Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ದೇಶದ ಮೂಲ ಶಕ್ತಿ ನಮ್ಮ ಯುವಜನತೆಯಾಗಿದ್ದು, ದೇಶವನ್ನು ಬದಲಾಯಿಸುವ ಶಕ್ತಿ ಅವರಿಗಿದೆ : ಸಚಿವ ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಈ ದೇಶದ ಮೂಲ ಶಕ್ತಿ ನಮ್ಮ ಯುವಜನತೆಯಾಗಿದ್ದು, ದೇಶವನ್ನು ಬದಲಾಯಿಸುವ ಶಕ್ತಿ ಅವರಿಗಿದೆ. ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಏಕಕಾಲದಲ್ಲಿ ರಾಷ್ಟ್ರಾದ್ಯಂತ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ ...
Read More »Monthly Archives: February 2022
ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ : ಯುವ ಜನತೆ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ – ಡಾ.ನಾರಾಯಣಗೌಡ.
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ : ಯುವ ಜನತೆ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ – ಡಾ.ನಾರಾಯಣಗೌಡ. ಶಿವಮೊಗ್ಗ : ಯುವಜನತೆಯೇ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ. ಯುವಜನತೆ ಮನಸ್ಸು ಮಾಡಿದರೆ ದೇಶದ ಭವಿಷ್ಯವನ್ನೇ ಬದಲಾಯಿಸಬಹುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣ ಗೌಡ ಹೇಳಿದರು. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ...
Read More »ತ್ರೈಮಾಸಿಕ ಕೆಡಿಪಿ ಸಭೆ : ಫಸಲ್ ಬಿಮಾ ಯೋಜನೆ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಸಚಿವ ಕೆ.ಸಿ.ನಾರಾಯಣ ಗೌಡ
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತ್ರೈಮಾಸಿಕ ಕೆಡಿಪಿ ಸಭೆ : ಫಸಲ್ ಬಿಮಾ ಯೋಜನೆ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಸಚಿವ ಕೆ.ಸಿ.ನಾರಾಯಣ ಗೌಡ. ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ...
Read More »ಗೃಹ ಇಲಾಖೆಯಲ್ಲಿನ ಮಹಿಳೆಯರಿಗೆ ಶೇ.33 ಮೀಸಲಾತಿ : ಸುಧಾರಣಾ ಆಯೋಗ ಶಿಫಾರಸು
Cnewstv.in / 19.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಇಲಾಖೆಯಲ್ಲಿನ ಮಹಿಳೆಯರಿಗೆ ಶೇ.33 ಮೀಸಲಾತಿ : ಸುಧಾರಣಾ ಆಯೋಗ ಶಿಫಾರಸು ಬೆಂಗಳೂರು: ಪೊಲೀಸ್ ಇಲಾಖೆಯ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರ್ನಾಟಕದ ಆಡಳಿತ ಸುಧಾರಣಾ ಆಯೋಗ-2ರ ಎರಡು ಮತ್ತು 3ನೇ ವರದಿಯನ್ನು ಸಲ್ಲಿಸಿದರು. ...
Read More »ಶಿವಮೊಗ್ಗ SP ಗೆ ಡಿ.ಕೆ ಶಿವಕುಮಾರ್ ಪ್ರಶ್ನೆ..??
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ SP ಗೆ ಡಿ.ಕೆ ಶಿವಕುಮಾರ್ ಪ್ರಶ್ನೆ..?? ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ರವರ ಜೊತೆ ದೂರವಾಣಿ ಸಂಭಾಷಣೆಯನ್ನ ನಡೆಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ನ 15 ಜನರ ಮೇಲೆ ಪೊಲೀಸರು FIR ದಾಖಲಿಸಿದ್ದರು. ಅಂತೆಯೇ ಸಚಿವ ಕೆ.ಎಸ್ ಈಶ್ವರಪ್ಪನವರಿಗೆ ನಿನ್ನೆ ಅದ್ದೂರಿಯಾಗಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ...
Read More »ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ..
Cnewstv.in / 19.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಮಂದಿ ಬಿಜೆಪಿಗೆ ಸೇರ್ಪಡೆ.. ಶಿವಮೊಗ್ಗ : ಭದ್ರಾವತಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಭದ್ರಾ ಕೋಟೆ ಅಂತ ಬಿಂಬಿತವಾಗಿತ್ತು. ಅಪ್ಪಾಜಿ ಗೌಡರ ನಂತರ ಜೆಡಿಎಸ್ ಪ್ರಭಾವಿ ನಾಯಕರೆಂದರೆ ಎಸ್ ಕುಮಾರ್. ಭದ್ರಾವತಿ ತಾಲೂಕಿನಲ್ಲಿ ತಮ್ಮದೇ ಅಭಿಮಾನಿಗಳನ್ನು ಹೊಂದಿರುವ ಜೆಡಿಎಸ್ ಮುಖಂಡ ಎಸ್.ಕುಮಾರ್ ಸೇರಿದಂತೆ ವಿವಿಧ ಪಕ್ಷದ 40 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ...
Read More »‘ಕಲಾ ತಪಸ್ವಿ’ ಹಿರಿಯ ನಟ ರಾಜೇಶ್ ಇನ್ನಿಲ್ಲ.
Cnewstv.in / 19.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ಕಲಾ ತಪಸ್ವಿ’ ಹಿರಿಯ ನಟ ರಾಜೇಶ್ ಇನ್ನಿಲ್ಲ. ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ಇಂದು ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಬೆಂಗಳೂರಿನ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲೇ ಜನಿಸಿದ ನಟ ರಾಜೇಶ್ ಅವರ ನಿಜನಾಮ ಮುನಿ ...
Read More »ಫೆ. 27 ರಿಂದ ಮತ್ತೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭ.
Cnewstv.in / 19.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆ. 27 ರಿಂದ ಮತ್ತೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭ. ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಹೋರಾಟದ ಪಾದಯಾತ್ರೆ ಮತ್ತೆ ಫೆಬ್ರವರಿ 27ರಿಂದ ರಾಮನಗರದಿಂದ ಆರಂಭಗೊಳ್ಳಲಿದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಜನವರಿ 9 ರಂದು ಆರಂಭಿಸಲಾಗಿದ್ದ ನಮ್ಮನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಕೊರೊನಾ ಗೈಡ್ ಲೈನ್ಸ್ ಹಾಗೂ ಜೊತೆಗೆ ನಮ್ಮಿಂದ ರೋಗ ಹೆಚ್ಚಾಗಬಾರದು ಎಂಬ ಕಾರಣಕ್ಕಾಗಿ ಪಾದಯಾತ್ರೆಯನ್ನು ನಿಲ್ಲಿಸಲಾಗಿತ್ತು. ಅದರೆ ಈ ಬಾರಿ ಯಾವ ಕೊರೊನಾ ಗೈಡ್ ಲೈನ್ಸ್ ಕೂಡ ...
Read More »2008 Ahmedabad Serial Blast Case : ಸರಣಿ ಬಾಂಬ್ ಸ್ಫೋಟ ಪ್ರಕರಣ, 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ
Cnewstv.in / 18.02.2022 / ಅಹಮದಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2008 ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ. 11 ಮಂದಿಗೆ ಜೀವಾವಧಿ ಶಿಕ್ಷೆ ಅಹಮದಾಬಾದ್ : 2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ವಿಶೇಷ ಕೋರ್ಟ್ ಮರಣದಂಡನೆ ವಿಧಿಸಲಾಗಿದೆ. 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆಯ ವಿವಿಧ ನಿಯಮಗಳು ಮತ್ತು ಐಪಿಸಿ ಸೆಕ್ಷನ್ 302ರ ಅಡಿ ಈ ತೀರ್ಪು ಪ್ರಕಟಿಸಲಾಗಿದೆ. ಸ್ಫೋಟದಲ್ಲಿ ...
Read More »ಸಂಸ್ಕಾರವಂತ ರಾಷ್ಟ್ರಪ್ರೇಮಿಗಳನ್ನು ನಿರ್ಮಿಸಬೇಕಿದೆ : ರಾಧಾಕೃಷ್ಣ
Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸ್ಕಾರವಂತ ರಾಷ್ಟ್ರಪ್ರೇಮಿಗಳನ್ನು ನಿರ್ಮಿಸಬೇಕಿದೆ : ರಾಧಾಕೃಷ್ಣ ಶಿವಮೊಗ್ಗ: ಭಾರತ ಹಿಂದೂ ರಾಷ್ಟ್ರವಾಗಬೇಕೆಂಬ ಪರಿಕಲ್ಪನೆ ಎಲ್ಲರ ಭಾವನೆಯಾಗಬೇಕು. ಈ ದಿಸೆಯಲ್ಲಿ ಸಂಸ್ಕಾರವಂತ ರಾಷ್ಟ್ರಪ್ರೇಮಿಗಳನ್ನು ನಿರ್ಮಿಸಬೇಕಿದೆ ಎಂದು ಆರ್.ಎಸ್.ಎಸ್. ಪ್ರಚಾರ ವಿಭಾಗದ ರಾಧಾಕೃಷ್ಣ ಹೇಳಿದರು. ಇಂದು ಮಧುಕೃಪಾದ ಕಚೇರಿಯಲ್ಲಿ ಪತ್ರಿಕಾ ಸಂಪಾದಕರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ಸಶಕ್ತ ಹಿಂದೂ ರಾಷ್ಟ್ರವಾಗಿ ಬದಲಾಗಬೇಕೆಂಬುದು ಎಲ್ಲರ ಅಪೇಕ್ಷೆಯಾಗಿದೆ. ಸಮೃದ್ಧ ಭಾರತ ಎಲ್ಲಾ ಭಾರತೀಯರ ಕನಸಾಗಿದೆ. ಆದರೆ, ದೇಶ ಭಕ್ತ ಹಿಂದೂಗಳ ...
Read More »
C News TV Kannada News Online in cnewstv