Breaking News

Monthly Archives: July 2022

ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹ ಬಳಕೆ ಅಡುಗೆ ಅನಿಲದ ಬೆಲೆ ಏರಿಕೆ. ನವದೆಹಲಿ : ಗೃಹ ಬಳಕೆ ಅಡುಗೆ ಅನಿಲದ ಬೆಲೆ ಮತ್ತೆ ಏರಿಕೆಯಾಗಿದೆ. 14.2 kg ತೂಕದ ಗೃಹಬಳಕೆಯ ಅಡುಗೆ ಅನಿಲದ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದೆ. ದೇಶದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ದರ ಇಂದಿನಿಂದ ಜಾರಿಯಾಗಲಿದ್ದು, ರಾಷ್ಟ್ರರಾಜಧಾನಿಯಲ್ಲಿ 14.2 kg ತೂಕದ ಅಡುಗೆ ಅನಿಲದ ದರ 1,053 ರೂಪಾಯಿ ಆಗಿದ್ದು, ಬೆಂಗಳೂರಿನಲ್ಲಿ ...

Read More »

ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ.

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ. ಬೆಂಗಳೂರು : ನೆನ್ನೆ ಬರ್ಬರವಾಗಿ ಹತ್ಯೆಯಾದ ಚಂದ್ರಶೇಖರ್ ಗುರೂಜಿ ಅವರ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಮರಣೋತ್ತರ ಪರೀಕ್ಷೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ಗುರೂಜಿ ಅಂತ್ಯಸಂಸ್ಕಾರ ಹುಬ್ಬಳ್ಳಿ ಸಮೀಪದ ಸುಳ್ಳಾದ ಶಿವಪ್ರಭಾ ಬಡಾವಣೆಯ ಅವರ ಜಮೀನಿನಲ್ಲಿ ನಡೆಯಲಿದೆ. ಹಿಂದೂ ವೀರಶೈವ – ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಸಾರ್ವಜನಿಕ ದರ್ಶನಕ್ಕೂ ಸಹ ...

Read More »

ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್. 5 NDRF ತಂಡ ನಿಯೋಜನೆ.

Cnewstv.in / 06.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರದಲ್ಲಿ ಆರೆಂಜ್ ಅಲರ್ಟ್. 5 NDRF ತಂಡ ನಿಯೋಜನೆ. ನವದೆಹಲಿ : ಮಹಾರಾಷ್ಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಮಹಾರಾಷ್ಟ್ರದಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂಬೈಗೆ ಹಳದಿ ಅಲರ್ಟ್‌. ಥಾಣೆ ಮತ್ತು ಪಾಲ್ವರ್ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಮುಂಬೈ ಸುತ್ತಮುತ್ತ ನಿನ್ನೆ ...

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಆರೋಪಿ ಮಹಂತೇಶ್ ಪತ್ನಿ ವನಜಾಕ್ಷಿ ಹೇಳಿದ್ದೇನು ??

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಆರೋಪಿ ಮಹಂತೇಶ್ ಪತ್ನಿ ವನಜಾಕ್ಷಿ ಹೇಳಿದ್ದೇನು ?? ಬೆಂಗಳೂರು : ನಿನ್ನೆ ಮಧ್ಯಾಹ್ನ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಲಾಯಿತು.‌ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಆರೋಪಿಗಳು ಗುರುಜಿಯನ್ನು ಹತ್ಯೆ ಮಾಡಿದರು. ಘಟನೆ ನಡೆದ 4 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಹಿನ್ನೆಲೆಯಲ್ಲಿ ಆರೋಪಿ ಗುರೂಜಿ ಆಪ್ತ ಮಹಾಂತೇಶ್ ಶಿರೋಳ್ ...

Read More »

ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ.

Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=10377 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Read More »

ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲಿಸರು.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿಗಳನ್ನು ಹೆಡೆಮುರಿಕಟ್ಟಿದ ಪೋಲಿಸರು. ಬೆಂಗಳೂರು : ಇಂದು ಮಧ್ಯಾನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಿಂದ ಬೆಳಗಾವಿ ಜಿಲ್ಲೆ ರಾಮದುರ್ಗ ಗೆ ಹೋಗುವಾಗ ಮಾರ್ಗಮಧ್ಯೆ ಪೋಲಿಸರು ಬಂಧಿಸಿದ್ದಾರೆ. ಹುಬ್ಬಳ್ಳಿ – ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ಆರೋಪಿಗಳಾದ ಮಹಾಂತೇಶ ಶಿರೋಳ್ ಹಾಗೂ ಮಂಜುನಾಥನನ್ನು ಬಂಧಿಸಿದ್ದಾರೆ. ಅರೋಪಿಗಳು 2013 ರಿಂದ 2019 ರ ವರೆಗೆ ...

Read More »

ಪ್ರವಾಸಕ್ಕೆಂದು ಬಂದ ಮಹಿಳೆ ಕಾಲು ಜಾರಿ ಬಿದ್ದು ಸಾವು

Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವಾಸಕ್ಕೆಂದು ಬಂದ ಮಹಿಳೆ ಕಾಲು ಜಾರಿ ಬಿದ್ದು ಸಾವು ಶಿವಮೊಗ್ಗ : ಜೋಗ ವೀಕ್ಷಣೆಗೆಂದು ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ನಿಶಾ (24) ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆ ನಿಶಾ ಹಾಗೂ ನಾಗೇಶ್ ಜೊತೆ ಮದುವೆಯಾಗಿತ್ತು. ಇಂದು ಇಬ್ಬರು ದಂಪತಿಗಳು ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನಲ್ಲಿ ವೀಕ್ಷಣೆಗೆಂದು ಹೋದಾಗ ನಿಶಾ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ರಕ್ಷಿಸಿ ...

Read More »

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ, 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ಹಂತಕರು.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ, 60 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದ ಹಂತಕರು. ಬೆಂಗಳೂರು : ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ಇಂದು ಮಧ್ಯಾಹ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಹಂತಕರು ಈ ಕೃತ್ಯವನ್ನು ನಡೆಸಿದ್ದಾರೆ. ಜುಲೈ 2ರಿಂದ ಅದೇ ಹೋಟೆಲ್ ನಲ್ಲಿ ಇದ್ದ ಚಂದ್ರಶೇಖರ ಗುರುಗಳು ಇಂದು ...

Read More »

ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.

Cnewstv.in / 05.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕ ಜಮೀರ್ ಅಹ್ಮದ್ ಖಾನ್  ಮನೆ‌ ಸೇರಿದಂತೆ 5 ಕಡೆ ಎಸಿಬಿ ದಾಳಿ. ಬೆಂಗಳೂರು : ಇಂದು ಬೆಳಂಬೆಳಗ್ಗೆ ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರ ಮನೆ ಸೇರಿದಂತೆ ಅವರಿಗೆ ಸೇರಿದ ಪ್ರಮುಖ ಐದು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್‌, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್‌, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ...

Read More »

ಮೈದುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ.

Cnewstv.in / 05.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೈದುಂಬಿ ಹರಿಯುತ್ತಿರುವ ತುಂಗಾ, ಮುಳುಗಿದ ಮಂಟಪ. ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ತುಂಗಾ ನದಿಯ ಹಿನ್ನೀರಿನ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯ ಒಳಹರಿವು ಹೆಚ್ಚಾಗಿದೆ ತುಂಗಾ ಜಲಾಶಯದಿಂದ 43,359 ಕ್ಯೂಸೆಕ್ ನೀರನ್ನು ನಿನ್ನೆ ರಾತ್ರಿ ಹೊರ ಬಿಡಲಾಗಿದೆ. ತುಂಗಾ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಒಳಹರಿವಿನ ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ 9 ಗೇಟುಗಳ ಮೂಲಕ ...

Read More »