Breaking News

Monthly Archives: July 2022

ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ – ರೇಣುಕಾಚಾರ್ಯ.

Cnewstv.in / 27.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ – ರೇಣುಕಾಚಾರ್ಯ. ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ಈಗಾಗಲೇ ಬಿಜೆಪಿ ಯುವ ಮೋರ್ಚಾದ ಸದಸ್ಯರು ಸಾಲುಸಾಲು ರಾಜೀನಾಮೆ ನೀಡುತ್ತಿದ್ದಾರೆ.‌ ಇದೇ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸರಣಿ ಟ್ವೀಟ್ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ...

Read More »

ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು.. ಬಿಜೆಪಿ ಯುವ ಮೋರ್ಚಾದಿಂದ ಸಾಮೂಹಿಕ ರಾಜೀನಾಮೆ.

Cnewstv.in / 27.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು.. ಬಿಜೆಪಿ ಯುವ ಮೋರ್ಚಾದಿಂದ ಸಾಮೂಹಿಕ ರಾಜೀನಾಮೆ. ಬೆಂಗಳೂರು : ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ ಯುವಮೋರ್ಚಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ಇಲ್ಲದ ಸರ್ಕಾರ ಎಂದು ಆರೋಪಿಸಿದ್ದಾರೆ. ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅನಂದ, ಪ್ರಧಾನ ಕಾರ್ಯದರ್ಶಿ ...

Read More »

ಪ್ರವೀಣ್ ಹತ್ಯೆ ಪ್ರಕರಣ : 10 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು.

Cnewstv.in / 27.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವೀಣ್ ಹತ್ಯೆ ಪ್ರಕರಣ : 10 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು. ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ತುರ್ತು ಸಭೆಯನ್ನು ನಡೆಸಿದ ನಂತರ ಗೃಹಸಚಿವರ ಜ್ಞಾನೇಂದ್ರರವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನನ ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಹತ್ಯೆಮಾಡಿದ ಆರೋಪಿಗಳು ಬಳಸಿದ ಗಾಡಿ ...

Read More »

ಪ್ರವೀಣ್ ಹತ್ಯೆ ಪ್ರಕರಣ : ಬೆಳ್ಳಾರೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್.

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವೀಣ್ ಹತ್ಯೆ ಪ್ರಕರಣ : ಬೆಳ್ಳಾರೆಯಲ್ಲಿ ಪೊಲೀಸರಿಂದ ಲಾಠಿ ಚಾರ್ಜ್. ದಕ್ಷಿಣ ಕನ್ನಡ : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ರವರ ಮೃತದೇಹ ಅಂತಿಮ ದರ್ಶನದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ನೂರಾರು ಹಿಂದೂಪರ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವ ಸುನಿಲ್ ...

Read More »

3,419 ಕೋಟಿ ರೂ. ಗೃಹಬಳಕೆ ವಿದ್ಯುತ್ ಬಿಲ್ ನೋಡಿ ಕಂಗಾಲಾದ ಮನೆಮಂದಿ.

Cnewstv.in / 27.07.2022 / ಮಧ್ಯಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 3,419 ಕೋಟಿ ರೂ. ಗೃಹಬಳಕೆ ವಿದ್ಯುತ್ ಬಿಲ್ ನೋಡಿ ಕಂಗಾಲಾದ ಮನೆಮಂದಿ. ಮಧ್ಯಪ್ರದೇಶ : ಬರೋಬ್ಬರಿ 3,419 ಕೋಟಿ ರೂಪಾಯಿ ಗೃಹಬಳಕೆ ವಿದ್ಯುತ್ ಬಿಲ್ ನೋಡಿ ಮನೆಮಂದಿಯಲ್ಲಾ ಕಂಗಾಲಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಶಿವವಿಹಾರ ಕಾಲೋನಿಯಲ್ಲಿ ನಡೆದಿದೆ. ಸಂಜೀವ್ ಕಂಕಣ್ ಮತ್ತು ಪ್ರಿಯಾಂಕಾ ಗುಪ್ತ ಅವರ ಮನೆಯ ಗೃಹಬಳಕೆಯ ವಿದ್ಯುತ್ ಮೊತ್ತ ಕೋಟಿ ರೂಪಾಯಿಗಳಲ್ಲಿ ನೋಡಿ ಸಂಜೀವ್ ತಂದೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಮಾನವ ದೋಷ ಎಂದು ಆರೋಪಿಸಿ ...

Read More »

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಸ್ವಪ್ರೇರಿತ ಬಂದ್.‌

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಸ್ವಪ್ರೇರಿತ ಬಂದ್.‌ ದಕ್ಷಿಣ ಕನ್ನಡ : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಅವರ ಹತ್ಯೆ ಖಂಡಿಸಿ ಇಂದು ಉಪ್ಪಿನಂಗಡಿ, ಕಸಬ ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಹಿಂದುಪರ ಸಂಘಟನೆಗಳು ಕರೆ ನೀಡಿದೆ. ಸದ್ಯ ಪುತ್ತೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರವೀಣ್ ಹತ್ಯೆಮಾಡಿದ ಆರೋಪಿಗಳು ಬಳಸಿದ ಬೈಕ್ ನಂಬರ್ ಕೇರಳ ನೋಂದಣಿಯಾಗಿದೆ ಎಂದು ...

Read More »

ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಸುತ್ತಮುತ್ತ ಪೋಲಿಸರ ದಿಢೀರ್ ದಾಳಿ.‌ 646 ಪ್ರಕರಣಗಳು, 64,600 ರೂ ದಂಡ.

Cnewstv.in / 27.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಸುತ್ತಮುತ್ತ ಪೋಲಿಸರ ದಿಢೀರ್ ದಾಳಿ.‌ 646 ಪ್ರಕರಣಗಳು, 64,600 ರೂ ದಂಡ. ಶಿವಮೊಗ್ಗ : ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಆವರಣದಿಂದ 100ಮೀಟರ್ ಒಳಗೆ ಇರುವ ಅಂಗಡಿ ಮತ್ತು ಹೋಟೆಲ್ ಗಳಲ್ಲಿ ಅಕ್ರಮವಾಗಿ‌ ಬಿಡಿ, ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 646 COTPA ಪ್ರಕರಣಗಳಲ್ಲಿ 64,600 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಮತ್ತು COTPA ಕಾಯ್ದೆ ...

Read More »

ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ.

Cnewstv.in / 27.07.2022 / ದಕ್ಷಿಣ ಕನ್ನಡ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಯುವ ಮೋರ್ಚಾ ಮುಖಂಡನ ಬರ್ಬರ ಹತ್ಯೆ. ಮಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ಸುಳ್ಯ ತಾಲೂಕಿನ ಬೆಳ್ಳಾರೆ ಯಲ್ಲಿ ಹತ್ಯೆ ಮಾಡಲಾಗಿದೆ. ‌ ಕೋಳಿ ಅಂಗಡಿಯನ್ನ ನಡೆಸುತ್ತಿದ್ದ ಪ್ರವೀಣ್ ಇಂದು ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗುವ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.‌ ಮನಬಂದಂತೆ ಮಾರಕಾಸ್ತ್ರಗಳಿಂದ ...

Read More »

ಹಜ್ ಯಾತ್ರೆ ಮೇಲಿನ GST ವಿನಾಯಿತಿ ಕೋರಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಜಾ.

Cnewstv.in / 27.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಜ್ ಯಾತ್ರೆ ಮೇಲಿನ GST ವಿನಾಯಿತಿ ಕೋರಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿ ವಜಾ. ನವದೆಹಲಿ : ಹಜ್ ಯಾತ್ರಾಥಿಗಳಿಗೆ ವಿಧಿಸಲಾಗಿರುವ GST ಯನ್ನು ಪ್ರಶ್ನಿಸಿ ವಿವಿಧ ಟೂರ್ ಆಪರೇಟರ್ ಗಳು ಮತ್ತು ರಾಜ್ಯ ಹಚ್ ಸಂಘಟಕರು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿಗಳಾದ ಎಎಮ್ ಖಾನ್ವಿಲ್ಕರ್, ಎಎಸ್ ಓಕಾ ಮತ್ತು ಸಿಟಿ ರವಿಕುಮಾರ್ ರವರ ಪೀಠವು ಈ ತೀರ್ಪು ಪ್ರಕಟಿಸಿದೆ. ಟೂರ್ ...

Read More »