Breaking News

Monthly Archives: July 2022

ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್.

Cnewstv.in / 15.07.2022 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್. ಬೆಂಗಳೂರು : ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡಲಿದೆ. ಹಿರಿಯ ನಟ ಅನಂತನಾಗ್,ಪಂಡಿತ್ ಬಾಳೇಶ್ ಭಜಂತ್ರಿ, ಇಂಜಿನಿಯರ್ ಶರತ್ ಶರ್ಮ ರವರಿಗೆ ಇಂದು ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ವಿಶ್ವವಿದ್ಯಾನಿಲಯದ ಎರಡನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಹಾಗೂ ಪದವಿ ಪ್ರದಾನ ...

Read More »

ತುಂಬಿ ಹರಿಯುತ್ತಿರುವ ಭದ್ರಾ, ಮುಳುಗಿದ ಮಂಟಪ, ಹೊಸ ಸೇತುವೆ.

Cnewstv.in / 15.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿ ಹರಿಯುತ್ತಿರುವ ಭದ್ರಾ, ಮುಳುಗಿದ ಮಂಟಪ, ಹೊಸ ಸೇತುವೆ. ಶಿವಮೊಗ್ಗ : ಭದ್ರಾ ಜಲಾಶಯದ‌ ಒಳ ಹರಿವು ಹೆಚ್ಚಗಿದ್ದು, ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಗುರುವಾರ ಮಧ್ಯಾಹ್ನ 4 ಕ್ರಸ್ಟ್‌ ಗೇಟ್ ಗಳ ಮೂಲಕ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಯಿತು. ನೆನ್ನೆ ಸಂಜೆ ಭದ್ರಾ ಜಲಾಶಯದಿಂದ 52 ಸಾವಿರ ‌ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು. ‌ರಾತ್ರಿ ಸಮಯಾಕ್ಕೆ ಭದ್ರಾನದಿ ತುಂಬಿದ ಹಿನ್ನಲೆಯಲ್ಲಿ ಭದ್ರಾವತಿಯ ಸಂಗಮೇಶ್ವರ ಮಂಟಪ ಮುಳುಗಡೆಯಾಗಿದ್ದು, ಹೊಸ ...

Read More »

ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ ಹತ್ಯೆ ಸುತ್ತ..

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ ಹತ್ಯೆ ಸುತ್ತ.. ಶಿವಮೊಗ್ಗ : ಇಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ನೆತ್ತರು ಹರಿದಿದ್ದು, ಜನರು ಬೆಚ್ಚಿಬಿದ್ದಿದ್ದರು. ಕುಖ್ಯಾತ ರೌಡಿ ಹಂದಿ ಅಣ್ಣಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ವಿನೋಬ ನಗರದಲ್ಲಿ 10.30 ರ ಸುಮಾರಿಗೆ ಹಂದಿ ಅಣ್ಣಿ ಮತ್ತು ಆತನ ಸ್ನೇಹಿತರು ಹೋಂಡಾ ಆಕ್ಟಿವಾ ಗಾಡಿಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಇನೋವಾ ಕಾರು ಡಿಕ್ಕಿ ಹೊಡೆದಿದೆ. ನಂತರ ಕಾರಿನಲ್ಲಿಂದ ನಾಲ್ಕರಿಂದ ಐದು ...

Read More »

ತುಂಗಾ ನದಿಯಲ್ಲಿ ಯುವಕ ನಾಪತ್ತೆ ??

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಯುವಕ ನಾಪತ್ತೆ ?? ಶಿವಮೊಗ್ಗ : ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕ ನಾಪತ್ತೆ ಯಾಗಿದ್ದಾರೆ. ಇಂದು ಮಧ್ಯಾಹ್ನ ಹೊಳೆ ಬಸ್ ಸ್ಟಾಪ್ ಹತ್ತಿರ ಯುವಕ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕೆಲವರು ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಆಯ ತಪ್ಪಿ ನದಿಗೆ ಬಿದ್ದಿದ್ದಾನೆ ಎಂದು ಹೇಳುತ್ತಿದ್ದಾರೆ. ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ...

Read More »

ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ – ಸಚಿವ ಕೆ.ಸಿ.ನಾರಾಯಣಗೌಡ

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ – ಸಚಿವ ಡಾ.ಕೆ.ಸಿ.ನಾರಾಯಣಗೌಡ ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳಯಿಂದ ಮನೆಹಾನಿ, ಬೆಳೆನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗಧಿಪಡಿಸಿದ ಪರಿಹಾರಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಹೇಳಿದರು. ಅವರು ಇಂದು ಶಿವಮೊಗ್ಗಕ್ಕೆ ...

Read More »

ತುಂಬಿದ ಭದ್ರಾ. ಜಲಾಶಯದಿಂದ ನದಿಗೆ ನೀರು ಬಿಡುಗಡೆ.

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಬಿದ ಭದ್ರಾ. ಜಲಾಶಯದಿಂದ ನದಿಗೆ ನೀರು ಬಿಡುಗಡೆ. ಶಿವಮೊಗ್ಗ : ನಿರಂತರ ಮಳೆಯಿಂದಾಗಿ ಭದ್ರಾ ಜಲಾಶಯ ಭರ್ತಿ ಆಗಿದ್ದು, ಜಲಾಶಯದ 4 ಕ್ರಸ್ಟ್ ಗೇಟ್ ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಒಳ ಮತ್ತು ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇಂದು ಜಲಾಶಯದಿಂದ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿ.‌ ಪ್ರಸುತ್ತ 183.2 ...

Read More »

ಮಹಾರಾಷ್ಟ್ರ : ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ.

Cnewstv.in / 14.07.2022 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾರಾಷ್ಟ್ರ : ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ. ಮುಂಬೈ : ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ನೂತನ ಸರಕಾರ ರಚನೆಯಾದ ನಂತರ ಎರಡನೇ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿತು. ಪೆಟ್ರೋಲ್ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಲೀಟರ್ ಗೆ 3 ರೂಪಾಯಿ ಇಳಿಕೆ ಮಾಡಲಾಗಿದೆ. ನೂತನ ಬೆಲೆ ದರದ ಪ್ರಕಾರ ಮುಂಬೈನಲ್ಲಿ ಪ್ರತಿ ...

Read More »

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಕೊಲೆ

Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಕೊಲೆ ಶಿವಮೊಗ್ಗ : ಇಂದು ಬೆಳಿಗ್ಗೆ ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆಯಾಗಿದೆ. ವಿನೋಬ ನಗರದ ಪೋಲಿಸ್ ಚೌಕಿ ಬಳಿ ಹಾಡ ಹಗಲೇ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಬೆಳಗ್ಗೆ 10.30 ರ ಸುಮಾರಿಗೆ ಇನ್ನೋವಾ ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ನಾಲ್ಕರಿಂದ ಐದು ಜನರ ತಂಡದಿಂದ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರ ...

Read More »

ನಾಲ್ವರು ಪೊಲೀಸ್ ಅಧೀಕ್ಷಕರ ವರ್ಗಾವಣೆ

Cnewstv.in / 13.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಲ್ವರು ಪೊಲೀಸ್ ಅಧೀಕ್ಷಕರ ವರ್ಗಾವಣೆ ಬೆಂಗಳೂರು : ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಎಂ ಎಲ್ ಪುರುಷೋತ್ತಮ್ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಎಂ ಎಲ್ ಪುರುಷೋತ್ತಮ್ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಬೆಂಗಳೂರು ...

Read More »

18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್.‌

Cnewstv.in / 13.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್.‌ ನವದೆಹಲಿ : ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜುಲೈ 15 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಲಸಿಕಾ ಕೇಂದ್ರಗಳಲ್ಲಿ ಮುಂದಿನ 75 ದಿನಗಳ ಕಾಲ ವಿಶೇಷ ಅಭಿಯಾನದಡಿಯಲ್ಲಿ ಉಚಿತ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ 18 ರಿಂದ 59 ...

Read More »