Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮೇ 25 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರ ಭಾಗದ ಎಂ.ಆರ್.ಎಸ್. ಶಿವಮೊಗ್ಗದಲ್ಲಿ ತುರ್ತಾಗಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ನಗರ ವ್ಯಾಪ್ತಿಯ ನೆಹರೂ ಕ್ರೀಡಾಂಗಣ ಸಮೀಪ, ಜಯನಗರ, ದುರ್ಗಿಗುಡಿ, ಬಿ.ಹೆಚ್.ರಸ್ತೆ, ತಿಲಕ್ನಗರ, ಪಾರ್ಕ್ ಬಡಾವಣೆ, ಶಂಕರಮಠ ರಸ್ತೆ, ವಿದ್ಯಾನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಗಣಪತಿ ಲೇಔಟ್, ಚಿಕ್ಕಲ್, ವೆಂಕಟೇಶ್ವರನಗರ, ...
Read More »Monthly Archives: May 2022
ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್.
Cnewstv.in / 24.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್. ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ್ದ ಬಿಜೆಪಿ ಪಕ್ಷದ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿದೆ. ಪರಿಷತ್ ಅಭ್ಯರ್ಥಿಗಳಾಗಿ ಲಿಂಗರಾಜು ಪಾಟೀಲ್, ಛಲವಾದಿ ನಾರಾಯಣಸ್ವಾಮಿ, ಮಂಜುಳಾ ಹಾಗೂ ಕೇಶವಪ್ರಸಾದ್ ಬಹುತೇಕ ಅಂತಿಮ ಎಂದು ಹೇಳಲಾಗುತ್ತಿತ್ತು. ಆದರೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್ ಅವರಿಗೆ ಟಿಕೆಟ್ ...
Read More »ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್..
Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್.. ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು, ಬಿಜೆಪಿ ಪಕ್ಷ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲನೇದಾಗಿ ಕೇಳಿಬರುತ್ತಿದ್ದ ಹೆಸರು ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ರವರದು, ಆದರೆ ಈ ಬಾರಿ ಅವರಿಗೆ ಟಿಕೆಟ್ ತಪ್ಪದೆ. ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದ ಹೆಸರುಗಳಲ್ಲಿ ಟಿಕೆಟ್ ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ...
Read More »ನಾಲ್ಕು ಮಕ್ಕಳಿಗೆ ಜನ್ಮ ನೀಡಿದ 22 ವರ್ಷದ ಮಹಾತಾಯಿ..
Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಲ್ಕು ಮಕ್ಕಳಿಗೆ ಜನ್ಮ ನೀಡಿದ 22 ವರ್ಷದ ಮಹಾತಾಯಿ.. ಶಿವಮೊಗ್ಗ : 22 ವರ್ಷದ ಮಹಿಳೆಯೊಬ್ಬಳು 4 ಮಕ್ಕಳಿಗೆ ಒಂದೇ ಹೆರಿಗೆಯಲ್ಲಿ ಜನ್ಮ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಎರಡು ಗಂಡು, ಎರಡು ಹೆಣ್ಣು ಮಗುವಿಗೆ ಸಿ-ಸೆಕ್ಷನ್ ಮೂಲಕ ಜನ್ಮ ನೀಡಿದ್ದು, ನಾಲ್ಕು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ. ಮಕ್ಕಳು 1.1 kg, 1.2 kg, 1.3 kg, 1.8 kg ತೂಕ ...
Read More »ಮಳೆಯ ಹಾನಿ ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ನಾರಾಯಣ ಗೌಡ
Cnewstv.in / 23.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯ ಹಾನಿ ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ನಾರಾಯಣ ಗೌಡ ಶಿವಮೊಗ್ಗ : ಸಧ್ಯದಲ್ಲೇ ಆರಂಭವಾಗಲಿರುವ ಮುಂಗಾರು ಅವಧಿಯಲ್ಲಿ ಮಳೆಯ ಹಾನಿಯನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಈಗಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿನ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಪರಿಶೀಲನಾ ಸಭೆ ನಡೆಸಿದರು. ಕೆರೆಗಳ ಏರಿ ದುರ್ಬಲವಾಗಿರುವುದನ್ನು ಗುರುತಿಸಿ ತುರ್ತು ...
Read More »ಉಸ್ತುವಾರಿ ಸಚಿವರ ಭೇಟಿ : ರಸ್ತೆ ಮಧ್ಯೆ ಕಾಂಗ್ರೆಸ್-ಬಿಜೆಪಿ ಕಾರ್ಪೋರೇಟರ್ ಗಳ ವಾಗ್ವಾದ.
Cnewstv.in / 23.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉಸ್ತುವಾರಿ ಸಚಿವರ ಭೇಟಿ : ರಸ್ತೆ ಮಧ್ಯೆ ಕಾಂಗ್ರೆಸ್-ಬಿಜೆಪಿ ಕಾರ್ಪೋರೇಟರ್ ಗಳ ವಾಗ್ವಾದ. ಶಿವಮೊಗ್ಗ : ಬಾರಿ ಮಳೆಯಿಂದ ಉಂಟಾದ ಹಾನಿಯನ್ನು ವೀಕ್ಷಿಸಲು ಶಿವಮೊಗ್ಗ ಉಸ್ತುವಾರಿ ಸಚಿವರಾದ ನಾರಾಯಣಗೌಡರು ಆಗಮಿಸಿದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಪೊರೇಟರ್ ಗಳ ನಡುವೆ ರಸ್ತೆ ಮಧ್ಯದಲ್ಲೇ ವಾಗ್ವಾದ ವಾಗಿದೆ. ಮಳೆ ನಿಂತ ಮೇಲೆ ಉಸ್ತುವಾರಿ ಸಚಿವರಾದ ನಾರಾಯಣಗೌಡರು ನಗರಕ್ಕೆ ಭೇಟಿ ನೀಡಿ ಪಾಲಿಕೆ ಸದಸ್ಯರ ಹಾಗೂ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ ಈವೆಲೆ ...
Read More »ಜಿಲ್ಲಾಧಿಕಾರಿಗಳಿಂದ ಮನೆ-ರಸ್ತೆಗಳಿಗೆ ನುಗ್ಗಿದ ನೀರಿನ ಪರಿಶೀಲನೆ : ಪರಿಹಾರ ಕಾರ್ಯ.
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಧಿಕಾರಿಗಳಿಂದ ಮನೆ-ರಸ್ತೆಗಳಿಗೆ ನುಗ್ಗಿದ ನೀರಿನ ಪರಿಶೀಲನೆ : ಪರಿಹಾರ ಕಾರ್ಯ. ಶಿವಮೊಗ್ಗ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ತಹಶೀಲ್ದಾರ್, ಕರ್ನಾಟಕ ನೀರಾವರಿ ನಿಗಮ ಮತ್ತು ಇತರೆ ಅಧಿಕಾರಿಗಳೊಂದಿಗೆ ಇಂದು ಮಳೆಯಿಂದ ಹಾನಿಗೀಡಾದ ಕೆಳಕಂಡ ಪ್ರದೇಶಗಳಿಗೆ ತೆರಳಿ, ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಗುರುಪುರ ಸಮೀಪದ ಶಾಂತಮ್ಮ ಲೇಔಟ್ ಹಾಗೂ ಹೊಳೆಹೊನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಿಂಗ್ರಸ್ತೆ ಸಮೀಪದ ರಸ್ತೆ ಮತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವ ಕಾರಣ ...
Read More »ಮಿನಿ ಒಲಂಪಿಕ್ ನಲ್ಲಿ ಚಿನ್ನ ಹಾಗೂ ಕಂಚಿನ ಪದಕ ಪಡೆದ ಏಕಲವ್ಯ ಜೂಡೋ ಕ್ಲಬ್ ವಿದ್ಯಾರ್ಥಿಗಳು..
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಿನಿ ಒಲಂಪಿಕ್ ನಲ್ಲಿ ಚಿನ್ನ ಹಾಗೂ ಕಂಚಿನ ಪದಕ ಪಡೆದ ಏಕಲವ್ಯ ಜೂಡೋ ಕ್ಲಬ್ ವಿದ್ಯಾರ್ಥಿಗಳು.. ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಏಕಲವ್ಯನ ಜೂಡೋ ಕ್ಲಬ್ ನಾ ವಿದ್ಯಾರ್ಥಿಗಳು ಪದಕ ಪಡೆದಿದ್ದಾರೆ. ಮಿನಿ ಒಲಂಪಿಕ್ ನಲ್ಲಿ ಕರ್ನಾಟಕ ರಾಜ್ಯದ ಎಂಟು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಆಗಿದ್ದು ಅದರಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಏಕಲವ್ಯ ಜೂಡೋ ಕ್ಲಬ್ ವಿದ್ಯಾರ್ಥಿಗಳು 4 ...
Read More »ಜನರ ಜೀವ ಹಾಗೂ ಜೀವನವನ್ನು ಉಳಿಸಬೇಕು : ಹೆಚ್. ಪಿ.ಗಿರೀಶ್.
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಜೀವ ಹಾಗೂ ಜೀವನವನ್ನು ಉಳಿಸಬೇಕು : ಹೆಚ್. ಪಿ.ಗಿರೀಶ್. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಶಿವಮೊಗ್ಗ ನಗರದಲ್ಲಿ ಮಳೆಯಿಂದ ಆದಂತಹ ಅವಾಂತರಗಳಿಗೆ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಪಿ ಗಿರೀಶ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಗಾರು ಮಳೆಗೂ ಮುನ್ನವೇ ಎರಡು ದಿನ ಸುರಿದ ಮಳೆಗೆ ಶಿವಮೊಗ್ಗ ನಗರದ ಜನ ತತ್ತರಿಸಿದ್ದಾರೆ. ಸ್ಮಾರ್ಟ್ ಸಿಟಿ ವತಿಯಿಂದ ಮಾಡಿದಂತಹ ...
Read More »ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ.
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ. ಶಿವಮೊಗ್ಗ : ನಗರದಲ್ಲಿ ಭಾರಿ ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ ಮಾಡಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಮಾರ್ಟ್ ಸಿಟಿ ,ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಚರ್ಚಿಸಿ ನಗರದ ಜನತೆಗೆ ಈ ರೀತಿ ತೊಂದರೆಯಾಗದಂತೆ ಸಮಸ್ಯೆಗೆ ಶಾಶ್ವತ ಪರಿಹಾರ ಶೀಘ್ರವಾಗಿ ನೀಡಬೇಕೆಂದರು. ಇಂದು ...
Read More »
C News TV Kannada News Online in cnewstv