Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಲ್ಲಕ್ಕಿ ಉತ್ಸವ : ಬಸವ ಕೇಂದ್ರದಲ್ಲಿ ನಡೆದ ಅದ್ಧೂರಿ ಬಸವ ಜಯಂತಿ ಕಾರ್ಯಕ್ರಮ ಶಿವಮೊಗ್ಗ : ನಗರದ ಬಸವ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಇಂದು ಬೆಳಿಗ್ಗೆ 8 ಗಂಟೆಗೆ ಬಸವ ಜಯಂತಿ ಪ್ರಯುಕ್ತ ವೆಂಕಟೇಶ್ ನಗರದ ಬಸವ ಕೇಂದ್ರದಲ್ಲಿ ಡಾ ಶ್ರೀ ಬಸವ ಮರಳಸಿದ್ದಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬಸವಣ್ಣನವರ ಪುತ್ಥಳಿಯ ಹಾಗೂ ವಚನ ಸಾಹಿತ್ಯದ ಪಲ್ಲಕ್ಕಿ ಉತ್ಸವ ಮಾಡಲಾಯಿತು. ಇದನ್ನು ಒದಿ ...
Read More »Monthly Archives: May 2022
ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು.
Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Cnewstv in ಎಲ್ಲಾ ವೀಕ್ಷಕರಿಗೆ ಪವಿತ್ರ ರಂಜಾನ್ ಶುಭಾಶಯಗಳು. ಶಿವಮೊಗ್ಗ : ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಮದಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ. ಮಾನವಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿತು. ಇದರ ಗೌರವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯನ್ನು ಕಡ್ಡಾಯ ಗೊಳಿಸಲಾಯಿತು. ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕಾಮಾಸಕ್ತಿಯ ಚಟುವಟಿಕೆಗಳನ್ನು ...
Read More »ಬಸವ ಜಯಂತಿಯ ಶುಭಾಶಯಗಳು
Cnewstv.in / 03.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸವ ಜಯಂತಿಯ ಶುಭಾಶಯಗಳು Cnewstv in ಎಲ್ಲಾ ವೀಕ್ಷಕರಿಗೆ ಬಸವ ಜಯಂತಿಯ ಶುಭಾಶಯಗಳು.. ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ...
Read More »ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರದಲ್ಲೇ ಶಿಲಾನ್ಯಾಸ : ಡಾ.ಕೆ.ಸುಧಾಕರ್.
Cnewstv.in / 02.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರದಲ್ಲೇ ಶಿಲಾನ್ಯಾಸ : ಡಾ.ಕೆ.ಸುಧಾಕರ್. ಶಿವಮೊಗ್ಗ : ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಹೇಳಿದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗದ ಆವರಣದಲ್ಲಿ ಇಂದು ಏರ್ಪಡಿಸಲಾಗಿದ್ದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ...
Read More »ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ.
Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ. ಬೆಂಗಳೂರು : ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ ಗಳಲ್ಲಿ ಒಂದಾದ ಅಜಯ್ ದೇವಗನ್ ಅಭಿನಯದ ರನ್ ವೇ 32 ಹಾಗೂ ಟೈಗರ್ ಶ್ರಾಫ್ ಅಭಿನಯದ ಹೋರೋಪಂತಿ ಚಿತ್ರ KGF 2 ಚಿತ್ರದ ಸಮೀಪಕ್ಕೂ ಬರಲಾಗುತ್ತಿಲ್ಲ. ಅಷ್ಟರಮಟ್ಟಿಗೆ KGF 2 ಪೈಪೋಟಿ ನೀಡುತ್ತಿದೆ. KGF ಸಿನಿಮಾ ತೆರೆಕಂಡು ಮೂರು ವಾರಗಳು ಕಳೆದರೂ ಸಹ ...
Read More »ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ.
Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಕ್ಸ್ ಆಫೀಸ್ : KGF 2 ಸಮೀಪಕ್ಕೂ ಬರಲಾಗದ ರನ್ ವೇ 32, ಹೀರೋಪಂತಿ. ಬೆಂಗಳೂರು : ಬಾಲಿವುಡ್ ನ ಬಹು ನಿರೀಕ್ಷಿತ ಸಿನಿಮಾ ಗಳಲ್ಲಿ ಒಂದಾದ ಅಜಯ್ ದೇವಗನ್ ಅಭಿನಯದ ರನ್ ವೇ 32 ಹಾಗೂ ಟೈಗರ್ ಶ್ರಾಫ್ ಅಭಿನಯದ ಹೋರೋಪಂತಿ ಚಿತ್ರ KGF 2 ಚಿತ್ರದ ಸಮೀಪಕ್ಕೂ ಬರಲಾಗುತ್ತಿಲ್ಲ. ಅಷ್ಟರಮಟ್ಟಿಗೆ KGF 2 ಪೈಪೋಟಿ ನೀಡುತ್ತಿದೆ. KGF ಸಿನಿಮಾ ತೆರೆಕಂಡು ಮೂರು ವಾರಗಳು ಕಳೆದರೂ ಸಹ ...
Read More »ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು.
Cnewstv.in / 02.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು. ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಕಾರೊಂದು ಡಿವೈಡರ್ ಗೆ ಗುದ್ದಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸವಳಂಗ ರಸ್ತೆ ಸುಶೋಧ ಆಸ್ಪತ್ರೆಯ ಎದುರು ಟಯರ್ ಪಂಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಡಿವೈಡರ್ ಗೆ ಗುದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನು ಒದಿ : ...
Read More »ರಾಜಧಾನಿಯಲ್ಲಿ ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ..
Cnewstv.in / 02.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಧಾನಿಯಲ್ಲಿ ಮತ್ತೆರಡು ದಿನ ಮಳೆಯಾಗುವ ಸಾಧ್ಯತೆ.. ಬೆಂಗಳೂರು : ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮತ್ತೊಂದೆಡೆ ಭಾರಿ ಮಳೆ ರಾಜಧಾನಿಯಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ನಿನ್ನೆ ಸಂಜೆ ಎರಡು ಗಂಟೆ ಸುರಿದ ಭಾರೀ ಮಳೆಗೆ ರಾಜಧಾನಿ ನಗರ ತತ್ತರಿಸಿದೆ. ಜೆಸಿ ರಸ್ತೆ, ಚಂದ್ರ ಲೇಔಟ್ ಬನ್ನೇರುಘಟ್ಟ ರಸ್ತೆ, ಕೋರಮಂಗಲಣ ಜಯಮಹಲ್ ರಸ್ತೆ ಸೇರಿದಂತೆ ದಕ್ಷಿಣ ಬೆಂಗಳೂರಿನ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಮರಗಳು, ವಿದ್ಯುತ್ ...
Read More »ಲ್ಯಾಂಡ್ ಆಗುತ್ತಿದ್ದ ಸಮಯದಲ್ಲಿ ಬಿರುಗಾಳಿಗೆ ಸಿಲುಕಿದ ವಿಮಾನ..
Cnewstv.in / 02.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲ್ಯಾಂಡ್ ಆಗುತ್ತಿದ್ದ ಸಮಯದಲ್ಲಿ ಬಿರುಗಾಳಿಗೆ ಸಿಲುಕಿದ ವಿಮಾನ.. ನವದೆಹಲಿ : ಅಂಡಾಲ್ ವಿಮಾನನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ಭಾರೀ ಬಿರುಗಾಳಿಗೆ ಸಿಕ್ಕಿ ಅಲುಗಾಡಲು ಆರಂಭಿಸಿದೆ ಇದರಿಂದಾಗಿ ಕ್ಯಾಬಿನ್ ಲಗೇಜ್ ಗಳು ಪ್ರಯಾಣಿಕರ ಮೇಲೆ ಬಿದ್ದು 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ಮರಳಿದ್ದಾರೆ. ವಿಮಾನ ಚಂಡಮಾರುತಕ್ಕೆ ಹೇಗೆ ಸಿಲುಕಿತು ...
Read More »ವಾರ್ಷಿಕ ಬ್ರಹ್ಮಕಲಶೋತ್ಸವ ಮತ್ತು ಅನಂತ ಯಜ್ಞಶಾಲೆ ಉದ್ಘಾಟನೆ.
Cnewstv.in / 02.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾರ್ಷಿಕ ಬ್ರಹ್ಮಕಲಶೋತ್ಸವ ಮತ್ತು ಅನಂತ ಯಜ್ಞಶಾಲೆ ಉದ್ಘಾಟನೆ. ಶಿವಮೊಗ್ಗ : ನಗರದ ಏಕೈಕ ನಾಗನ ಕ್ಷೇತ್ರವಾದ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ 5 ರಿಂದ ಮೇ 7 ರ ತನಕ ದೇವಸ್ಥಾನದ “13ನೇ ವಾರ್ಷಿಕ ಬ್ರಹ್ಮಕಲಶೋತ್ಸವ” ಹಾಗೂ ದೇವಸ್ಥಾನದ ಆವರಣದಲ್ಲಿ ನಿರ್ಮಾಣವಾದ ಅನಂತ ಯಜ್ಞಶಾಲೆಯ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಶ್ರೀ ನಾಗ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ತಿಳಿಸಲಾಯಿತು. ಷಷ್ಠಿಯ ದಿವಸ ಬೆಳಿಗ್ಗೆ 9.00 ರಿಂದ ...
Read More »
C News TV Kannada News Online in cnewstv