Cnewstv.in / 02.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆತ್ಮನಿರ್ಭರ ಅರ್ಥವ್ಯವಸ್ಥೆ : ಜಿಲ್ಲಾ ಬಿಜೆಪಿ ಕಛೇರಿಯಿಂದ ಪ್ರಧಾನಿ ನರೇಂದ್ರಮೋದಿಯವರ ಭಾಷಣದ ನೇರ ಪ್ರಸಾರ ವೀಕ್ಷಣೆ. ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಆತ್ಮನಿರ್ಭರ ಅರ್ಥವ್ಯವಸ್ಥೆ ಕುರಿತಾಗಿ ಪ್ರಧಾನಿ ನರೇಂದ್ರಮೋದಿಯವರ ಭಾಷಣದ ನೇರ ಪ್ರಸಾರ ವೀಕ್ಷಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ, ವಿಧಾನ ಪರಿಷತ್ ಸದ್ಯಸ್ಯರಾದ ಡಿ.ಎಸ್ ಅರುಣ್, ಅಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತಾ ಅಣ್ಣಪ್ಪ. ಪಾಲಿಕೆ ಸದಸ್ಯರು, ಚುನಾಯಿತ ಪ್ರತಿದಿಗಳು, ಬಿಜೆಪಿ ಜಿಲ್ಲಾ ಪ್ರಮುಖರು, ಅಧ್ಯಕ್ಷರು, ...
Read More »Monthly Archives: February 2022
Accident : ಆಡಿ ಕಾರಿಗೆ ಬಲಿಯಾದ ಲಾರಾ. ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ನಟಿ ರಮ್ಯ.
Cnewstv.in / 02.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Accident : ಆಡಿ ಕಾರಿಗೆ ಬಲಿಯಾದ ಲಾರಾ. ಅಂತ್ಯಕ್ರಿಯೆಯಲ್ಲಿ ಕಣ್ಣೀರಿಟ್ಟ ನಟಿ ರಮ್ಯ. ಬೆಂಗಳೂರು: ಬೀದಿ ನಾಯಿ ಮೇಲೆ ಆಡಿ ಕಾರ್ ಹತ್ತಿಸಿ ಸಾಯಿಸಿದ ಪ್ರಕರಣದಲ್ಲಿ ನಾಯಿ ಲಾರಾ ಪ್ರಾಣಬಿಟ್ಟಿದೆ. ಸುಮ್ಮನಹಳ್ಳಿಯ ಬಿಬಿಎಂಪಿ ಪ್ರಾಣಿಗಳ ಚಿತಾಗಾರಕ್ಕೆ ಶ್ವಾನ ಲಾರಾ ಮೃತದೇಹ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಲಾರಾ ಅಂತ್ಯಕ್ರಿಯೆಗೆ ನಟಿ ರಮ್ಯಾ ಆಗಮಿಸಿದ್ದರು. ಅಂತ್ಯಕ್ರಿಯೆಯಲ್ಲಿ ಹಲವು ಪ್ರಾಣಿ ಪ್ರಿಯರು ಭಾಗಿ ಆಗಿದ್ದಾರೆ. “ಅಪಘಾತ ಆಗುತ್ತೆ. ಮನುಷ್ಯ ತಪ್ಪು ಮಾಡುತ್ತಾನೆ ಅದು ಸಹಜ. ...
Read More »ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆ
Cnewstv.in / 01.02.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಚಿನ್ನ ಮತ್ತು ವಜ್ರದ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಲಾಗಿದೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಸುಂಕ ಇಳಿಕೆ, ಕಸ್ಟಮ್ಸ್ ಸುಂಕವನ್ನು ಶೇ.5ಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದೆ. ಪರಿಣಾಮ ಚಿನ್ನ ಮತ್ತು ವಜ್ರದ ಬೆಲೆಯಲ್ಲಿ ಇಳಿಕೆಯೂಗುವ ಲಕ್ಷಣ ಗೋಚರವಾಗುತ್ತಿವೆ. ಇಂದು ...
Read More »ಪೊಲೀಸ್ ವಾಹನಕ್ಕೆ ಕಲ್ಲು : 20 ಜನರ ಮೇಲೆ FIR. 9 ಜನ ಅರೆಸ್ಟ್..
Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ವಾಹನಕ್ಕೆ ಕಲ್ಲು : 20 ಜನರ ಮೇಲೆ FIR. 9 ಜನ ಅರೆಸ್ಟ್.. ಶಿವಮೊಗ್ಗ : ಯುವಕರ ಗುಂಪೊಂದು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ ಬೊಮ್ಮನಕಟ್ಟೆ ಬಡಾವಣೆಯ ಮಾರಿಯಮ್ಮ ದೇವಸ್ಥಾನದ ಬಳಿ ರಾತ್ರಿ 10 ಗಂಟೆಗೆ ಯುವಕರ ಗುಂಪುಗಳ ಮಧ್ಯೆ ಗಲಾಟೆ ಆಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಸ್ಥಳೀಯರು ತಿಳಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರನ್ನು ನೋಡಿದ ಕೂಡಲೇ ಗುಂಪಿನಲ್ಲಿದ್ದ ಕೆಲವರು ಓಡಿಹೋಗಿದ್ದಾರೆ. ಇನ್ನುಳಿದವರನ್ನು ...
Read More »ಮರದ ಬಂದೂಕಗಳಿಂದ ಜನರಿಗೆ ತರಬೇತಿ ನೀಡುತ್ತಿರುವ ಉಕ್ರೇನ್
Cnewstv.in / 01.02.2022 / ಕೈವ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮರದ ಬಂದೂಕಗಳಿಂದ ಜನರಿಗೆ ತರಬೇತಿ ನೀಡುತ್ತಿರುವ ಉಕ್ರೇನ್ ಕೈವ್: ಕದನ ವಿರಾಮದ ನಂತರವೂ ರಷ್ಯಾ ಮತ್ತು ಉಕ್ರೇನ್ನಲ್ಲಿ ಉದ್ವಿಗ್ನತೆ ಮುಂದುವರಿದಿದೆ. ರಷ್ಯಾದ ಸೈನ್ಯವು ಉಕ್ರೇನ್ ಅನ್ನು ಭೂ ಹಾಗೂ ಸಮುದ್ರದ ಮೂಲಕ ಸುತ್ತುವರಿದಿದೆ. ರಾಜತಾಂತ್ರಿಕರ ಮಾತುಕತೆ ವಿಫಲವಾದ್ರೆ ಉಕ್ರೇನ್ನ ಪೂರ್ವ ಗಡಿಯಲ್ಲಿ ಯುದ್ಧ ಪ್ರಾರಂಭವಾಗುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಸಂಭಾವ್ಯ ರಷ್ಯಾದ ದಾಳಿಯ ಬೆದರಿಕೆಯ ದೃಷ್ಟಿಯಿಂದ ಉಕ್ರೇನ್ನ ಸಾಮಾನ್ಯ ಜನರು ಸಹ ಸಜ್ಜಾಗ ತೊಡಗಿದ್ದಾರೆ. ನಕಲಿ ಬಂದೂಕುಗಳ ಮೂಲಕ ...
Read More »ಮುಂಜಾನೆ ಮಂಜಲ್ಲಿ…
Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಜಾನೆ ಮಂಜಲ್ಲಿ… ಶಿವಮೊಗ್ಗ : ಕೆಲವು ದಿನಗಳಿಂದ ನಗರಾದ್ಯಂತ ಚಳಿಯ ವಾತಾವರಣವಿದೆ. ಎಲ್ಲೆಡೆ ದಟ್ಟ ಮಂಜು ಆವರಿಸಿದೆ. ಬೆಳ್ಳಂಬೆಳಗ್ಗೆ ಮುಂಜಾನೆಯ ಇಬ್ಬನಿಯ ದೃಶ್ಯಾವಳಿಗಳು…. ವೀಡಿಯೋ ಗ್ಯಾಲರಿ.. ಪೋಟೋ ಗ್ಯಾಲರಿ.. ಇದನ್ನು ಒದಿ : https://cnewstv.in/?p=8099 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ.
Cnewstv.in / 01.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 194. ಜಿಲ್ಲೆಯಲ್ಲಿ ಒಟ್ಟು 2397 ಸಕ್ರಿಯ ಪ್ರಕರಣಗಳಿವೆ. 2208 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1616 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1090 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 449 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 58 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್
Cnewstv.in / 01.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇಂದ್ರ ಬಜೆಟ್ 2022 : ನಿರ್ಮಲಾ ಸೀತಾರಾಮನ್ ಭಾಷಣದ ಹೈಲೈಟ್ಸ್ ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮ್ ಮಂಡಿಸುತ್ತಿರುವ 4ನೇ ಬಜೆಟ್. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ. ಈ ಬಾರಿಯ ಬಜೆಟ್ ನಲ್ಲಿ ಆತ್ಮನಿರ್ಭರತೆಗೆ ಹೆಚ್ಚು ಒತ್ತು ನೀಡಲಾಗಿದೆ. ...
Read More »ನಗರ ಮತ್ತು ಗ್ರಾಮೀಣ ಭಾಗದಲ್ಲಿ, ನಾಳೆ ಮತ್ತು ನಾಡಿದ್ದು ವಿದ್ಯುತ್ ವ್ಯತ್ಯಯ.
Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರ ಮತ್ತು ಗ್ರಾಮೀಣ ಭಾಗದಲ್ಲಿ, ನಾಳೆ ಮತ್ತು ನಾಡಿದ್ದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ರೈಲ್ವೇ ಬ್ರಿಡ್ಜ್ ಕಾಮಗಾರಿ ಕೈಗೊಳ್ಳುವುದರಿಂದ ದಿ: 02/02/2022 ಮತ್ತು 03/02/2022 ರಂದು ಬೆ. 9.00 ರಿಂದ ಸಂಜೆ 6.00 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ-1ರ ...
Read More »ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ : ಕೆ.ಎಸ್.ಈಶ್ವರಪ್ಪ.
Cnewstv.in / 01.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ : ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ. ಕೇವಲ ಮಾತು, ಉಪನ್ಯಾಸ ನೀಡದೇ ನಿಜವಾದ ಕಾಯಕಯೋಗಿಯಾದ ಅವರು ಎಲ್ಲ ವರ್ಗದವರ ಬಟ್ಟೆಗಳನ್ನು ಸ್ವಚ್ಚ ಮಾಡುವ ಮೂಲಕ ಇಡೀ ಸಮಾಜಕ್ಕೇ ಗೌರವ ತಂದುಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ನುಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ನಗರದ ಕುವೆಂಪುರಂಗಮಂದಿರದಲ್ಲಿ ಇಂದು ಸರಳ ಹಾಗೂ ...
Read More »
C News TV Kannada News Online in cnewstv