Breaking News

Monthly Archives: March 2022

ಉದ್ಯೋಗಿಗಳ ಭವಿಷ್ಯಕ್ಕಾಗಿ ಭವಿಷ್ಯ ನಿಧಿ : ಯಾದವ್

Cnewstv.in / 13.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉದ್ಯೋಗಿಗಳ ಭವಿಷ್ಯಕ್ಕಾಗಿ ಭವಿಷ್ಯ ನಿಧಿ : ಯಾದವ್ ಶಿವಮೊಗ್ಗ : ಉದ್ಯೋಗಿಗಳ ಭವಿಷ್ಯಕ್ಕಾಗಿ ಭವಿಷ್ಯ ನಿಧಿ ಅತ್ಯಂತ ಸಹಕಾರಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಿ ಭೂಪೇಂದ್ರ ಯಾದವ್ ಹೇಳಿದರು. ನಗರದ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರಾದೇಶಿಕ ಪಿಎಫ್ (ಭವಿಷ್ಯನಿಧಿ) ಕಚೇರಿಯ ಉದ್ಘಾಟನೆಯನ್ನು ವರ್ಚುಯಲ್ ಮೂಲಕ ಗೋವಾಹಟಿಯಿಂದ ನೆರವೇರಿಸಿ ಮಾತನಾಡಿದರು. ಕಾರ್ಮಿಕರ ಹಾಗೂ ಉದ್ಯೋಗಿಗಳ ಹಿತದೃಷ್ಟಿಯಿಂದ ಭವಿಷ್ಯ ನಿಧಿಯನ್ನು ಸ್ಥಾಪಿಸಲಾಗಿದ್ದು, ಪ್ರತಿಯೊಂದು ಖಾಸಗಿ ಸಂಸ್ಥೆಗಳು ಕೂಡ ...

Read More »

ಲೋಕ್ ಅದಾಲತ್ : 12,287 ಪ್ರಕರಣಗಳ ಸಂಧಾನ

Cnewstv.in / 13.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲೋಕ್ ಅದಾಲತ್ : 12,287 ಪ್ರಕರಣಗಳ ಸಂಧಾನ ಶಿವಮೊಗ್ಗ : ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಜನ ಸಾಮಾನ್ಯರ ಸಿವಿಲ್, ವ್ಯಾಜ್ಯಪೂರ್ವ ಮತ್ತು ಇತರೆ ಪ್ರಕರಣಗಳನ್ನು ಗುರುತಿಸಿ ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಮತ್ತು ಸುಲಭವಾಗಿ ಇತ್ಯರ್ಥಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ಎ ತಿಳಿಸಿದರು. ರಾಷ್ಟ್ರೀಯ ಲೋಕ್‍ಆದಾಲತ್ ಮೂಲಕ ಜನ ಸಾಮಾನ್ಯರ ಪ್ರಕರಣಗಳನ್ನು ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರ ರೂ.818 ...

Read More »

ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್.

Cnewstv.in / 13.03.2022 / ಚಿಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಲಿ : ದೇಶದ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಗೇಬ್ರಿಯಲ್ ಬೋರಿಕ್. ಚಿಲಿ ದೇಶದ ನೂತನ ಅಧ್ಯಕ್ಷರಾಗಿ 36 ವರ್ಷದ ಗೇಬ್ರಿಯಲ್ ಬೋರಿಕ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎಡಪಂಥೀಯ ಮಾಜಿ ವಿದ್ಯಾರ್ಥಿ ಕಾರ್ಯಕರ್ತ ಗೇಬ್ರಿಯಲ್ ಬೋರಿಕ್ ಅವರು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ.‌ ಆರ್ಥಿಕ ಅಸಮಾನತೆಗಳ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿತ್ತು. ಇದರ ಮಧ್ಯೆ ಎಡಪಂಥೀಯ ವಿಚಾರವಾದಿ ಗೇಬ್ರಿಯಲ್ ಬೊರಿಕ್ ಪ್ರಮಾಣ ವಚನ ಸ್ವೀಕರಿಸಿದ್ದು ಜನರಿಗೆ ಹೊಸ ಭರವಸೆ ಮೂಡಿದೆ. ...

Read More »

6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ.

Cnewstv.in / 12.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ. ಬೆಂಗಳೂರು : ಶಾಲಾ ಆವರಣದಲ್ಲಿಯೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಲಾಗಿದೆ. ಜೀವನ್ ಬಿಮಾ ನಗರ ಠಾಣೆಯಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಾಯಿ 2014 ರಲ್ಲಿ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 376 ...

Read More »

ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ..

Cnewstv.in / 12.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ.. ಶಿವಮೊಗ್ಗ : ಬಗರ್ ಹುಕುಂ ಸಮಸ್ಯೆ ಜೀವಂತವಾಗಿರಲು ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸಂಸದ ಬಿ.ವೈ.ರಾಘವೇಂದ್ರ ವಿರುದ್ದ ವಾಗ್ದಾಳಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರ‌ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಸಂಸದರಿಗೆ ಏನೇನು ಗೊತ್ತಿಲ್ಲ, ಇದು 2006 ರ ಸಮಸ್ಯೆ ಅಲ್ಲ, ಇದು 2012 ರ ಸಮಸ್ಯೆ. 2002ರಲ್ಲಿ ಅಂದಿನ ಸಂಸದರಾಗಿದ್ದ ...

Read More »

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಗಗನಕ್ಕೇರಿದ ಕೋಳಿ ಮಾಂಸದ ಬೆಲೆ.

Cnewstv.in / 12.03.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಗಗನಕ್ಕೇರಿದ ಕೋಳಿ ಮಾಂಸದ ಬೆಲೆ. ಹೈದ್ರಾಬಾದ್ : ಚಿಕನ್ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಕೋಳಿ ಮಾಂಸದ ಬೆಲೆ ವಿಪರೀತ ಏರಿಕೆಯಾಗಿದೆ. 200 ರೂಪಾಯಿ ಒಳಗಿದ್ದ ಚಿಕನ್ ಬೆಲೆ, ಇದೀಗ 250ರ ಗಡಿದಾಟಿದೆ. ಸುಮಾರು 300 ರೂಪಾಯಿ ಆಸುಪಾಸಿಗೆ ತಲುಪಿದೆ. ಕಡಿಮೆ ಅವಧಿಯಲ್ಲಿ ಕೋಳಿಯ ಬೆಲೆ ಏರಿಕೆಯಾಗಿದೆ. ಇನ್ನು ಜೀವಂತ ಕೋಳಿ ಕೆ.ಜಿಗೆ 100 ರಿಂದ 120 ರೂಪಾಯಿ ಇತ್ತು. ಆದರೆ ಇದೀಗ ಜೀವಂತ ಕೋಳಿ ...

Read More »

ಜಮ್ಮು ಮತ್ತು ಕಾಶ್ಮೀರ : ನಾಲ್ವರು ಉಗ್ರರ ಎನ್ಕೌಂಟರ್..

Cnewstv.in / 12.03.2022 / ಜಮ್ಮು-ಕಾಶ್ಮೀರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು ಮತ್ತು ಕಾಶ್ಮೀರ : ನಾಲ್ವರು ಉಗ್ರರ ಎನ್ಕೌಂಟರ್.. ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಯವರು ಎನ್ಕೌಂಟರ್ ಮಾಡಿ, ನಾಲ್ವರು ಉಗ್ರರರನ್ನು ಹೊಡೆದುರುಳಿಸಿದ್ದಾರೆ. ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್ ನಡೆಸಲಾಗಿದೆ. ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ...

Read More »

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ‌ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ವೈ‌ ಹೆಸರು ಅಂತಿಮಗೊಳಿಸಿ, ಜಿಲ್ಲೆಯ ಜನಪ್ರತಿನಿಧಿಗಳಿಂದ ಸಿಎಂಗೆ ಮನವಿ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ‌ ಯಡಿಯೂರಪ್ಪನವರ ಹೆಸರನ್ನು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳು ಮತ್ತು ನಮ್ಮೆಲ್ಲರ ನಾಯಕರೂ ಆದ ಬಿ.ಎಸ್.ಯಡಿಯೂರಪ್ಪನವರು ಶಿವಮೊಗ್ಗದೊಂದಿಗೆ ವಿಶೇಷವಾದ ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ‌ ಆಯ್ಕೆಯಾದನಿಂದಲೂ ...

Read More »

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ.‌

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಬಿಜೆಪಿ ನಗರಾಡಳಿತ ನಿರ್ಲಕ್ಷ.‌ ಶಿವಮೊಗ್ಗ : ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಿರ್ಲಕ್ಷತನ ತೋರಿರುವ ಬಿಜೆಪಿ ನಗರ ಆಡಳಿತದ ವಿರುದ್ಧ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯ H.C ಯೋಗೇಶ್, ರೇಖಾ ರಂಗನಾಥ್, ರಮೇಶ್ ಹೆಗ್ಡೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಕುಡಿಯುವ ನೀರಿನ ಸರಬರಾಜು ಚಾಲನೆ ಹಾಗೂ ನಿರ್ವಹಣೆ ಕಾಮಗಾರಿಗಾಗಿ ಪ್ರತ್ಯೇಕ ವಿಭಾಗವನ್ನು ...

Read More »

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ.

Cnewstv.in / 11.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ. ಶಿವಮೊಗ್ಗ : ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 13/03/2021 ರ ಭಾನುವಾರದಂದು 2021-22 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಸೀಗೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ, ಗೋಪಾಳ 100 ಅಡಿ ರಸ್ತೆ, ಮೋರ್ ಎದುರು, ಕೋಟೆ ರಸ್ತೆ ಅರಮನೆ ಎದುರು, ಪದ್ಮಾ ಟಾಕೀಸ್ ...

Read More »