Cnewstv.in / 25.02.2022 / ಕೈವ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ- ಉಕ್ರೇನ್ ಯುದ್ಧ : ಮೊದಲ ದಿನವೇ ಉಕ್ರೇನ್ ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವು. ಕೈವ್ : ರಷ್ಯಾ- ಉಕ್ರೇನ್ ಯುದ್ಧದ ಮೊದಲ ದಿನವೇ ಉಕ್ರೇನ್ ಸೈನಿಕರು, ನಾಗರಿಕರು ಸೇರಿ 137 ಮಂದಿ ಸಾವನಪ್ಪಿದ್ದು, ನೂರಾರು ಮಂದಿಗೆ ಗಾಯಗೊಂಡಿದ್ದಾರೆ. ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದಲ್ಲಿ ದಾಳಿ ಆರಂಭಿಸಿರುವ ರಷ್ಯಾ, ತನ್ನ ವಾಯು, ಕ್ಷಿಪಣಿ ದಾಳಿಯೊಂದಿಗೆ ಉಕ್ರೇನ್ ನ ಉತ್ತರ,ಪೂರ್ವ, ದಕ್ಷಿಣದ ಗಡಿಯುದ್ದಕ್ಕೂ ದಾಳಿ ನಡೆಸುತ್ತಿದ್ದು, ಉಕ್ರೇನ್ ...
Read More »Monthly Archives: February 2022
ಉಕ್ರೇನ್ – ರಷ್ಯಾ ಯುದ್ದ : ವಿದ್ಯಾಭ್ಯಾಸಕ್ಕೆಂದು ತೆರಳಿದ ಜಿಲ್ಲೆಯ ಮೂವರೂ ವಿದ್ಯಾರ್ಥಿಗಳು ಹೇಗಿದ್ದಾರೆ ??
Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಕ್ರೇನ್ – ರಷ್ಯಾ ಯುದ್ದ : ವಿದ್ಯಾಭ್ಯಾಸಕ್ಕೆಂದು ತೆರಳಿದ ಜಿಲ್ಲೆಯ ಮೂವರೂ ವಿದ್ಯಾರ್ಥಿಗಳು ಹೇಗಿದ್ದಾರೆ ?? ಶಿವಮೊಗ್ಗ : ಉಕ್ರೇನ್ – ರಷ್ಯಾ ಯುದ್ಧ ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಉಕ್ರೇನ್ ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ಆತಂಕ ಗೊಳಗಾದ ಪೋಷಕರು ಇಂದು ಗೃಹಸಚಿವರ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕರೆಸಿ ಕೊಡುವಂತೆ ಮನವಿ ಸಲ್ಲಿಸಿದರು. ಶಿವಮೊಗ್ಗ ನಗರದ ಸಂತೆ ...
Read More »ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ.
Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಶಿವಮೊಗ್ಗ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಯೋಜನೆಯ ಅನುಷ್ಠಾನ ದೇಶದಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು ಯುವ ಜನತೆ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ ಜಿ ಧನಂಜಯ ಕರೆ ನೀಡಿದರು. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಶಿವಮೊಗ್ಗ ಘಟಕ ...
Read More »ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ.
Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರಾದ್ಯಂತ ಶಾಲಾ-ಕಾಲೇಜುಗಳು ಪುನರಾರಂಭ. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ನಗರಾದ್ಯಂತ ಸೆಕ್ಷನ್ 144 ಹಾಗೂ ಕರ್ಫ್ಯೂ ವಿಧಿಸಲಾಗಿತ್ತು. ನಗರಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು ಇನ್ನು ಶಾಲಾ-ಕಾಲೇಜುಗಳು ಫೆ.26ರ ಶನಿವಾರದಿಂದ ಪುನರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ಅವರು ತಿಳಿಸಿದ್ದಾರೆ. ಪ್ರಸ್ತುತ ಶಿವಮೊಗ್ಗ ಶಾಂತವಾಗಿದ್ದು, ಪೊಲೀಸರ ನಿಯಂತ್ರಣದಲ್ಲಿದೆ. ಹಾಗಾಗಿ ಶಾಲಾ-ಕಾಲೇಜುಗಳು ಶನಿವಾರದಿಂದ ಆರಂಭವಾಗಲಿದೆ ಎಂದರು. ಇದನ್ನು ಒದಿ ...
Read More »ಸ್ಮಾರ್ಟ್ ಸಿಟಿ ಗಂಡಾಂತರ, ಗುಂಡಿಗೆ ಬಿದ್ದ ಬಾಲಕ, ವಿಡಿಯೋ ವೈರಲ್.
Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಗಂಡಾಂತರ, ಗುಂಡಿಗೆ ಬಿದ್ದ ಬಾಲಕ, ವಿಡಿಯೋ ವೈರಲ್. ಶಿವಮೊಗ್ಗ : ನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಜನರು ಹೈರಾಣಾಗಿದ್ದಾರೆ. ಈ ಕಾಮಗಾರಿ ಗಳಿಂದಾಗಿ ಜನರು ದಿನ ಒಂದಿಲ್ಲೊಂದು ಗಂಡಾಂತರಗಳನ್ನು ಎದುರಿಸುತ್ತಿದ್ದಾರೆ. https://fb.watch/bn9bx-KlXP/ ನಗರದ ಜೈಲ್ ರಸ್ತೆಯಲ್ಲಿ ಚರಂಡಿ ನಿರ್ಮಿಸಲಾಗಿದೆ. ಚರಂಡಿಯ ಮೇಲ್ಭಾಗದಲ್ಲಿ ಸ್ಲಾಬ್ ಗಳನ್ನು ಅಳವಡಿಸಲಾಗಿದೆ. ಆದರೆ ಸಂಪೂರ್ಣವಾಗಿ ಸ್ಲಾಬ್ ಗಳನ್ನ ಅಳವಡಿಸದೆ ಅಲ್ಲಲ್ಲಿ ಹಾಗೆ ಬಿಟ್ಟಿದ್ದಾರೆ. ನೆನ್ನೆ ಸಂಜೆ ಬಾಲಕನೊಬ್ಬನ ನಡೆದುಕೊಂಡು ...
Read More »ನಟ ಚೇತನ್ಗೆ 14 ದಿನಗಳ ನ್ಯಾಯಾಂಗ ಬಂಧನ.
Cnewstv.in / 24.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಾಂಗ ನಿಂದನೆ : ನಟ ಚೇತನ್ಗೆ 14 ದಿನಗಳ ನ್ಯಾಯಾಂಗ ಬಂಧನ. ಬೆಂಗಳೂರು : ನ್ಯಾಯಾಂಗ ನಿಂದನೆಯ ಆರೋಪದ ಮೇಲೆ ನಟ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹಿಜಾಬ್ ಪ್ರಕರಣವನ್ನು ಆಲಿಸುತ್ತಿರುವ ಕರ್ನಾಟಕ ಹೈಕೋರ್ಟ್ನ ಪೂರ್ಣಪೀಠದಲ್ಲಿ ನ್ಯಾಯಮೂರ್ತಿಯಾಗಿರುವ ಕೃಷ್ಣ ಎಸ್. ದೀಕ್ಷಿತ್ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಸಾಮಾಜಿಕ ಹೋರಾಟಗಾರ, ಅ ದಿನಗಳು, ನಟ ಚೇತನ್ ಅವರನ್ನು ವಿರುದ್ಧ ನ್ಯಾಯಾಂಗ ನಿಂದನೆ ...
Read More »ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ
Cnewstv.in / 24.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಉಕ್ರೇನ್ ಬಿಕ್ಕಟ್ಟು : ಗಗನಕ್ಕೇರಿದ ತೈಲ ಬೆಲೆ. ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ಸೇನಾ ದಾಳಿ ನಡೆಸುತ್ತಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದೆ. ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಉಕ್ರೇನ್ಗೆ ಪತ್ರ ಕಳುಹಿಸಿದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಏರಿಕೆಯಾಗಿದ್ದು 100 ಡಾಲರ್ ಹತ್ತಿರ ಬಂದಿದೆ. ಬ್ರೆಂಟ್ ಕಚ್ಚಾ ತೈಲದ ದರ ಬ್ಯಾರೆಲ್ಗೆ 3.48 ಡಾಲರ್ ಏರಿಕೆಯಾಗಿ, 98.97 ...
Read More »ಉಕ್ರೇನ್ ವಿರುದ್ದ ಅಧಿಕೃತವಾಗಿ ಯುದ್ದ ಘೋಷಿಸಿದ ರಷ್ಯಾ – ಜಗತ್ತಿಗೆ ಆವರಿಸಿದ ಮೂರನೇ ವಿಶ್ವ ಯುದ್ದದ ಕಾರ್ಮೋಡ.. ಭಾರತಕ್ಕೂ ತಟ್ಟಲಿದೆ ಇದರ ಪರಿಣಾಮ ??
Cnewstv.in / 24.02.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಕ್ರೇನ್ ವಿರುದ್ದ ಅಧಿಕೃತವಾಗಿ ಯುದ್ದ ಘೋಷಿಸಿದ ರಷ್ಯಾ – ಜಗತ್ತಿಗೆ ಆವರಿಸಿದ ಮೂರನೇ ವಿಶ್ವ ಯುದ್ದದ ಕಾರ್ಮೋಡ. ಭಾರತಕ್ಕೂ ತಟ್ಟಲಿದೆ ಇದರ ಪರಿಣಾಮ ?? ನವದೆಹಲಿ : ಕೊನೆಗೂ ವಿಶ್ವ ಯಾವ ಭೀತಿಯನ್ನು ಎದುರಿಸುತಿತ್ತೋ ಅದು ನಿಜವಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ವಿರುದ್ದ ಅಧಿಕೃತವಾಗಿ ಮಿಲಿಟರಿ ಕಾರ್ಯಾಚರಣೆಯನ್ನು ಇಂದು ಬೆಳಿಗ್ಗೆ ಘೋಷಿಸಿದ್ದಾರೆ. ಈ ಮೂಲಕ ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ದ ಸಾಧ್ಯತೆಯ ಅತಂಕವು ಇಂದು ...
Read More »ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು.
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು. ಬೆಂಗಳೂರು : ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 10 ಲಕ್ಷ ರೂ.ಗಳ ನೆರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇಂದು ಸಂಜೆ ಹರ್ಷ ...
Read More »ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.
Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರವು ಎಲ್ಲಾ ಹಾಡಿಗಳು/ತಾಂಡಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಆದೇಶಿಸಿದನ್ವಯ ಜಿಲ್ಲೆಯ ಈ ಕೆಳಕಂಡ ತಾಲ್ಲೂಕುಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರು ಆಯಾ ತಾಲ್ಲೂಕು/ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಶಿವಮೊಗ್ಗ ತಾಲ್ಲೂಕಿನ ಸಿದ್ಲೀಪುರ ತಾಂಡ, ಬೆಳಲಕಟ್ಟೆ ತಾಂಡ, ಹೊಳೆಬೆನವಳ್ಳಿ ತಾಂಡ, ಹೊಸಮನೆ ತಾಂಡ, ಯಡವಾಲ ತಾಂಡ(ದೇವಬಾಳು ತಾಂಡ), ಗುಡ್ರುಕೊಪ್ಪ ...
Read More »
C News TV Kannada News Online in cnewstv