Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೇ ದ್ವೇಷದ ಹಿನ್ನೆಲೆಯಲ್ಲಿ NT ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ. ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಇನ್ನೂ ರಸ್ತೆಯಲ್ಲಿ ಬಿಟ್ಟಿರುವ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಾರ್ ಪಾರ್ಕಿಂಗ್ ವಿಚಾರವಾಗಿ ಜಿಕೃಲ್ಲಾ ಖಾನ್ ಮತ್ತು ಗ್ಯಾಸ್ ಇಮ್ರಾನ್ ನಡುವೆ ಜಗಳವಾಗಿತ್ತು, ನಂತಹ ಇಮ್ರಾನ್ ತಂದೆ ಅಯೂಬ್ ಖಾನ್ ರವರು ಜಿಕೃಲ್ಲಾ ಖಾನ್ ಗ್ಯಾಸ್ ಅಂಗಡಿಗೆ ಬಂದು ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆಂದು ದೂರು ನೀಡಿದ್ದರೂ ಹಾಗೂ ...
Read More »Monthly Archives: March 2022
ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸಿ – ಜಿಲ್ಲಾ NSUI
Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸಿ – ಜಿಲ್ಲಾ NSUI ಶಿವಮೊಗ್ಗ : ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವಂತೆ ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಕೋಟಾದಲ್ಲಿ ಬಿಎಡ್ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ...
Read More »ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ.
Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ. ಶಿವಮೊಗ್ಗ : ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ...
Read More »ಯೋಗಿ ಆದಿತ್ಯನಾಥ್ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ಫಿಕ್ಸ್
Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯೋಗಿ ಆದಿತ್ಯನಾಥ್ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ಫಿಕ್ಸ್ ಲಕ್ನೋ : ಯೋಗಿ ಆದಿತ್ಯನಾಥ್ ರವರು 2 ನೇ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ. ಮಾರ್ಚ್ 25 ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಈ ಸ್ಟೇಡಿಯಂನಲ್ಲಿ ಸೇರುವ ನಿರೀಕ್ಷೆಯಿದೆ. ಸಾವಿರ ಪಲಾನುಭವಿಗಳು, 200 ...
Read More »ನಗರದಲ್ಲಿ ಹೋಳಿ.
Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಹೋಳಿ. ಶಿವಮೊಗ್ಗ : ಫಾಲ್ಗುಣ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯಂದು ಹೋಳಿಹಬ್ಬ ಅಥವಾ ಕಾಮನಹಬ್ಬವನ್ನು ಆಚರಿಸುತ್ತಾರೆ. ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವವಿದೆ. ನಗರದಲ್ಲಿ ಇಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೋಳಿ ಆಚರಿಸಿದವರ ಸಂಖ್ಯೆ ಕಡಿಮೆಯಾಗಿತ್ತು. ಪ್ರತಿವರ್ಷ ನಗರದ ಪ್ರಮುಖ ರಸ್ತೆಗಳಲ್ಲಿ ವಿಜ್ರಂಭಣೆಯಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿತ್ತು. ಅದರೆ ಈ ಬಾರಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ...
Read More »ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ
Cnewstv.in / 19.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ ಶಿವಮೊಗ್ಗ : ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಅಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ನಗರದ ಅನುಪಿನಕಟ್ಟೆಯ ಖಾಸಗಿ ಶಾಲೆಯ ವಸತಿ ನಿಲಯದಲ್ಲಿ ರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದೆ. ಗ್ಯಾಸ್ ವಾಸನೆ ಬಂದ ಕೂಡಲೇ ವಸತಿ ನಿಲಯದ ಸಿಬ್ಬಂದಿಗಳು ಅಗ್ನಿಶಾಮಕದಳದವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ...
Read More »ಕಸಾಯಿಖಾನೆಯಿಂದ ಗೋವುಗಳ ರಕ್ಷಣೆ ಮಾಡಿದ ಕೋಟೆ ಪೊಲೀಸ್ ಠಾಣಾ ಅಧಿಕಾರಿಗಳು..
Cnewstv.in / 17.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಸಾಯಿಖಾನೆಯಿಂದ ಗೋವುಗಳ ರಕ್ಷಣೆ ಮಾಡಿದ ಕೋಟೆ ಪೊಲೀಸ್ ಠಾಣಾ ಅಧಿಕಾರಿಗಳು.. ಶಿವಮೊಗ್ಗ : ನಗರದ ಕೋಟೆ ಪೊಲೀಸ್ ಠಾಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಸಾಯಿಖಾನೆಯಿಂದ 39 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಪೋಲಿಸರು ಖಚಿತ ಮಾಹಿತಿಯ ಮೇರೆಗೆ ಲಷ್ಕರ್ ಮೊಹಲ್ಲಾದ ರಫೀಕ್ ಎಂಬುವವರಿಗೆ ಸೇರಿದ ಶೆಡ್ ನಿಂದ 22 ಹಸುಗಳನ್ನು ಹಾಗೂ ವಾಸಿಂ ಖಾನ್ ಎಂಬುವರಿಂದ 17 ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಶಬ್-ಎ-ಬರಾತ್ (Shab-e-Barat)/ಹಬ್ಬಗಾಗಿ ಹಸುಗಳನ್ನು ಬಂಧಿಸಿಟ್ಟಿದ್ದರು ಎಂದು ...
Read More »ಜಪಾನ್ ನಲ್ಲಿ ಭಾರೀ ಭೂಕಂಪ..
Cnewstv.in / 17.03.2022 / ಜಪಾನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಪಾನ್ ನಲ್ಲಿ ಭಾರೀ ಭೂಕಂಪ.. ಟೋಕಿಯೋ : ಜಪಾನ್ ನಲ್ಲಿ ಭಾರಿ ಭೂಕಂಪವಾಗಿದ್ದು, ಭೂಕಂಪದಿಂದಾಗಿ 4 ಮಂದಿ ಮೃತಪಟ್ಟಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜಪಾನ್ ದೇಶದ ಪೂರ್ವ ಮತ್ತು ಈಶಾನ್ಯ ಭಾಗಗಳಲ್ಲಿ ಹೆಚ್ಚಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಅಕ್ಷಾಂಶ 37.7 ಮತ್ತು ಪೂರ್ವ ರೇಖಾಂಶ 141.7ರ 60 ಕಿಮೀ ಆಳದಲ್ಲಿ, ಬುಧವಾರ ಸ್ಥಳೀಯ ಕಾಲಮಾನ ರಾತ್ರಿ 11.36ರ ಸುಮಾರಿಗೆ ಕಂಪನ ಸಂಭವಿಸಿದೆ. ಭೂಕಂಪದಿಂದಾಗಿ ಜಪಾನ್ ನಾ ...
Read More »ಕೊರೊನಾ ಪಾಸಿಟಿವಿಟಿ ದರ ಕುಸಿತ..
Cnewstv.in / 17.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ ಪಾಸಿಟಿವಿಟಿ ದರ ಕುಸಿತ.. ನವದೆಹಲಿ : ದೇಶಾದ್ಯಂತ ಕೊರೊನಾ ಮೂರನೇ ಅಲೆ ಕಡಿಮೆಯಾಗಿದ್ದು, ಪಾಸಿಟಿವಿಟಿ ದರ ಕುಸಿತವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,539 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 4,30,01,477. ಕಳೆದ 24 ಗಂಟೆಯಲ್ಲಿ 4,491 ಜನ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ 4,24,54,546 ...
Read More »ಜೇಮ್ಸ್ : ಒಂದೇ ದಿನದಲ್ಲಿ ದಾಖಲೆಯ ಪ್ರದರ್ಶನ..
Cnewstv.in / 17.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೇಮ್ಸ್ : ಒಂದೇ ದಿನದಲ್ಲಿ ದಾಖಲೆಯ ಪ್ರದರ್ಶನ.. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್. ಟೀಸರ್ ಮತ್ತು ಹಾಡುಗಳಲ್ಲಿ ಈಗಾಗಲೇ ರೆಕಾರ್ಡ್ ಬ್ರೇಕ್ ಮಾಡಿದ ಜೇಮ್ಸ್ ಸಿನಿಮಾ, ಇದೀಗ ಮೊದಲ ದಿನದ ಪ್ರದರ್ಶನದಲ್ಲೂ ಮತ್ತೊಂದು ದಾಖಲೆಯನ್ನು ಮಾಡಿದೆ. ಅಪ್ಪುವಿನ ಕೊನೆಯ ಸಿನಿಮಾವನ್ನು ನೋಡಲು ಪ್ರೇಕ್ಷಕರು ಸಾವಿರಾರು ಸಂಖ್ಯೆಯಲ್ಲಿ ಚಿತ್ರಮಂದಿರದ ಮುಂದೆ ಜಮಾಯಿಸಿದ್ದಾರೆ. ಎಲ್ಲಾ ಶೋ ಗಳು ಬುಕ್ ಆಗಿದೆ. “ಫ್ಯಾನ್ಸ್ ಶೋ” ಗಳು ಸಾಮಾನ್ಯವಾಗಿ 10 ರಿಂದ ...
Read More »
C News TV Kannada News Online in cnewstv