Breaking News

Monthly Archives: February 2022

ದತ್ತು ಶಾಲೆಗೆ ವಿಶೇಷ ಕಾಯಕಲ್ಪ: ಸಿಗಂದೂರು ಕಾರ್ಯಕ್ಕೆ ನಟ ಕಿಚ್ಚ ಸುದೀಪ್ ಪ್ರಶಂಸೆ.

Cnewstv.in /15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದತ್ತು ಶಾಲೆಗೆ ವಿಶೇಷ ಕಾಯಕಲ್ಪ: ಸಿಗಂದೂರು ಕಾರ್ಯಕ್ಕೆ ನಟ ಕಿಚ್ಚ ಸುದೀಪ್ ಪ್ರಶಂಸೆ. ಸಾಗರ : ನಾಡಿನ ಹೆಸರಾಂತ ಶ್ರೀ ಕ್ಷೇತ್ರ ಸಿಗಂದೂರಿನ ಆಡಳಿತ ಮಂಡಳಿಯ ಶೈಕ್ಷಣಿಕ ಕಾಳಜಿಯು ರಾಜ್ಯದಲ್ಲಿ ಯಾವ ದೇಗುಲಗಳು ಮಾಡದ ವಿನೂತನ ಕಾಳಜಿಯ ಕಾರ್ಯಕ್ರಮ “ಶ್ರೀ ಕ್ಷೇತ್ರ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ” ಎಂಬ ವಿನೂತನ ಕಾರ್ಯಕ್ರಮಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುಧಿಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಬ್ಯಾಕೋಡು ಬಳಿಯ ಹಾಳಸಸಿ ಸರ್ಕಾರಿ ಶಾಲೆಯನ್ನು ಕಳೆದ ಒಂದು ...

Read More »

ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ

Cnewstv.in / 15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29 ಜಿಲ್ಲೆಯಲ್ಲಿ ಒಟ್ಟು 500 ಸಕ್ರಿಯ ಪ್ರಕರಣಗಳಿವೆ. 2237 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1976 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಹಿಜಾಬ್ ವಿವಾದ : ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Cnewstv.in /15.02.2022 /  ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ವಿವಾದ : ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್. ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ ತ್ರಿಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ಇದೆಲ್ಲದರ ...

Read More »

ಸಹಕಾರಿ ಸಂಘ ಸಂಸ್ಥೆಗಳ ಚುನಾವಣೆಗೆ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ

Cnewstv.in /15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹಕಾರಿ ಸಂಘ ಸಂಸ್ಥೆಗಳ ಚುನಾವಣೆಗೆ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ಶಿವಮೊಗ್ಗ : ಕರ್ನಾಟಕ ಸಂಘಟನೆಗಳ ನೋಂದಣಿ ಕಾಯ್ದೆ 1960ರಡಿ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಂಘ ಸಂಸ್ಥೆಗಳ/ಸ. ಬ್ಯಾಂಕ್‍ಗಳ ಮತ್ತು ಸೌಹಾರ್ದ ಸಹಕಾರಿಗಳ ಸಾರ್ವತ್ರಿಕ ಚುನಾವಣೆ/ಉಪ ಚುನಾವಣೆಗಳನ್ನು ಹಾಗೂ ಅಧ್ಯಕ್ಷರ/ಉಪಾಧ್ಯಕ್ಷರ ಚುನಾವಣೆಗಳನ್ನು ಕೋವಿಡ್-19 ರೋಗದ ಹರಡುವಿಕೆ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್-2022 ವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದೂಡುವಂತೆ ಸುತ್ತೋಲೆ ಹೊರಡಿಸಲಾಗಿತ್ತು. ಪ್ರಸ್ತುತ ರೋಗವು ಗಣನೀಯವಾಗಿ ಇಳಿಕೆಯಾಗಿರುವುದರಿಂದ ರಾಜ್ಯ ಸರ್ಕಾರವು ಹಲವಾರು ನಿರ್ಬಂಧಗಳಿಗೆ ವಿನಾಯಿತಿ ನೀಡಿದ್ದು, ...

Read More »

ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.

Cnewstv.in /15.02.2022 / ಮಾಸ್ಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ. ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ ಸ್ಕಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಉಕ್ರೇನ್ ತೊರೆಯುವಂತೆ ಭಾರತ ತನ್ನ ಪ್ರಜೆಗಳಿಗೆ ಇಂದು ಮಾರ್ಗಸೂಚಿಯನ್ನು ಹೊರಡಿಸಿದೆ. ಉಕ್ರೇನ್ ರಾಜಧಾನಿ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಉಕ್ರೇನ್‌ನಲ್ಲಿನ ಸದ್ಯದ ಅನಿಶ್ಚಿತತೆ ಪರಿಸ್ಥಿತಿಯ ದೃಷ್ಟಿಯಿಂದ ಭಾರತೀಯ ...

Read More »

ಸವಳಂಗ ರಸ್ತೆ, ಕಾಶಿಪುರ, ಕಡದಕಟ್ಟೆಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಕ್ತಾಯವಾಗಲಿದೆ ?? ಅದರ ಅಂದಾಜುವೆಚ್ಚ ಗೊತ್ತಾ??

Cnewstv.in /15.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸವಳಂಗ ರಸ್ತೆ, ಕಾಶಿಪುರ, ಕಡದಕಟ್ಟೆಯಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಕ್ತಾಯವಾಗಲಿದೆ ?? ಅದರ ಅಂದಾಜುವೆಚ್ಚ ಗೊತ್ತಾ?? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಎಲ್.ಸಿ. 31-ಕಡದಕಟ್ಟೆ, ಶಿವಮೊಗ್ಗದ ಎಲ್.ಸಿ.49 ಸವಳಂಗ ರಸ್ತೆ ಹಾಗೂ ಎಲ್ ಸಿ 54 ಕಾಶಿಪುರ ಗೇಟ್ ರೈಲ್ವೇ ಮೇಲ್ಸೇತುವೆ ಹಾಗೂ ಶಿವಮೊಗ್ಗ ವಿದ್ಯಾನಗರ ಬಳಿಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಅಂದಾಜು ...

Read More »

ತಾಯಿ ಕೊಲೆಗೆ ಕಾರಣವಾಯಿತು ಮಗಳ ವಾಟ್ಸ್‌ಆ್ಯಪ್‌ ಸ್ಟೇಟಸ್‌..

Cnewstv.in /15.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಯಿ ಕೊಲೆಗೆ ಕಾರಣ ಅಯ್ತು ಮಗಳ ವಾಟ್ಸ್‌ಆ್ಯಪ್‌ ಸ್ಟೇಟಸ್‌.. ಮುಂಬೈ: ಮಗಳು ವಾಟ್ಸ್‌ಆ್ಯಪ್‌ನಲ್ಲಿ ಹಾಕಿದ್ದ ಸ್ಟೇಟಸ್‌ನಿಂದ ತಾಯಿಯ ಕೊಲೆಯಾಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. ಪ್ರೀತಿ ಪ್ರಸಾದ್ ಎಂಬ 20 ವರ್ಷದ ಕಾಲೇಜಿಗೆ ಹೋಗುವ ಯುವತಿ ತನ್ನ ಮೊಬೈಲ್ ಫೋನ್‌ನಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದಳು. ಅದು ಯಾರಿಗೋ ಬೈಯುವಂತಿತ್ತು.ಅದು ನೆರೆ ಮನೆಯಲ್ಲಿ ವಾಸಿಸುವ ತನ್ನ 17 ವರ್ಷದ ಸ್ನೇಹಿತೆಗೆ ಬೈಯುವುದಕ್ಕೇ ಈ ಸ್ಟೇಟಸ್‌ ಹಾಕಿದ್ದಾಳೆ ಎಂದು ತಿಳಿದುಕೊಂಡು ಅದರ ಬಗ್ಗೆ ...

Read More »

ನಮಗೆ ಪರೀಕ್ಷೆಗಿಂತ ಧರ್ಮವೇ ಮುಖ್ಯ. ಇಂದೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು.

Cnewstv.in /15.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮಗೆ ಪರೀಕ್ಷೆಗಿಂತ ನಮಗೆ ಧರ್ಮವೇ ಮುಖ್ಯ. ಇಂದೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು. ಶಿವಮೊಗ್ಗ : ಪ್ರೌಢಶಾಲೆಗಳು ಆರಂಭವಾಗಿ ಎರಡನೇ ದಿನವಾದ ಇಂದೂ ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ. ಹೈಕೋರ್ಟ್ ಮಧ್ಯಂತರ ಆದೇಶ ಹಿನ್ನೆಲೆಯಲ್ಲಿ ನಿನ್ನೆಯಿಂದ ಪ್ರೌಢ ಶಾಲೆಗಳು ಆರಂಭವಾಗಿದೆ. ಶಾಲಾ – ಕಾಲೇಜುಗಳಿಗೆ ಧರ್ಮವನ್ನು ಪ್ರತಿಬಿಂಬಿಸುವಂತಹ ಯಾವುದೇ ವಸ್ತುಗಳನ್ನು ಧರಿಸದೆ ತೆರಳಬೇಕು ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಸೂಚನೆ ನೀಡಿತು. SSLC ಪೂರ್ವ ...

Read More »

ರಾಜ್ಯಾದ್ಯಂತ ನಾಳೆಯಿಂದ ಪಿಯು, ಡಿಗ್ರಿ ಕಾಲೇಜ್ ಆರಂಭ

Cnewstv.in / 15.02.2022 /ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಾಲೇಜ್ ಪುನಾರಾರಂಭ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು. ಶಾಲಾ ಕಾಲೇಜುಗಳ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ...

Read More »

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ.

Cnewstv.in / 15.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,409 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 347 ಜನ ಸಾವನ್ನಪ್ಪಿದಾರೆ. 13,46,534 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,23,127 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,24,10,976 ...

Read More »