Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಗತ್ತಿನ ಶ್ರೇಷ್ಠ ವಿಚಾರಗಳು ಸನಾತನ ಧರ್ಮದಲ್ಲಿದೆ : ಬಿ. ವೈ. ರಾಘವೇಂದ್ರ. ಚೋರಡಿ : ಮಠಗಳು , ದೇವಾಲಯಗಳು ಜ್ಞಾನವನ್ನು ಪಸರಿಸುವ ಕೆಲಸವನ್ನು ಸದಾ ಮಾಡುತ್ತಾ ಬಂದಿದೆ, ಸ್ವಾಮೀಜಿಗಳು ತಮ್ಮ ಯವ್ವನವನ್ನು ಧರ್ಮದ ಕಾರ್ಯಕ್ಕೆ ಅರ್ಪಿಸಿದ್ದಾರೆ, ವೀರ ಸನ್ಯಾಸಿ ಸ್ವಾಮಿ ವಿವೇಕನಂದರು ಹೇಳಿದಂತೆ ಸಂತರು ಭವ್ಯ ಭಾರತದಲ್ಲಿ ಇರುವವರೆಗೂ ಈ ನಾಡಿಗೆ ಸಾವಿಲ್ಲ, ಜಗತ್ತಿನ ಶ್ರೇಷ್ಠ ವಿಚಾರಗಳು ಸನಾತನ ಧರ್ಮದಲ್ಲಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಅವರು ತಿಳಿಸಿದರು. ...
Read More »Monthly Archives: February 2022
ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53. ಜಿಲ್ಲೆಯಲ್ಲಿ ಒಟ್ಟು 647 ಸಕ್ರಿಯ ಪ್ರಕರಣಗಳಿವೆ. 2103 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1391 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 95 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಹಿರಿಯ ನಾಗರೀಕರಿಗೆ ಸಹಾಯವಾಣಿ.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿರಿಯ ನಾಗರೀಕರಿಗೆ ಸಹಾಯವಾಣಿ. ಶಿವಮೊಗ್ಗ : ವಿಕಲಚೇತನ ಹಾಗೂ ಹಿರಿಯ ನಾಗರೀಕರ ಇಲಾಖೆ ಅಡಿಯಲ್ಲಿ ಲಲಿತಾ ಅಕಾಡೆಮಿ ಸಂಸ್ಥೆಯು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರವನ್ನು ಸಾಗರ ರಸ್ತೆಯ ಡಿವೈಎಸ್ಪಿ ಕಚೇರಿಯಲ್ಲಿ ನಡೆಸುತ್ತಿದೆ. ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದ ಸಂಖ್ಯೆ : 1090 ಹಾಗೂ ಕಚೇರಿ ಸಂಖ್ಯೆ 08182-221188, 260424 ಆಗಿರುತ್ತದೆ. ತೊಂದರೆಯಲ್ಲಿರುವ ಹಿರಿಯರಿಗೆ ಸಾಧ್ಯವಾಗುವ ಸಕಾಲ ಬೆಂಬಲ, ಹಿರಿಯರಿಗೆ ಅಗತ್ಯವಿದ್ದಲ್ಲಿ ಉಚಿತ ಕಾನೂನಿನ ನೆರವು, ಕೌಟುಂಬಿಕ ವಿಷಯಗಳಲ್ಲಿ ರಾಜಿ ಮಾಡಿಸುವುದು, ...
Read More »ಹಿಜಾಬ್ – ಕೇಸರಿ ಶಾಲು ವಿವಾದ : ಶಾಲೆಗಳು ಪುನರಾರಂಭ. ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??!!!
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ಶಾಲೆಗಳು ಪುನರಾರಂಭ. ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??!!! ಶಿವಮೊಗ್ಗ : ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದಿನಿಂದ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳು ಪುನರಾರಂಭವಾಗಿದೆ. ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ರವರು ಬಿ.ಹೆಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ...
Read More »ಹಿಜಾಬ್ ವಿವಾದ : ಪರೀಕ್ಷೆ ಧಿಕ್ಕರಿಸಿದ ವಿದ್ಯಾರ್ಥಿನಿಯರು.
Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ವಿವಾದ : ಪರೀಕ್ಷೆ ಧಿಕ್ಕರಿಸಿದ ವಿದ್ಯಾರ್ಥಿನಿಯರು. ಶಿವಮೊಗ್ಗ : ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ SSLC ಪೂರ್ವಸಿದ್ದತಾ ಪರೀಕ್ಷೆಯನ್ನೇ 13 ಜನ ವಿದ್ಯಾರ್ಥಿನಿಯರು ಬಹಿಷ್ಕರಿಸಿದ ಘಟನೆ ನಡೆದಿದೆ. ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ. ಆದರೆ 13 ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಪರೀಕ್ಷೆಯನ್ನು ಧಿಕ್ಕರಿಸಿ ಮನೆಗೆ ತೆರಳಿದ್ದಾರೆ. ಸರ್ಕಾರಿ ಪದವಿ ಪೂರ್ವ ...
Read More »ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Cnewstv.in / 13.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.. ಶಿವಮೊಗ್ಗ : ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ...
Read More »ರಾಜ್ಯ ಯುವನೀತಿ 2021 ಸಭೆಗೆ ಆಹ್ವಾನ.
Cnewstv.in / 13.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಯುವನೀತಿ 2021 ಸಭೆಗೆ ಆಹ್ವಾನ. ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನೆಹರು ಯುವ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಭಾಗಿತ್ವದಲ್ಲಿ ಕರ್ನಾಟಕ ಯುವನೀತಿ-2021 ರನ್ನು ಹೊರತರಲು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲಿನ ಯುವಜನರ ಅಭಿಪ್ರಾಯ ಸಂಗ್ರಹಿಸಲು ಜಿಲ್ಲೆಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಯುವಕ/ಯುವತಿಯರು, ಯುವಕ/ಯುವತಿ ಸಂಘದ ಪ್ರತಿನಿಧಿಗಳು, ರಾಜ್ಯ ಮತ್ತು ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರನ್ನೊಳಗೊಂಡ ಜಿಲ್ಲಾ ಮಟ್ಟದ ಸಭೆಯನ್ನು ದಿ:14/02/2022ರ ಸೋಮವಾರ ...
Read More »ಬಜಾಜ್ ಕಂಪನಿ, ಬಜಾಜ್ ಗ್ರೂಪ್ ಆಗಿದ್ದು ಹೇಗೆ ?? ರಾಹುಲ್ ಬಜಾಜ್ ರವರ ಆಟೋಮೊಬೈಲ್ ಕ್ಷೇತ್ರದಲ್ಲಿನ ಸಾಧನೆಗಳು ಗೊತ್ತಾ ??
Cnewstv.in / 13.02.2022 / Chaitra Sajjan / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜಾಜ್ ಕಂಪನಿ, ಬಜಾಜ್ ಗ್ರೂಪ್ ಆಗಿದ್ದು ಹೇಗೆ ?? ರಾಹುಲ್ ಬಜಾಜ್ ರವರ ಆಟೋಮೊಬೈಲ್ ಕ್ಷೇತ್ರದಲ್ಲಿನ ಸಾಧನೆಗಳು ಗೊತ್ತಾ ?? “ಬಜಾಜ್” ಈ ಹೆಸರು ಕೇಳಿದ ಕೂಡಲೇ ಎಲ್ಲರಿಗೂ ನೆನಪಾಗುವುದು ಹಮಾರಾ ಬಜಾಜ್ ಜಾಹಿರಾತಿನ ಸಾಲುಗಳು.. ಭಾರತೀಯ ಕಾರ್ಪೊರೇಟ್ ಜಾಹೀರಾತಿನಲ್ಲಿಯೇ ಅತ್ಯಂತ ಪ್ರಸಿದ್ಧವಾದ ಜಾಹಿರಾತು. ಬಜಾಜ್ ಕಂಪನಿಯ ಐಕಾನಿಕ್ ದ್ವಿಚಕ್ರ ವಾಹನ “ಹಮಾರಾ ಬಜಾಜ್”, ಮತ್ತು ಟ್ಯಾಗ್ ಲೈನ್ ಗಳಾದ “ಯು ಜಸ್ಟ್ ಕಾಂಟ್ ಬೀಟ್ ಅ ...
Read More »ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ.
Cnewstv.in / 13.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಟಲಿ : 1200 ವರ್ಷ ಗಳ ಹಿಂದೆ ಭಾರತದಿಂದ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಪತ್ತೆ. ನವದೆಹಲಿ : ಭಾರತದಿಂದ 1200 ವರ್ಷಗಳ ಹಿಂದೆ ಕಳ್ಳತನವಾಗಿದ್ದ ಬುದ್ಧನ ವಿಗ್ರಹ ಇಟಲಿಯಲ್ಲಿ ಪತ್ತೆಯಾಗಿದೆ ಎಂದು ಭಾರತೀಯ ದೂತವಾಸ ಕೇಂದ್ರ ಮಾಹಿತಿ ನೀಡಿದೆ. ಪತ್ತೆಯಾಗಿರುವ ವಿಗ್ರಹವನ್ನು ಅವಲೋಕಿತೇಶ್ವರ ಪದ್ಮಪಣಿ ವಿಗ್ರಹ ಎಂದು ಗುರುತಿಸಲಾಗಿದೆ. ಇದು ಕಲ್ಲಿನ ವಿಗ್ರಹವಾಗಿದೆ. ಇದು ಸುಮಾರು 8 ರಿಂದ 12ನೇ ಶತಮಾನಕ್ಕಿಂತ ಹೆಚ್ಚು ಹಳೆಯದು ಎಂದು ಅಂದಾಜು ಮಾಡಲಾಗಿದೆ. ...
Read More »ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ..
Cnewstv.in / 12.02.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖ್ಯಾತ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ.. ಮುಂಬೈ : ಖ್ಯಾತ ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ (83) ಇಂದು ನಿಧನರಾಗಿದ್ದಾರೆ. ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರಾಹುಲ್ ಬಜಾಜ್ ಅವರನ್ನು ಕಳೆದ 1 ತಿಂಗಳಿನಿಂದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದೇಶದ ಅತ್ಯಂತ ಯಶಸ್ವಿ ಕೈಗಾರಿಕೋದ್ಯಮಿಯಾಗಿದ್ದ ರಾಹುಲ್ ಬಜಾಜ್ ರವರು ದ್ವಿಚಕ್ರ ಮತ್ತು ತ್ರಿಚಕ್ರ ...
Read More »
C News TV Kannada News Online in cnewstv