Breaking News

Monthly Archives: March 2022

ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ‌ – ಸಚಿವ ಕೆ.ಎಸ್.‌ ಈಶ್ವರಪ್ಪ.‌

Cnewstv.in / 15.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋರ್ಟ್ ಆದೇಶವನ್ನು ಸಂತೋಷದಿಂದ ಸ್ವೀಕರಿಸುತ್ತೇವೆ‌ – ಸಚಿವ ಕೆ.ಎಸ್.‌ ಈಶ್ವರಪ್ಪ.‌ ಶಿವಮೊಗ್ಗ : ಹಿಸಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.‌ ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶದಲ್ಲಿ ಇದ್ದಂತಹ ಗೊಂದಲ ನಿವಾರಣೆ ಯಾಗುವ ನಿಟ್ಟಿನಲ್ಲಿ ಯಾರು ಇದಕ್ಕೆ ಪ್ರಚೋದನೆಯನ್ನು ನೀಡಿದ್ದರೂ ಅವರು ಇದನ್ನು ಗಮನಿಸಿ ತಕ್ಷಣ ಎಲ್ಲಾ ವಿದ್ಯಾರ್ಥಿನಿಯರು ...

Read More »

ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್.

Cnewstv.in / 15.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪನ್ನು ನೀಡಿದೆ. ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ.‌ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ...

Read More »

ನಾವು ಕೋರ್ಟ್ ತೀರ್ಪು ಹಾಗೂ ಸಂವಿಧಾನಕ್ಕೆ ತಲೆಬಾಗಲೇಬೇಕು – ಅರಗ ಜ್ಞಾನೆಂದ್ರ

Cnewstv.in / 15.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾವು ಕೋರ್ಟ್ ತೀರ್ಪು ಹಾಗೂ ಸಂವಿಧಾನಕ್ಕೆ ತಲೆಬಾಗಲೇಬೇಕು – ಅರಗ ಜ್ಞಾನೆಂದ್ರ ಬೆಂಗಳೂರು : ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾದ ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ತೀರ್ಪು ಇನ್ನು ಕೆಲವೇ ಸಮಯದಲ್ಲಿ ಪ್ರಕಟವಾಗಲಿದೆ. ಹಿಜಾಬ್ ವಿಚಾರದಲ್ಲಿ ಏನೇ ತೀರ್ಪು ಬಂದರೂ ನಾವು ಕೋರ್ಟಿನ ತೀರ್ಪಿಗೆ ಹಾಗೂ ಸಂವಿಧಾನಕ್ಕೆ ತಲೆಬಾಗಲೇಬೇಕು ಎಂದು ಗೃಹಸಚಿವರ ಜ್ಞಾನೇಂದ್ರ ಹೇಳಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಜಿಲ್ಲೆಗಳಲ್ಲಿ ...

Read More »

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ

Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಿಕೆ ಶಿವಮೊಗ್ಗ : ಹಿಜಾಬ್ ವಿಚಾರ ಕುರಿತು ಹೈಕೋರ್ಟ್ ಮಹತ್ವದ ತೀರ್ಪನ್ನು ನಾಳೆ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಅರ್ ಸೆಲ್ವಮಣಿ ಯವರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ...

Read More »

ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ.

Cnewstv.in / 14.03.2022 /  ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ.. ನಾಳೆ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ...

Read More »

Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ.

Cnewstv.in / 14.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. #HijabCase #ಕರ್ನಾಟಕ ಹೈಕೋರ್ಟ್ Hijab Case : ಮಹತ್ವದ ಹಿಸಾಬ್ ತೀರ್ಪು ನಾಳೆ ಪ್ರಕಟ. ಬೆಂಗಳೂರು : ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನಾಳೆ ನೀಡಲಿದೆ. ಕಳೆದ ಎರಡು ಮೂರು ತಿಂಗಳಿನಿಂದ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಬೆಳಗ್ಗೆ 10.30 ರ ಸಮಯಕ್ಕೆ ತೀರ್ಪು ಪ್ರಕಟವಾಗಲಿದೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ...

Read More »

ಚೀನಾದಲ್ಲಿ ಹೆಚ್ಚಿದ ಕೊರೊನಾ ಅಬ್ಬರ, ಅನೇಕ ನಗರಗಳು ಲಾಕ್ ಡೌನ್. ‌

Cnewstv.in / 14.03.2022 / ಚೀನಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚೀನಾದಲ್ಲಿ ಹೆಚ್ಚಿದ ಕೊರೊನಾ ಅಬ್ಬರ, ಅನೇಕ ನಗರಗಳು ಲಾಕ್ ಡೌನ್. ‌ ಪ್ರಪಂಚದಾದ್ಯಂತ ಕೋವಿಡ್ 19 ಅಬ್ಬರ ಕಡಿಮೆಯಾಗಿದ್ದು ಜನರು ಸಾಮಾನ್ಯ ಜೀವನ ನಡೆಸಲು ಆರಂಭಿಸಿದ್ದಾರೆ. ಆದರೆ ಇದರ ಮಧ್ಯದಲ್ಲೇ ಇದೀಗ ಚೀನಾ ಮತ್ತೊಂದು ಶಾಕ್ ನೀಡಿದೆ. ಚೀನಾದಲ್ಲಿ ಒಂದೇ ದಿನ ಸುಮಾರು 3400 ಹೊಸ ಸ್ಥಳೀಯ ಪ್ರಕರಣಗಳು ಪತ್ತೆಯಾಗಿದ್ದು ಇದು ಎರಡು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ. ಚೀನಾದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ...

Read More »

ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ

Cnewstv.in / 14.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ ಶಿವಮೊಗ್ಗ ನಗರದ ಕನಕ ನಗರ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮುಂಭಾಗದ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ರವರ ಅನುದಾನದಲ್ಲಿ ಲಾಕಿಂಗ್ ಟೈಲ್ಸ್ ಹಾಗೂ ಫೆವರ್ಸ್ ಅಳವಡಿಕೆಗೆ ಭೂಮಿ ಪೂಜೆಯನ್ನು ಇಂದು ವಾರ್ಡಿನ ಪಾಲಿಕೆ ಸದಸ್ಯೆ ಆಶಾ ಚಂದ್ರಪ್ಪ ಹಾಗೂ ರೇಖಾ ರಂಗನಾಥ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪ ಮಹಾಪೌರರಾದ ಎಚ್ ಪಾಲಾಕ್ಷಿ ...

Read More »

ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್ ಫೈಲ್ಸ್”..

Cnewstv.in / 14.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್ ಫೈಲ್ಸ್”.. @The Kashmir Files  ನೈಜ ಘಟನೆ ಆಧಾರಿತ, ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ತೆರೆಕಂಡ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ 3.25 ಕೋಟಿ ರೂಪಾಯಿ ಗಳಿಸಿತ್ತು.‌ ಎರಡನೇ ದಿನದಲ್ಲಿ 8.25 ಕೋಟಿ ರೂ.ಗೆ ಜಿಗಿದಿದೆ. ಮುಂಗಡ ಬುಕ್ಕಿಂಗ್ ಕೂಡ ಥಿಯೇಟರ್‌ಗಳಲ್ಲಿ ಬಹುತೇಕ ಭರ್ತಿಯಾಗಿದೆ. ...

Read More »

ಲಾರಿ ಕಳ್ಳನ ಬಂಧನ.

Cnewstv.in / 13.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಾರಿ ಕಳ್ಳನ ಬಂಧನ. ಶಿವಮೊಗ್ಗ : ಸಾಗರದ ದಾಸಕೊಪ್ಪ ಗ್ರಾಮದಲ್ಲಿ ಲಾರಿಯನ್ನು ರಾತ್ರಿ ಯಾರೋ ಕಳ್ಳರು ಕಳ್ಳತನ ಮಾಡಿದರು. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0105/2022 ಕಲಂ 379ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿ, ಪಿಐ ಸಾಗರ ಗ್ರಾಮಾಂತರ ಮತ್ತು ಸಿಬ್ಬಂಧಿಗಳ ತಂಡವು ಸದರಿ ಪ್ರಕರಣದ ತನಿಖೆ ಕೈಗೊಂಡು ಅರೋಪಿಯನ್ನು ಬಂಧಿಸಿದ್ದಾರೆ. ಲಾರಿ ಕಳ್ಳತನ ಮಾಡಿದ ಕರಿಬಸಪ್ಪ ...

Read More »