Breaking News

Monthly Archives: July 2022

ಹೈದರಾಬಾದ್‌ : 2 ದಿನ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

Cnewstv.in / 02.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೈದರಾಬಾದ್‌ : ಬಹು ನಿರೀಕ್ಷಿತ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಹೈದರಾಬಾದ್‌ನಲ್ಲಿ ಇಂದು ಮತ್ತು ನಾಳೆ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಹತ್ವದ್ದಾಗಿದೆ. 2014ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಐದು ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ನವದೆಹಲಿಯಿಂದ ಹೊರತಾಗಿರುವ ನಗರದಲ್ಲಿ ಕಾರ್ಯಕಾರಿಣಿ ಆಯೋಜಿಸಲಾಗುತ್ತಿದೆ. ಶನಿವಾರ ಮಧ್ಯಾಹ್ನದ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಭಾನುವಾರ ಅದು ...

Read More »

KSRTC ಬಸ್ಸ್ ಡಿಕ್ಕಿ, ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು.

Cnewstv.in / 02.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. KSRTC ಬಸ್ಸ್ ಡಿಕ್ಕಿ,ಪತ್ರಿಕಾ ವಿತರಕಾ ಸ್ಥಳದಲ್ಲೇ ಸಾವು. ಸಾಗರ : ಇಂದು ಬೆಳ್ಳಂಬೆಳಗ್ಗೆ KSRTC ಬಸ್ಸ್ ಸೈಕಲ್‌ ಗೆ ಡಿಕ್ಕಿಯಾಗಿ ಪತ್ರಿಕೆ ಹಂಚುವ ಯುವಕ‌ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಬೆಳ್ಳಕ್ಕಿಯ ಗಣೇಶ್ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ಹೋಗುತ್ತಿದ್ದ ಬಸ್, ಪತ್ರಿಕೆ ವಿತರಣೆಗೆ ಹೋಗುತ್ತಿದ್ದ ಸೈಕಲ್ ಗೆ ಪ್ರವಾಸಿ ಮಂದಿರದ ಹತ್ತಿರ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ...

Read More »

ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ.

Cnewstv.in / 02.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ ಇಳಿಕೆ. ನವದೆಹಲಿ : ವಾಣಿಜ್ಯ ಬಳಕೆ LPG ಸಿಲಿಂಡರ್ ಬೆಲೆ‌ ಇಳಿಕೆ ಮಾಡಲಾಗಿದೆ. 19 kg ತೂಕದ ವಾಣಿಜ್ಯ ಬಳಕೆಯ ದೃವೀಕೃತ ಪೆಟ್ರೋಲಿಯಂ ಅನಿಲದ ಬೆಲೆ 198 ರೂಪಾಯಿ ಕಡಿಮೆ ಮಾಡಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ LPG ಸಿಲಿಂಡರ್ ಬೆಲೆ 2021 ರೂಪಾಯಿ ಅಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ...

Read More »

ಲಕ್ಕಿನಕೊಪ್ಪ ಹತ್ತಿರ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ.

Cnewstv.in / 01.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಕ್ಕಿನಕೊಪ್ಪ ಹತ್ತಿರ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ. ಶಿವಮೊಗ್ಗ : ಲಕ್ಕಿನಕೊಪ್ಪ ಹತ್ತಿರದ ತೋಟದಕೆರೆ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ಭೀಕರ ಅಪಘಾತವಾಗಿದೆ. ಶಿವಮೊಗ್ಗದಿಂದ ಹೊರನಾಡಿಗೆ ಹೋಗುತ್ತಿದ್ದ ಖಾಸಗಿ ಕೆಕೆಪಿ ಬಸ್ ಹಾಗೂ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆ ಎಸ್ ಅರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕೆಎಸ್ಅರ್ ಟಿಸಿ ಬಸ್ ...

Read More »

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ.

Cnewstv.in / 1.7.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ (ನವೀಕರಣ-2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ...

Read More »

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 1.7.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 02/07/2022 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು. ರತ್ನಗಿರಿನಗರ, ರತ್ನಾಕರ ಲೇಔಟ್, ...

Read More »

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ.

Cnewstv.in / 1.7.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ. ಕೊಡಗು : ಕಳೆದ ಕೆಲವು ದಿನಗಳಿಂದ ಕೊಡಗಿನ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಭೂಕಂಪವಾಗಿತ್ತು. ಇಂದು ಮತ್ತೆ ಭೂಮಿ ಕಂಪಿಸಿದ್ದು ಜನರಿಗೆ ಮತ್ತಷ್ಟು ಆತಂಕ ಮೂಡಿಸಿದೆ. ಕೊಡಗು ಜಿಲ್ಲೆಯ ಗಡಿಭಾಗವಾದ ಚೆಂಬು ಗ್ರಾಮದಲ್ಲಿ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಂಬು ಗ್ರಾಮದಿಂದ 5.2 ಕಿ.ಮೀ. ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ...

Read More »