Cnewstv.in / 12.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರಕ್ಕೆ ಆಗಮಿಸಿದ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ. ಶಿವಮೊಗ್ಗ : ಇಂದು ನಗರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗಮಿಸಿದರು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್, ಯೂತ್ ಕಾಂಗ್ರೆಸ್, ಮಹಿಳಾ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಇದನ್ನು ಒದಿ : https://cnewstv.in/?p=8387 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »Monthly Archives: February 2022
ಮಾರ್ಚ್ನೊಳಗೆ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ – ಸಚಿವ ಎಸ್.ಟಿ.ಸೋಮಶೇಖರ್
Cnewstv.in / 12.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ನೊಳಗೆ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ – ಸಚಿವ ಎಸ್.ಟಿ.ಸೋಮಶೇಖರ್ ಬೆಂಗಳೂರು: ಯಶವಂತಪುರ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಹಿಂದೆ ಹಕ್ಕುಪತ್ರಗಳಿಗೆ ಅರ್ಜಿ ಸಲ್ಲಿಸಿದರೂ ಇನ್ನೂ ಫಲಾನುಭವಿಗಳಿಗೆ ಹಕ್ಕು ಪತ್ರಗಳು ತಲುಪಿಲ್ಲ. ಆ ಹಿನ್ನೆಲೆ ಅರ್ಹ ಫಲಾನುಭವಿಗಳಿಗೆ ಮಾರ್ಚ್ ತಿಂಗಳೊಳಗೆ ಹಕ್ಕು ಪತ್ರ ವಿತರಣೆ ಮಾಡವಂತೆ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಹಕ್ಕುಪತ್ರ ವಿತರಣೆ, ಸ್ಮಶಾನಕ್ಕೆ ಜಾಗದ ...
Read More »ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ.
Cnewstv.in / 12.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ. ಬೆಂಗಳೂರು : 65 ಮೊಬೈಲ್ಗಳನ್ನು ದರೋಡೆ ಮಾಡಿದ್ದ 25 ವರ್ಷದ ಯುವಕನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಕುಂಬಳಗೋಡು ನಿವಾಸಿ ಸೈಯದ್ ಫವಾಜ್ ಬಂಧಿತ ಆರೋಪಿ. ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಫವಾಜ್ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಮೊಬೈಲ್ಗಳನ್ನು ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ...
Read More »ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170.
Cnewstv.in / 11.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170. ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170. ಜಿಲ್ಲೆಯಲ್ಲಿ ಒಟ್ಟು 713 ಸಕ್ರಿಯ ಪ್ರಕರಣಗಳಿವೆ. 1641 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1917 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1105 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 265 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ತಾಲೂಕಿನಲ್ಲಿ ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ.
Cnewstv.in / 12.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾಲೂಕಿನಲ್ಲಿ ಒಂದೇ ಒಂದು ಗುಡಿಸಲು ವಿದ್ಯುತ್ ಸಂಪರ್ಕ ರಹಿತರಾಗಿರಬಾರದು: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ಖಡಕ್ ಎಚ್ಚರಿಕೆ. ಶಿವಮೊಗ್ಗ : ರಾಜ್ಯದ ಯಾವುದೇ ಹಳ್ಳಿ ಅಥವಾ ಪಟ್ಟಣದಲ್ಲಿ, ವಿದ್ಯುತ್ ಸಂಪರ್ಕ ವಂಚಿತ ಗುಡಿಸಲು ಅಥವಾ ಮನೆಗಳು ಇರದಂತೆ, ಅಭಿಯಾನ ರೂಪದಲ್ಲಿ, ಮಹತ್ವಾಾಂಕ್ಷೆಯ ” ಬೆಳಕು” ಯೋಜನೆಯನ್ನು, ಅನುಷ್ಟಾನ ಗೊಳಿಸಬೇಕೆಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು, ಅಧಿಕಾರಿಗಳಿಗೆ, ನಿರ್ದೇಶನ ನೀಡಿದರು. ಸಚಿವರು ಇಂದು ತಮ್ಮ ...
Read More »ರಾಣಿ ಎಲಿಜಬೆತ್ ರ ಕೊಹಿನೂರು ಕಿರೀಟ ಯಾರ ಪಾಲು ಗೊತ್ತಾ??
Cnewstv.in / 12.02.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಣಿ ಎಲಿಜಬೆತ್ ರ ಕೊಹಿನೂರು ಕಿರೀಟ ಯಾರ ಪಾಲು ಗೊತ್ತಾ?? ಲಂಡನ್ : 1937ರಲ್ಲಿ ಬ್ರಿಟಿಷ್ ರಾಣಿ ಎಲಿಜಬೆತ್ ರ ಕಿರೀಟ ಸೇರಿದ್ದ ಕೊಹಿನೂರು ವಜ್ರ ಸುಮಾರು 800 ವರ್ಷಗಳ ಭಾರತದ ಇತಿಹಾಸವನ್ನು ಹೊಂದಿದೆ. ಭಾರತದಲ್ಲಿ 14ನೇ ಶತಮಾನದಲ್ಲಿ ಪತ್ತೆಯಾದ 105.6 ಕ್ಯಾರೆಟ್ನ ವಜ್ರ ಆ ಕಿರೀಟದಲ್ಲಿದೆ. ಸಂಪೂರ್ಣ ಕಿರೀಟವನ್ನು ಪ್ಲಾಟಿನಂ ಮತ್ತು ವಜ್ರದಿಂದಲೇ ತಯಾರಿಸಲಾಗಿದೆ. ಹಾಗೂ ವಿಶ್ವ ವಿಖ್ಯಾತ ಕೊಹಿನೂರು ವಜ್ರದೊಂದಿಗೆ 2,800 ವಜ್ರಗಳು ಈ ಕಿರೀಟದಲ್ಲಿದೆ. ...
Read More »ಈ ವರ್ಷಾಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ – ಸಂಸದ ಬಿ.ವೈ ರಾಘವೇಂದ್ರ
Cnewstv.in / 12.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವರ್ಷಾಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ – ಸಂಸದ ಬಿ.ವೈ ರಾಘವೇಂದ್ರ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಈ ವರ್ಷದ ಅಂತ್ಯದೊಳಗೆ ಮುಕ್ತಾಯವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಮೇ ಅಥವಾ ಜುಲೈ ವೇಳೆಗೆ ವಿಮಾನ ನಿಲ್ದಾಣದ ರನ್ ವೇ ಕಾಮಗಾರಿ ಪೂರ್ಣಗೊಳ್ಳಲಿದೆ. ಇನ್ನೂ ಟರ್ಮಿನಲ್ ಕಾಮಗಾರಿ ಜುಲೈ ಹೊತ್ತಿಗೆ ಮುಕ್ತಾಯವಾಗಲಿದೆ. ...
Read More »6G ತಂತ್ರಜ್ಞಾನ : ವಿಶ್ವ ದಾಖಲೆ ಸೃಷ್ಟಿಸಿದ ಚೀನಾ..
Cnewstv.in / 12.02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 6G ತಂತ್ರಜ್ಞಾನ : ವಿಶ್ವ ದಾಖಲೆ ಸೃಷ್ಟಿಸಿದ ಚೀನಾ.. ನವದೆಹಲಿ : ಚೀನಾ 6ಜಿ ತಂತ್ರಜ್ಞಾನ ನಲ್ಲಿ ಹೊಸ ಹೆಜ್ಜೆ ಇಟ್ಟಿದೆ. 6G ತಂತ್ರಜ್ಞಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಸಂಶೋಧಕರು ಮತ್ತೊಂದು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿದ್ದಾರೆ. ಮುಂದಿನ ಪೀಳಿಗೆಯ ವೈರ್ಲೆಸ್ ಕಮ್ಯುನಿಕೇಷನ್ ಗಾಗಿ ಚೀನಾ ಸ್ಪರ್ಧಾತ್ಮಕ ಪ್ರಯೋಜನವನ್ನು ಪಡೆಯಲು ಇದು ಸಹಾಯ ಮಾಡುತ್ತದೆ. ಡೇಟಾ ಸ್ಟ್ರೀಮಿಂಗ್ ವೇಗಕ್ಕಾಗಿ ಅವರು ಹೊಸ ದಾಖಲೆಯನ್ನು ಸ್ಥಾಪಿಸಿದ್ದಾರೆ. ವೋರ್ಟೆಕ್ಸ್ ಮಿಲಿಮೀಟರ್ ವೇವ್ಸ್ ಅನ್ನು ಬಳಸಿಕೊಂಡು ...
Read More »ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ.
Cnewstv.in / 11.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ. ಬೆಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಫೆ. 16 ರವರೆಗೆ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಪ್ರಕರಣ ಹೈಕೋರ್ಟ್ ನಲ್ಲಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ...
Read More »ಶಿಕಾರಿಪುರ : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಶಿಕಾರಿಪುರದ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಸ್ಥಳೀಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕಿನ ಹಾರೋಗೊಪ್ಪ, ತರಲಘಟ್ಟ, ಕಲ್ಮನೆ, ಬಳ್ಳಿಗಾವಿ, ಬಗನಕಟ್ಟೆ, ...
Read More »
C News TV Kannada News Online in cnewstv