Breaking News

Monthly Archives: May 2022

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್

Cnewstv.in / 26.05.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್ ಶಿವಮೊಗ್ಗ : ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ನಗರದಲ್ಲಿ ಕಾಲುವೆಗಳು, ಚರಂಡಿಗಳಲ್ಲಿ ತುಂಬಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು. ಇದೇ ರೀತಿ ನೀರು ಸರಾಗವಾಗಿ ಹರಿದುಹೋಗಲು ಅಡ್ಡಿಯಾಗುವ ಅಡೆತಡೆಗಳನ್ನು ನಿವಾರಿಸಬೇಕು. ಇತ್ತೀಚಿನ ಅತಿವೃಷ್ಟಿಯಿಂದ ...

Read More »

ಕಾಶ್ಮೀರ : ಲಷ್ಕರ್-ಎ-ತೊಯ್ಬಾ ಉಗ್ರರ ದಾಳಿ, ನಟಿ ಸಾವು.

Cnewstv.in / 26.05.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಶ್ಮೀರ : ಲಷ್ಕರ್-ಎ-ತೊಯ್ಬಾ ಉಗ್ರರ ದಾಳಿ, ನಟಿ ಸಾವು. ಶ್ರೀನಗರ : ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರರು ದಾಳಿ ನಡೆಸಿದ್ದು, ನಟಿ ಸಾವನ್ನಪ್ಪಿದ್ದು, 10 ವರ್ಷದ ಬಾಲಕ ಗಾಯಗೊಂಡಿದ್ದಾನೆ. ರಾತ್ರಿ‌ 8 ಗಂಟೆ ಸಮಯಕ್ಕೆ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಅಮ್ರೀನ್ ಭಟ್ ಎಂಬ ನಟಿ ಮನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.‌ ಈ ವೇಳೆ ಗಾಯಗೊಂಡಿದ್ದ ನಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಆಕೆ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.‌ 35 ವರ್ಷದ ...

Read More »

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ.‌ ಘಟನೆ ಮರೆಯುವ ಮುನ್ನವೇ ಇಂದು ರೈಫಲ್ ಹಿಡಿದು ಶಾಲೆಗೆ ಬಂದ ಮತ್ತೊಬ್ಬ ವಿದ್ಯಾರ್ಥಿ

Cnewstv.in / 26.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ.‌ ಘಟನೆ ಮರೆಯುವ ಮುನ್ನವೇ ಇಂದು ರೈಫಲ್ ಹಿಡಿದು ಶಾಲೆಗೆ ಬಂದ ಮತ್ತೊಬ್ಬ ವಿದ್ಯಾರ್ಥಿ. ಟೆಕ್ಸಾಸ್ : ನೆನ್ನೆ ಅಮೆರಿಕಾದ ಟೆಕ್ಸಾಸ್ ನ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿ ಇಡೀ ಅಮೇರಿಕಾ ನಗರವನ್ನೇ ಬೆಚ್ಚಿಬೀಳಿಸಿದೆ. ಇದೇ ಬೆನ್ನಲ್ಲಿ ಇಂದು ಮತ್ತೋರ್ವ ವಿದ್ಯಾರ್ಥಿ ಶಾಲೆಗೆ ರೈಫಲ್ ಹಿಡಿದು ಬಂದಿದ್ದಾರೆ. ಕ್ಲಿಯರ್ ಬ್ರೂಕ್ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಕ್ಯಾಂಪಸ್ ಗೆ ಲೈಫಲ್ ತೆಗೆದುಕೊಂಡು ಹೋಗಿದ್ದಾನೆ ಇದನ್ನು ...

Read More »

ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅವಕಾಶ, ನೇರ ಸಂದರ್ಶನ.

Cnewstv.in / 26.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅವಕಾಶ, ನೇರ ಸಂದರ್ಶನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ...

Read More »

ಪರವಾನಗಿ ಇಲ್ಲದ ಹಳೆಯ ನಾಡ ಬಂದುಕುಗಳನ್ನು ಇಟ್ಟುಕೊಂಡ ಆರೋಪಿ ಬಂಧನ..

Cnewstv.in / 26.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರವಾನಗಿ ಇಲ್ಲದ ಹಳೆಯ ನಾಡ ಬಂದುಕುಗಳನ್ನು ಇಟ್ಟುಕೊಂಡ ಆರೋಪಿ ಬಂಧನ.. ಶಿವಮೊಗ್ಗ : ಪರವಾನಗಿ ಇಲ್ಲದ ಹಳೆಯ ನಾಡ ಬಂದೂಕುಗಳನ್ನು ಕ್ರಮವಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಲಾಕ್ಷಪ್ಪ (47) ಎಂಬ ವ್ಯಕ್ತಿಯು ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ತಮ್ಮ ಮನೆಯಲ್ಲಿ ಪರವಾನಗಿ ಇಲ್ಲದ ಹಳೆಯ ನಾಡ ಬಂದುಕುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ದುರಸ್ತಿ ಮಾಡಿಕೊಡುತ್ತಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ...

Read More »

ಟೆಕ್ಸಾಸ್‌ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ 18 ವರ್ಷದ ಯುವಕ. 19 ಮಕ್ಕಳ ಹತ್ಯೆ..

Cnewstv.in / 25.05.2022 / ಟಿಕ್ಸಾಸ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟೆಕ್ಸಾಸ್‌ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ 18 ವರ್ಷದ ಯುವಕ. 19 ಮಕ್ಕಳ ಹತ್ಯೆ.. ಟೆಕ್ಸಾಸ್ : ಅಮೇರಿಕಾದ ಟೆಕ್ಸಾಸ್ ನ ಪ್ರಾಥಮಿಕ ಶಾಲೆಯಲ್ಲಿ 18 ವರ್ಷದ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಈ ಘಟನೆ ಇಡೀ ಟೆಕ್ಸಾಸ್ ನಗರವನ್ನೇ ಬೆಚ್ಚಿಬೀಳಿಸಿದೆ. ಸಾಲ್ವಡೋರ್ ರಾಮೊಸ್ ಎಂಬ 18 ವರ್ಷದ ಯುವಕ ಪ್ರಾರ್ಥಮಿಕ ಶಾಲೆಗೆ ನುಗಿ ಮನಬಂದಂತೆ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ 19 ಮಕ್ಕಳು, ಶಿಕ್ಷಕರು ಸೇರಿದಂತೆ ಒಟ್ಟು ...

Read More »

ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬೀದಿಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೇಬಿಸಬೇಡಿ.

Cnewstv.in / 25.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬೀದಿಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೇಬಿಸಬೇಡಿ. ಶಿವಮೊಗ್ಗ : ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಒಕ್ಕಲೇಬಿಸಬೇಡಿ ಎಂದು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಗುಹಾಹಟಿಯ ಸಿಕ್ಸ್ ಮೈಲ್ ನ 150 ವ್ಯಾಪಾರಿಗಳನ್ನು ಮೈ11 ರಂದು ಹೊರಹಾಕಿ, ಬುಲ್ಲೋಜರ್ ಗಳನ್ನು ತಂದು ಗಾಡಿಗಳನ್ನು ನೆಲಸಮ ಮಾಡಿರುವ ದೃಶ್ಯ ಮಾಧ್ಯಮದಲ್ಲಿ ಕಂಡಿರುತ್ತೇವೆ. ...

Read More »

ಜಿ.ಪಂ, ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡುವು..

Cnewstv.in / 25.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿ.ಪಂ, ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡುವು.. ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸುಪ್ರೀಂ ಕೋರ್ಟ್‌ ಎಂಟು ವಾರಗಳ ಗಡುವು ನೀಡಿದ ಬೆನ್ನಲ್ಲೇ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್‌ 12 ವಾರಗಳ ಗಡುವು ವಿಧಿಸಿದೆ. ಈ ಗಡುವು ಮೀರಿ ಹೆಚ್ಚಿನ ಕಾಲಾವಕಾಶ ಕೇಳದಂತೆಯೂ ರಾಜ್ಯ ಸರಕಾರಕ್ಕೆ ತಾಕೀತು ...

Read More »

ಉಚಿತ/ರಿಯಾಯಿತಿ ಬಸ್‍ಪಾಸ್ ವಿತರಣೆಗೆ ಅರ್ಜಿ ಆಹ್ವಾನ.

Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಚಿತ/ರಿಯಾಯಿತಿ ಬಸ್‍ಪಾಸ್ ವಿತರಣೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ 2022-23 ನೇ ಸಾಲಿನ ‘ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್’ಗಳನ್ನು ಸೇವಾಸಿಂಧು ಪೋರ್ಟಲ್(ಆನ್‍ಲೈನ್)ನಲ್ಲಿ ವಿತರಿಸಲು ಮೇ 23 ರಿಂದ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳನ್ನು ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ. ಜೊತೆಗೆ ಭೌತಿಕವಾಗಿ ಬಸ್‍ಪಾಸ್‍ಗಳನ್ನು ಪಡೆಯಲು ಬಂದಾಗ ಮೂಲ ದಾಖಲೆಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ ಪಾಸ್‍ಗಳನ್ನು ಪಡೆಯಬೇಕು. ಸೇವಾಸಿಂಧು ...

Read More »

ಸುಂದರವಾದ ನಗರವನ್ನು ಹಾಳುಗೆಡವಿದ ಕೀರ್ತಿ ಬಿಜೆಪಿ ಶಾಸಕರಿಗೆ, ನಾಯಕರಿಗೆ ಸಲ್ಲುತ್ತದೆ. ಕುವೆಂಪು ರಸ್ತೆ ಬಂದ್ ಮಾಡಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ.

Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸುಂದರವಾದ ನಗರವನ್ನು ಹಾಳುಗೆಡವಿದ ಕೀರ್ತಿ ಬಿಜೆಪಿ ಶಾಸಕರಿಗೆ, ನಾಯಕರಿಗೆ ಸಲ್ಲುತ್ತದೆ. ಕುವೆಂಪು ರಸ್ತೆ ಬಂದ್ ಮಾಡಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ. ಶಿವಮೊಗ್ಗ : ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಸುಂದರವಾದ ನಗರವನ್ನು ಹಾಳುಗೆಡವಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ, ಶಾಸಕರಿಗೆ, ನಾಯಕರಿಗೆ ಸಲ್ಲುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಇಂದು ನಗರದ ಕುವೆಂಪು ರಸ್ತೆ ಬಂದ್ ಮಾಡಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು. ...

Read More »