Cnewstv.in / 29.03.2022 / ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಮುಸ್ಲಿಂ ಯುವಕನ ಹತ್ಯೆ. ಉತ್ತರಪ್ರದೇಶ : ಮುಸ್ಲಿಂ ಯುವಕನೊಬ್ಬ ಬಿಜೆಪಿಯನ್ನು ಬೆಂಬಲಿಸಿ, ವಿಜಯೋತ್ಸವ ಆಚರಿಸಿದಕ್ಕಾಗಿ ಆತನ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಖುಷಿನಗರದ ಮುಸ್ಲಿಂ ಯುವಕ ಬಾಬರ್ ಅಲಿ(25) ಎಂಬುವವನು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ, ಪ್ರಚಾರ ಮಾಡಿದ. ಹಾಗೂ ಮಾರ್ಚ್ 10ರಂದು ಫಲಿತಾಂಶ ಬಂದ ನಂತರ ಸುತ್ತಮುತ್ತಲಿನ ಮನೆಯವರಿಗೆ ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದ್ದ. ...
Read More »Monthly Archives: March 2022
SSLC ಪರೀಕ್ಷಾ ಕೇಂದ್ರದಲ್ಲಿ ಜೇನುದಾಳಿ, ಕೆಲಕಾಲ ಗೊಂದಲದ ವಾತಾವರಣ.
Cnewstv.in / 28.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SSLC ಪರೀಕ್ಷಾ ಕೇಂದ್ರದಲ್ಲಿ ಜೇನುದಾಳಿ, ಕೆಲಕಾಲ ಗೊಂದಲದ ವಾತಾವರಣ. ಶಿವಮೊಗ್ಗ : SSLC ಪರೀಕ್ಷೆ ಕೇಂದ್ರದಲ್ಲಿ ಜೇನುಹುಳುಗಳು ದಾಳಿ ನಡೆಸಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಗರದ ಮೇರಿ ಇಮ್ಯಾಕ್ಯುಲೇಟ್ ಪ್ರೌಢಶಾಲೆಯಲ್ಲಿ ಜೇನು ಹುಳುಗಳು ದಾಳಿಯನ್ನು ನಡೆಸಿದ ದಾಳಿಯಿಂದ ಐವರು ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿಷಯ ತಿಳಿಯುತ್ತಿದ್ದಂತೆ ಡಿಡಿಪಿಐ ರಮೇಶ್ ಹಾಗೂ ಸಿಇಒ ವೈಶಾಲಿ ಅವರು ಭೇಟಿ ನೀಡಿದರು. ಶಾಲೆಯಲ್ಲಿ ...
Read More »SSLC ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ಅಭ್ಯರ್ಥಿಗಳ ಬಂಧನ.
Cnewstv.in / 28.03.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SSLC ಪರೀಕ್ಷೆಗೆ ಹಾಜರಾಗಿದ್ದ 6 ನಕಲಿ ಅಭ್ಯರ್ಥಿಗಳ ಬಂಧನ. ಬೆಳಗಾವಿ : ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆಗಳು ಆರಂಭವಾಗಿದ್ದು, ಅಸಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಹಾಜರಾಗಿದ್ದ ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಬೆಳಗಾವಿಯ ಚಿಕ್ಕೋಡಿಯ R D ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ನಕಲಿ ಅಭ್ಯರ್ಥಿಗಳು SSLC ಪರೀಕ್ಷೆ ಬರೆಯಲು ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಅಧಿಕಾರಿಗಳು ಹಾಲ್ ಟಿಕೇಟ್ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಅಧಿಕಾರಿಗಳು ...
Read More »SSLC ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ಶಾಕ್. ಮನೆಹೊರಗೆ ಬದುಕಿದ್ದಾಗಲೇ ತಿಥಿ ಪೂಜೆ..
Cnewstv.in / 28.03.2022 / ವಿಜಯಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SSLC ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗೆ ಶಾಕ್. ಮನೆಹೊರಗೆ ಬದುಕಿದ್ದಾಗಲೇ ತಿಥಿ ಪೂಜೆ.. ವಿಜಯಪುರ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಮನೆಯಿಂದ ಹೊರಗೆ ಹೋರಟ ವಿದ್ಯಾರ್ಥಿಗೆ ಶಾಕ್ ಆಗಿತ್ತು. ಮನೆಯ ಹೊರಗೆ ವಿದ್ಯಾರ್ಥಿಯ ತಿಥಿ ಪೂಜೆ ನಡೆದಿತ್ತು. ಹೌದು ಈ ಘಟನೆ ನಡೆದಿರುವುದು ವಿಜಯಪುರ ತಾಲೂಕಿನ ಅರಕೇರಿ ತಾಂಡಾದಲ್ಲಿ.. ಪರೀಕ್ಷಾ ವಿದ್ಯಾರ್ಥಿ ಸಚಿನ್ ಪರೀಕ್ಷೆಯನ್ನು ಬರೆಯಲು ಸಕಲ ಸಿದ್ಧತೆಯನ್ನು ಮಾಡಿಕೊಂಡು ಮನೆಯಿಂದ ಹೊರಗೆ ಬಂದರೆ ...
Read More »ಇಂದಿನಿಂದ SSLC ಪರೀಕ್ಷೆ ಆರಂಭ..ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಿದ ವಿದ್ಯಾರ್ಥಿಗಳು…
Cnewstv.in / 28.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ SSLC ಪರೀಕ್ಷೆ ಆರಂಭ..ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಿದ ವಿದ್ಯಾರ್ಥಿಗಳು… ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆಗಳು ಆರಂಭವಾಗಿದೆ. ಇಂದಿನಿಂದ ಏಪ್ರಿಲ್ 11 ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ರಾಜ್ಯದ 15,387 ಶಾಲೆಗಳಲ್ಲಿ ಸುಮಾರು 8.74 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 3,444 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಯನ್ನು ನಡೆಸಿದೆ. ಒಟ್ಟು 3,444 ಮುಖ್ಯ ಅಧಿಕ್ಷಕರು ಹಾಗೂ ...
Read More »ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”..
Cnewstv.in / 27.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತ್ ನಲ್ಲಿ ನಿರ್ಮಾಣವಾಗಿದೆ ದೇಶದ ಮೊದಲ “ಉಕ್ಕಿನ ರಸ್ತೆ”.. ಗುಜರಾತ್ : ಉಕ್ಕಿನ ತ್ಯಾಜ್ಯವನ್ನು ಬಳಸಿಕೊಂಡು ಗುಜರಾತ್ ನ ಸೂರತ್ ನಲ್ಲಿ ರಸ್ತೆಯನ್ನು ನಿರ್ಮಾಣ ಮಾಡಿದ್ದು, ಇದು ದೇಶದ ಮೊದಲ ಉಕ್ಕಿನ ರಸ್ತೆಯಾಗಿದೆ. ದೇಶಾದ್ಯಂತ ಪ್ರತಿವರ್ಷವೂ ಒಂದು ದಶಲಕ್ಷ ಟನ್ ಗಳಷ್ಟು ಉಕ್ಕಿನ ತ್ಯಾಜ್ಯವು ವ್ಯರ್ಥವಾಗಿ ಭೂಮಿಯಡಿ ಸೇರುತ್ತದೆ. ಅದನ್ನ ಸಂಪನ್ಮೂಲ ವನ್ನಾಗಿ ಬಳಸಿಕೊಂಡು ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಸಂಶೋಧನಾ ಭಾಗವಾಗಿ ಮೊದಲ ಹಂತದಲ್ಲಿ ಗುಜರಾತ್ ...
Read More »KGF Chapter 2 : ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ..
Cnewstv.in / 27.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KGF Chapter 2 : ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ.. ಪ್ರಶಾಂತ್ ನೀಲ್ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಟ್ರೇಲರ್ ಇಂದು ಸಂಜೆ ಬಿಡುಗಡೆಯಾಗಲಿದೆ. ಇಂದು ಸಂಜೆ 6.40 ಕ್ಕೆ ಪಂಚಭಾಷೆಯಲ್ಲಿ “ಕೆಜಿಎಫ್ ಚಾಪ್ಟರ್ 2” ಟ್ರೈಲರ್ ಬಿಡುಗಡೆಯಾಗಲಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲಂಸ್ ಯುಟ್ಯೂಬ್ ಚಾನಲ್ ನಲ್ಲಿ ಟ್ರೇಲರ್ ಬಿಡುಗಡೆಯಾಗಲಿದ್ದು, ಹಿಂದಿ ಭಾಷೆ ...
Read More »ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..??
Cnewstv.in / 26.03.2022 / ಗುಜರಾತ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಬರಮತಿ ಆಶ್ರಮ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾತ್ಮಗಾಂಧೀಜಿ ಮರಿ ಮೊಮ್ಮಗ..?? ನವದೆಹಲಿ : ಸಬರಮತಿ ಆಶ್ರಮದ ಪುನರಾಭಿವೃದ್ಧಿ ವಿರುದ್ಧ ಮಹಾತ್ಮಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಬರಮತಿ ಆಶ್ರಮ ಒಂದು ಎಕರೆ ವಿಸ್ತೀರ್ಣದಲ್ಲಿ, ಅದರ ಸುತ್ತಲಿನ ಭೂಮಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿರುವ ಗುಜರಾತ್ ಸರ್ಕಾರದ ಕ್ರಮವನ್ನು ವಿರೋಧಿಸಿ ಹಿರಿಯ ವಕೀಲ ಇಂದಿರಾ ಜೈಸಿಂಗ್ ಮೂಲಕ ದಾವೆ ಹುಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ವರ್ಚುವಲ್ ವಿಚಾರಣೆ ...
Read More »ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು
Cnewstv.in / 26.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು.. ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ನಿರಂತರವಾಗಿ ಮೆಸ್ಕಾಂ ಲೈನ್ ಮ್ಯಾನ್ ಗಳ ವಿದ್ಯುತ್ ಅಪಘಾತದಿಂದ ಸಾವು ನೋವು ಸಂಭವಿಸುತ್ತಿದ್ದರೂ ಮೆಸ್ಕಾಂ ಅಧಿಕಾರಿಗಳು ಮಾತ್ರ ಗುಪ್ ಚುಪ್ ಆಗಿರುವುದು ಅನೇಕ ಸಂದೇಹಗಳಿಗೆ ಅಹ್ವಾನ ನೀಡಿದಂತಾಗಿದೆ.. ಮೆಸ್ಕಾಂ ಲೈನ್ ಮ್ಯಾನ್ ಗಳ ಜೀವ – ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದರೂ, ಮೆಸ್ಕಾಂ ಅಧಿಕಾರಿಗಳು ಲೈನ್ ಮ್ಯಾನ್ ಗಳಿಗೆ ಸೂಕ್ತ ಭದ್ರತೆ ...
Read More »ರಸ್ತೆಪಕ್ಕ ಬಿದ್ದಿದ್ದ ಟ್ರಾವೆಲ್ ಬ್ಯಾಗಿನ ಒಳಗೆ ಇತ್ತು ಯುವಕನ ಕೊಳೆತ ಮೃತದೇಹ….
Cnewstv.in / 26.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆಪಕ್ಕ ಬಿದ್ದಿದ್ದ ಟ್ರಾವೆಲ್ ಬ್ಯಾಗಿನ ಒಳಗೆ ಇತ್ತು ಯುವಕನ ಕೊಳೆತ ಮೃತದೇಹ…. ನವದೆಹಲಿ : ಇಂದು ಬೆಳಗ್ಗೆ ರಸ್ತೆ ಪಕ್ಕ ಬಿದ್ದಿದ್ದ ಟ್ರಾವೆಲ್ ಬ್ಯಾಗ್ ಓಪನ್ ಮಾಡಿದ ಪೊಲೀಸರಿಗೆ ಶಾಕ್ ಅಗಿತ್ತು. ಏಕೆಂದರೆ ಟ್ರಾವೆಲ್ ಬ್ಯಾಗ್ ಒಳಗಿದ್ದದು ಯುವಕನ ಕೊಳೆತ ಮೃತದೇಹ. ವೈ – ಬಾಕ್ಲ್ ಮಂಗೋಲ್ ಪುರಿ ರಸ್ತೆಯ ಎದುರು ನೇರಳೆಬಣ್ಣದ ಟ್ರಾವೆಲ್ ಬ್ಯಾಗ್ ಒಂದು ಅನುಮಾನಾಸ್ಪದವಾಗಿ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣ ...
Read More »
C News TV Kannada News Online in cnewstv