Breaking News

Monthly Archives: June 2022

8 ಮಂದಿ ಅಡಿಕೆ ಕಳ್ಳರ ಬಂಧನ. 50 ಲಕ್ಷ ಮೌಲ್ಯದ ಅಡಿಕೆ ವಶ.

Cnewstv.in / 07.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 8 ಮಂದಿ ಅಡಿಕೆ ಕಳ್ಳರ ಬಂಧನ. 50 ಲಕ್ಷ ಮೌಲ್ಯದ ಅಡಿಕೆ ವಶ. ಶಿವಮೊಗ್ಗ : ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 50 ಲಕ್ಷ ಮೌಲ್ಯದ ಅಡಿಕೆ ಕಳ್ಳರ ಬಂಧನ ಮಾಡಲಾಗಿದೆ. ಸಾಗರ ತಾಲೂಕಿನ ದೊಂಬೆ ಗ್ರಾಮದ ಮನೆಯೊಂದರಲ್ಲಿ 675 kg ಅಡಿಕೆಯನ್ನು ಕಟಾವು ಮಾಡಿ 12 ಚೀಲಗಳಲ್ಲಿ ತುಂಬಿ ಮನೆಯ ಬಳಿ ಉಗ್ರಾಣದಲ್ಲಿಸಂಗ್ರಹಿಸಿಡಲಾಗಿತ್ತು ಅದನ್ನು ಯಾರೋ ಕಳ್ಳರು ಕಳ್ಳತನ ಮಾಡಿದರು ಇದರನ್ವಯ ಸಾಗರ ಗ್ರಾಮಾಂತರ ಪೊಲೀಸ್ ...

Read More »

IRCTC : ಇನ್ನು ಮುಂದೆ ತಿಂಗಳಿಗೆ 24 ಟಿಕೆಟ್ ಬುಕ್ ಮಾಡಲು ಅವಕಾಶ. ‌

Cnewstv.in / 07.06.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. IRCTC : ಇನ್ನು ಮುಂದೆ ತಿಂಗಳಿಗೆ 24 ಟಿಕೆಟ್ ಬುಕ್ ಮಾಡಲು ಅವಕಾಶ. ‌ ನವದೆಹಲಿ : IRCTC ಬಳಕೆದಾರರಿಗೆ ಶುಭಸುದ್ದಿಯನ್ನು ರೈಲ್ವೆ ಇಲಾಖೆ ನೀಡಿದೆ. ಇನ್ನುಮುಂದೆ IRCTC ಆ್ಯಪ್ ಅಥವಾ ವೆಬ್ ನೈಟ್ ನಲ್ಲಿ ತಿಂಗಳಿಗೆ 24 ರ ವರೆಗೆ ರೈಲ್ವೆ ಟಿಕೆಟ್ ಬುಕಿಂಗ್ ಮಾಡಬಹುದು. ಈ ಹಿಂದೆ ಆಧಾರ್‌ಗೆ ಲಿಂಕ್ ಮಾಡದ ಖಾತೆಗಳನ್ನು ಹೊಂದಿರುವ IRCTC ಬಳಕೆದಾರರು ಗರಿಷ್ಠ 6 ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿದ್ದರೆ, ಆಧಾರ್‌ನೊಂದಿಗೆ ...

Read More »

ರಾಜ್ಯದಲ್ಲಿ ಗೊಂದಲ‌ ನಿರ್ಮಾಣ ಮಾಡುವ ಪ್ರಯತ್ನವನ್ನು ಕೆಲವು ಸಾಹಿತಿಗಳು ಮಾಡ್ತಿದ್ದಾರೆ – ಕೆ.ಎಸ್. ಈಶ್ವರಪ್ಪ.

Cnewstv.in / 06.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ಗೊಂದಲ‌ ನಿರ್ಮಾಣ ಮಾಡುವ ಪ್ರಯತ್ನವನ್ನು ಕೆಲವು ಸಾಹಿತಿಗಳು ಮಾಡ್ತಿದ್ದಾರೆ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಪಠ್ಯ ಪುಸ್ತಕ ಪರಿಷ್ಕರಣ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ಗೊಂದಲ‌ ನಿರ್ಮಾಣ ಮಾಡುವ ಪ್ರಯತ್ನವನ್ನು ಕೆಲವು ಸಾಹಿತಿಗಳು ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಹಿಂದೆ ಬರಗೂರು ರಾಮಚಂದ್ರಪ್ಪ ಇದ್ದಂತಹ ಸಂದರ್ಭದಲ್ಲಿ ಅವರ ವಿಚಾರಕ್ಕೆ ತಕ್ಕಂತೆ ಪಠ್ಯ ಪುಸ್ತಕಗಳನ್ನು ತಂದಿದ್ದರು. ಇವತ್ತು ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂಬ ...

Read More »

ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ…

Cnewstv.in / 06.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ… ಬೆಂಗಳೂರು : ಬಿಜೆಪಿಯ ಬಹುನಿರೀಕ್ಷಿತ ಸಚಿವ ಸಂಪುಟ ಪುನರಚನೆ ಈ ತಿಂಗಳ ಅಂತ್ಯದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ತಿಂಗಳು 16 ಮತ್ತು 17ರಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಈ ವೇಳೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಹಾಗೂ ಅದಕ್ಕಾಗಿ ಎಲ್ಲಾ ಸಿದ್ದತೆಗಳು ಆರಂಭವಾಗಲಿದೆ ...

Read More »

ಕಂದಕಕ್ಕೆ ಉರುಳಿಬಿದ್ದ ಯಾತ್ರಾರ್ಥಿಗಳ ಬಸ್, ಮೃತರ ಸಂಖ್ಯೆ 22 ಕ್ಕೆ ಏರಿಕೆ.

Cnewstv.in / 06.06.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂದಕಕ್ಕೆ ಉರುಳಿಬಿದ್ದ ಯಾತ್ರಾರ್ಥಿಗಳ ಬಸ್, ಮೃತರ ಸಂಖ್ಯೆ 22 ಕ್ಕೆ ಏರಿಕೆ. ಡೆಹ್ರಾಡೂನ್ : ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿದ್ದ ಬಸ್ಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತದ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ. ಸುಮಾರು 40 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿಬಿದ್ದಿದ್ದೆ. ಮಧ್ಯಪ್ರದೇಶದ ಯಾತ್ರಾರ್ಥಿಗಳು ಯಮುನೋತ್ರಿ ಕಡೆಗೆ ಪ್ರಯಾಣಿಸುತ್ತಿದ್ದ ಬಸ್ ಉತ್ತರಾಖಂಡದ ದಮ್ತಾದಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಕಮರಿಗೆ ಬಿದ್ದಿದ್ದು ಪರಿಣಾಮವಾಗಿ 22 ಮಂದಿ ಸಾವನ್ನಪ್ಪಿದ್ದಾರೆ. ಹಲವರು ...

Read More »

ಹೈದರಾಬಾದ್‌ ಗ್ಯಾಂಗ್‌ರೇಪ್‌ ಪ್ರಕರಣದ ನಾಲ್ಕನೇ ಆರೋಪಿ ಬಂಧನ.

Cnewstv.in / 06.06.2022 / ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದರಾಬಾದ್‌ ಗ್ಯಾಂಗ್‌ರೇಪ್‌ ಪ್ರಕರಣದ ನಾಲ್ಕನೇ ಆರೋಪಿ ಬಂಧನ. ಹೈದರಾಬಾದ್‌ : ಹೈದರಾಬಾದ್‌ನಲ್ಲಿ ಅಪ್ರಾಪ್ತೆಯ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್‌ ಪ್ರಕರಣದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಎಐಎಂಐಎಂ ಪಕ್ಷದ ಶಾಸಕರೊಬ್ಬರ ಪುತ್ರನೊಬ್ಬ ಭಾಗಿಯಾಗಿರುವುದನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಮುಚ್ಚಿ ಹಾಕುತ್ತಿದ್ದಾರೆ ಎಂದು ಹೈದರಾಬಾದ್‌ನ ಬಿಜೆಪಿ ಶಾಸಕ ರಘುನಂದನ್‌ ರಾವ್‌ ಆರೋಪಿಸಿದ್ದಾರೆ. ಘಟನೆ ನಡೆದ ದಿನ ಅಪ್ರಾಪ್ತೆಯು ಆರೋಪಿಗಳೊಂದಿಗೆ ಸುತ್ತಾಡಿರುವ ಪ್ರಾಂತ್ಯಗಳಿಂದ ಪಡೆಯಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ರಘುನಂದನ್‌ ರಾವ್‌ ಬಿಡುಗಡೆ ಮಾಡಿದ್ದು, ...

Read More »

ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 04.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಸಲುವಾಗಿ ನೇರ ಸಂದರ್ಶನ ಏರ್ಪಡಿಸಿದ್ದು, ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಿ: 15/06/2022 ರಂದು ಸಿಮ್ಸ್‍ನ ನಿರ್ದೇಶಕರ ಸಭಾ ಕೊಠಡಿಯಲಿ ನಡೆಯುವ ನೇರ ...

Read More »

ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ…

Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದರೋಡೆಗೆ ಹೊಂಚು ಹಾಕಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡು ಹಾರಿಸಿದ ಪಿಐ… ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.‌ ಮಾರಣಾಂತಿಕ ಹಲ್ಲೆ, ಮನೆಗಳ್ಳತನ, ದರೋಡೆ ಸೇರಿದಂತೆ ಒಟ್ಟು 5 ಪ್ರಕರಣಗಳು ಹರ್ಷದ್ (30) ಎಂಬ ವ್ಯಕ್ತಿಯ ಮೇಲೆ ದಾಖಲಾಗಿದೆ. ಅಲ್ಲದೆ ಮಾರಣಾಂತಿಕ ಹಲ್ಲೆ ಪ್ರಕರಣ ಒಂದರಲ್ಲಿ 10 ವರ್ಷಗಳ ಕಾಲ ಕಾರಾವಾಸ ಶಿಕ್ಷೆ ವಿಧಿಸಲಾಗಿತ್ತು, ...

Read More »

ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 03.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದ ಪ್ರಮುಖ ಭಾಗ ಗಳಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಜೂನ್ 04 ರ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‍ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ...

Read More »

ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್..

Cnewstv.in / 03.06.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್.. ಬೆಂಗಳೂರು : ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ ಈ ಕುರಿತು ತಮ್ಮ ಟ್ಟೀಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ಸುಧಾಕರ್ ಮೂರು ಅಲೆಗಳ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್‌ ಮಾಡಿಸಿದಾಗ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಕೆಲ ರೋಗಲಕ್ಷಣಗಳು ...

Read More »