Breaking News

Monthly Archives: March 2022

ಮಾರ್ಚ್ 5 ರಿಂದ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್. ಪರ್ಯಾಯ ಮಾರ್ಗ ಯಾವುದು ??

Cnewstv.in / 03.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 5 ರಿಂದ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್. ಪರ್ಯಾಯ ಮಾರ್ಗ ಯಾವುದು ?? ಶಿವಮೊಗ್ಗ : ರಾಷ್ಟ್ರಿಯ ಹೆದ್ದಾರಿ 169 ಆಗುಂಬೆ ಘಾಟಿಯಲ್ಲಿ 10 ದಿನ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.‌ ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾರ್ಯ ಹಮ್ಮಿಕೊಂಡ ಕಾರಣ ಮಾರ್ಚ್ 5 ರಿಂದ 15 ರವರೆಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಾಹನ ...

Read More »

ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 03.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆ ಬಯಸುವ ಅಭ್ಯರ್ಥಿ 07 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಹಾಗೂ ವೈಯಕ್ತಿಕ ಮಾಹಿತಿಯೊಂದಿಗೆ(ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ನ್ಯಾಯವಾದಿಯಾಗಿ ನೋಂದಣಿ ಆಗಿರುವ ಬಗ್ಗೆ ...

Read More »

19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್.

Cnewstv.in / 03.03.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 19 ವಿಮಾನಗಳಲ್ಲಿ 3,726 ಭಾರತೀಯರು ಇಂದು ತಾಯ್ನಾಡಿಗೆ ವಾಪಸ್. ನವದೆಹಲಿ : ಇಂದು 19 ವಿಮಾನಗಳಲ್ಲಿ 3,726 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ. ಭಾರತೀಯ ವಾಯುಪಡೆ (IAF) ತನ್ನ C-17 ಮಿಲಿಟರಿ ಸಾರಿಗೆ ವಿಮಾನವನ್ನು ಈ ಸ್ಥಳಾಂತರಿಸುವ ಕಾರ್ಯಾಚರಣೆಗೆ ಬಳಸುತ್ತಿದೆ. ಆಪರೇಷನ್ ಗಂಗಾ ಸ್ಥಳಾಂತರ ಕಾರ್ಯಕ್ರಮದಡಿ ವಾಯುಪಡೆಯ 8 ವಿಮಾನಗಳು, ಏರ್ ಇಂಡಿಯಾ ಮತ್ತು ಇಂಡಿಗೋ ರೊಮಾನಿಯಾದ ರಾಜಧಾನಿ ಬುಚಾರೆಸ್ಟ್ ...

Read More »

ಭಾರತೀಯ ವಿದ್ಯಾರ್ಥಿಗಳು MBBS ವ್ಯಾಸಂಗ ಮಾಡಲು ಉಕ್ರೇನ್ ಏಕೆ ತೆರಳುತ್ತಾರೆ ಗೊತ್ತಾ ??

Cnewstv.in / 03.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತೀಯ ವಿದ್ಯಾರ್ಥಿಗಳು MBBS ವ್ಯಾಸಂಗ ಮಾಡಲು ಉಕ್ರೇನ್ ಏಕೆ ತೆರಳುತ್ತಾರೆ ಗೊತ್ತಾ ?? ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳು ಅನೇಕ ಮಂದಿ ಇದ್ದಾರೆ.‌ ಅದರಲ್ಲಿಯೂ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೇ ಹೆಚ್ಚು. ಇಲ್ಲಿಯತನಕ ಅದೆಷ್ಟೋ ಮಂದಿಗೆ ಈ ವಿಚಾರ ತಿಳಿದಿರಲಿಲ್ಲ. MBBS ವ್ಯಾಸಂಗ ಮಾಡಕ್ಕೆ ಭಾರತೀಯ ವಿದ್ಯಾರ್ಥಿಗಳು ಯಾಕೆ ಅಲ್ಲಿಗೆ ಹೆಚ್ಚಾಗಿ ಹೋಗ್ತಾರೆ ಮಾಹಿತಿ ಇಲ್ಲಿದೆ ನೋಡಿ.. ಉಕ್ರೇನ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾನಿಲಯಗಳು ಜಾಗತಿಕವಾಗಿ ತಮ್ಮ ಶ್ರೇಯಾಂಕಕ್ಕೆ ಹೆಸರುವಾಸಿಯಾಗಿದೆ, ...

Read More »

ಮಾರ್ಚ್ 6 ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ : ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

Cnewstv.in / 03.03.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 6 ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ : ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಶಿವಮೊಗ್ಗ : ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6 ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಅಭಿಯಾನ ಜಿಲ್ಲೆಯ 41 ಹೋಬಳಿಗಳಲ್ಲಿ ನಡೆಯಲಿದೆ. ...

Read More »

ಜೇಮ್ಸ್ ಚಿತ್ರದ ಸಾಂಗ್ ರೀಲಿಸ್ ಅದ ಕ್ಷಣದಲ್ಲೇ ಮಿಲಿಯನ್ ವೀವ್ಸ್

Cnewstv.in / 03.03.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೇಮ್ಸ್ ಚಿತ್ರದ ಸಾಂಗ್ ರೀಲಿಸ್ ಅದ ಕ್ಷಣದಲ್ಲೇ ಮಿಲಿಯನ್ ವೀವ್ಸ್ ಬೆಂಗಳೂರು : ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಇದೀಗ ಮತ್ತೊಂದು ಹೊಸ ರೆಕಾರ್ಡ್ ಬ್ರೇಕ್ ಮಾಡಿದೆ. ನನಗೆ ರೆಕಾರ್ಡ್ ಬ್ರೇಕ್ ಮಾಡಿನೇ ಅಭ್ಯಾಸ ಅನ್ನೋ ಮೂಲಕ ಜೇಮ್ಸ್ ಚಿತ್ರ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಬೆಳಗ್ಗೆ 11 ಗಂಟೆ 11 ನಿಮಿಷಕ್ಕೆ ರಿಲೀಸ್‌ ಆದ ‘ಟ್ರೇಡ್ ಮಾರ್ಕ್’ ಹಾಡು, ಬೆಳಗ್ಗೆಯಿಂದಲೂ ಟ್ರೆಂಡ್‌ ಕ್ರಿಯೇಟ್‌ ಮಾಡಿದೆ. ಟ್ರೇಡ್ ...

Read More »

ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್

Cnewstv.in / 03.03.2022 / ಉಕ್ರೇನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖೆರ್ಸನ್ ನಗರ ನಮ್ಮ ಕೈತಪ್ಪಿದೆ – ಉಕ್ರೇನ್ ಉಕ್ರೇನ್ : ರಷ್ಯಾ – ಉಕ್ರೇನ್ ಯುದ್ದದಲ್ಲಿ ಈಗಾಗಲೇ ಸಾಕಷ್ಟು ನಗರಗಳನ್ನು ರಷ್ಯಾ ತನ್ನ ಕೈವಶಮಾಡಿಕೊಳ್ಳುತ್ತಿದೆ. ಉಕ್ರೇನ್ ನಗರದಲ್ಲಿ ಪಾರುಪತ್ಯ ಸಾಧಿಸುತ್ತಿರುವ ರಷ್ಯಾ ಉಕ್ರೇನ್ ಅತ್ಯಂತ ದೊಡ್ಡ ನಗರ ಖೆರ್ಸನ್ ನಗರವನ್ನು ವಶಪಡಿಸಿಕೊಳ್ಳುವ ಮೂಲಕ ರಷ್ಯಾ ತನ್ನ ಮೊದಲ ಹಂತದ ಗೆಲುವನ್ನ ಪಡೆದಿದೆ. ರಷ್ಯಾ ಖೆರ್ಸನ್ ನಗರ , ಕೀವ್ , ಕಾರ್ಖೀವ್ ಆವರಿಸಿಕೊಂಡಿದ್ದು, ಖೇರ್ಸನ್ ನಗರವನ್ನು ಸುತ್ತುವರೆದಿದೆ ಎಂದು ...

Read More »

ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ‌

Cnewstv.in / 03.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ‌ ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನೆನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಷ್ಯಾ – ಉಕ್ರೇನ್ ನಡುವೆ ಯುದ್ಧ ಆರಂಭವಾದಾಗಿನಿಂದ ಇದು ಎರಡನೇ ಬಾರಿ ಮೋದಿಯವರು ರಷ್ಯಾ ಅಧ್ಯಕ್ಷ ಜೊತೆಯಲ್ಲಿ ಸಂಭಾಷಣೆ ನಡೆಸಿದ್ದಾರೆ. ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ ನಾ ಪ್ರಮುಖ ...

Read More »

ತಾತ್ಕಾಲಿಕ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ.

Cnewstv.in / 02.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಾತ್ಕಾಲಿಕ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಪದವಿಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ. ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಯು ಒಟ್ಟಿಗೆ ಬಂದ ಕಾರಣ ಪರೀಕ್ಷೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಏ.22ರಿಂದ ಮೇ 11ರವರೇಗೆ ಪರೀಕ್ಷೆಗಳು ನಡೆಯಲಿವೆ. ಮಂಗಳವಾರವಷ್ಟೇ ಜೆಇಇ ವೇಳಾ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲು ಮಾಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಗೆ ಕಳುಹಿಸುವಂತೆ ತಿಳಿಸಲಾಗಿದೆ. ...

Read More »

ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ.

Cnewstv.in / 02.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ವಿದ್ಯಾರ್ಥಿಗಳಿಗೆ ಸೂಚನೆ. ನವದೆಹಲಿ : ಖಾರ್ಕಿವ್‌ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ತಕ್ಷಣವೇ ಖಾರ್ಕಿವ್‌ ತೊರೆಯುವಂತೆ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಮಂಗಳವಾರ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ಭಾರತವು ನೆರೆಯ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ ಮತ್ತು ರೊಮೇನಿಯಾ ಮೂಲಕ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ. ಉಕ್ರೇನಿಯನ್ ಸಮಯ 1800 ...

Read More »