Monthly Archives: July 2022

ಸಿದ್ದರಾಮಯ್ಯನವರು RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ – ಕೆ.ಎಸ್.ಈಶ್ವರಪ್ಪ.

Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯನವರು RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಗಲಭೆಗಳಿಗೆ RSS ಪರಿವಾದ ಬಿಕ್ಕಟ್ಟು ಕಾರಣ ಎಂದು ಹೇಳಿರುವ ಸಿದ್ದರಾಮಯ್ಯನವರು, RSS ಸಾಮಾನ್ಯ ಸ್ವಯಂಸೇವಕನ ಪಾದಧೂಳಿಗೂ ಸಮಾನರಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ RSS ಬಗ್ಗೆ ಎಬಿಸಿಡಿಯೂ ಗೊತ್ತಿಲ್ಲ. ಸಿದ್ದರಾಮಯ್ಯನವರು ಎರಡು ದಿನ RSS ಶಾಖೆಗೆ ಬಂದು ಅಲ್ಲಿ ತಮ್ಮ ...

Read More »

ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಇದ್ದರೆ ಮುಂಬೈ ಆರ್ಥಿಕ ರಾಜಧಾನಿಯಾಗುವುದಿಲ್ಲ.. ಗದ್ದಲಕ್ಕೆ ಕಾರಣವಾದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ.

Cnewstv.in / 30.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಇದ್ದರೆ ಮುಂಬೈ ಆರ್ಥಿಕ ರಾಜಧಾನಿಯಾಗುವುದಿಲ್ಲ.. ಗದ್ದಲಕ್ಕೆ ಕಾರಣವಾದ ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ. ನವದೆಹಲಿ : ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ರಾಜ್ಯದಿಂದ ತೆಗೆದುಹಾಕಿದರೆ ಹಣವಿಲ್ಲದೆ ಉಳಿಯುತ್ತದೆ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಶುಕ್ರವಾರ ನೀಡಿದ ಹೇಳಿಕೆ ವಿವಾದವನ್ನು ಎಬ್ಬಿಸಿದ್ದೆ‌. ಮುಂಬೈನ ಅಂಧೇರಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಶ್ಯಾರಿ, ಗುಜರಾತಿ ಮತ್ತು ರಾಜಸ್ಥಾನಿ ಜನರನ್ನು ಮಹಾರಾಷ್ಟ್ರದಿಂದ, ವಿಶೇಷವಾಗಿ ಮುಂಬೈ ಮತ್ತು ಥಾಣೆಯಿಂದ ತೆಗೆದುಹಾಕಿದರೆ, ಇಲ್ಲಿ ...

Read More »

ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ..

Cnewstv.in / 30.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ವತಿಯಿಂದ ಬೃಹತ್ ಮರೆವಣಿಗೆ.. ಶಿವಮೊಗ್ಗ : ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನೊಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (OBC) ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಶಿವಮೊಗ್ಗದ ಬಸವೇಶ್ವರ ವೃತ್ತದಲ್ಲಿನ ಬಸವ ಪ್ರತಿಮೆ ಬಳಿ ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಸೇರಿ, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ಹೋಗಿ ಮನವಿ ಸಲ್ಲಿಸಲಾಗುವುದು ಎಂದು‌ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವಸತಿಯಿಂದ ತಿಳಿಸಲಾಯಿತು. ...

Read More »

ರಾಜೀನಾಮೆ ಇದಕ್ಕೆ ಉತ್ತರ ಅಲ್ಲ – ಕೆ.ಎಸ್.ಈಶ್ವರಪ್ಪ.

Cnewstv.in / 29.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜೀನಾಮೆ ಇದಕ್ಕೆ ಉತ್ತರ ಅಲ್ಲ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಕರಾವಳಿಯಲ್ಲಿ ನಡೆದ ಪ್ರವೀಣ್ ಹತ್ಯೆ ಬೆನ್ನಲ್ಲೇ ಯುವಮೋರ್ಚಾ ಕಾರ್ಯಕರ್ತರು ಸಾಲು-ಸಾಲು ರಾಜಿನಾಮೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಈಶ್ವರಪ್ಪನವರು, ಯುವಕರು ರಾಜೀನಾಮೆ ನೀಡುತ್ತಿರುವುದರಿಂದ ಹಿಂದುತ್ವದ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ, ಅನೇಕ ವರ್ಷಗಳಿಂದ ಸಂಘಟನೆ ಕಟ್ಟಿಕೊಂಡು ಬಂದ ನಮ್ಮ ನಾಯಕರಿಗೆ ಅಪಮಾನ ಮಾಡಿದಂತೆ.‌ ರಾಜೀನಾಮೆ ಇದಕ್ಕೆ ಉತ್ತರ ಅಲ್ಲ, ರಾಜೀನಾಮೆಯನ್ನು ವಾಪಸ್ ತೆಗೆದುಕೊಳ್ಳಬೇಕು. ಒಂದು ವೇಳೆ ರಾಜೀನಾಮೆಯನ್ನು ರಾಜ್ಯಧ್ಯಕ್ಷರು ಒಪ್ಪಿಕೊಂಡರೆ ...

Read More »

2024ರಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಏಕಾಂಗಿ ಮಹಿಳೆಯ ತಂತ್ರವು ಕೆಲಸ ಮಾಡುತ್ತಾ ??

Cnewstv.in / 29.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2024ರಲ್ಲಿ ಬಿಜೆಪಿ ವಿರುದ್ಧ ಏಕಾಂಗಿ ಮಹಿಳೆಯ ಕಾಂಗ್ರೆಸ್ ತಂತ್ರವು ಕೆಲಸ ಮಾಡುತ್ತಾ ?? 2004 ರಲ್ಲಿ, ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ಗೆ ಅದ್ಭುತವಾದ ಗೆಲುವನ್ನು ಖಾತ್ರಿಪಡಿಸಿದರು ಮತ್ತು ಮೈತ್ರಿಯನ್ನೂ ಸಹ ಹೆಣೆದರು, ಪಕ್ಷವು ಅವರನ್ನು ಬಿಜೆಪಿಯ ಪ್ರಬಲ ಪುರುಷರನ್ನು – ವಿಶೇಷವಾಗಿ ಅಟಲ್ ಬಿಹಾರಿ ವಾಜಪೇಯಿ ಅವರಂತಹ ಧೀಮಂತ ಮತ್ತು ಪ್ರಚಂಡ ರಾಜಕಾರಣಿಯನ್ನು ಎದುರಿಸುತ್ತಿರುವ ಮಹಿಳೆ ಎಂದು ಬಿಂಬಿಸಿತು. ಬಿಜೆಪಿಯು ಆಕೆಯ ಇಟಲಿಯ ಮೂಲದ ಮೇಲೆ ಹೆಚ್ಚು ದಾಳಿ ...

Read More »

ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ.

Cnewstv.in / 29.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ನಮ್ಮ ಕಾರ್ಯಕರ್ತರಿಗೆ ಮೆಚ್ಯೂರಿಟಿ ಕಮ್ಮಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಹೇಳಿದ್ದಾರೆ. ಕರಾವಳಿಯಲ್ಲಿ ನಡೆದ ಪ್ರವೀಣ್ ಹತ್ಯೆ ಬೆನ್ನಲ್ಲೇ ಯುವಮೋರ್ಚಾ ಕಾರ್ಯಕರ್ತರು ಸಾಲು-ಸಾಲು ರಾಜಿನಾಮೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಈಶ್ವರಪ್ಪನವರು, ಪಂಡಿತ್ ದೀನದಯಾಳ್ ಉಪಾಧ್ಯಾಯರನ್ನ ರೈಲಿನಲ್ಲಿ ಕೊಲೆ ಮಾಡಲಾಯಿತು. ಶ್ಯಾಮ್ ಪ್ರಕಾಶ್ ಮುಖರ್ಜಿ ಅವರನ್ನು ಹತ್ಯೆ ಮಾಡಲಾಯಿತು.‌ ಇವರೆಲ್ಲ ಆಕ್ರೋಶವನ್ನು ವ್ಯಕ್ತಪಡಿಸಿ, ಪಕ್ಷದಿಂದ ಹೊರ ...

Read More »

ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ, 8 ದಿನಗಳಲ್ಲಿ ಜಿಲ್ಲೆಯಲ್ಲಿ ಮೂರನೇ ಕೊಲೆ.

Cnewstv.in / 29.07.2022 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ, 8 ದಿನಗಳಲ್ಲಿ ಜಿಲ್ಲೆಯಲ್ಲಿ ಮೂರನೇ ಕೊಲೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಾ ಬಟ್ಟೆ ಅಂಗಡಿಯೊಂದರಲ್ಲಿ ಗುರುವಾರ ರಾತ್ರಿ ನಾಲ್ವರು ಮುಸುಕುಧಾರಿಗಳ ತಂಡವು 23 ವರ್ಷದ ಯುವಕನನ್ನು ಕೊಂದಿದ್ದು, ಅಂಗಡಿಯ ಹೊರಗೆ ಮತ್ತು ಒಳಗಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಕೊಲೆ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯ ನಂತರ, ಪೊಲೀಸರು ಸುರತ್ಕಲ್, ಪಣಂಬೂರು, ಮುಲ್ಕಿ ಮತ್ತು ಬಜ್ಪೆ ಪೊಲೀಸ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗಿನವರೆಗೆ ...

Read More »

ನಗರದಲ್ಲಿ ಮಳೆಯ ಅಬ್ಬರ ಮನೆಗಳಿಗೆ ನುಗ್ಗಿದ ನೀರು..

Cnewstv.in / 28.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಮಳೆಯ ಅಬ್ಬರ ಮನೆಗಳಿಗೆ ನುಗ್ಗಿದ ನೀರು.. ಶಿವಮೊಗ್ಗ : ನೆನ್ನೆ ರಾತ್ರಿ ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ವಿರಾಮ ನೀಡಿದ್ದ ವರುಣ ನೆನ್ನೆ ಅಬ್ಬರಿಸಿದ್ದಾನೆ. ರಾತ್ರಿ ಸುಮಾರು 8 ಗಂಟೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮಳೆಯ ಮುನ್ಸೂಚನೆ ಇಲ್ಲದೆ ಹೊರಗೆ ಹೋದವರು ಪುನಃ ಮನೆಗೆ ಬರಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಇನ್ನು ತಗ್ಗು ಪ್ರದೇಶಗಳ ಮನೆಗಳಿಗೆ ನೀರು ...

Read More »

ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ.

Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ. ಶಿವಮೊಗ್ಗ : ಇಂದು ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ವಿರಾಮ ನೀಡಿದ್ದ ವರುಣ ಇಂದು ಅಬ್ಬರಿಸಿದ್ದಾನೆ. ಇಂದು ಸಂಜೆ 8 ಗಂಟೆ ಸುಮಾರಿಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.     ಇದನ್ನು ಒದಿ : https://cnewstv.in/?p=10666 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »

ಅಪರಿಚಿತ ವ್ಯಕ್ತಿ ಶವ ಪತ್ತೆ.

Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪರಿಚಿತ ವ್ಯಕ್ತಿ ಶವ ಪತ್ತೆ. ಶಿವಮೊಗ್ಗ : ಜುಲೈ 21 ರಂದು ಸಂಜೆ ನಗರದ ಗೋಪಿ ಸರ್ಕಲ್ ಬಳಿ ಇರುವ ಶ್ರೀ ದೇವರಾಜ ಅರಸು ವಾಣಿಜ್ಯ ಸಂಕೀರ್ಣದ ಬಳಿ ಸುಮಾರು 40 ರಿಂದ 45 ವಯಸ್ಸಿನ ಅನಾಮಧೇಯ ಪುರಷ ಕಟ್ಟೆಯ ಮೇಲೆ ಮಲಗಿದ ಸ್ಥಳದಲ್ಲೇ ಮೃತಪಟ್ಟಿದ್ದು ಶವನ್ನು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತ ವ್ಯಕ್ತಿಯು ಸುಮಾರು 05 ಅಡಿ 5 ಇಂಚು ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು ...

Read More »