Cnewstv.in / 18.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಲಕನ ಎಡವಟ್ಟು, ಕೊಲ್ಲೂರಿಗೆ ಹೊರಟ ಯಾತ್ರಾರ್ಥಿಗಳು ತಲುಪಿದ್ದು ಗೋವಾ ಬೀಚ್.. ಬೆಂಗಳೂರು : ಚಾಲಕನ ಎಡವಟ್ಟಿನಿಂದ ಕೊಲ್ಲೂರಿಗೆ ಹೊರಟವರು ಗೋವಾ ಬೀಚ್ ತಲುಪಿದ ಘಟನೆ ನಡೆದಿದೆ. ಹೌದು ಚಾಲಕನ ಸಣ್ಣ ಎಡವಟ್ಟಿನಿಂದಾಗಿ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನವನ್ನು ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ಬೀಚ್ ತಲುಪಿದ್ದಾರೆ. ಮೇ 15ರಂದು ತಿರುವನಂತಪುರಂ ನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೂಲಕ ಹೊರಟಿದ್ದಾರೆ. ಎರ್ನಾಕುಲಂ ವರೆಗೆ ...
Read More »Monthly Archives: May 2022
`ಡಯಾಬಿಟಿಸ್ ರಿವರ್ಸಲ್’ ಜಾಗತಿಕ ಟ್ರೆಂಡ್ ಈಗ ಶಿವಮೊಗ್ಗದಲ್ಲಿ…
Cnewstv.in / 18.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. `ಡಯಾಬಿಟಿಸ್ ರಿವರ್ಸಲ್’ ಜಾಗತಿಕ ಟ್ರೆಂಡ್ ಈಗ ಶಿವಮೊಗ್ಗದಲ್ಲಿ… ಶಿವಮೊಗ್ಗ : ಜಗತ್ತನ್ನು ಕಾಡುತ್ತಿರುವ ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುವ ಮಧುಮೇಹವನ್ನು ಸಂಪೂರ್ಣ ನಿರ್ಮೂಲನ ಮಾಡಲು ಸಾಧ್ಯವಿಲ್ಲ. ಆದರೆ, ನಿಯಂತ್ರಣದಲ್ಲಿ ಇಡಬಹುದು ಎಂಬುದು ಇದೂವರೆಗಿನ ನಂಬಿಕೆಯಾಗಿತ್ತು. ಮಧುಮೇಹ ನಿಯಂತ್ರಣದಲ್ಲಿದ್ದರೂ ದೇಹದ ಮೇಲೆ ಆಗುವ ಸೈಡ್ ಎಫೆಕ್ಟ್ ಗಳ ತಪ್ಪಿಸುವುದು ಕಷ್ಟಕರವಾಗಿತ್ತು. ಜೊತೆ ಮಧುಮೇಹಿಗಳು ಔಷಧೋಪಚಾರದಲ್ಲೇ ಇಡೀ ಜೀವನ ಕಳೆಯಬೇಕಿತ್ತು. ಇಂಥ ಮಾರಕ ಮಧುಮೇಹದ ವಿರುದ್ಧದ ಹೋರಾಟದಲ್ಲಿ ಮೈಲಿಗಲ್ಲಾಗಿರುವುದು `ಡಯಾಬಿಟಿಸ್ ರಿವರ್ಸಲ್’ ...
Read More »ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ.
Cnewstv.in / 17.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನವಾಪಿ ಮಸೀದಿ ಪ್ರಕರಣ: ‘ಶಿವಲಿಂಗ’ ಪತ್ತೆಯಾದ ಪ್ರದೇಶ ಸೀಲ್ ಮಾಡಿ, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ. ನವದೆಹಲಿ : ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಸಣ್ಣ ಕೊಳದ ಸುತ್ತಲಿನ ಪ್ರದೇಶದಲ್ಲಿ ಶಿವಲಿಂಗವೊಂದು ಪತ್ತೆಯಾಗಿದ್ದು, ಅದರ ಸುತ್ತ ಮುತ್ತಲಿನ ಪ್ರದೇಶವನ್ನು ಮುಚ್ಚುವಂತೆ ವಾರಣಾಸಿ ನ್ಯಾಯಾಲಯ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಮೊಘಲ್ ಚಕ್ರವರ್ತಿ ಔರಂಗಜೇಬನು ಮಸೀದಿಯನ್ನು ನಿರ್ಮಿಸಲು ಮೂಲ ಕಾಶಿ ವಿಶ್ವನಾಥ ದೇವಾಲಯವನ್ನು ಕೆಡವಿದ್ದನು ...
Read More »ಬೆಳ್ಳೂರು ಗ್ರಾ.ಪಂ ಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.
Cnewstv.in / 17.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳೂರು ಗ್ರಾ.ಪಂ ಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ. ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಎಂಬ ಹೊಸ ಪರಕಲ್ಪನೆಯೊಂದಿಗೆ ಪ್ರತಿ 3ನೇ ಶನಿವಾರದಂದು ಗ್ರಾಮ ಭೇಟಿ ನೀಡಿ ವಾಸ್ತವ್ಯ ಹೂಡುವ ಬಗೆಗಿನ ಸರ್ಕಾರದ ನಿರ್ದೇಶನದಂತೆ ಮೇ 21 ರಂದು ಬೆಳಿಗ್ಗೆ 11 ಗಂಟೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬೆಳ್ಳೂರು ಗ್ರಾಮ ಪಂಚಾಯ್ತಿಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ, ...
Read More »ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ..
Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪರೆಡ್ಡಿ.. ಬೆಂಗಳೂರು : ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕಮಲ್ ಪಂತ್ ವರ್ಗಾವಣೆ ಸುದ್ದಿ ಕೇಳಿಬರುತ್ತಿತ್ತು ಇಂದು ಅದಕ್ಕೆ ಬ್ರೇಕ್ ಬಿದ್ದಿದೆ. ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿ ಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿದ್ದ ಸಿ.ಹೆಚ್ ಪ್ರತಾಪರೆಡ್ಡಿಯವರನ್ನು ನೇಮಕಮಾಡಲಾಗಿದೆ. 1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ...
Read More »ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ರೆಡ್ ಅಲರ್ಟ್..
Cnewstv.in / 17.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿ ಭಾಗಗಳಲ್ಲಿ ರೆಡ್ ಅಲರ್ಟ್.. ಬೆಂಗಳೂರು : ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.. ಅರಬ್ಬೀ ಸಮುದ್ರದಿಂದ ಪಶ್ಚಿಮ ಕರಾವಳಿಗೆ ತೇವಾಂಶ ತುಂಬಿದ ಗಾಳಿಯು ವೇಗವಾಗಿ ಬೀಸುತ್ತಿರುವುದು ರಾಜ್ಯದಲ್ಲಿ 4 ರಿಂದ 5 ದಿನಗಳಲ್ಲಿ ಬಾರಿ ಮಳೆಯಾಗಲಿದೆ. ಮೇ 17 ಮತ್ತು 19ರಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದ್ದು ...
Read More »ಕನ್ನಡ ಸಿನಿಮಾ ಹಿಸ್ಟರಿಯಲ್ಲಿ ವಿಭಿನ್ನ ದಾಖಲೆಗೆ ಮುಂದಾಗಿರುವ 777 ಚಾರ್ಲಿ
Cnewstv.in / 16.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕನ್ನಡ ಸಿನಿಮಾ ಹಿಸ್ಟರಿಯಲ್ಲಿ ವಿಭಿನ್ನ ದಾಖಲೆಗೆ ಮುಂದಾಗಿರುವ 777 ಚಾರ್ಲಿ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿ ಯಾವಾಗ ರಿಲೀಸ್ ಅಗತ್ತೆ ಅಂತ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಇಂದು ಬೆಳಿಗ್ಗೆ 777 ಚಾರ್ಲಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಎಲ್ಲರ ಗಮನವನ್ನು ಸೆಳೆದಿದ್ದು, ಸಿನಿಮಾದ ಮೇಲೆ ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ. ಪರಭಾಷಾ ನಟನಟಿಯರು ಕೂಡ 777 ಚಾರ್ಲಿ ಟ್ರೈಲರ್ ಅನ್ನು ತಮ್ಮ ಸಾಮಾಜಿಕ ಜಾಲಾತಾಣ ಖಾತೆಯಲ್ಲಿ ಶೇರ್ ಮಾಡಿದ್ದಾರೆ ...
Read More »ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಡಾ.ಸೆಲ್ವಮಣಿ.
Cnewstv.in / 16.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಡಾ.ಸೆಲ್ವಮಣಿ. ಶಿವಮೊಗ್ಗ : ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಮುಂಗಾರು ಎದುರಿಸಲು ಕೈಗೊಳ್ಳುವ ಕ್ರಮಗಳ ಕುರಿತು ಕಾರ್ಯ ಯೋಜನೆಯನ್ನು ವಾರದ ಒಳಗಾಗಿ ಸಲ್ಲಿಸುವಂತೆ ಅವರು ...
Read More »ಬುದ್ಧ ಪೂರ್ಣಿಮೆ ವಿಶೇಷ…
Cnewstv.in / 16.05.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬುದ್ಧ ಪೂರ್ಣಿಮೆ ವಿಶೇಷ… ವೈಶಾಖ ಮಾಸದ ಹುಣ್ಣಿಮೆಯ ದಿನಾಂಕದಂದು ಭಗವಾನ್ ಗೌತಮ ಬುದ್ಧನ (Buddha) ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಈ ದಿನದಂದು ಭಗವಾನ್ ಬುದ್ಧನಿಗೂ ಜ್ಞಾನೋದಯವಾಯಿತು ಎಂದು ಹೇಳಲಾಗುತ್ತದೆ. ಇಂದು ಬುದ್ದ ಜಯಂತಿ. ಅನೇಕ ದೇಶಗಳಲ್ಲಿ ಬುದ್ಧ ಪೂರ್ಣಿಮೆಯನ್ನು ಆಚರಿಸುವ ವಿಭಿನ್ನ ವಿಧಾನಗಳಿವೆ. ಹಿಂದೂ ಧರ್ಮ ಮತ್ತು ಬೌದ್ಧ ಧರ್ಮದ ಅನುಯಾಯಿಗಳು ಗೌತಮ ಬುದ್ಧನ ಜನ್ಮದಿನ ಆಚರಿಸಲಾಗುತ್ತದೆ. ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ...
Read More »ಕಾರು ಡಿಕ್ಕಿಯಾಗಿ 7 ಎಮ್ಮೆಗಳ ಸಾವು..
Cnewstv.in / 16.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರು ಡಿಕ್ಕಿಯಾಗಿ 7 ಎಮ್ಮೆಗಳ ಸಾವು.. ಶಿವಮೊಗ್ಗ : ಕಾರೊಂದು ಡಿಕ್ಕಿಯಾಗಿ 7 ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನೆನ್ನೆ ರಾತ್ರಿ ಬ್ರೀಜಾ ಕಾರೊಂದು ಶಿವಮೊಗ್ಗದಿಂದ ಆಯನೂರಿನ ಕಡೆಗೆ ಹೋಗುತ್ತಿದ್ದಾಗ ಗಾಡಿಕೊಪ್ಪದ ತುಂಗಾ ಚಾನಲ್ ಹತ್ತಿರ ಎಮ್ಮೆಗಳಿಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಸ್ಥಳದಲ್ಲೇ 7 ಎಮ್ಮೆಗಳು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಎಮ್ಮೆಗಳ ಗುಂಪು ರಸ್ತೆ ಮಧ್ಯದಲ್ಲಿ ಇರುವುದನ್ನು ಗಮನಿಸದೆ ಈ ಅಪಘಾತ ಸಂಭವಿಸಿದೆ. ಸಂಚಾರಿ ...
Read More »
C News TV Kannada News Online in cnewstv