Breaking News

Monthly Archives: March 2022

ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ, ಪ್ರತಿಭಟನಾಕಾರರನ್ನು ಕಾಡಿದ ಜೀನು ನೋಣಗಳು.

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ, ಪ್ರತಿಭಟನಾಕಾರರನ್ನು ಕಾಡಿದ ಜೀನು ನೋಣಗಳು. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತರ ಹತ್ಯೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ವಿಶ್ವಹಿಂದು ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಹರ್ಷ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಹಾಗೂ ಕೊಲೆಯ ಹಿಂದಿರುವ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.‌ ಪ್ರತಿಭಟನಾಕಾರರನ್ನು ಕಾಡಿದ ಜೇನುನೊಣಗಳು ವಿಶ್ವಹಿಂದು ಪರಿಷತ್ ವತಿಯಿಂದ ...

Read More »

ಉತ್ತರ ಪ್ರದೇಶ ಚುನಾವಣೆ : ಕೊನೆಯ ಹಂತದ ಮತದಾನ.

Cnewstv.in / 07.03.2022 / ಲಕ್ನೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉತ್ತರ ಪ್ರದೇಶ ಚುನಾವಣೆ : ಕೊನೆಯ ಹಂತದ ಮತದಾನ. ಲಕ್ನೊ : ಉತ್ತರ ಪ್ರದೇಶ ವಿಧಾನಸಭೆಗೆ ಕೊನೆಯ 7ನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಉತ್ತರ ಪ್ರದೇಶದ ವಾರಾಣಸಿ ಸೇರಿದಂತೆ ಒಂಭತ್ತು ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಏಳನೇಯ ಮತ್ತು ಕೊನೇ ಹಂತದ ಮತದಾನ ಸೋಮವಾರ ನಡೆಯಲಿದೆ. ಮಾ.10ರಂದು ಮತ ಎಣಿಕೆ ನಡೆಯಲಿದೆ. ಈ ಐದು ರಾಜ್ಯಗಳ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಯಾವ ಪಕ್ಷ ಅಥವಾ ...

Read More »

ಬೆಂಕಿಗಾಹುತಿಯಾದ ಮೆಕ್ಕೆಜೋಳದ ರಾಶಿ, ಲಕ್ಷಾಂತರ ರೂಪಾಯಿ ನಷ್ಟ.

Cnewstv.in / 07.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಕಿಗಾಹುತಿಯಾದ ಮೆಕ್ಕೆಜೋಳದ ರಾಶಿ, ಲಕ್ಷಾಂತರ ರೂಪಾಯಿ ನಷ್ಟ. ಶಿವಮೊಗ್ಗ : ಮೆಕ್ಕೆಜೋಳದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೋಮಿನಕೊಪ್ಪದ ಕುಮಾರಪ್ಪ, ನರಸಿಂಹಪ್ಪ, ಸರಸ್ವತಿಯವರಿಗೆ ಸೇರಿದ ಮೆಕ್ಕೆಜೋಳ ರಾಶಿಯು ಬೆಂಕಿಗಾಹುತಿಯಾಗಿದೆ. ಸುಮಾರು 200 ರಿಂದ 225 ಕ್ವಿಂಟಾಲ್ ನಷ್ಟಿದ್ದ ಮೆಕ್ಕೆಜೋಳದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ ಆದರೂ ಸಹ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ...

Read More »

ನಿಕಟಪೂರ್ವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ.

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಕಟಪೂರ್ವ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ. ಶಿವಮೊಗ್ಗ : ನಗರದ ಬೆಕ್ಕಿನಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 110ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ನವರು ಉದ್ಘಾಟಿಸಿದರು. ನಂತರ ನಿಕಟಪೂರ್ವ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಗುರುಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಸದ್ಧರ್ಮ ಸಿಂಹಾಸನಾಧೀಶ ಶ್ರೀ ...

Read More »

110 ಗ್ರಾಮಗಳು, 249 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 850 ಕೋಟಿ ರೂ.ಗಳ ಏತ ನೀರಾವರಿಯ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ಬಿ.ಎಸ್.ವೈ ಚಾಲನೆ.

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ : ತಾಲೂಕಿನ ಉಡುಗಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ 110ಗ್ರಾಮಗಳ 249ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಸುಮಾರು 850ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಭಾಗವಾಗಿ ಅಡಗಂಟಿ ಗ್ರಾಮದ ಸಮೀಪ ನಿರ್ಮಿಸಿರುವ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿ ಚಾಲನೆ ನೀಡಿದರು. ಅವರು ಇಂದು ಶಿಕಾರಿಪುರ ತಾಲೂಕು ಅಡಗಂಟಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ...

Read More »

ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುಡ್ಡ ಕುಸಿತ

Cnewstv.in / 05.03.2022 / ಗುಂಡ್ಲುಪೇಟೆ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುಡ್ಡ ಕುಸಿತ ಗುಂಡ್ಲುಪೇಟೆ : ಗುಂಡ್ಲುಪೇಟೆ ಬಳಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದ್ದು ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡದಲ್ಲಿ ಘಟನೆ ನಡೆದಿದ್ದು, ಗುಡ್ಡ ಕುಸಿತದಿಂದ ಕೆಳಗಿದ್ದ ಲಾರಿ ಮತ್ತು ಟಿಪ್ಪರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಟಿಪ್ಪರ್ ಮತ್ತು ಲಾರಿಯಲ್ಲಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದ್ದು ಇನ್ನುಳಿದವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಸಾಹಸ ಪಡುತ್ತಿದ್ದಾರೆ.   ...

Read More »

ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಬೇಕು ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಬೇಕು – ಶಿವಮೊಗ್ಗ ಜಿಲ್ಲಾ NSUI ಆಗ್ರಹ

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಬೇಕು ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಶಿವಮೊಗ್ಗ ಜಿಲ್ಲಾ NSUI ಆಗ್ರಹಿಸಿದೆ. ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಸಂದರ್ಭದಲ್ಲಿ ರಾಜ್ಯದ ರಾಣೆಬೆನ್ನೂರು ತಾಲ್ಲೂಕಿನ ಚಳ್ಳಕೆರೆ ಗ್ರಾಮದ ಯುವಕ ನವೀನ್ ಮೃತಪಟ್ಟಿದ್ದು ರಾಜ್ಯ ಸರ್ಕಾರ ಕೂಡಲೇ ಮೃತನ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಬೇಕು. ಯುದ್ಧಪೀಡಿತ ಪ್ರದೇಶದಲ್ಲಿ ಇನ್ನೂ ಸಿಲುಕಿರುವ ...

Read More »

ದಾಖಲೆ ಸಲ್ಲಿಸದ ಸಂಘಗಳ ನೋಂದಣಿ ರದ್ದತಿಗೆ ಕ್ರಮ

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಾಖಲೆ ಸಲ್ಲಿಸದ ಸಂಘಗಳ ನೋಂದಣಿ ರದ್ದತಿಗೆ ಕ್ರಮ ಶಿವಮೊಗ್ಗ : ಐದು ವರ್ಷಗಳಿಗೂ ಮೀರಿ ತಹಲ್‍ವರೆವಿಗೂ ವಾರ್ಷಿಕ ದಾಖಲೆಗಳನ್ನು ಸಂಘಗಳ ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸದೇ ಇರುವ ಸಂಘಗಳ ನೊಂದಣಿ ರದ್ದತಿಗೆ ಕ್ರಮವಿಟ್ಟು ಆಕ್ಷೇಪಣೆಗಾಗಿ ನೋಟಿಸ್ ಮೂಲಕ ಹೆಚ್ಚಿನ ಅವಧಿ ನೀಡಿದ್ದರೂ ದಾಖಲೆಗಳನ್ನು ಸಲ್ಲಿಸದೇ ಇರುವ ಸಂಘಗಳು ಈ ಪ್ರಕಟಣೆ ಪ್ರಕಟಣೆಗೊಂಡ 07 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸದಿದ್ದಲ್ಲಿ ಸಂಘಗಳ ನೋಂದಣಿ ರದ್ದು ಮಾಡಲು ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ...

Read More »

ಶಿವಮೊಗ್ಗದಲ್ಲಿ ಹಿಂದೂ ಯುವಕರ ಆಕ್ರೋಶ ಇನ್ನು ಮುಗಿದಿಲ್ಲ ಇದರ ಮಧ್ಯೆ ಇಂಥ ಘಟನೆ ನಡೆದಿದೆ – ಸಚಿವ ಈಶ್ವರಪ್ಪ..

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಹಿಂದೂ ಯುವಕರ ಆಕ್ರೋಶ ಇನ್ನು ಮುಗಿದಿಲ್ಲ ಇದರ ಮಧ್ಯೆ ಇಂಥ ಘಟನೆ ನಡೆದಿದೆ. ವೆಂಕಟೇಶ ಅರೋಗ್ಯ ‌ವಿಚಾರಿಸಿದ – ಸಚಿವ ಈಶ್ವರಪ್ಪ.. ಶಿವಮೊಗ್ಗ : ಮೊನ್ನೆ ರಾತ್ರಿ ದುಷ್ಕರ್ಮಿಗಳು ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಣಾಮವಾಗಿ ವೆಂಕಟೇಶ್ ಎಂಬುವವರು ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಚಿವರಾದ ಕೆಎಸ್ ಈಶ್ವರಪ್ಪನವರು ಆಸ್ಪತ್ರೆಗೆ ಭೇಟಿ ನೀಡಿ ವೆಂಕಟೇಶ್ ಅವರ ಆರೋಗ್ಯ ವಿಚಾರಿಸಿದರು. ಶಿವಮೊಗ್ಗದಲ್ಲಿ ಹಿಂದೂ ...

Read More »

ವಾಕಿಂಗ್ ಹೋದವನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ.

Cnewstv.in / 03.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಕಿಂಗ್ ಹೋದವನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ. ಶಿವಮೊಗ್ಗ : ಇಂದು ಸಂಜೆ ವಾಕಿಂಗ್ ಹೋದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಗರದ ಗೋಪಾಲ ಸಮೀಪದ ಪದ್ಮ ಟಾಕೀಸ್ ಹತ್ತಿರ ವೆಂಕಟೇಶ್ ಎಂಬುವವರು ವಾಕಿಂಗ್ ಹೋಗಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಗಾಯಗೊಂಡ ವೆಂಕಟೇಶ್ ಅವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ...

Read More »