Cnewstv.in / 12.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. BSNL : ಎಫ್ಟಿಟಿಹೆಚ್ ಕೇಸ್ ನಿರ್ವಹಣೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗದಲ್ಲಿನ ಬಿಎಸ್ಎನ್ಎಲ್ ಸಂಪರ್ಕಗಳ ಎಫ್ಟಿಟಿಹೆಚ್ ಕೇಸ್ -5 ನಿರ್ವಹಿಸಲು ಆಸಕ್ತಿವುಳ್ಳ ಒಎಫ್ಸಿ ನಿರ್ವಹಣೆ/ಎಫ್ಟಿಟಿಹೆಚ್ ವ್ಯವಹಾರ ಅನುಭವವುಳ್ಳ ಮಾರಾಟಗಾರರು ಅರ್ಜಿ ಸಲ್ಲಿಸಬಹುದು. EOI ಬಿಡ್ ದಾಖಲೆಗಳು ಬಿಎಸ್ಎನ್ಎಲ್ ವೆಬ್ಸೈಟ್ www.karnataka.bsnl.co.in(tenders) ಇಲ್ಲಿ ಮೇ 11 ರಿಂದ ಲಭ್ಯವಿದ್ದು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251900, 9449856525 ನ್ನು ಸಂಪರ್ಕಿಸಬಹುದೆಂದು ಬಿಎಸ್ಎನ್ಎಲ್ ಕಚೇರಿ ಪ್ರಕಟಣೆ ತಿಳಿಸಿದೆ. ಇದನ್ನು ಒದಿ ...
Read More »Monthly Archives: May 2022
ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ..
Cnewstv.in / 12.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರ ನಾಲೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನಾಪತ್ತೆ.. ಶಿವಮೊಗ್ಗ : ಭದ್ರಾ ನಾಲೆ ಈಜಲು ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ಮಕ್ಕಳೆಲ್ಲ ಹರ್ಷ (10) ಹಾಗೂ ಚಂದನ (14) ಎಂದು ಗುರುತಿಸಲಾಗಿತ್ತು. ಇವರು ಬೇಸಿಗೆ ರಜೆ ಗೆಂದು ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಗ್ರಾಮದ ದೊಡ್ಡಪ್ಪನ ಮನೆಗೆ ಬಂದಿದ್ದರು. ನೆನ್ನೆ ಮಧ್ಯಾಹ್ನ ಭದ್ರಾ ಬಲದಂಡೆ ನಾಲೆಯಲ್ಲಿ ಈಜಲು ಹೋದಾಗ ಈ ...
Read More »ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ.
Cnewstv.in / 12.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಹೆಚ್ಚಿಗೆ. ಬೆಂಗಳೂರು : ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಹೆಚ್ಚಿಸಲಾಗಿದೆ. ಎನ್ಐಎ ತಂಡ ಸಲ್ಲಿಸಿದ ಮನವಿಯಗೆ ನ್ಯಾಯಾಲಯವು ಅನುಮತಿಯನ್ನು ನೀಡಿದ್ದು, ಈ ಪ್ರಕರಣದಲ್ಲಿ ಬಂಧಿತರಾದ ಹತ್ತು ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಲಾಗಿದೆ. ಎನ್ಐಎ ಪರ ವಕೀಲರು ಸಲ್ಲಿಸಿದ ಮನವಿ ನ ...
Read More »ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ.
Cnewstv.in / 11.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ. ಶಿವಮೊಗ್ಗ : 2022-23 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿಯೇ(ಸ್ಪಾಟ್ ಅಡ್ಮಿಷನ್)ಭರ್ತಿ ಮಾಡಲು ಮೇ 12 ರಿಂದ ಜೂನ್ 11 ರವರೆಗೆ ನೇರವಾಗಿ ಪ್ರವೇಶ ನೀಡಲಾಗುವುದು. ಕೋರ್ಸುಗಳ ವಿವರ : ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-63 ಸೀಟುಗಳು. ಕಂಪ್ಯೂಟರ್ ...
Read More »“ಬೇಬಿ ಬರ್ತ್’’ : ತಾಯಂದಿರಿಗೆ ವಿಶೇಷ ಉಡುಗೊರೆ ನೀಡಿದ ಭಾರತೀಯ ರೈಲ್ವೆ ಇಲಾಖೆ
Cnewstv.in / 11.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಬೇಬಿ ಬರ್ತ್’’ : ತಾಯಂದಿರಿಗೆ ವಿಶೇಷ ಉಡುಗೊರೆ ನೀಡಿದ ಭಾರತೀಯ ರೈಲ್ವೆ ಇಲಾಖೆ ನವದೆಹಲಿ : ಉತ್ತರ ರೈಲ್ವೆಯು ಮೇ 8 ರ ತಾಯಂದಿರ ದಿನದಂದು ಚಿಕ್ಕಮಕ್ಕಳೊಂದಿಗೆ ಪ್ರಯಾಣಿಸುವ ಮಹಿಳೆಯರಿಗಾಗಿ ಬೇಬಿ ಬರ್ತ್ ಎಂಬ ಹೊಸ ಸೇವೆಯನ್ನು ಆರಂಭ ಮಾಡಿದೆ. ಉತ್ತರ ರೈಲ್ವೆಯು ಮಹಿಳೆಯರಿಗೋಸ್ಕರ ಈ ಉಡುಗೊರೆಯನ್ನು ನೀಡಿದ್ದು, ತಾಯಿಂದಿರು ತಮ್ಮ ಪುಟ್ಟ ಮಕ್ಕಳನ್ನು ಆರಾಮವಾಗಿ ತಮ್ಮ ಜೊತೆಯಲ್ಲಿ ಮಲಗಿಕೊಳ್ಳಲು ಅನುಕೂಲಕರವಾಗುವಂತೆ ಹೊಸಬಗೆಯ ಸೀಟುಗಳನ್ನು ವಿನ್ಯಾಸ ಮಾಡಲಾಗಿದೆ. ಉತ್ತರ ...
Read More »ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ..
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯಲ್ಲಿ ಏಳಕ್ಕೆ ಕ್ಕೆ ಏಳು ಸ್ಥಾನ ಕಾಂಗ್ರೆಸ್ ಗೆಲ್ಲುತ್ತದೆ.. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಜನಧ್ವನಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ಮತದಾರರ ಸರ್ವೆ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಕ್ಕೆ ಏಳು ಸ್ಥಾನ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದರು. ಕಮಲಾ ಬೆಳೆಯೋದು ಕೆಸರಲ್ಲಿ. ಹಾಗೆಯೇ ಬಿಜೆಪಿಯವರು ಮೊದಲು ...
Read More »ಬಿಜೆಪಿಯವರು ಕೇಸರಿ ಬಣ್ಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿಯವರು ಕೇಸರಿ ಬಣ್ಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ವತಿಯಿಂದ ಜನಧ್ವನಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿಯವರು ಕೇಸರಿ ಬಣ್ಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮಠಮಾನ್ಯಗಳಲ್ಲಿ ಕೇಸರಿ ವಸ್ತ್ರವನ್ನು ಧರಿಸುತ್ತಾರೆ ನಾವು ಅವರಿಗೆ ಗೌರವ ನೀಡುತ್ತೇವೆ. ಅದರೆ ನೀವು ಅದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಬಿಜೆಪಿಗೂ ಕೇಸರಿ ಏನು ಸಂಬಂಧ ...
Read More »ನಾವು ಯಾರಿಗೂ ಅಜ್ಙೆ ಮಾಡೋಕಾಗಲ್ಲ.. ಪ್ರತಿಯೊಂದು ರೆಕ್ಯೂಮೆಂಟ್ ನಲ್ಲೂ ಹಗರಣ..
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾವು ಯಾರಿಗೂ ಅಜ್ಙೆ ಮಾಡೋಕಾಗಲ್ಲ.. ಪ್ರತಿಯೊಂದು ರೆಕ್ಯೂಮೆಂಟ್ ನಲ್ಲೂ ಹಗರಣ.. ಶಿವಮೊಗ್ಗ : ಇಂದು ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ ಅಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಅಶ್ವಥ್ ನಾರಾಯಣ್ ಆರೋಪಕ್ಕೆ ತಿರುಗೇಟು ನೀಡಿದರು ತಿಹಾರ್ ಜೈಲಿಗಾದ್ರೂ ಕಳುಹಿಸಲಿ ಪರಪ್ಪನ ಅಗ್ರಹಾರಕ್ಕಾದರೂ ಕಳುಹಿಸಲಿ, ಎಲ್ಲಾದರೂ ಕಳುಹಿಸಲಿ. ನಾವು ಯಾರಿಗೂ ...
Read More »ಕಾಂಗ್ರೆಸ್ ಪಾದಯಾತ್ರೆ : ಟ್ರಾಫಿಕ್ ಜಾಮ್
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಾದಯಾತ್ರೆ : ಟ್ರಾಫಿಕ್ ಜಾಮ್ ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ನಗರದ ಬಸ್ಟಾಂಡ್ ನಿಂದ ಮಹಾವೀರ ಸರ್ಕಲ್ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಪಾದಯಾತ್ರೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪಾದಯಾತ್ರೆಯಿಂದ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಇಂದು ನಗರದ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್. ಕುವೆಂಪು ...
Read More »ಸಿದ್ದಯ್ಯ ಸರ್ಕಲ್ ಕನ್ಸರ್ವೆನ್ಸಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.
Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದಯ್ಯ ಸರ್ಕಲ್ ಕನ್ಸರ್ವೆನ್ಸಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ. ಶಿವಮೊಗ್ಗ : ಮೇ 08 ರಂದು ಮಧಾಹ್ನ ಸಿದ್ದಯ್ಯ ಸರ್ಕಲ್ ಬಳಿಯ ಕನ್ಸರ್ವೆನ್ಸಿ ರಸ್ತೆಯಲ್ಲಿ ತೀರಾ ಸುಸ್ತಾದಂತೆ ಬಿದ್ದಿದ್ದ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದಾಗ, ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತನು 05 ಅಡಿ 08 ಇಂಚು ಎತ್ತರ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 01 ...
Read More »
C News TV Kannada News Online in cnewstv