Cnewstv.in / 20.07.2022 / ರಾಯಚೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಗಸ್ಟ್ 10 ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ. ರಾಯಚೂರು : ಆಗಸ್ಟ್ 10 ರಿಂದ 16 ರ ವರೆಗೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಥೋತ್ಸವ ಜರುಗಲಿದೆ. ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದ ವಿವರ... ಅ.10 ರಂದು ಧ್ವಜಾರೋಹಣ ನೆರವೇರಿಸುವ ಮೂಲಕ ಆರಾಧನಾ ಮಹೋತ್ಸವಕ್ಕೆ ಶ್ರೀಗಳು ಚಾಲನೆ ನೀಡಲಿದ್ದಾರೆ. ...
Read More »Monthly Archives: July 2022
ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು.
Cnewstv.in / 20.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀತಿ ಸಂಹಿತೆ ಉಲ್ಲಂಘನೆ : ದ್ರೌಪದಿ ಮುರ್ಮು, ಸಿ.ಎಂ.ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು. ಬೆಂಗಳೂರು : ರಾಷ್ಟ್ರಪತಿ ಚುನಾವಣೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಅರೋಪಿಸಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರಿನ ಐಷಾರಾಮಿ ಹೋಟೆಲ್ ನಲ್ಲಿ ಮತದಾರರಾದ ಶಾಸಕರಿಗೆ ಆಹಾರ, ಪಾನೀಯ, ...
Read More »ಹಂದಿ ಅಣ್ಣಿ ಹತ್ಯೆ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತಂದ ಪೊಲೀಸರು.
Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳನ್ನು ಶಿವಮೊಗ್ಗಕ್ಕೆ ಕರೆತಂದ ಪೊಲೀಸರು. ಶಿವಮೊಗ್ಗ : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ಚಿಕ್ಕಮಂಗಳೂರಿನಲ್ಲಿ ತಾವೇ ಹತ್ಯೆ ಮಾಡುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದರು. ಚಿಕ್ಕಮಂಗಳೂರಿನಿಂದ ಎಂಟು ಜನ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ರಾತ್ರಿ ಶಿವಮೊಗ್ಗಕ್ಕೆ ಕರೆತಂದು ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ. ಅರೋಪಿಗಳನ್ನು ಚಿಕ್ಕಮಂಗಳೂರಿನಾ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಶಿವಮೊಗ್ಗ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಇಂದು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ...
Read More »ಹಂದಿ ಅಣ್ಣಿ ಹತ್ಯೆ ಆರೋಪಿಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು ??
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು ?? ಶಿವಮೊಗ್ಗ : ರೌಡಿಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ನಿನ್ನೆ ರಾತ್ರಿ ಚಿಕ್ಕಮಗಳೂರು ಪೊಲೀಸರಿಗೆ ಶರಣಾಗಿದ್ದಾರೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳಾದ ಲಕ್ಷ್ಮೀಪ್ರಸಾದ್ ರವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ನಿತಿನ್, ಕಾರ್ತಿಕ್, ಮಧು, ಫಾರೂಕ್, ಆಂಜನೇಯ, ಮಧು, ಮದನ್, ಚಂದನ್ ಎಂಬ ಎಂಟು ಜನರು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅರೋಪಿಗಳನ್ನು ಚಿಕ್ಕಮಂಗಳೂರು ಪೊಲೀಸರು ...
Read More »ಸಿಮ್ಸ್ : ವಿಧ್ಯಾರ್ಥಿನಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ.
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಮ್ಸ್ : ವಿಧ್ಯಾರ್ಥಿನಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ. ಶಿವಮೊಗ್ಗ : ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ನೊಂದ ಮಹಿಳೆಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಪೀಪಲ್ಸ್ ಲಾಯರ್ ಗಿಲ್ಡ್ ...
Read More »ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ.. ನೂತನ ದರದ ವಿವರ..
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ.. ನೂತನ ದರದ ವಿವರ.. ನವದೆಹಲಿ : ಅಡುಗೆಯನ್ನು ಎಣ್ಣೆಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಕೇಂದ್ರ ಸರ್ಕಾರ ಖಾದ್ಯತೈಲ ಗಳ ಮೇಲಿನ ತೆರಿಗೆ ಮೊತ್ತವನ್ನು ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಅದಾನಿ ಮಿಲ್ಮಾರ್ ಕಂಪನಿಯು ತನ್ನ ಖಾದ್ಯ ತೈಲದ ಬೆಲೆಯಲ್ಲಿ 30 ರೂಪಾಯಿ ಇಳಿಕೆ ಮಾಡಿದೆ. ಅದಾನಿ ಮಿಲ್ಮಾರ್ ಕಂಪನಿಯು ಫಾರ್ಚುನರ್ ಬ್ರಾಂಡ್ ಅಡಿಯಲ್ಲಿ ಖಾದ್ಯತೈಲ ಗಳನ್ನು ಮಾರಾಟ ಮಾಡುತ್ತಿದ್ದು, ಮಾರುಕಟ್ಟೆಯಲ್ಲಿ 20 ಪ್ರತಿಶತದಷ್ಟು ಪಾಲನ್ನು ...
Read More »ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 19.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜುಲೈ 20 ರಂದು ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ 2, 5 ಮತ್ತು 6 ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ನಗರದ ಇಲಿಯಾಸ್ ನಗರ 2 ರಿಂದ 13ನೇ ಕ್ರಾಸ್ವರೆಗೆ, 100 ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿರಸ್ತೆ, ಕಾಮತ್ ...
Read More »ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ.
Cnewstv.in / 19.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಜ ಟ್ರೋಫಿ KSCA T20ಯಲ್ಲಿ ಶಿವಮೊಗ್ಗದ ತಂಡ. ಶಿವಮೊಗ್ಗ : ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರಕಟಿಸಲು ಅವಕಾಶ ನೀಡುವಲ್ಲಿ KSCA ಯಾವಾಗಲೂ ಮೊದಲ ಆದ್ಯತೆಯನ್ನು ನೀಡುತ್ತದೆ ಎಂದು ಅಂತಾರಾಷ್ಟ್ರೀಯ ಮಾಜಿ ಅಂಪೈರ್ ಹಾಗೂ KSCA ಜಂಟಿ ಕಾರ್ಯದರ್ಶಿ ಶವೀರ್ ತಾರಾಪೂರ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಬಾರಿ ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು 6 ತಂಡಗಳು ಪ್ರತಿಷ್ಠಿತ ...
Read More »ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು.
Cnewstv.in / 19.07.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಂದಿ ಅಣ್ಣಿ ಹತ್ಯೆ ಆರೋಪಿಗಳು ರಾತ್ರೋರಾತ್ರಿ ಪೊಲೀಸರಿಗೆ ಶರಣು. ಚಿಕ್ಕಮಂಗಳೂರು : ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳು ರಾತ್ರೋರಾತ್ರಿ ಚಿಕ್ಕಮಗಳೂರಿನ ಎಸ್ಪಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಂಗಳೂರು ಎಸ್ಪಿ ಕಚೇರಿಗೆ 8 ಮಂದಿ ಆರೋಪಿಗಳು ನಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾರೆ. ಇಂದು ಅರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಕರೆದೊಯ್ದು ನಂತರ ನ್ಯಾಯಾಲಯದ ಆದೇಶದ ಮೇರೆಗೆ ಶಿವಮೊಗ್ಗಕ್ಕೆ ಕರೆತರಲಾಗುವುದು. ಇದನ್ನು ಒದಿ : https://cnewstv.in/?p=10544 ಸುದ್ದಿ ...
Read More »ನಗರದಲ್ಲಿ ಮತ್ತೊಂದು ಹತ್ಯೆಗೆ ಸಂಚು, ಇಬ್ಬರ ಬಂಧನ.
Cnewstv.in / 18.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಮತ್ತೊಂದು ಹತ್ಯೆಗೆ ಸಂಚು, ಇಬ್ಬರ ಬಂಧನ. ಶಿವಮೊಗ್ಗ : ನಗರದಲ್ಲಿ ಮತ್ತೊಬ್ಬ ರೌಡಿ ಶೀಟರ್ ಹತ್ಯೆಗೆ ಸಂಚು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನಿಲ್ ಅಲಿಯಾಸ್ ಅಂಬು ಎಂಬ ರೌಡಿಶೀಟರ್ ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ವಿಘ್ಙೇಶ್ ಹಾಗೂ ಚಂದನನನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ವಿಘ್ಙೇಶ್ ಹಾಗೂ ಚಂದನ್ ಬಂಕ್ ಬಾಲುವಿನ ಸಹಚರರಾಗಿದ್ದರು. ಈ ಹಿಂದೆ ಬಂಕ್ ಬಾಲುವನ್ನು ಅನಿಲ್ ಅಲಿಯಾಸ್ ಅಂಬುವಿನ ಸಹಚರರು ...
Read More »
C News TV Kannada News Online in cnewstv