Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ. ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲೇ ನಮ್ಮ ರಾಜ್ಯ ...
Read More »Monthly Archives: April 2022
ಹುಬ್ಬಳ್ಳಿ ಗಲಭೆ, ಮತ್ತೆ 11 ಜನ ಅರೋಪಿಗಳ ಬಂಧನ.
Cnewstv.in / 21.04.2022 / ಹುಬ್ಬಳ್ಳಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಬ್ಬಳ್ಳಿ ಗಲಭೆ, ಮತ್ತೆ 11 ಜನ ಅರೋಪಿಗಳ ಬಂಧನ. ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೆ 11 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಕರಣದ ಪ್ರಮುಖ ರುವಾರಿ ಎಂದೇ ಹೇಳಲಾಗುತ್ತಿರುವ ತಲೆಮರೆಸಿಕೊಂಡಿರುವ ಮೌಲ್ವಿಗಾಗಿ ಪೊಲೀಸರು ಹುಡುಕಾಟವನ್ನು ತೀವ್ರಗೊಳಿಸಿದ್ದಾರೆಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನಿನ್ನೆ 11 ಮಂದಿಯನ್ನು ಬಂಧನಕ್ಕೊಳಪಡಿಸಿರುವುದರೊಂದಿಗೆ ಈ ವರೆಗೂ ಒಟ್ಟು 127 ಮಂದಿ ಬಂಧನಕ್ಕೊಳಗಾದಂತಾಗಿದೆ. ಜೊತೆಗೆ ಗಲಭೆ ನಡೆದ ಪ್ರದೇಶದಲ್ಲಿ ಏ.20ರ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!???
Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!??? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಾಕಷ್ಟು ಹೆಸರುಗಳ ಸಲಹೆಗಳನ್ನು ನೀಡಲಾಗಿತ್ತು. ಆದರೆ ಅಂತಿಮವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ #ಬಿಎಸ್ ಯಡಿಯೂರಪ್ಪನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ #ಬಸವರಾಜಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ವೀಕ್ಷಣೆಯನ್ನು ಮಾಡಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರನ್ನು ನೀಡಲು ...
Read More »KGF 2 ಸಿನಿಮಾ ನೋಡುತ್ತಿದ್ದಾಗ ಚಿತ್ರಮಂದಿರದ ಒಳಗೆ ಯುವಕನ ಮೇಲೆ ಗುಂಡಿನ ದಾಳಿ.
Cnewstv.in / 20.04.2022 / ಹಾವೇರಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KGF 2 ಸಿನಿಮಾ ನೋಡುತ್ತಿದ್ದಾಗ ಚಿತ್ರಮಂದಿರದ ಒಳಗೆ ಯುವಕನ ಮೇಲೆ ಗುಂಡಿನ ದಾಳಿ. ಹಾವೇರಿ : ಕೆಜಿಎಫ್ 2 ಸಿನಿಮಾ ನೋಡುತ್ತಿದ್ದಾಗ ಚಿತ್ರಮಂದಿರದ ಒಳಗೆ ಪ್ರೇಕ್ಷಕರ ಮಧ್ಯದಲ್ಲಿ ಯುವಕನ ಮೇಲೆ ಗುಂಡು ಹಾರಿಸಿದ ಘಟನೆ ಹಾವೇರಿಯ ಶಿಗ್ಗಾಂನಲ್ಲಿ ನಡೆದಿದೆ. ಹಾವೇರಿ : ಕೋಪದ ಕೈಯಲ್ಲಿ ಬುದ್ಧಿ ಕೊಟ್ಟರೆ ಏನೆಲ್ಲಾ ಆಗುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಇದ್ದಾಗಿದೆ. ಕೆಜಿಎಫ್ 2 ಚಿತ್ರ ವೀಕ್ಷಿಸುತ್ತಿದ್ದಾಗ ಪ್ರೇಕ್ಷಕನು ಎದುರುಗಡೆ ಸೀಟಿನ ಮೇಲೆ ಕಾಲು ...
Read More »ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ದಂಡವಿಧಿಸಿದ ನ್ಯಾಯಾಲಯ.
Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಕಾರಾಗೃಹ ಶಿಕ್ಷೆ, ದಂಡವಿಧಿಸಿದ ನ್ಯಾಯಾಲಯ. ಶಿವಮೊಗ್ಗ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಮಂಜಪ್ಪ (49) ಎಂಬುವವರಿಗೆ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ. 9 ವರ್ಷದ ಬಾಲಕಿಯೊಬ್ಬಳು ಬೆಂಕಿಪಟ್ಟಣ ಕೇಳಿಕೊಂಡು ತನ್ನ ಪಕ್ಕದ ಮನೆಯ ಮಂಜಪ್ಪ ರವರ ಮನೆಗೆ ಹೋದಾಗ ಆರೋಪಿ ಮಂಜಪ್ಪನು ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ನೊಂದ ...
Read More »ಗಲಾಟೆಗೆ ಪ್ರಚೋದನೆ ನೀಡಿದ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ.
Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಲಾಟೆಗೆ ಪ್ರಚೋದನೆ ನೀಡಿದ ಮೌಲ್ವಿ ಹೇಡಿಯಂತೆ ಓಡಿ ಹೋಗಿದ್ದಾನೆ. ಶಿವಮೊಗ್ಗ : ಶಾಂತಿಯಿಂದ ಇದ್ದ ಕರ್ನಾಟಕದಲ್ಲಿ ಗಲಭೆಗಳ ಮೂಲಕ ಶಾಂತಿ ಕದಡಲಾಗಿದೆ. ಹುಬ್ಬಳ್ಳಿಯ ಘಟನೆಯ ಬಗ್ಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ ನವರು ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನ ಭಾಷಣ ಮಾಡಿದ್ದಾನೆ. RSS ಮುರ್ದಾಬಾದ್ ಘೋಷಣೆಗಗಳನ್ನು ಕೋಗಿದ್ದಾರೆ. ಕಲ್ಲೂ ತೂರಾಟ ಮಾಡಿರುವ ಪುಂಡರನ್ನು ನೇರವಾಗಿ ಎದುರಿಸುವ ಶಕ್ತಿ ಹಿಂದೂ ಸಂಘಟನೆಗಳಿಗೆ ಇದೆ ಆದರೆ ಕಾನೂನು ಕೈಗೆ ತೆಗೆದುಕೊಳ್ಳಲ್ಲ. ...
Read More »ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ.
Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ. ಶಿವಮೊಗ್ಗ :ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಂಸ್ಥೆಯು 2022-23 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಶೇ.100 ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು ದೇಶದ ಪಾಲಿಮರ್/ಪೆಟ್ರೊಕೆಮಿಕಲ್ಸ್/ಪ್ಲಾಸ್ಟಿಕ್ಸ್ ...
Read More »ಬೆಳಗಿನ ತಿಂಡಿಗೆ ಉಪ್ಪು ಜಾಸ್ತಿ ಅಗಿರೋದಕ್ಕೆ ಹೆಂಡತಿಯನ್ನು ಕೊಂದ ಗಂಡ.
Cnewstv.in / 19.04.2022 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳಗಿನ ತಿಂಡಿಗೆ ಉಪ್ಪು ಜಾಸ್ತಿ ಅಗಿರೋದಕ್ಕೆ ಹೆಂಡತಿಯನ್ನು ಕೊಂದ ಗಂಡ. ಮಹಾರಾಷ್ಟ್ರ : ಬೆಳಗ್ಗಿನ ತಿಂಡಿಗೆ ಹೆಂಡತಿ ಉಪ್ಪು ಜಾಸ್ತಿ ಹಾಕಿದ್ದಕ್ಕೆ ಅವಳನ್ನು ಗಂಡ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ನೀಲೇಶ್ ಪತ್ನಿ ನಿರ್ಮಲಾ ಬೆಳಿಗ್ಗೆ ತನ್ನ ಗಂಡನಿಗಾಗಿ ಕಿಚಡಿ ಮಾಡಿದಳು. ಅದರಲ್ಲಿ ಉಪ್ಪು ಜಾಸ್ತಿ ಆಗಿದೆ ಇದರಿಂದ ಕೋಪಗೊಂಡ ಗಂಡ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಕೋಪದ ಕೈಗೆ ಬುದ್ಧಿ ಕೊಟ್ಟ ಗಂಡ ಈ ಸಣ್ಣ ...
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ.
Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ 40% ಕಮಿಷನ್ ಆರೋಪ ಹೊತ್ತು ‘ಎ-1’ ಅರೋಪಿಯಾಗಿರುವ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ಐಪಿಸಿ ಕಲಂ 306, 34ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದು ಖಂಡನೀಯ. A1ಆರೋಪಿ ಈಶ್ವರಪ್ಪನವರನ್ನು ಬಂಧಿಸದೇ ಇದ್ದಲ್ಲಿ ಎನ್.ಎಸ್.ಯು.ಐ.ಪ್ರತಿಭಟನೆ ಮುಂದುವರೆಸುವುದು ಎಂದು ಎಚ್ಚರಿಕೆ ನೀಡಿದರು. ...
Read More »ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ.
Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ. ಶಿವಮೊಗ್ಗ : ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಮಾಜಿ ಸಿಎಂ ಯಡಿಯೂರಪ್ಪನವರು ಪರಿಶೀಲನೆ ನಡೆಸಿದರು. ರಾಜ್ಯದಲ್ಲಿಯೇ ಅತ್ಯಂತ ಸುಸಜ್ಜಿತವಾಗಿರುವ ಎರಡನೇ ವಿಮಾನ ನಿಲ್ದಾಣವಾಗಿದ್ದು, ಡಿಸೆಂಬರ್ ಒಳಗಾಗಿ ಕಾಮಗಾರಿ ಮುಕ್ತಾಯವಾಗಿ, ಡಿಸೆಂಬರ್ ಅಂತ್ಯದೊಳಗೆ ವಿಮಾನ ಹಾರಾಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಸಂಸದ ...
Read More »
C News TV Kannada News Online in cnewstv