Breaking News

Monthly Archives: March 2022

ಮಹಿಳಾ ದಿನಾಚರಣೆ : ಬಡ ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬಿ ಸಂಭ್ರಮಾಚರಣೆ.

Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ದಿನಾಚರಣೆ : ಬಡ ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬಿ ಸಂಭ್ರಮಾಚರಣೆ. ಶಿವಮೊಗ್ಗ : ಬಡ ಗರ್ಭಿಣಿ ಮಹಿಳೆಯರಿಗೆ ಉಡಿ ತುಂಬಿ ಮಹಿಳಾ ದಿನಾಚರಣೆಯ ಆಚರಿಸಲಾಯಿತು. ಶಾಶ್ವತಿ ಮಹಿಳಾ ವೇದಿಕೆ ವತಿಯಿಂದ ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಸುಮಾರು 54 ಬಡ ಗರ್ಭಿಣಿ ಮಹಿಳೆಯರಿಗೆ ಉಡಿತುಂಬಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಹಿಳಾ ಗುಲಾಬಿ ಪಡೆಯನ್ನು ಉದ್ಘಾಟನೆ ಮಾಡಲಾಯಿತು. ಇದನ್ನು ಒದಿ : https://cnewstv.in/?p=8905 ಸುದ್ದಿ ...

Read More »

ವಿಧಾನಪರಿಷತ್ ಸದಸ್ಯ D.S. ಅರುಣ್ ಗೆ ಬೆದರಿಕೆ ಕರೆ.

Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಪರಿಷತ್ ಸದಸ್ಯ D.S. ಅರುಣ್ ಗೆ ಬೆದರಿಕೆ ಕರೆ. ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅವರಿಗೆ ಬೆದರಿಕೆ ಕರೆ ಬಂದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ. 21ರಂದು D.S ಅರುಣ್ ರವರಿಗೆ ಬೆದರಿಕೆ ಕರೆ ಬಂದಿದೆ. ಹರ್ಷ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ತಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾರೆ ಎಂದು ಹೇಳಲಾಗಿದೆ.‌ “ನಿನ್ನ ತಲೆಲಿ ಇವತ್ತು ಕೇವಲ ಒಬ್ಬ ...

Read More »

ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ..

Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.. ಶಿವಮೊಗ್ಗ : ಶಂಕರಮಠ ರಸ್ತೆಯ ಟಾಟಾ ಶೋರೂಂ ಹತ್ತಿರ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. 1 ಲಕ್ಷ ರೂಪಾಯಿ ಹಣಕಾಸಿನ ವಿಚಾರವಾಗಿ ಬಾಪೂಜಿನಗರದ ಪಾಚಾ ಖಾನ್ ಹಾಗೂ RML ನಗರದ ದಸ್ತಗಿರ್ ಎಂಬುವರ ನಡುವೆ ಜಗಳ ನಡೆದಿದ್ದು ಈ ಸಂದರ್ಭದಲ್ಲಿ ದಸ್ತಗಿರ್ ಚಾಕುವಿನಿಂದ ಪಾಚಾ ಖಾನ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ...

Read More »

ಶ್ರಮದಾನ ಮಾಡಿ, ಶ್ರಮಿಕರೊಂದಿಗೆ ಮಹಿಳಾ ದಿನಾಚರಣೆ ಸಂಭ್ರಮಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್..

Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ವಿಭಿನ್ನ ಮಹಿಳಾ ದಿನಾಚರಣೆ. ಶಿವಮೊಗ್ಗ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿಭಿನ್ನವಾಗಿ ಆಚರಣೆ ಮಾಡಲಾಯಿತು. ಶಿವಮೊಗ್ಗದ ಬಸ್ಟಾಂಡ್ ಹತ್ತಿರ ಬೀದಿ ಬದಿ ವ್ಯಾಪಾರ ನಡೆಸುತ್ತಾ ತಮ್ಮ ಜೀವನವನ್ನು ಕಟ್ಟಿಕೊಂಡಿರುವ ಶ್ರಮಿಕ ಮಹಿಳೆಯರು, ಪೌರಕಾರ್ಮಿಕರಿಗೆ ಸೀರೆ ಕೊಟ್ಟು‌ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕುಮಾರಿ, ಕಾಂಗ್ರೆಸ್ ...

Read More »

ಯುದ್ಧಪೀಡಿತ ಉಕ್ರೇನ್ ನಾ ಖಾರ್ಕಿವ್‌ನಿಂದ ಜಿಲ್ಲೆಗೆ ಆಗಮಿಸಿದ ವಿದ್ಯಾರ್ಥಿ..

Cnewstv.in / 08.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುದ್ಧಪೀಡಿತ ಉಕ್ರೇನ್ ನಾ ಖಾರ್ಕಿವ್‌ನಿಂದ ಜಿಲ್ಲೆಗೆ ಆಗಮಿಸಿದ ವಿದ್ಯಾರ್ಥಿ.. ಶಿವಮೊಗ್ಗ : ಯುದ್ಧಪೀಡಿತ ಉಕ್ರೇನ್ ನಾ ಖಾರ್ಕಿವ್‌ನಿಂದ ಜಿಲ್ಲೆಗೆ ವಿದ್ಯಾರ್ಥಿಯೊಬ್ಬರು ಆಗಮಿಸಿದ್ದಾರೆ.‌ ಖಾರ್ಕಿವ್‌ ನಗರದಲ್ಲಿ ಸಿಲುಕಿಕೊಂಡಿದ್ದ ಆದೀಶ್ ಎಂಬ ವಿದ್ಯಾರ್ಥಿ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮೂಲತಹ ಸೊರಬ ತಾಲೂಕಿನ ಅದೀಶ್ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದಾನೆ.‌ ಕಾರ್ಕೀವ್ ನಗರದಿಂದ ಪೊಲೆಂಡ್ ಬಾರ್ಡರ್ ತಲುಪಿದ್ದ ಅದೀಶ್ ಅಲ್ಲಿಂದ ಟ್ರೈನ್ ಹಾಗೂ ಬಸ್ ಮೂಲಕ ಸ್ನೇಹಿತರ ಜೊತೆ ಪೊಲೆಂಡ್ ತಲುಪಿದ್ದರು. ನಂತರ ...

Read More »

ಇಬ್ಬರು ಬಿಎಸ್ಎಫ್ ಯೋಧರ ಮಧ್ಯೆ ಪರಸ್ಪರ ಗುಂಡಿನ ದಾಳಿ, ಇಬ್ಬರೂ ಸಾವು

Cnewstv.in / 07.03.2022 / ಪಶ್ಚಿಮ ಬಂಗಾಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಬ್ಬರು ಬಿಎಸ್ಎಫ್ ಯೋಧರ ಮಧ್ಯೆ ಪರಸ್ಪರ ಗುಂಡಿನ ದಾಳಿ, ಇಬ್ಬರೂ ಸಾವು ಕೋಲ್ಕತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಇಬ್ಬರು BSF ಯೋಧರು ಪರಸ್ಪರ ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಯೋಧರು ಸಾವನ್ಪಪ್ಪಿದ್ದಾರೆ. ಪರಸ್ಪರ ಗುಂಡು ಹಾರಿಸಿಕೊಂಡವರು ಎಸ್‌ಎಸ್ ಶೇಖರ್ ಮತ್ತು ಜಾನ್ಸನ್ ಟೊಪ್ಪೊ ಎಂದು ಗುರುತಿಸಲಾಗಿದ್ದು, ಇಬ್ಬರೂ ಹೆಡ್ ಕಾನ್‌ಸ್ಟೆಬಲ್ ಗಳಾಗಿದ್ದಾರೆ. ಇಬ್ಬರು ಯೋಧರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಬಂದೂಕು ಎತ್ತಿಕೊಂಡು ಪರಸ್ಪರ ಗುಂಡು ಹಾರಿಸಿದ್ದಾರೆ. ...

Read More »

ಹರ್ಷ ಹತ್ಯೆ ಆರೋಪಿಗಳು ಮತ್ತೆ ನ್ಯಾಯಾಂಗ ಬಂಧನಕ್ಕೆ..

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಆರೋಪಿಗಳು ಮತ್ತೆ ನ್ಯಾಯಾಂಗ ಬಂಧನಕ್ಕೆ.. ಶಿವಮೊಗ್ಗ : ಹರ್ಷ ಹತ್ಯೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಟ್ಟು 10 ಜನ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು ನಂತರ ಆರೋಪಿಗಳನ್ನು ಫೆಬ್ರವರಿ 25 ರಿಂದ ಮಾರ್ಚ್ 7 ರವರೆಗೆ ಒಟ್ಟು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಯಿತು. ಪ್ರರಕಣದ ತನಿಖೆಯಲ್ಲಿ UNLAWFUL ACTIVITIES (PREVENTION) ...

Read More »

ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಎಂ.ಆರ್.ಎಸ್. 220 ಕೆವಿ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್‍ನ ಕ್ಲಾಂಪ್ ತೀವ್ರ ಉಷ್ಣತೆ ಹೊಂದಿರುವುದರಿಂದ ಅತೀ ತುರ್ತಾಗಿ ಅದನ್ನು ಬದಲಿಸಬೇಕಾಗಿರುವುದರಿಂದ ಮಾರ್ಚ್ 09 ರಂದು ಬೆಳಿಗ್ಗೆ 09 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ ಮತ್ತು ಹೊಳೆಹೊನ್ನೂರು ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ...

Read More »

ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು

Cnewstv.in / 07.03.2022 / ಗುಂಡ್ಲುಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು. ಗುಂಡ್ಲುಪೇಟೆ : ಗಣಿಗಾರಿಕೆಯಲ್ಲಿ ಹೆಚ್ಚಾಗಿ ಲೂಟಿಹೊಡೆದವರು ಬಿಜೆಪಿಯವ್ರು ಎಂದು ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ಹೇಳಿದರು. ಸಚಿವ ವಿ.ಸೋಮಣ್ಣ ಹೇಳಿಕೆಗೆ ಮಾಜಿ ಸಂಸದ ಆರ್.ದೃವನಾರಾಯಣ್ ತಿರುಗೇಟು ನೀಡಿದರು. ನಮ್ಮ ಸರ್ಕಾರ ಕುರಿತು ಮಾತನಾಡೋ ನೈತಿಕತೆ ನಿಮಗಿಲ್ಲ. ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದು ಇದೆ ವಿಚಾರಕ್ಕೆ. ಅನಧಿಕೃತ ಗಣಿಗಾರಿಕೆಗೆ ಬೇಕಾದ್ರೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ. ಅಕ್ರಮ ಗಣಿಗಾರಿಕೆಯಲ್ಲಿ ಜೈಲು ...

Read More »

ರಾಜಸ್ಥಾನ ಮುಖ್ಯಮಂತ್ರಿಗೆ ನೋಟಿಸ್ !!

Cnewstv.in / 07.03.2022 / ಜೈಪುರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಸ್ಥಾನದ ಮುಖ್ಯಮಂತ್ರಿಗೆ ನೋಟಿಸ್ !! ಜೈಪುರ್ : ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಜೈಪುರದ ಸ್ಥಳೀಯ ನ್ಯಾಯಾಲಯವು ನೋಟೀಸ್ ಜಾರಿ ಮಾಡಿದೆ. 2020 ರಲ್ಲಿ ನಡೆದಿದೆ ಎನ್ನಲಾಗಿದ್ದ ಟೆಲಿಫೋನ್ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್16ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಆರೋಗ್ಯ ಇಲಾಖೆಯ ಸಚಿವ ಮಹೇಶ್ ಜೋಷಿ, ರಾಜ್ಯ ಸರಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ರಾಜೀವ್ ...

Read More »