Monthly Archives: April 2022

ಶಿವಮೊಗ್ಗ-ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ.

Cnewstv.in / 1.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ-ಭದ್ರಾವತಿ ಪರ್ಯಾಯ ಮಾರ್ಗ ಸಂಚಾರ. ಶಿವಮೊಗ್ಗ : ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಓವರ್ ಬ್ರಿಡ್ಜ್ (ಆರ್‍ಒಬಿ) ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಾಗಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕೆಳಕಂಡ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ, ಮತ್ತು ...

Read More »

ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್.

Cnewstv.in / 1.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ, ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ – ಶರದ್ ಪವಾರ್. ನವದೆಹಲಿ : ‘ದಿ ಕಾಶ್ಮೀರ್ ಫೈಲ್ಸ್ ‘ ಸಿನಿಮಾ ಮೂಲಕ ಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಬಗ್ಗೆ ಬಿಜೆಪಿ ಅಪ ಪ್ರಚಾರ ಹರಡುವುದರೊಂದಿಗೆ ದೇಶಾದ್ಯಂತ ವಿಷಮಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ...

Read More »