Breaking News

Monthly Archives: February 2022

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.49ಲಕ್ಷ.

Cnewstv.in / 03.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.49ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,49,394 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 1,072 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 10.99 ರಷ್ಟಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.95.39 ರಷ್ಟಿದೆ. 2,46,764 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...

Read More »

ಬಿಎಸ್ ವೈ ಗೆ ಸಾಂತ್ವನ ಹೇಳಿದ ಮಠಾಧೀಶರು.

Cnewstv.in / 03.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಎಸ್ ವೈ ಗೆ ಸಾಂತ್ವನ ಹೇಳಿದ ಮಠಾಧೀಶರು. ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಡಾ. ಸೌಂದರ್ಯ ಇತ್ತೀಚೆಗೆ ಮೃತಪಟ್ಟಿದ್ದರು. ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಅನೇಕ ಗಣ್ಯರು ಯಡಿಯೂರಪ್ಪನವರಿಗೆ ಸಾಂತ್ವನವನ್ನು ತಿಳಿಸಿದರು. ಇಂದು ಅನೇಕ ಮಠಾಧೀಶರು ಯಡಿಯೂರಪ್ಪನವರನ್ನು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ...

Read More »

ಮೂರು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ..

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೂರು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ.. ಶಿವಮೊಗ್ಗ : ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್ ಪೇಟೆಯ ಬಿದರಳ್ಳಿ ಗ್ರಾಮದಲ್ಲಿ ನಡೆದಿದೆ. ವಿವಾಹಿತ ಮಹಿಳೆಯು ತನ್ನ ಮನೆಯ ಮುಂದೆ ಇರುವ ಬಾವಿಗೆ ಅವಳ ಮೂರು ವರ್ಷದ ಮಗು ತವ್ವಿಯೊಂದಿಗೆ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿಕಾರಿಪುರ ಮೂಲದ ಮಹಿಳೆ 2014 ರಲ್ಲಿ ಲೋಹಿತ್ ...

Read More »

ನೂತನ ದಾಖಲೆ ನಿರ್ಮಿಸಿದ ಮಿಂಚು..

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ದಾಖಲೆ ನಿರ್ಮಿಸಿದ ಮಿಂಚು.. ವಾಷಿಂಗ್ಟನ್‌ : 2020ರಲ್ಲಿ ಅಮೆರಿಕದಲ್ಲಿ ಅಬ್ಬರಿಸಿದ ಎರಡು ಚಂಡಮಾರುತಗಳು ಎರಡು ಮಿಂಚಿನ ದಾಖಲೆ ನಿರ್ಮಿಸಿವೆ! ಹೌದು. ಅತಿ ಉದ್ದದ ಹಾಗೂ ಅತಿ ಹೆಚ್ಚು ಸಮಯ ಕಾಣಿಸಿಕೊಂಡ ಮಿಂಚು ದಾಖಲಾಗಿರುವುದು 2020ರಲ್ಲಿ. 2020ರ ಏಪ್ರಿಲ್‌ 29ರಂದು ಅಮೆರಿಕದಲ್ಲಿ ಕಾಣಿಸಿಕೊಂಡ ಮಿಂಚು ಬರೋಬ್ಬರಿ 477 ಮೈಲು ಅಂದರೆ 767 ಕಿ.ಮೀನಷ್ಟು ಉದ್ದವಿತ್ತು. ಟೆಕ್ಸಾಸ್‌ನಿಂದ ಮಿಸ್ಸಿಸ್ಸಪ್ಪಿವರೆಗೆ ಮಿಂಚು ಮಿಂಚಿತ್ತು.ಉ 2018ರಲ್ಲಿ ಬ್ರೆಜಿಲ್‌ನಲ್ಲಿ ಕಾಣಿಸಿಕೊಂಡ 709ಕಿ.ಮೀ ಉದ್ದದ ಮಿಂಚು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 485

Cnewstv.in / 03.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 485. ಜಿಲ್ಲೆಯಲ್ಲಿ ಒಟ್ಟು 2554 ಸಕ್ರಿಯ ಪ್ರಕರಣಗಳಿವೆ. 2355 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2448 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1096 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 548 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 50 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ.

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : 2022-23 ನೇ ಸಾಲಿಗೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಏರ್ಪಡಿಸಿರುವ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು,(2021-22 ನೇ ಸಾಲಿನಲ್ಲಿ 5ನೇ ...

Read More »

ಮಹಿಳೆಯರಿಗೆ ತರಬೇತಿ ಕಾರ್ಯಗಾರ

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಿಳೆಯರಿಗೆ ತರಬೇತಿ ಕಾರ್ಯಗಾರ ಶಿವಮೊಗ್ಗ : ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಸಾಮಾಜಿಕ ಕ್ರೂಢೀಕರಣ ಮತ್ತು ಸಾಂಸ್ಥಿಕ ಅಭಿವೃದ್ದಿ ಉಪಘಟಕದಡಿ ಸ್ವ-ಸಹಾಯ ಸಂಘಗಳ ಸದಸ್ಯರುಗಳಿಗೆ (SHGs) ಹಾಗೂ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರುಗಳಿಗೆ ALFs) ವಿವಿಧ ಸಾಮಥ್ರ್ಯಾಭಿವೃದ್ದಿ ತರಬೇತಿ ಕಾರ್ಯಗಾರವನ್ನು ಫೆ.04 ರ ಬೆಳಿಗ್ಗೆ 10 ಗಂಟೆಗೆ ವಿನೋಬನಗರದ ಗಣಪತಿ ದೇವಸ್ಥಾನದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಕುಮಾರಿ ಅಮೃತಾ ಉದ್ಘಾಟಿಸುವರು. ಮುಖ್ಯ ...

Read More »

ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಮುಂಬೈ ಕೋರ್ಟ್..

Cnewstv.in / 03.02.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಮುಂಬೈ ಕೋರ್ಟ್.. ಮುಂಬಯಿ : ರಾಷ್ಟ್ರಗೀತೆಗೆ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯವರಿಗೆ ಮುಂಬಯಿ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋಟ್ ಮಾರ್ಚ್ 2 ರ ಒಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿದೆ. ಕಳೆದ ಡಿಸೆಂಬರ್ ...

Read More »

ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ

Cnewstv.in / 03.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟಕ್ಕೆ ಪ್ರಬಂಧಗಳ ಆಹ್ವಾನ ಶಿವಮೊಗ್ಗ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022 ರ ಮಾರ್ಚ್ ತಿಂಗಳಲ್ಲಿ ಐದು ದಿನಗಳ ಕಾಲ ‘ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ’ ವನ್ನು ನಡೆಸಲಿದ್ದು ಇಲ್ಲಿ ನಡೆಯುವ ಪರ್ಯಾಯ ಗೋಷ್ಟಿಗಳಿಗೆ ಶಿಬಿರಾರ್ಥಿಗಳು ಕಡ್ಡಾಯವಾಗಿ ಪ್ರಬಂಧ ಮಂಡಿಸಬೇಕು. ಪರ್ಯಾಯ ಗೋಷ್ಟಿಯಲ್ಲಿ ನೀಡಿರುವ ಪಠ್ಯಕ್ರಮದ ಆಧಾರದ ಮೇಲೆ ಶಿಬಿರಾರ್ಥಿಗಳು ತಾವು ಮಂಡಿಸುವ ಪ್ರಬಂಧಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಪ್ರಬಂಧ ಸಲ್ಲಿಸಲು ಫೆ.22 ಕಡೆಯ ದಿನವಾಗಿದ್ದು, ...

Read More »

ವಿವಾದದ ಕೇಂದ್ರ ಬಿಂದುವಾಗಿದ್ದ ಜಿನ್ನಾ ಗೋಪುರಕ್ಕೆ ತ್ರಿವರ್ಣ ಬಣ್ಣ..

Cnewstv.in / 03.02.2022 / ಆಂದ್ರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿವಾದದ ಕೇಂದ್ರ ಬಿಂದುವಾಗಿದ್ದ ಜಿನ್ನಾ ಗೋಪುರಕ್ಕೆ ತ್ರಿವರ್ಣ ಬಣ್ಣ.. ಗುಂಟೂರು : ಆಂಧ್ರ ಪ್ರದೇಶದ ವಿವಾದದ ಕೇಂದ್ರ ಬಿಂದುವಾಗಿದ್ದ ಜಿನ್ನಾ ಗೋಪುರಕ್ಕೆ ತ್ರಿವರ್ಣ ಬಣ್ಣ ಬಳಿಯಲಾಗಿದೆ. ಜನವರಿ 26ರಂದು ಹಿಂದೂ ವಾಹಿನಿ ಸಂಘಟನೆಯ ಯುವಕರು ಜಿನ್ನಾ ಗೋಪುರದ ಬಳಿ ತ್ರಿವರ್ಣ ಧ್ವಜವನ್ನು ಹಾರಿಸಲು ಯತ್ನಿಸಿದರು. ಆಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು ಅಂದಿನಿಂದ ಜಿನ್ನಾ ಗೋಪುರ ವಿವಾದದ ಕೇಂದ್ರ ಬಿಂದುವಾಗಿತ್ತು. ಇದೆಲ್ಲದರ ನಡುವೆ ಗುಂಟೂರಿನ ವೈ ಎಸ್ ಅರ್ ...

Read More »