Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ.. ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಧ್ರುವನಾರಾಯಣ್, ಮಾಜಿ ಮಂತ್ರಿಗಳಾದ ಎಚ್ಎಂ ರೇವಣ್ಣ, ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್, ಕಿಮ್ಮನೆ ರತ್ನಾಕರ್ ...
Read More »Monthly Archives: July 2022
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ.
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧೆ. ಶಿವಮೊಗ್ಗ : ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿ ವೈ ವಿಜಯೇಂದ್ರ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಘೋಷಿಸಿದ್ದಾರೆ. ಇಂದು ಅಂಜನಾಪುರ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿ ನಂತರ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ವಿಜಯೇಂದ್ರನಿಗೆ ಕ್ಷೇತ್ರದಲ್ಲಿ ಅವಕಾಶ ನೀಡುತ್ತಿದ್ದೇನೆ. ಮತದಾರರು ...
Read More »ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ.
Cnewstv.in / 22.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುಡೇಕಲ್ ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ. ಶಿವಮೊಗ್ಗ : ನಗರದ ಗುಡೇಕಲ್ ಶ್ರೀ ಬಾಲ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಡಿಕೃತಿಕ್ಕ ಹರೋಹರ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಸಾವಿರಾರು ಸಂಖ್ಯೆ ಭಕ್ತಾಧಿಗಳು ದೇವಸ್ಥಾನಕ್ಕೆ ಕಾರ್, ದ್ವಿಚಕ್ರ, ಬಸ್ ಹಾಗೂ ಇತರ ವಾಹನಗಳಲ್ಲಿ ಬಂದು ಹೋಗಲಿರುತ್ತಾರೆ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ವಾಹನಗಳ ಸಂಚಾರಕ್ಕೆ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕ ಮಾರ್ಗ.. 1. ಬೆಂಗಳೂರು, ಭದ್ರಾವತಿ, ಎನ್ ...
Read More »ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ.
Cnewstv.in / 21.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ. ನವದೆಹಲಿ : ಭಾರತದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮ ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ದಾ ವಿರೋಧ ಗೆಲುವು ಸಾಧಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ ಮೂರು ಸುತ್ತಿನ ಮತ ಎಣಿಕೆ ನಂತರ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ...
Read More »ಸತ್ಯಕ್ಕೆ ಸಂದ ಜಯ, ಬಿಜೆಪಿ ನಗರ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ.
Cnewstv.in / 21.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸತ್ಯಕ್ಕೆ ಸಂದ ಜಯ, ಬಿಜೆಪಿ ನಗರ ಸಮಿತಿಯಿಂದ ಅಭಿನಂದನಾ ಕಾರ್ಯಕ್ರಮ. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿರುವ ಪ್ರಯುಕ್ತ ಶಿವಮೊಗ್ಗ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕೆ.ಎಸ್. ಈಶ್ವರಪ್ಪನವರು ದೇವಸ್ಥಾನದ ಸನ್ನಿಧಿಯಲ್ಲಿ ವಿಶೇಷ ಭಜನೆ ಹಾಗೂ ಪೂಜೆ ನೆರವೇರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ...
Read More »600 ಕೋಟಿ ರೂಪಾಯಿ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ಪರೋಪಕಾರಿ ವೈದ್ಯ.
Cnewstv.in / 21.07.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 600 ಕೋಟಿ ರೂಪಾಯಿ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ಪರೋಪಕಾರಿ ವೈದ್ಯ. ಲಕ್ನೋ : ಉತ್ತರಪ್ರದೇಶದ ಮೊರದಾಬಾದ್ ನ ವೈದ್ಯನೊಬ್ಬ ತನ್ನ 600 ಕೋಟಿ ರೂಪಾಯಿ ಆಸ್ತಿಯನ್ನು ಯುಪಿಎ ಸರ್ಕಾರಕ್ಕೆ ದಾನಮಾಡಿದ್ದಾರೆ. ಡಾ. ಅರವಿಂದ ಗೋಯಲ್ ಕಳೆದ 50 ವರ್ಷಗಳಿಂದ ವೈದ್ಯಕೀಯ ಸೇವೆ ಮಾಡುತ್ತಿದ್ದ, ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ತನ್ನ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ್ದಾರೆ. ಇವರ ತಂದೆ ಪ್ರಮೋದ್ ಕುಮಾರ್ ಮತ್ತು ತಾಯಿ ಶಕುಂತಲಾದೇವಿ ಸ್ವತಂತ್ರ ಹೋರಾಟಗಾರರಾಗಿದ್ದರು. ಕೋವಿಡ್ ...
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್.
Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್. ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್ ದೊರೆತಿದೆ. ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉಡುಪಿ ನಗರ ಪೋಲಿಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದರೆ ಇದನ್ನು ಇನ್ನೂ ಕೋಟ್ ಅಂಗೀಕರಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ದೂರುದಾರರು ಬಿ ರಿಪೋರ್ಟ್ ಗೆ ಚಾಲೆಂಜ್ ಮಾಡಬಹುದು ಆದರೆ ಸದ್ಯಕ್ಕೆ ...
Read More »ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆ. ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು,ಚಿಕ್ಕಿ ನೀಡಲು ಸರ್ಕಾರ ಸೂಚಿಸಿದೆ. 2022 – 23 ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಲ್ಲಿ 1 ರಿಂದ 8 ನೇ ತರಗತಿಯ ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೋಷಕಾಂಶ ಆಹಾರ ದಡಿಯಲ್ಲಿ ಮೊಟ್ಟೆ ಬಾಳೆಹಣ್ಣು ಮತ್ತು ಶೇಂಗಾ ...
Read More »ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ.
Cnewstv.in / 20.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಮ್ಮು-ಕಾಶ್ಮೀರ : ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ. ನವದೆಹಲಿ : ಜಮ್ಮು ಕಾಶ್ಮೀರ ಪೋಲಿಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಲಷ್ಕರೆ – ಎ – ತೊಯ್ಪಾ ಉಗ್ರರನ್ನು ವಶಪಡಿಸಿಕೊಂಡಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ರಜೌರಿ ಜಿಲ್ಲೆಯಲ್ಲಿ ಕಾರ್ಯಾಚರಣೆ ಮೇಳೆ ಲಷ್ಕರ್ ಕಮಾಂಡರ್ ರಾಜೌರಿಯ ದಜ್ ನಿವಾಸಿ ತಾಲಿಬ್ ಹುಸೇನ್ ಶಾ ಅಲಿಯಾಸ್ ಅಬು ಅಹ್ಮದ್ ಹಾಗೂ ಆತನ ಸಹಚರನನ್ನು ಬಂಧಿಸಲಾಗಿದೆ. ಇವರು ಪಿರ್ ...
Read More »ಅ. 19 ರಂದು ರಾಜ್ಯಾದ್ಯಂತ ಓಮಿನಿ ಸಂಚಾರ.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅ. 19 ರಂದು ರಾಜ್ಯಾದ್ಯಂತ ಓಮಿನಿ ಸಂಚಾರ. ಆಗಸ್ಟ್ 19ರಂದು ಒಮಿನಿ ಚಿತ್ರ ತೆರೆ ಮೇಲೆ ಬರಲಿದ್ದು ಈಗಾಗಲೆ ಚಿತ್ರದ ಟ್ರೇಲರ್ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಟ್ರೈಲರ್ ಅನ್ನು ಗೃಹಸಚಿವರ ಆರಗ ಜ್ಞಾನೇಂದ್ರ ಅವರು ಬಿಡುಗಡೆ ಮಾಡಿ ಸಂತೋಷವನ್ನು ವ್ಯಕ್ತಪಡಿಸಿದರು. ಮಲೆನಾಡಿನ ನಟ-ನಿರ್ದೇಶಕ ಮಂಜು ಹೆದ್ದೂರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಬೆಳ್ಳುಡಿ ಫಿಲಂಸ್ ಹಾಗೂ ಎಸ್ಆರ್ ಗ್ರೂಪ್ ಅವರ ಬ್ಯಾನರ್ ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ...
Read More »
C News TV Kannada News Online in cnewstv