Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈಲು ಡಿಕ್ಕಿಯಾಗಿ 40ಕ್ಕೂ ಹೆಚ್ಚು ಕುರಿಗಳ ಸಾವು. ಶಿವಮೊಗ್ಗ : ರೈಲು ಡಿಕ್ಕಿಯಾಗಿ 40ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಂದು ಸಂಜೆ ರೈಲ್ವೆ ಹಳಿ ದಾಟುತ್ತಿದ್ದ 40 ಕ್ಕೂ ಹೆಚ್ಚು ಕುರಿಗಳಿಗೆ ಮೈಸೂರು – ಶಿವಮೊಗ್ಗ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಥಳದಲ್ಲಿ ಇದ್ದ 40 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದೆ. ಇನ್ನು ಅನೇಕ ಕುರಿಗಳು ...
Read More »Monthly Archives: July 2022
ಡಿಜಿಟಲ್ ಗ್ರಂಥಾಲಯ ಸೇವೆ ಪ್ರಾರಂಭ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿಜಿಟಲ್ ಗ್ರಂಥಾಲಯ ಸೇವೆ ಪ್ರಾರಂಭ. ಶಿವಮೊಗ್ಗ : ರಾಜ್ಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಾರ್ವಜನಿಕ ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಪ್ರಾರಂಭಿಸಲಾಗಿದೆ. ಡಿಜಿಟಲ್ ಗ್ರಂಥಾಲಯವನ್ನು ಬಳಸಿಕೊಳ್ಳಲು ಅರಿವು ಮೂಡಿಸುವ ಸಲುವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಅಭಿವೃದ್ದಿಪಡಿಸಿರುವ e-Sarvajanika Granthalaya (ಇ-ಸಾರ್ವಜನಿಕ ಗ್ರಂಥಾಲಯ) ಮೊಬೈಲ್ ಆಪ್ನ್ನು ಜಾಲತಾಣ www.karnatakadigitalpubliclibrary.org ಮೂಲಕ ಡೌನ್ಲೋಡ್ ಮಾಡಿಕೊಂಡು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಂಡು ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್, ಟ್ಯಾಬ್ ಮೂಲಕ ...
Read More »ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು: ಸಚಿವ ಆರಗ ಜ್ಞಾನೇಂದ್ರ
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು: ಸಚಿವ ಆರಗ ಜ್ಞಾನೇಂದ್ರ. ಶಿವಮೊಗ್ಗ : ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ...
Read More »ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ. ಶಿವಮೊಗ್ಗ : ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕ ರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಟಾನಗೊಳಿಸಿದ್ದು ವಿಪತ್ತುಗಳು ಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆಎನ್ಎನ್ಸಿಇ ಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಮಾಜಿ ಸೈನಿಕರು, ...
Read More »ಪೌರಕಾರ್ಮಿಕರ ಮುಷ್ಕರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೌರಕಾರ್ಮಿಕರ ಮುಷ್ಕರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ. ಶಿವಮೊಗ್ಗ : ಪೌರಕಾರ್ಮಿಕರ ಮುಷ್ಕರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ ನೀಡಿದ್ದು, ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಯಿತು. ಪೌರಕಾರ್ಮಿಕರು ರಾಜ್ಯದ್ಯಂತ 1 ಜುಲೈ ರಿಂದ ಸ್ವಚ್ಛತಾ ಕಾರ್ಯ ಸ್ಥಗಿತ ಮಾಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು ಈ ಮುಷ್ಕರದಿಂದ ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ ನಾಲ್ಕು ದಿನಗಳಿಂದ ಕಸ ವಿಲೇವಾರಿಯಾಗದೆ ಕಸದ ...
Read More »ಶಿವಮೊಗ್ಗ ನಗರದ ಕಸ ಸಂಗ್ರಹಣೆ ಸಮಸ್ಯೆಯನ್ನು ಕೂಡಲೇ ಪರಿಹರಿಸಿ – ಯಮುನಾ ರಂಗೇಗೌಡ.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದ ಕಸ ಸಂಗ್ರಹಣೆ ಸಮಸ್ಯೆಯನ್ನು ಕೂಡಲೇ ಪರಿಹರಿಸಿ – ಯಮುನಾ ರಂಗೇಗೌಡ. ಶಿವಮೊಗ್ಗ : ನಗರದ ಕಸ ಸಂಗ್ರಹಣೆ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು ಎಂದು ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಮಹಾಪೌರರಿಗೆ ಒತ್ತಾಯಿಸಿದರು. ನಗರದಲ್ಲಿ ಪೌರಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸುವಂತ ಸರ್ಕಾರಕ್ಕೆ ಒತ್ತಾಯಿಸಿ 3 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಮನೆಗಳಿಂದ ಕಸ ಸಂಗ್ರಹದ ಕಾರ್ಯ ಹಾಗೂ ಕಸ ವಿಲೆವಾರಿ ಕಾರ್ಯ ...
Read More »ಪಾಕಿಸ್ತಾನದ ಜೈಲಿನಲ್ಲಿ 682 ಭಾರತೀಯ ಕೈದಿಗಳು ಬಂಧನ.
Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಕಿಸ್ತಾನದ ಜೈಲಿನಲ್ಲಿ 682 ಭಾರತೀಯ ಕೈದಿಗಳು ಬಂಧನ. ನವದೆಹಲಿ: 682 ಭಾರತೀಯ ಕೈದಿಗಳು ತನ್ನ ರಾಷ್ಟ್ರದ ಜೈಲಿನಲ್ಲಿ ಬಂಧನದಲ್ಲಿರುವುದಾಗಿ ಪಾಕಿಸ್ತಾನ ಗುರುವಾರ ಖಚಿತಪಡಿಸಿದೆ. 2008ರ ಒಪ್ಪಂದದ ವಿನಾಯಿತಿಯಂತೆ ಭಾರತ ಮತ್ತು ಪಾಕಿಸ್ತಾನ ತಮ್ಮ ರಾಷ್ಟ್ರದಲ್ಲಿ ಬಂಧನದಲ್ಲಿರುವ ನಾಗರಿಕ ಖೈದಿಗಳು ಹಾಗೂ ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಜನವರಿ 1 ಮತ್ತು ಜುಲೈ 1 ರಂದು ವರ್ಷಕ್ಕೆ ಎರಡು ಬಾರಿ ಈ ಪಟ್ಟಿಯನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. 49 ನಾಗರಿಕರು ಮತ್ತು ...
Read More »ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ.
Cnewstv.in / 04.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಂದಕಕ್ಕೆ ಉರುಳಿಬಿದ್ದ ಖಾಸಗಿ ಶಾಲಾ ಬಸ್, ವಿದ್ಯಾರ್ಥಿಗಳು ಸೇರಿ 16 ಮಂದಿ ಮೃತ. ನವದೆಹಲಿ : ಖಾಸಗಿ ಶಾಲಾ ಬಸ್ ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 16 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ನಡೆದಿದೆ. ಬಸ್ ಬೆಳಿಗ್ಗೆ 8.30 ರ ಸುಮಾರಿಗೆ ಸೈಂಜ್ ಪ್ರದೇಶಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಜಂಗ್ಲಾ ಗ್ರಾಮದ ಸಮೀಪ ಆಳವಾದ ...
Read More »ಶಿವಮೊಗ್ಗ – ಪುನೀತ್ ನೆನಪಿನಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು.
Cnewstv.in / 04.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ – ಪುನೀತ್ ನೆನಪಿನಲ್ಲಿ ಸ್ಮಾರಕ ನಿರ್ಮಿಸಿದ ಗ್ರಾಮಸ್ಥರು. ಶಿವಮೊಗ್ಗ : ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಗ್ರಾಮವೊಂದರಲ್ಲಿ ಪುನೀತ್ ರಾಜಕುಮಾರ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಳಗೆರೆ ಗ್ರಾಮಸ್ಥರು ಅಗಲಿದ ಪುನೀತ್ ನೆನಪಿಗಾಗಿ ಸ್ಮಾರಕವನ್ನು ನಿರ್ಮಾಣ ಮಾಡಿ ಗೌರವವನ್ನು ಸಲ್ಲಿಸಿದ್ದಾರೆ. ಈ ಸ್ಮಾರಕವನ್ನು ಗ್ರಾಮ ಎಲ್ಲರೂ ಒಟ್ಟುಗೂಡಿ ನಿರ್ಮಾಣ ಮಾಡಿದ್ದು ಸ್ಮಾರಕದ ಜೊತೆಯಲ್ಲಿ ಒಂದು ಕಾರಂಜಿಯನ್ನು ಕೂಡ ...
Read More »GST ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ, ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಿ – ಜಿಲ್ಲಾ ಯುವ ಕಾಂಗ್ರೆಸ್.
Cnewstv.in / 02.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. GST ಪರಿಹಾರವನ್ನು ಇನ್ನು ಐದು ವರ್ಷ ಮುಂದುವರಿಸಿ, ಅಗತ್ಯ ವಸ್ತುಗಳ ಮೇಲೆ ಏರಿಕೆ ಮಾಡಿರುವ ತೆರಿಗೆಯನ್ನು ಕಡಿತಗೊಳಿಸಿ – ಜಿಲ್ಲಾ ಯುವ ಕಾಂಗ್ರೆಸ್. ಶಿವಮೊಗ್ಗ : ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ಕೊಡುವುದನ್ನು ಇನ್ನೂ 5 ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ಮುಂದುವರಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಕೇಂದ್ರ ಜಿಎಸ್ಟಿ ಪರಿಹಾರ ನಿಲ್ಲಿಸಿದರೆ ನಮ್ಮ ರಾಜ್ಯಕ್ಕೆ ವಾರ್ಷಿಕ 20 ಸಾವಿರ ಕೋಟಿ ...
Read More »
C News TV Kannada News Online in cnewstv