Cnewstv.in / 25.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಸಿಕ ಕೆಡಿಪಿ ಸಭೆ : ಜಲಜೀವನ್ ಮಿಷನ್ ಯೋಜನೆ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು – ಡಾ.ಎಸ್.ಸೆಲ್ವಕುಮಾರ್. ಶಿವಮೊಗ್ಗ : ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಯೋಜನೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ತಿಳಿಸಿದರು. ಜಲಜೀವನ್ ಮಿಷನ್ ಪ್ರಥಮ ಹಂತದಲ್ಲಿ 666 ಜನವಸತಿಗಳಿಗೆ ನೀರು ಪೂರೈಸಲು, 626 ಕಾಮಗಾರಿಗಳಿಗೆ 148ಕೋಟಿ ...
Read More »Monthly Archives: July 2022
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್.
Cnewstv.in / 25.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ – ರೇಖಾ ರಂಗನಾಥ್. ಶಿವಮೊಗ್ಗ : ಇಂದು ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ರೇಖಾ ರಂಗನಾಥ್ ಅಧಿಕಾರ ಸ್ವೀಕಾರ ಮಾಡಿದರು. ಇಂದು ಪಾಲಿಕೆ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸವನ್ನು ಮಾಡ್ತೇನೆ. ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ...
Read More »ದೆಹಲಿಯಲ್ಲಿ ಮೊದಲ ಮಂಕಿಪ್ರಾಕ್ಸ್ ಪ್ರಕರಣ ಪತ್ತೆ.
Cnewstv.in / 25.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೆಹಲಿಯಲ್ಲಿ ಮೊದಲ ಮಂಕಿಪ್ರಾಕ್ಸ್ ಪ್ರಕರಣ ಪತ್ತೆ. ನವದೆಹಲಿ : ದೆಹಲಿಯಲ್ಲಿ ಮೊದಲ ಮಂಕಿಪ್ರಾಕ್ಸ್ ಪ್ರಕರಣ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ನಾಲ್ಕಕ್ಕೇರಿದೆ. ಇಷ್ಟು ದಿನ ಕೇರಳ ರಾಜ್ಯದಲ್ಲಿ ಮಾತ್ರ ಪತ್ತೆಯಾಗಿದ್ದ ಮಂಕಿಪ್ರಾಕ್ಸ್ ಪ್ರಕರಣ ಇದೀಗ ರಾಷ್ಟ್ರರಾಜಧಾನಿಯಲ್ಲಿ ಸಹ ಕಂಡು ಬಂದಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ವರದಿಯನ್ನು ದೃಢಪಡಿಸಿದೆ. 27 ವರ್ಷದ ಪಶ್ಚಿಮ ದೆಹಲಿಯ ವ್ಯಕ್ತಿಯಲ್ಲಿ ಮಂಕಿಪ್ರಾಕ್ಸ್ ಕಾಣಿಸಿಕೊಂಡಿದ್ದು, ಈತನು ಯಾವುದೇ ವಿದೇಶ ಪ್ರಯಾಣವನ್ನು ಮಾಡಿಲ್ಲ, ...
Read More »ಕರ್ನಾಟಕ ಪ್ರವಾಸೋದ್ಯಮ ನಿಗಮ ನಷ್ಟದಿಂದ ಲಾಭದ ಹಾದಿಗೆ.
Cnewstv.in / 25.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಪ್ರವಾಸೋದ್ಯಮ ನಿಗಮ ನಷ್ಟದಿಂದ ಲಾಭದ ಹಾದಿಗೆ. ಬೆಂಗಳೂರು : ರಾಜ್ಯ ಸರಕಾರ ಸ್ವಾಮ್ಯದ ಕರ್ನಾಟಕ ಪ್ರವಾಸೋದ್ಯಮ ನಿಗಮವು ನಷ್ಟದ ಹಾದಿಯಿಂದ ಲಾಭದ ಹಾದಿಯೆಡೆಗೆ ಮುಖಮಾಡಿದೆ. ಕೆಎಸ್ ಟಿಡಿಸಿ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಹಲವಾರು ಪ್ರವಾಸಿ ತಾಣಗಳಲ್ಲಿ ಹೋಟೆಲ್ ಗಳನ್ನು ನಡೆಸುತ್ತಿದೆ. ಹಲವಾರು ವರ್ಷಗಳಿಂದ ಹೋಟೆಲ್ಗಳು ಕಳಪೆ ನಿರ್ವಹಣೆ ಹಾಗೂ ಆಹಾರ ಪದಾರ್ಥಗಳ ಬಗ್ಗೆ ಸಾರ್ವಜನಿಕರಿಂದ ನಕಾರಾತ್ಮಕ ಭಾವನೆ ಇದು ನಷ್ಟದಲ್ಲಿ ನಡೆಯುತ್ತಿತ್ತು. ನಿರ್ವಹಣೆಯ ವ್ಯವಸ್ಥೆಯ ಬದಲಾವಣೆ ...
Read More »ಕರ್ನಾಟಕ ಉದ್ಯೋಗ ನೀತಿಗೆ, ಸಚಿವ ಸಂಪುಟ ಅನುಮೋದನೆ.
Cnewstv.in / 25.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಉದ್ಯೋಗ ನೀತಿಗೆ, ಸಚಿವ ಸಂಪುಟ ಅನುಮೋದನೆ. ಬೆಂಗಳೂರು : ಕರ್ನಾಟಕ ಉದ್ಯೋಗ ನೀತಿ 2025 ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಆ ಮೂಲಕ ಮೂರು ವರ್ಷಗಳಲ್ಲಿ 7.50 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಿದೆ. ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡುವುದು. ಯಾವುದೇ ಕೈಗಾರಿಕೆ ತಾನು ಹೂಡುವ ಬಂಡವಾಳಕ್ಕೆ ಅನುಗುಣವಾಗಿ ಉದ್ಯೋಗ ಅವಕಾಶವನ್ನು ನೀಡಬೇಕು ಎಲ್ಲಾ ಶ್ರೇಣಿಗಳನ್ನು ಕನ್ನಡಿಗರಿಗೆ ಆದ್ಯತೆ ನೀಡುವುದನ್ನು ಕಡ್ಡಾಯ ಗೊಳಿಸುವುದೇ ಇದರ ...
Read More »ಸಂವಿಧಾನ ನೀಡಿರುವ ಮೂಲ ಕರ್ತವ್ಯ ನಿರ್ವಹಿಸಿ : ಕೀರ್ತಿ ಗಣೇಶ್.
Cnewstv.in / 2307.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂವಿಧಾನ ನೀಡಿರುವ ಮೂಲ ಕರ್ತವ್ಯ ನಿರ್ವಹಿಸಿ : ಕೀರ್ತಿ ಗಣೇಶ್. ಶಿವಮೊಗ್ಗ: ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಎನ್ ಎಸ್ ಯು ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ( ಎನ್ ಎಸ್ ಯು ಐ ) ಶಿವಮೊಗ್ಗ ಜಿಲ್ಲೆ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ...
Read More »ಇನ್ನೂ ಮುಂದೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನೂ ಮುಂದೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ. ಶಿವಮೊಗ್ಗ : ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು. ಕೋವಿಡ್ ಸಮಯದಲ್ಲಿ ಯಾರೊಬ್ಬರೂ ಆಹಾರದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂಜಿಕೆವೈ ಯೋಜನೆ ಜಾರಿಗೊಳಿಸಿ ...
Read More »ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್.ಯಡಿಯೂರಪ್ಪ
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಮಾದರಿ ನಗರಗಳಲ್ಲೊಂದು ಶಿಕಾರಿಪುರ : ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ : ಸಾರ್ವಜನಿಕರ ಆಶಯಗಳಿಗೆ ಪೂರಕವಾಗಿ ಶಿಕಾರಿಪುರ ತಾಲೂಕನ್ನು ಅಭಿವೃದ್ಧಿಪಡಿಸಿ ರಾಜ್ಯದ ಮಾದರಿ ನಗರಗಳಲ್ಲೊಂದಾಗಿ ರೂಪಿಸಲಾಗಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರ ಸಮಿಪದ ಅಂಜನಾಪುರ ಜಲಾಶಯಕ್ಕೆ ಪರಿವಾರದ ಸದಸ್ಯರೊಂದಿಗೆ ಆಗಮಿಸಿ, ಬಾಗಿನ ಅರ್ಪಿಸಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕಾರಿಪುರ ತಾಲೂಕಿನ ಜನರಿಗೆ ...
Read More »ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮ ರವರ ಜೀವನದ ಪ್ರಮುಖ ಘಟನೆಗಳು.
Cnewstv.in / 22.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮ ರವರ ಜೀವನದ ಪ್ರಮುಖ ಘಟನೆಗಳು. ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ರವರು ಆಯ್ಕೆಯಾಗಿದ್ದಾರೆ. ಶಿಕ್ಷಕಿಯಿಂದ ದೇಶದ ಅತ್ಯುನ್ನತ ಸಂವಿಧಾನದ ಹುದ್ದೆವರೆಗಿನ ಅವರ ಜೀವನ ಪಯಣದ ಕಿರು ನೋಟ. * ದ್ರೌಪದಿ ಮುರ್ಮ ಜನಸಿದ್ದು 1958 ಜೂನ್ 20 ರಂದು ಒಡಿಶಾದ ಮಯೂರ್ ಗಂಜ್ ಜಿಲ್ಲೆಯ ಉಪಾರ್ ಬೆಡ ಎಂಬ ಹಳ್ಳಿಯಲ್ಲಿ. * ದಕ್ಷಿಣ ಏಷ್ಯಾದಲ್ಲಿ ಕಂಡುಬರುವ ಸಂತಾಲಿ ಎಂಬ ...
Read More »ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ್ಯಾಯ ಸಂಘಟನೆಯನ್ನು ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ ಬೇಡ – ಎನ್.ರವಿಕುಮಾರ್
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ್ಯಾಯ ಸಂಘಟನೆಯನ್ನು ಹುಟ್ಟು ಹಾಕಿ ಗೊಂದಲ ಸೃಷ್ಟಿಸುವ ಪ್ರಯತ್ನ ಬೇಡ – ಎನ್.ರವಿಕುಮಾರ್ ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕವು ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ದಿ ಮತ್ತು ವೃತ್ತಿಪರ ಉನ್ನತೀಕರಣಕ್ಕೆ ಸಕ್ರೀಯವಾಗಿ ಕೆಲಸ ಮಾಡುತ್ತಿದೆ. ಆದರೆ ಇತ್ತೀಚೆಗೆ ಕೆಲಸ ಸ್ವಹಿತಾಸಕ್ತಿ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಸರಿನಲ್ಲಿ ಪರ್ಯಾಯ ಸಂಘಟನೆಯನ್ನು ಹುಟ್ಟು ಹಾಕುವ ಮೂಲಕ ಪತ್ರಕರ್ತರ ಸದಸ್ಯರಲ್ಲಿ, ...
Read More »
C News TV Kannada News Online in cnewstv