Cnewstv.in / 26.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ದರ.. ಬೆಂಗಳೂರು : ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಈಗ ಭಾರತದಲ್ಲೂ ಸಹ ತೈಲ ಬೆಲೆ ಏರಿಕೆ ಆರಂಭವಾಗಿದೆ. ಪೆಟ್ರೋಲ್-ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಬಾರಿ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಸ್ತುತ ಪೆಟ್ರೋಲ್ ಒಂದು ಲೀಟರ್ ಗೆ 105.38 ರೂಪಾಯಿ ತಲುಪಿದ್ದು, ಡೀಸೆಲ್ ಒಂದು ಲೀಟರಿಗೆ 89.35 ರೂಪಾಯಿಗೆ ...
Read More »Monthly Archives: March 2022
ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ.
Cnewstv.in / 25.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ. ನವದೆಹಲಿ : ರಾಜ್ಯಸಭೆಯಲ್ಲಿ ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟ ಘಟನೆ ನಡೆದಿದೆ. ಬಿರ್ ಭೂಮ್ ಹಿಂಸಾಚಾರದ ಕುರಿತು ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಸಂಸದೆ ರೂಪಾ ಗಂಗೂಲಿ, ಬಂಗಾಳದಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿದೆ. ಜನರು ಭಯದಿಂದ ರಾಜ್ಯದಿಂದ ಪಲಾಯನ ಮಾಡುತ್ತಿದ್ದಾರೆ. ಜನರು ನೆಮ್ಮದಿಯಾಗಿ ಬದುಕಲು ಯೋಗ್ಯವಾದ ವಾತಾವರಣವಿಲ್ಲ, ರಾಷ್ಟ್ರಪತಿ ಆಳ್ವಿಕೆ ತರಬೇಕು ...
Read More »ಬಾಲಗೌರವ ಮತ್ತು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Cnewstv.in / 25.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಲಗೌರವ ಮತ್ತು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ಕೊಡಮಾಡುವ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ, ಬಹುಮುಖ ಪ್ರತಿಭೆ, ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನ ಮುಂತಾದ ಕ್ಷೇತ್ರಗಳಲ್ಲಿ ...
Read More »ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್.
Cnewstv.in / 25.03.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್. ಲಖನೌ : ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಇದು ಅಧಿಕಾರ ಸ್ವೀಕಾರ ಮಾಡಿದರು. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿಯ ನಾಯಕರಾದ ಯೋಗಿ ಆದಿತ್ಯನಾಥ ಇಂದು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರು ಪ್ರಮಾಣ ವಚನವನ್ನು ಭೋಧಿಸಿದರು. ಅಟಲ್ ಬಿಹಾರ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸುಮಾರು ...
Read More »ಪರೀಕ್ಷೆಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ – ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
Cnewstv.in / 24.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರೀಕ್ಷೆಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ – ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ. ನವದೆಹಲಿ : ಹಿಸಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ನಿರಾಕರಿಸಿದೆ. ಶಾಲಾ-ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವ ಸಮಯವಾಗಿದ್ದರಿಂದ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು ಆದರೆ ಹಿಜಾಬ್ ಗೂ ಪರೀಕ್ಷೆಗೆ ಯಾವುದೇ ಸಂಬಂಧವಿಲ್ಲ. ಈ ವಿಚಾರವನ್ನು ದೊಡ್ಡದು ಮಾಡುವುದು ...
Read More »ಶಿವಮೊಗ್ಗ ಬಸ್ ನಿಲ್ದಾಣನಲ್ಲಿ ಮುಂದುವರೆದ ಲಾಪ್ ಟಾಪ್ ಕಳ್ಳತನ..
Cnewstv.in / 24.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಬಸ್ ನಿಲ್ದಾಣನಲ್ಲಿ ಮುಂದುವರೆದ ಲಾಪ್ ಟಾಪ್ ಕಳ್ಳತನ.. ಶಿವಮೊಗ್ಗ : ನಗರದ KSTTC ಬಸ್ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ಕಳ್ಳತನವಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬಾಗಲಕೋಟೆ ಮೂಲದ ವಿದ್ಯಾರ್ಥಿನಿಯೊಬ್ಬರು ಚಿಕ್ಕಮಂಗಳೂರಿಗೆ ಹೋಗಬೇಕಿದ್ದು, ಈ ಮಧ್ಯೆ ಇಂದು ಬೆಳಿಗ್ಗೆ ಜಾವ ಶಿವಮೊಗ್ಗದ KSRTC ಬಸ್ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನಂತರ ಬಸ್ಸಿನ ನಿರ್ವಾಹಕರಿಗೆ ತಿಳಿಸಿ ಶೌಚಾಲಯಕ್ಕೆ ಹೋಗಿ ಬರುವುದರಲ್ಲಿ ಲ್ಯಾಪ್ ಟಾಪ್ ಕಳ್ಳತನವಾಗಿದೆ. ಅಲ್ಲದೆ ಲ್ಯಾಪ್ ಟಾಪ್ ಬ್ಯಾಗಿನಲ್ಲಿದ್ದ ...
Read More »ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ. ಒಟ್ಟು ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತಾ??
Cnewstv.in / 24.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ. ಒಟ್ಟು ಸಕ್ರಿಯ ಪ್ರಕರಣಗಳು ಎಷ್ಟು ಗೊತ್ತಾ ? ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ದೇಶದಲ್ಲಿ ಕೊರೊನಾ ಮೂರನೇ ಅಲೆ ಅಂತ್ಯದತ್ತ ಸಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,938 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,16,672 ಇದೆ. ...
Read More »ಬಿಡುಗಡೆಯಾದ 2 ವಾರಗಳಲ್ಲಿ 200 ಕೋಟಿ ಕ್ಲಬ್ ಸೇರಿದ “ದಿ ಕಾಶ್ಮೀರ್ ಫೈಲ್ಸ್”.
Cnewstv.in / 24.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಡುಗಡೆಯಾದ 2 ವಾರಗಳಲ್ಲಿ 200 ಕೋಟಿ ಕ್ಲಬ್ ಸೇರಿದ “ದಿ ಕಾಶ್ಮೀರ್ ಫೈಲ್ಸ್”. ನೈಜಕತೆಯಾಧಾರಿತ ” ದಿ ಕಾಶ್ಮೀರ್ ಫೈಲ್ಸ್ ” ಸಿನಿಮಾ ಬಿಡುಗಡೆಯಾದ ಎರಡು ವಾರಗಳಲ್ಲಿ 200 ಕೋಟಿ ಕ್ಲಬ್ ಸೇರಿದೆ. ವಿವೇಕ್ ರಂಜನ್ ಅಗ್ನಿಹೊತ್ರಿ ನಿರ್ದೇಶನದ ದಿ ಕಾಶ್ಮೀರಿ ಫೈಲ್ಸ್ ಚಿತ್ರ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಸಹ ಸದ್ದು ಮಾಡಿದೆ. ಸಿನಿಮಾ ತೆರೆಗೆ ಬಂದ ಮೊದಲ ದಿನವೇ 3.55 ಕೋಟಿ ರೂಪಾಯಿ ಮೊತ್ತವನ್ನು ಗಳಿಸಿತ್ತು. ...
Read More »ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು.
Cnewstv.in / 23.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು. ಶಿವಮೊಗ್ಗ : ಆನಂದಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಲಗುಂಡಿಯ ಮೆಣಸಿನ ಸರ ಬಳಿ KA 19 ME 932 ನೋಂದಣಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ...
Read More »ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ, ದರ್ಶನಕ್ಕೆ ಆಗಮಿಸುತ್ತಿರುವ ಸಾವಿರಾರು ಭಕ್ತರು.
Cnewstv.in / 23.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ, ದರ್ಶನಕ್ಕೆ ಆಗಮಿಸುತ್ತಿರುವ ಸಾವಿರಾರು ಭಕ್ತರು. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರಾಮಹೋತ್ಸವದಲ್ಲಿ ದೇವಿಯ ದರ್ಶನಕ್ಕೆಂದು ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ನೆನ್ನೆ ದೇವಿಯ ತವರು ಮನೆ ಅಂದರೆ ಗಾಂಧಿಬಜಾರ್ ನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ಮೆರವಣಿಗೆ ಮೂಲಕ ಕೋಟೆ ರಸ್ತೆಯ ಮಾರಿ ಗದ್ದುಗೆಗೆ ಕರೆತಂದು ಕೂರಿಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಆಗಮಿಸಿದ್ದರು. ಇಂದು ಕೂಡಾ ಬೆಳಗಿನಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ...
Read More »
C News TV Kannada News Online in cnewstv