Cnewstv.in / 06.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪಾಯದ ಅಂಚಿಗೆ ಸರಿದಿದ್ದ ವೈದಿಕ ಧರ್ಮವನ್ನು ಗಟ್ಟಿಗೊಳಿಸಿದವರು ಶಂಕರಾಚಾರ್ಯರು. ಶಿವಮೊಗ್ಗ : ಭಾರತದಲ್ಲಿ ಹಲವಾರು ಪಂಥಗಳು, ಟೀಕೆ ಟಿಪ್ಪಣಿಗಳು, ಗೊಂದಲಗಳಿಂದ ಹಿಂದೂ ಸಮಾಜ ನಲುಗಿ ಹೋಗಿದ್ದ ಸಂದರ್ಭದಲ್ಲಿ ವೈದಿಕ ಸಂಪ್ರದಾಯಗಳನ್ನು ಗಟ್ಟಿಗೊಳಿಸಿದರು ಶಂಕರಾಚಾರ್ಯರು ಎಂದು ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಬಣ್ಣಿಸಿದರು. ಇಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಜನಸಾಮಾನ್ಯರಿಗೆ, ಸಂಸಾರಿಗಳಿಗೆ ನಿಬಂಧನೆ ವಿಧಿಸದೆ ಸಾಮಾನ್ಯ ವ್ಯಕ್ತಿಗಳಿಗೆ ಸರಳವಾಗಿ ...
Read More »Monthly Archives: May 2022
ಟ್ಟಿಟರ್ ಗೆ ತಾತ್ಕಾಲಿಕ ಸಿಇಒ ಆಗಿ ಎಲಾನ್ ಮಸ್ಕ್
Cnewstv.in / 05.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟ್ಟಿಟರ್ ಗೆ ತಾತ್ಕಾಲಿಕ ಸಿಇಒ ಆಗಿ ಎಲಾನ್ ಮಸ್ಕ್ ನ್ಯೂಯಾರ್ಕ್ : ಟ್ಟಿಟರ್ ಗೆ ತಾತ್ಕಾಲಿಕ ಸಿಇಒ ಆಗಿ ಎಲಾನ್ ಮಸ್ಕ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಟೆಸ್ಲಾ ಸಿಇಒ ಆಗಿರುವ ಎಲಾನ್ ಮಸ್ಕ್ ತಾತ್ಕಾಲಿಕವಾಗಿಯಾದರೂ ಟ್ವಿಟರ್ ನ ಮುಂದಿನ ಸಿಇಒ ಆಗಬಹುದು ಎಂದು ವರದಿಯಾಗಿದೆ. ಅಂದರೆ ಕೇವಲ ಐದು ತಿಂಗಳ ಹಿಂದೆಯಷ್ಟೇ ಟ್ವಿಟರ್ ನ ಸಿಇಒ ಆಗದ ಪರಾಗ್ ಅಗರವಾಲ್ ಅವರನ್ನು ಕೈಬಿಡಲು ಮಸ್ಕ್ ಯೋಜಿಸುತ್ತಿದ್ದಾರೆ. ಆದರೆ, 44 ...
Read More »ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ..
Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದಕ್ಕೆ ವಿರೋಧ.. ಶಿವಮೊಗ್ಗ: ನ್ಯಾಯಾಂಗ ಆವರಣದಲ್ಲಿ ನ್ಯಾಯಧೀಶರು, ವಕೀಲರು, ನೌಕರರು ಮತ್ತು ಕಕ್ಷಿದಾರರ ವಾಹನ ನಿಲುಗಡೆ ಸ್ಥಳದಲ್ಲಿ ನ್ಯಾಯಾಂಗ ನೌಕರರ ಕಟ್ಟಡ ನಿರ್ಮಿಸಲು ಮುಂದಾಗಿರುವುದರನ್ನು ಶೀವಮೊಗ್ಗ ವಕೀಲರ ಸಂಘವು ತೀವ್ರವಾಗಿ ವಿರೋಧಿಸುತ್ತದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಕೂಡ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಬಾರ್ ಅಸೋಸಿಯೇಷನ್ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಬಿ.ಜಿ. ಶಿವಮೂರ್ತಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
Read More »ನೂರಾರು ಜನ ಓಡಾಡುವ ರಸ್ತೆ ಡಿವೈಡರ್ ನಲ್ಲಿ ರಾಶಿ ರಾಶಿ ಖಾಲಿ ಮದ್ಯದ ಬಾಟಲಿಗಳು..
Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೂರಾರು ಜನ ಓಡಾಡುವ ರಸ್ತೆ ಡಿವೈಡರ್ ನಲ್ಲಿ ರಾಶಿ ರಾಶಿ ಖಾಲಿ ಮದ್ಯದ ಬಾಟಲಿಗಳು.. ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ಯಾಗಿದ್ದು ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ ಎಂಬ ಮಾತು ಕೇವಲ ಮಾತಾಗಿಯೇ ಉಳಿದಿದೆ. ಪ್ರತಿದಿನ ಕಸವನ್ನು ತೆಗೆದುಕೊಂಡು ಹೋಗಲು ಕಸದ ಗಾಡಿ ಬರುತ್ತಿದ್ದರು ಸಹ ಜನರು ರಸ್ತೆ ಮಧ್ಯೆ ಕಸವನ್ನು ಹಾಕುವುದನ್ನು ಬಿಟ್ಟಿಲ್ಲ. ನಗರದ ಪ್ರಮುಖ ರಸ್ತೆಯಲ್ಲಿ ನೂರಾರು ಜನ ಓಡಾಡುವ ರಸ್ತೆಯ ಮಧ್ಯದಲ್ಲಿಯೇ ಮದ್ಯದ ...
Read More »ಡಾ. ಸಿ.ಎನ್. ಅಶ್ವತ್ಥನಾರಾಯಣ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ – ಶಿವಮೊಗ್ಗ ಜಿಲ್ಲಾ NSUI
Cnewstv.in / 05.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಾ. ಸಿ.ಎನ್. ಅಶ್ವತ್ಥನಾರಾಯಣ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ – ಶಿವಮೊಗ್ಗ ಜಿಲ್ಲಾ NSUI ಶಿವಮೊಗ್ಗ : ಪಿಎಸ್ಐ ಹುದ್ದೆಗಳ ನೇಮಕದ ಅಕ್ರಮದಲ್ಲಿ ಭಾಗಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ NSUI ವತಿಯಿಂದ ಆಗ್ರಹಿಸಲಾಯಿತು. ರಾಜ್ಯ ಸರ್ಕಾರ ನಡೆಸಿದ 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು ಬೆಳಕಿಗೆ ಬಂದಿದ್ದು, ಇದರಲ್ಲಿ ಉನ್ನತ ಶಿಕ್ಷಣ ...
Read More »ಮ್ಯಾನ್ ಆಫ್ ದಿ ಮ್ಯಾಚ್..
Cnewstv.in / 04.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮ್ಯಾನ್ ಆಫ್ ದಿ ಮ್ಯಾಚ್.. ಮ್ಯಾನ್ ಆಫ್ ದಿ ಮ್ಯಾಚ್’ ಕಥೆ ಅಲ್ಲ ಮಾತುಕತೆಮ್ಯಾನ್ ಆಫ್ ದಿ ಮ್ಯಾಚ್… ಇದು ಕಥೆ ಅಲ್ಲ. ಮಾತುಕತೆ. ಇದರಲ್ಲಿ ಎಲ್ಲವೂ ಇದೆ. ಆದರೆ ಇದು ಶಿಷ್ಟ ಪ್ರಕಾರದ ಸಿನಿಮಾ ಅಲ್ಲ… ಎನ್ನುತ್ತಲೇ ಮಾತಿಗಿಳಿದವರು ನಿರ್ದೇಶಕ ಡಿ. ಸತ್ಯ ಪ್ರಕಾಶ್. ರಾಮಾ ರಾಮಾ ರೇ… ಒಂದಲ್ಲಾ ಎರಡಲ್ಲಾ… ಜಯನಗರ ಫೋರ್ತ್ ಬ್ಲಾಕ್ ಚಿತ್ರಗಳ ನಂತರ ‘ಮ್ಯಾನ್ ಆಫ್ ದಿ ಮ್ಯಾಚ್’ ಪ್ರಯೋಗಕ್ಕಿಳಿದಿದ್ದಾರೆ. ಈ ಚಿತ್ರ ಮೇ ...
Read More »ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ – ವೈ.ಹೆಚ್. ನಾಗರಾಜ್ ಶಿವಮೊಗ್ಗ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೂ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ಗಾಗಿ ಒಂದು ಲಕ್ಷ ರೂ. ಡಿಪಾಜಿಟ್ ನೀಡಿ ಅರ್ಜಿ ಸಲ್ಲಿಸಿದ್ದೆ. ಪಕ್ಷ ಟಿಕೆಟ್ ನೀಡುವ ಭರವಸೆಯಿಂದ ನಾಮಪತ್ರವನ್ನೂ ಸಲ್ಲಿಸಿದ್ದೆ. ಅಗ ನಾಮಪತ್ರವನ್ನ ವಾಪಾಸ್ ಪಡೆಯಲು ಪಕ್ಷದ ...
Read More »ಪಿಎಸ್ಐ ಪರೀಕ್ಷಾ ನೇಮಕ ಹಗರಣ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಎಸ್ಐ ಪರೀಕ್ಷಾ ನೇಮಕ ಹಗರಣ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್ ಶಿವಮೊಗ್ಗ: ಪಿಎಸ್ಐ ನೇಮಕದಲ್ಲಿ ನಡೆದಿರುವ ಭಾರೀ ಭ್ರಷ್ಟಾಚಾರವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್ ಒತ್ತಾಯಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಎಲ್ಲ ರಂಗಗಳಲ್ಲಿಯೂ ಹಬ್ಬಿದೆ. ಅದರಲ್ಲೂ ಸರ್ಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುವಾಗ ಅಕ್ರಮ ಮತ್ತಷ್ಟು ...
Read More »ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಿಎಸ್ ಐ ನೇಮಕ ಹಗರಣ: ನ್ಯಾಯಾಂಗ ತನಿಖೆ ನಡೆಸಬೇಕು: ಸಿದ್ದರಾಮಯ್ಯ ಬೆಂಗಳೂರು: ಪಿಎಸ್ ಐ ವರ್ಗಾವಣೆ ಆರೋಪಿಗಳು ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಸರಕಾರ ಸಾಮಾನ್ಯ ಜನಪೀಡಕ ಸರಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಆರೋಪಿಗಳಾದ ದರ್ಶನ ಗೌಡ ಹಾಗೂ ನಾಗೇಶ್ ಗೌಡ ಸಚಿವ ಅಶ್ವತ್ಥನಾರಾಯಣ ಅವರ ನೆಂಟರು. ಈ ಕಾರಣಕ್ಕಾಗಿ ಅವರನ್ನು ಬಿಟ್ಟುಕಳಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಹಾಯಕ ...
Read More »ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ..
Cnewstv.in / 04.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿಗೆ ಕೊಲೆ ಬೆದರಿಕೆ.. ಶಿವಮೊಗ್ಗ : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನವರ ಪುತ್ರಿ ಡಾ. ರಾಜನಂದಿನಿ ಅವರಿಗೆ ಯುವಕನೊಬ್ಬನ ಕೊಲೆ ಬೆದರಿಕೆ ಹಾಕಿ, ಕಾರು ಚಾಲಕನ ಮೇಲೆ ಹಲ್ಲೆ ಮಾಡಲು ಮುಂದಾದ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಶನ್ ವತಿಯಿಂದ ಸಾಗರ ತಾಲೂಕಿನ ಸುತ್ತಮುತ್ತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ. ಮೇ 2 ರಂದು ಸಾಗರ ತಾಲೂಕಿನ ...
Read More »
C News TV Kannada News Online in cnewstv