ್” ಅಂತ ಹೇಳಿದವರು ಇವತ್ತು ಮಾಡ್ತಾ ಇರೋದು ಏನು ?? ಶಿವಮೊಗ್ಗ : ಹಿಜಾಬ್ ಧರಿಸಿ ಕಮಲಾ ನೆಹರು ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಒಳಕೆ ಪ್ರವೇಶವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಲೇಜಿನ ಮುಂಭಾಗ ವಿದ್ಯಾರ್ಥಿನಿಯರು ಆಕ್ರೋಶವನ್ನು ವ್ಯಕ್ತಪಡಿಸಿದರು. ಹಿಜಾಬ್ ನಮ್ಮ ಗೌರವ. ಇದನ್ನು ನಾವು ಚಿಕ್ಕಂದಿರಿಂದಲೂ ಧರಿಸುತ್ತಿದ್ದೇವೆ. ನಮಗೆ ಹಿಜಾಬ್ ಬೇಕು, ಶಿಕ್ಷಣವು ಬೇಕು ಎಂದರು. ಇದನ್ನು ಒದಿ : https://cnewstv.in/?p=8486   ಸುದ್ದಿ ...

Read More »

ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ ಯತ್ನ.

Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ ಯತ್ನ. ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಸಚಿವ ಕೆಎಸ್ ಈಶ್ವರಪ್ಪನವರ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಮೂಲಕ ದೇಶದಲ್ಲಿ ಕೋಮುಗಲಭೆಗೆ ನಾಂದಿ ಹಾಡಿದ್ದಾರೆ. ನಿನ್ನೆ ಸದನದಲ್ಲಿ ರಾಷ್ಟ್ರಧ್ವಜದ ವಿಚಾರವಾಗಿ ವಿರೋಧಪಕ್ಷದ ನಾಯಕರುಗಳ ಜೊತೆ ಏಕವಚನದಲ್ಲಿ ಮಾತನಾಡಿದ್ದಾರೆ. ಸಂವಿಧಾನಾತ್ಮಕವಾಗಿ ಗೆದ್ದಂತಹ ಸಚಿವ ಕೆ ಎಸ್ ಈಶ್ವರಪ್ಪ ನವರು ಅಗೌರವವಾಗಿ ...

Read More »

ಅದ್ದೂರಿಯಾಗಿ ನಡೆದ ಕೋಟೆ ಶ್ರೀರಾಮಾಂಜನೇಯ ರಥೋತ್ಸವ.

Cnewstv.in /16.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅದ್ದೂರಿಯಾಗಿ ನಡೆದ ಕೋಟೆ ಶ್ರೀರಾಮಾಂಜನೇಯ ರಥೋತ್ಸವ. ಶಿವಮೊಗ್ಗ : ಇಂದು ನಗರದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ರಥೋತ್ಸವವನ್ನು ಅದ್ದೂರಿಯಾಗಿ ನಡೆಯಿತು. ಸಾವಿರಾರು ಭಕ್ತರು ಶ್ರದ್ಧಾಭಕ್ತಿಂದ ದೇವರ ದರ್ಶನವನ್ನು ಪಡೆದರು. ನೂರಾರು ಜನ ಸಂಜೆಯವರೆಗೂ ದೇವಸ್ಥಾನಕ್ಕೆ ಆಗಮಿಸಿ ದರ್ಶನವನ್ನು ಪಡೆದರು. ಇನ್ನೂ ರಥಕ್ಕೆ ಹೂ, ಬಾಳೆಹಣ್ಣು, ತೆಂಗಿನಕಾಯಿಗಳನ್ನು ಸಮರ್ಥಿಸಿದರು.           ಇದನ್ನು ಒದಿ : https://cnewstv.in/?p=8476 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ನಗರದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ

Cnewstv.in /16.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ ಶಿವಮೊಗ್ಗ : ಮೆಸ್ಕಾಂ ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಕಾಮಗಾರಿ ಹಮ್ಮಿಕೊಂಡಿದ್ದು, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 17/02/2022 ಮತ್ತು 18/02/22 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : https://cnewstv.in/?p=8474 ಸುದ್ದಿ ಹಾಗೂ ಮಾಹಿತಿಗಾಗಿ ...

Read More »

ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35

Cnewstv.in / 16.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35. ಜಿಲ್ಲೆಯಲ್ಲಿ ಒಟ್ಟು 404 ಸಕ್ರಿಯ ಪ್ರಕರಣಗಳಿವೆ. 2162 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1926 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 131 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್‍ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ.

Cnewstv.in /16.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರಧ್ವಜ ಹಿಡಿದು ಸದನದಲ್ಲಿ ಕಾಂಗ್ರೆಸ್‍ ಧರಣಿ : ಕಲಾಪ ನಾಳೆಗೆ ಮುಂದೂಡಿಕೆ. ಬೆಂಗಳೂರು : ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಧರಣಿಗಿಳಿದ ಕಾಂಗ್ರೆಸ್ ಸದಸ್ಯರು, ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಿದ ಸಭಾಧ್ಯಕ್ಷ ಕಾಗೇರಿ. ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಆರೋಪಕ್ಕೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು ನಾಳೆಗೆ ಮುಂದೂಡಿದರು. ಭೋಜನ ವಿರಾಮದ ನಂತರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ರಾಷ್ಟ್ರ ...

Read More »

ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು ಪುನಾರಂಭ. ಅದರೆ ಈ ಮೂರು ಕಾಲೇಜಿಗೆ ಇವತ್ತೂ ರಜೆ

Cnewstv.in /16.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು ಪುನಾರಂಭ. ಅದರೆ ಈ ಮೂರು ಕಾಲೇಜಿಗೆ ಇವತ್ತೂ ರಜೆ ಶಿವಮೊಗ್ಗ : ಜಿಲ್ಲೆಯಾದ್ಯಂತ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು ಇವತ್ತಿನಿಂದ ಪುನಾರಂಭವಾಗಿದೆ. ಮುನ್ನೆಚ್ಚರಿಕೆಯಾಗಿ ಕಾಲೇಜು ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ನಗರದ ಮೂರು ಕಾಲೇಜುಗಳಿಗೆ ಒಂದು ದಿನ ಹೆಚ್ಚುವರಿ ರಜೆ ಘೋಷಿಸಲಾಗಿದ್ದು, ಇಂದು ಕೂಡ ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೈನ್ಸ್ ಮೈದಾನದ ...

Read More »

ನಾವೇನು ಕೊಲೆ ಮಾಡೋಕೆ ಹೋಗ್ತಿದೀವಾ?? ಓದೋಕೆ ಹೋಗ್ತಿದೀವಿ..ಕಾಲೇಜು ಮುಂಭಾಗ ವಿದ್ಯಾರ್ಥಿನಿ ಆಕ್ರೋಶ

Cnewstv.in /16.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾವೇನು ಕೊಲೆ ಮಾಡೋಕೆ ಹೋಗ್ತಿದೀವಾ?? ಓದೋಕೆ ಹೋಗ್ತಿದೀವಿ..ಕಾಲೇಜು ಮುಂಭಾಗ ವಿದ್ಯಾರ್ಥಿನಿ ಆಕ್ರೋಶ ಶಿವಮೊಗ್ಗ : ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ ಕಾಲೇಜ್ ಒಳಗಡೆ ಪ್ರವೇಶವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಕಾಲೇಜಿನ ಹೊರಭಾಗದಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ನಾವೇನು ಕೊಲೆ ಮಾಡೋಕೆ ಹೋಗ್ತಿದೀವಾ?? ಒದೋಕೆ ಹೋಗ್ತಿದೀವಿ. ನಾವು ಮುಸ್ಲಿಂ ಅಗಿ ಹಿಜಾಬ್ ತೆಗೆಯಬೇಕಾ?? ಇದು ನಮ್ಮ ಗೌರವ. ಯಾವುದೇ ಕಾರಣಕ್ಕೂ ನಾವು ಹಿಜಾಬ್ ತೆಗೆಯುವುದಿಲ್ಲ. ಮುಸ್ಲಿಂ ಹುಡುಗಿಯರು ಓದೋಕೆ ಬಂದರೆ ನೀವು ಗೌರವ ಕೊಡಬೇಕು ಅದನ್ನ ...

Read More »

ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ‌.. ನಿರ್ಬಂಧಗಳು ಅನ್ವಯ..

Cnewstv.in /15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ‌.. ನಿರ್ಬಂಧಗಳು ಅನ್ವಯ.. ಶಿವಮೊಗ್ಗ : ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಶಾಲಾ ಕಾಲೇಜುಗಳ ಆವರಣದಿಂದ 200 ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಎಂದು ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ನಗರದಲ್ಲಿ ವಿವಿಧ ಏರಿಯಾಗಳಲ್ಲಿ ಗಲಾಟೆ ನಡೆಯುವ ಸಂಭವವಿರುವುದರಿಂದ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಭಂಗ ...

Read More »