Breaking News

Monthly Archives: March 2022

ಕಾರ್ಗಿಲ್ : ಅಪ್ಪು ಅಮರ…

Cnewstv.in / 17.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಗಿಲ್ : ಅಪ್ಪು ಅಮರ… ಶಿವಮೊಗ್ಗ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಇಂದು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಸಾಗರದ ಕಾರ್ಗಿಲ್ ಪಟ್ಟಣದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ಹುಟ್ಟಿದ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಅಪ್ಪುವಿನ ದೊಡ್ಡ ಕಟೌಟ್ ಮಾಡಿ ಅದಕ್ಕೆ ಗುಲಾಬಿ ಹೂವಿನ ಹಾರವನ್ನು ಹಾಕಿ, ಅಭಿಮಾನಿಗಳಿಗೆ ಸಿಹಿ ಹಂಚಿದರು. ಸುಮಾರು 200 ಜನರಿಗೆ ಬೆಳಗಿನ ಉಪಹಾರವನ್ನು ವಿತರಿಸಿದರು. ಅಪ್ಪುವಿನ ಕೊನೆಯ ಚಿತ್ರ ಜೇಮ್ಸ್ ...

Read More »

ಕಾರ್ಬಿವ್ಯಾಕ್ಸ್ ಲಸಿಕೆ : 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳೆಲ್ಲ್ಲ ಕೋವಿಡ್ ಲಸಿಕೆ ಪಡೆದುಕೊಳ್ಖಿ – ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಬಿವ್ಯಾಕ್ಸ್ ಲಸಿಕೆ : 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳೆಲ್ಲ್ಲ ಕೋವಿಡ್ ಲಸಿಕೆ ಪಡೆದುಕೊಳ್ಖಿ – ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ.. ಶಿವಮೊಗ್ಗ : ಯಶಸ್ವೀ ಕೋವಿಡ್ ಲಸಿಕಾರಣದಿಂದಾಗಿ ಮೂರನೇ ಅಲೆಯನ್ನು ನಾವು ಸುಲಭವಾಗಿ ಎದುರಿಸಲು ಸಾಧ್ಯವಾಯಿತು. ಆದ್ದರಿಂದ ಎಲ್ಲ 12 ರಿಂದ 14 ವರ್ಷದೊಳಗಿನ ಮಕ್ಕಳು ಕಾರ್ಬಿವ್ಯಾಕ್ಸ್ ಲಸಿಕೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು. 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಕಾರ್ಬಿವ್ಯಾಕ್ಸ್ ಲಸಿಕಾ ...

Read More »

ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ.

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ – ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಕ್ರಾಸಿಂಗ್ ಗೇಟ್ ನಂ.34 ರಲ್ಲಿ ರೈಲ್ವೆ ಓವರ್‍ಬ್ರಿಡ್ಜ್(ಆರ್‍ಓಬಿ) ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ ಮತ್ತು ಲಘು ವಾಹನಗಳು ...

Read More »

ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ :

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋಟೆ ಶ್ರೀ ಮಾರಿಕಾಂಬ ಜಾತ್ರೆ : 5 ದಿನಗಳ ವಿವರ. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ 5 ದಿನಗಳು ನಡೆಯಲಿದೆ. ಇದೇ 22 ರಂದು ಮಂಗಳವಾರ ಜಾತ್ರೆ ಪ್ರಾಂಭವಾಗುವುದೇ ಬೆಳಗಿನ ಜಾವ 5 ಗಂಟೆಗೆ ಬ್ರಾಹ್ಮಣ ನಾಡಿಗ ಕುಟುಂಬದ ಮನೆಗೆ ...

Read More »

ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ..

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರಿಕಾಂಬ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ.. ಶಿವಮೊಗ್ಗ : ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸಕ್ಕೆ ಸಕಲ ಸಿದ್ಧತೆಗಳು ಅಗಿದೆ. ಕೋವಿಡ್ ಹಿನ್ನಲೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಜಾತ್ರೆ ಇದೇ ತಿಂಗಳು 22 ರಿಂದ ಅರಂಭವಾಗಲಿದೆ. ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾದ ಕಾರಣ ಈ ಬಾರಿಯೂ ಸಹ ಅದ್ದೂರಿಯಾಗಿ, ‌ವೈಭವದಿಂದ ಜಾತ್ರೆ ನಡೆಯಲಿದ್ದು. 5 ದಿನಗಳು ನಡೆಯುವ ಜಾತ್ರಾ ಮಹೋತ್ಸದ ಪೋಸ್ಟರ್ ಅನ್ನು ಕೋಟೆ ...

Read More »

ಬಂಧಿಗಳ ಸಂದರ್ಶನ ಪುನರಾರಂಭ.

Cnewstv.in / 16.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಂಧಿಗಳ ಸಂದರ್ಶನ ಪುನರಾರಂಭ. ಶಿವಮೊಗ್ಗ : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾಗಿರುವುದರಿಂದ ಶಿವಮೊಗ್ಗ ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಬಂಧಿಗಳಿಗೆ ಮಾ.21 ರಿಂದ ನೇರ ಸಂದರ್ಶನವನ್ನು ಪುನರಾರಂಭಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ವಯ ಮುಂಜಾಗೃತಾ ಕ್ರಮವಾಗಿ ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಿಗದಿತ ಸಂದರ್ಶನವನ್ನು ಮಾತ್ರ ನೀಡಲಾಗುವುದು. ಆದ್ದರಿಂದ ಬಂಧಿಗಳ ಸಂದರ್ಶನಕ್ಕೆ ಬರುವ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು ಮತ್ತು ವಕೀಲರು ಮುಂಚಿತವಾಗಿಯೇ ಕಾರಾಗೃಹದ ಮುಖ್ಯಸ್ಥ ಶಿವಾನಂದ ಆರ್.ಶಿವಪುರ, ದೂರವಾಣಿ ...

Read More »

“ದಿ ಕಾಶ್ಮೀರ್ ಫೈಲ್ಸ್” ಇನ್ನೆರಡು ದಿನ ಉಚಿತ ಚಿತ್ರ ಪ್ರದರ್ಶನ..

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ದಿ ಕಾಶ್ಮೀರ್ ಫೈಲ್ಸ್” ಇನ್ನೆರಡು ದಿನ ಉಚಿತ ಚಿತ್ರ ಪ್ರದರ್ಶನ.. ಶಿವಮೊಗ್ಗ : ಇಂದು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪನವರು ಉಚಿತ ಚಿತ್ರ ಪ್ರದರ್ಶನ ಆಯೋಜಿಸಿದ್ದರು. ವೀರಭದ್ರೇಶ್ವರ ಚಿತ್ರಮಂದಿರ ಭರ್ತಿಯಾಗಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಸಾಕಷ್ಟು ಮಂದಿ ಸಿನಿಮಾವನ್ನು ನೋಡಲು ಆಸೆಯಿಂದ ಬಂದಿದ್ದರೂ ಅದರ ಚಿತ್ರಮಂದಿರ ಬರ್ತೀಯಾದ ಕಾರಣ ಹಿಂತಿರುಗಿದ್ದಾರೆ. ಹಾಗಾಗಿ ಮತ್ತೆರಡು ದಿನ ಉಚಿತ ಚಿತ್ರ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ...

Read More »

‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು.

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ‘ದಿ ಕಾಶ್ಮೀರ್ ಫೈಲ್ಸ್’ : ಪ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದ ಸಚಿವರು. ಶಿವಮೊಗ್ಗ : ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನವನ್ನು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಈ.ಕಾಂತೇಶ್ ಅಯೋಜನೆ ಮಾಡಿದ್ದರು. ಚಿತ್ರವನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಪುಪ್ಪ ಆರ್ಚನೆ ಮಾಡುವ ...

Read More »

“ಬಂಗಾಳದ ಹುಲಿ” ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ನಾನು ಟಿಎಂಸಿಗೆ ಸೇರಿದ್ದೇನೆ – ಶತ್ರುಘ್ನ ಸಿನ್ಹಾ

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಬಂಗಾಳದ ಹುಲಿ” ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ನಾನು ಟಿಎಂಸಿಗೆ ಸೇರಿದ್ದೇನೆ – ಶತ್ರುಘ್ನ ಸಿನ್ಹಾ.. ಕೋಲ್ಕತ್ತಾ : ಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ಇಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ತೊರೆದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.. ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡಿದ ಶತ್ರುಘ್ನ ಸಿನ್ಹಾ, “ಬಂಗಾಳದ ಹುಲಿ” ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ನಾನು ಟಿಎಂಸಿಗೆ ಸೇರಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. “ನಮ್ಮದೇ ...

Read More »

ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಹೌಸಿಂಗ್ ಸೊಸೈಟಿಯಿಂದ ಚೆಕ್ ಹಸ್ತಾಂತರ.

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಹೌಸಿಂಗ್ ಸೊಸೈಟಿಯಿಂದ ಚೆಕ್ ಹಸ್ತಾಂತರ. ಶಿವಮೊಗ್ಗ : ನಗರದ ಪ್ರತಿಷ್ಠಿತ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವನು ಅದ್ದೂರಿಯಾಗಿ ನೆರವೇರಿಸಲು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ, ನಿಂದ 25000 ಹಾಗೂ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದಿಂದ 25000 ಚೆಕ್ಕನ್ನು ಮಾರಿಕಾಂಬ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಹಾಗೂ ಸಮಿತಿಯ ಎನ್ ಮಂಜುನಾಥ್, ಎನ್ ...

Read More »