Cnewstv.in / 13.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮೋತ್ಸವದ ಪೂರ್ವಭಾವಿ ಸಭೆ. ಬೆಂಗಳೂರು : ಸಿದ್ದರಾಮೋತ್ಸವ ಕಾರ್ಯಕ್ರಮ ಕುರಿತು ಇಂದು ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆ ನಡೆಯುತ್ತಿದೆ. ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಮೃತಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರ ಪೂರ್ವಭಾವಿ ಸಭೆಯನ್ನು ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ ನಲ್ಲಿ ನಡೆಯುತ್ತಿದೆ. ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದ್ದು ...
Read More »Monthly Archives: July 2022
ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ
Cnewstv.in / 13.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವ್ಯಕ್ತಿಯ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ. ಶಿವಮೊಗ್ಗ : ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ ಪತ್ತೆಗೆ ಸುಳಿವು ನೀಡಿದವರಿಗೆ 50,000 ರೂ. ನಗದು ಬಹುಮಾನವನ್ನು ನೀಡಲಾಗುವುದು ಎಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಟಿಸಿದ್ದಾರೆ. ...
Read More »ನನಗೆ ಯಾವ ಉತ್ಸವವು ಬೇಡ – ಡಿಕೆ ಶಿವಕುಮಾರ್
Cnewstv.in / 13.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನಗೆ ಯಾವ ಉತ್ಸವವು ಬೇಡ – ಡಿಕೆ ಶಿವಕುಮಾರ್ ಬೆಂಗಳೂರು : ನನಗೆ ಯಾವ ಉತ್ಸವವು ಬೇಡ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎನ್ನುವುದೇ ನನ್ನ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಸಿದ್ದರಾಮೋತ್ಸವ ತರಾನೇ ಶಿವಕುಮಾರೋತ್ಸವ ನಡೆಸುವಂತೆ ಅಭಿಮಾನಿಯೊಬ್ಬ ಬರೆದ ಪತ್ರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಇದಕ್ಕೆ ಪ್ರತ್ಯುತ್ತರ ನೀಡಿದ ಡಿಕೆ ಶಿವಕುಮಾರ್ ನನಗೆ ಯಾವ ಉತ್ಸವು ...
Read More »ಜಲಾಶಯದ ನೀರಿನ ಮಟ್ಟ ಹೆಚ್ಚಳ : ನದಿ ಪಾತ್ರದ ಜನರಿಗೆ ಎಚ್ಚರಿಕೆ.
Cnewstv.in / 12.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲಾಶಯದ ನೀರಿನ ಮಟ್ಟ ಹೆಚ್ಚಳ : ನದಿ ಪಾತ್ರದ ಜನರಿಗೆ ಎಚ್ಚರಿಕೆ. ಶಿವಮೊಗ್ಗ : ಸತತ ಮಳೆಯಿಂದಾಗಿ ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಂಭವ ಇರುವುದರಿಂದ ಜನ, ಜಾನುವಾರು ನದಿಪಾತ್ರದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಜು.12 ರಂದು ಜಲಾಶಯದ ನೀರಿನ ಮಟ್ಟ 178’ 10” ಅಡಿಗಿಂತ ಹೆಚ್ಚಾಗಿರುತ್ತದೆ. ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 30200 ಕ್ಯೂಸೆಕ್ಸ್ ...
Read More »ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ.
Cnewstv.in / 12.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ. ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಇಂದು ಸಂಜೆ ಉಡುಪಿ ಹತ್ತಿರ ನಡೆದಿದೆ. ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಸಿಬ್ಬಂದಿಗಳಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಕಾರ್ಟ್ ವಾಹನದ ಮುಂಭಾಗದಲ್ಲಿ ಚಲಿಸುತ್ತಿದ್ದ ಲಾರಿ ಸೂಚನೆ ನೀಡದೆ ...
Read More »ತಂದೆಯಿಂದಲೇ ಚಾಕು ಇರಿತಕ್ಕೆ ಒಳಗಾದ ಮಗ..
Cnewstv.in / 12.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಂದೆಯಿಂದಲೇ ಚಾಕು ಇರಿತಕ್ಕೆ ಒಳಗಾದ ಮಗ.. ಹುಬ್ಬಳ್ಳಿ : ಮಗನ ಅತಿಯಾದ ಕಿರುಕುಳದಿಂದ ಬೇಸತ್ತ ತಂದೆಯೇ ಮಗನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ತಂದೆ ಶಂಕರ್ ಸೂಗೂರು ಎಂಬುವನು ತನ್ನ ಮಗ ಜಗದೀಶ್ ಸೂಗೂರ ಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿಯ ಹೆಗ್ಗೇರಿ ಆಯುರ್ವೇದಿಕ್ ಕಾಲೇಜಿನ ಹತ್ತಿರ ಘಟನೆ ನಡೆದಿದೆ. ಜಗದೀಶ್ ಮಾನಸಿಕ ಅಸ್ವಸ್ಥನಾಗಿದ್ದು, ತಂದೆ ಮತ್ತು ತಾಯಿಗೆ ಅವಾಚ್ಯಶಬ್ದಗಳಿಂದ ಯಾವಾಗಲೂ ಬಯ್ಯುತ್ತಾ ಸಿಕ್ಕಸಿಕ್ಕ ...
Read More »ಕಾಂಟ್ರಾಕ್ಟ್ ಮದುವೆ, ವಿಡಿಯೋ ವೈರಲ್.. ತಪ್ಪದೆ ಒದಿ ಈ ಸ್ಟೋರಿ.
Cnewstv.in / 12.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಟ್ರಾಕ್ಟ್ ಮದುವೆ, ವಿಡಿಯೋ ವೈರಲ್.. ತಪ್ಪದೆ ಒದಿ ಈ ಸ್ಟೋರಿ. ನವದೆಹಲಿ : ಮದುವೆ ಸ್ವರ್ಗದಲ್ಲಿ ನಿಶ್ಚಯವಾಗುತ್ತವೆ ಮದುವೆಯ ನಂತರ ಜೋಡಿಗಳು ಒಂದಿಷ್ಟು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ ಆದರೆ ಈ ಜೋಡಿಗಳು ಹೊಂದಾಣಿಕೆ ಮಾಡಿಕೊಳ್ಳುವುದಾಗಾಗಿಯೇಈ ರೀತಿ ಕಾಂಟ್ರಾಕ್ಟ್ ಮಾಡಿಕೊಂಡಿದ್ದಾರೆ. ಈ ಕಾಂಟ್ರಾಕ್ಟ್ ಮದುವೆಯಾಗಿರುವುದು ಅಸ್ಸಾಂನ ಗುವಾಹಟಿಯಲ್ಲಿ. ವಧು-ವರರಿಬ್ಬರೂ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ರೀತಿ ವೈರಸ್ ಅಗಿರುವ ಕಾಂಟ್ರಾಕ್ಟ್ ನಲ್ಲಿರುವ ವಿಷಯವಾದರೂ ...
Read More »ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ.
Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ. ಶಿವಮೊಗ್ಗ : ಜಿಲ್ಲೆಯ 3 ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಾಳೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನು ಒದಿ : https://cnewstv.in/?p=10453 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಮಳೆಯ ಆರ್ಭಟ, ಮುಳುಗಿದ ಮಂಟಪ.
Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯ ಆರ್ಭಟ, ಮುಳುಗಿದ ಮಂಟಪ. ಶಿವಮೊಗ್ಗ : ತುಂಗಾ ಜಲಾಶಯದ ಹಿನ್ನೀರಿನ ಭಾಗದಲ್ಲಿ ನಿರಂತರವಾಗಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಒಳ ಮತ್ತು ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ನಿರಂತರವಾಗಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ತುಂಗಾ ನದಿ ದಂಡೆಯ ಐತಿಹಾಸಿಕ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಮಂಟಪದ ಮೇಲ್ಭಾಗದಲ್ಲಿ ನೀರು ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ತುಂಗಾ ...
Read More »ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ.
Cnewstv.in / 11.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ. ಕಲಬುರಗಿ : ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಇಂದು ಕಲಬುರಗಿಯಲ್ಲಿ ನಡೆದಿದೆ. ಶಹಬಾದ್ ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ್(40) ಕೊಲೆಯಾದ ವ್ಯಕ್ತಿ. ಗಿರೀಶ ಪತ್ನಿ ಸದ್ಯ ಶಹಬಾದ್ ನಗರಸಭೆ ಅಧ್ಯಕ್ಷೆಯಾಗಿದ್ದಾರೆ. ಎರಡು ವರ್ಷದ ಹಿಂದೆ ಗಿರೀಶ್ ಸಹೋದರನ ಬರ್ಬರ ಕೊಲೆಯಾಗಿತ್ತು. ಶಹಬಾದ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನು ...
Read More »
C News TV Kannada News Online in cnewstv