Cnewstv.in / 02.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಯಾಂಡಲ್ ವುಡ್ ಗೆ ಕಾಲಿಟ್ಟಿ ಜನಾರ್ದನ್ ರೆಡ್ಡಿ ಪುತ್ರ ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಸಿನಿ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ಜನಾರ್ದನ ರೆಡ್ಡಿ ಪುತ್ರ ಸಿನಿಮಾಗಳಲ್ಲಿ ಅಭಿನಯಿಸುವುದು ಅನುಮಾನ ಅವರು ರಾಜಕೀಯಕ್ಕೆ ಎಂಟ್ರಿ ಕೊಡ ಬಹುದು ಎನ್ನುವ ಮಾತುಗಳು ಮತೊಂದು ಕಡೆ ಸಿನಿ ರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಇದೀಗ ಈ ಸುದ್ದಿಗೆ ಬ್ರೇಕ್ ಬಿದ್ದಿದ್ದು ಕಿರೀಟ ರೆಡ್ಡಿ ...
Read More »Monthly Archives: March 2022
ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ..
Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ಇಲಾಖಾ ವತಿಯಿಂದ ರೂಟ್ ಮಾರ್ಚ.. ಶಿವಮೊಗ್ಗ : ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೆಎಸ್ಆರ್.ಪಿ ಹಾಗೂ ಆರ್.ಎ.ಎಫ್ ತಂಡದಿಂದ ರೂಟ್ ಮಾರ್ಚ ನಡೆಸಲಾಯಿತು. ಶಿವಮೊಗ್ಗ ನಗರದ ಸಿದ್ದೇಶ್ವರ ವೃತ್ತದಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್ ವಿನಾಯಕ ಸರ್ಕಲ್, ಗೋಪಾಳ ಬಸ್ ನಿಲ್ದಾಣ, ರಂಗನಾಥ ಬಡಾವಣೆ, ಕುರುಬರ ಕೇರಿ ಕೊರಮರ ಕೇರಿ, ...
Read More »ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು.
Cnewstv.in / 01.03.2022 / ಉಕ್ರೇನ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು. ಉಕ್ರೇನ್ : ಖಾರ್ಕಿವ್ ನಗರದಲ್ಲಿ ಇಂದು ಬೆಳಗ್ಗೆ ರಷ್ಯಾ ಪಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ. ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದವರು. ಇಂದು ಬೆಳೆಗೆ ಮೆಟ್ರೋ ನಿಲ್ದಾಣದ ಬಂಕರ್ ನಿಂದ ದಿನಸಿ ವಸ್ತುಗಳನ್ನು ತರಲು ನವೀನ್ ಹೊರಗೆ ...
Read More »ವಿಶ್ವಕಪ್ ಫುಟ್ ಬಾಲ್ ನಿಂದ ಹೊರ ಉಳಿದ ರಷ್ಯಾ..
Cnewstv.in / 01.03.2022 / ವಾರ್ಸಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಶ್ವಕಪ್ ಫುಟ್ ಬಾಲ್ ನಿಂದ ಹೊರ ಉಳಿದ ರಷ್ಯಾ.. ವಾರ್ಸಾ : ಈ ವರ್ಷ ನಡೆಯಲಿರುವ ವಿಶ್ವಕಪ್ ಫುಟ್ ಬಾಲ್ ಟೂರ್ನಿಯ ಪ್ಲೇ ಆಫ್ ಹಂತದಲ್ಲಿ ರಷ್ಯಾ ವಿರುದ್ಧ ಸೆಣಸುವ ಪರಿಸ್ಥಿತಿ ನಿರ್ಮಾಣವಾದರೆ ಇದನ್ನು ತಿರಸ್ಕರಿಸುವುದಾಗಿ ಜೆಕ್ ಗಣರಾಜ್ಯ ಫುಟ್ ಬಾಲ್ ಸಂಸ್ಥೆ ತಿಳಿಸಿದೆ. ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ನಡೆಸುತ್ತಿದೆ. ಆದ್ದರಿಂದ ಪ್ಲೇ ಆಫ್ ನಲ್ಲಿ ಆ ದೇಶದ ತಂಡದೊಂದಿಗೆ ಆಡುವುದು ಸರಿಯಲ್ಲ ಎಂಬುದು ನಮ್ಮ ನಿರ್ಧಾರವಾಗಿದೆ ...
Read More »ಶಿವಾರಾತ್ರಿ ಆಚರಣೆ ಕುರಿತು ಶಿವಪುರಾಣದಲ್ಲಿ ಇರುವ ಕಥೆ ಗೊತ್ತಾ ??
Cnewstv.in / ವಿಶೇಷ ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಾರಾತ್ರಿ ಆಚರಣೆ ಕುರಿತು ಶಿವಪುರಾಣದಲ್ಲಿ ಇರುವ ಕಥೆ ಗೊತ್ತಾ ?? ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ...
Read More »ಶಿವರಾತ್ರಿ : ಬಿಸಿಲನ್ನು ಲೆಕ್ಕಿಸದೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ.
Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ : ಬಿಸಿಲನ್ನು ಲೆಕ್ಕಿಸದೆ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿರುವ ಜನ. ಶಿವಮೊಗ್ಗ : ನಗರಾದ್ಯಂತ ಸಂಭ್ರಮದಿಂದ ಶಿವರಾತ್ರಿಯ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಳಗ್ಗೆನೇ ಶಿವಾಲಯದಲ್ಲಿ ದೇವರಿಗೆ ಅಭಿಷೇಕ ಮಾಡಿ, ವಿಶೇಷವಾದ ಅಲಂಕಾರ ಮಾಡಲಾಗಿತ್ತು. ದೇವರ ದರ್ಶನಕ್ಕಾಗಿ ಜನರು ಬಿಸಿಲನ್ನು ಲೆಕ್ಕಿಸದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ವಿನೋಬನಗರದ ಶಿವಾಲಯದಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಪೊಲೀಸ್ ಚೌಕಿಯ ವರಿಗೂ ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ಸಾಮಾನ್ಯವಾಗಿ ರಾತ್ರಿ ಸಹ ದೇವರ ದರ್ಶನಕ್ಕೆ ಅವಕಾಶವಿರುತ್ತಿತ್ತು ಆದರೆ ...
Read More »ಶಿವರಾತ್ರಿ ಸಂಭ್ರಮ : ಬೆಳಿಗ್ಗಿನಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ.
Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವರಾತ್ರಿ ಸಂಭ್ರಮ : ಬೆಳಿಗ್ಗಿನಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ. ಶಿವಮೊಗ್ಗ : ಕೈಲಾಸವಾಸಿ ಶಿವನಿಗೆ ಅತ್ಯಂತ ಪ್ರಿಯವಾದ ದಿನ ಶಿವರಾತ್ರಿ. ಪ್ರತಿ ಸಂವತ್ಸರದಲ್ಲಿ ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಶಿವರಾತ್ರಿ ಸಮಯವು ಪೂಜೆಗೆ ಬಹು ಪ್ರಶಸ್ತ್ಯವಾದ ಸಮಯ. ಇಂದು ನಗರದ ಶಿವಾಲಯಗಳಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ಶಿವನಿಗೆ ಪ್ರಿಯವಾದ ಬಿಲ್ಪತ್ರೆ ಯನ್ನ ಅರ್ಪಿಸಿ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಭಕ್ತರು ಶ್ರದ್ಧಾ ...
Read More »
C News TV Kannada News Online in cnewstv