Cnewstv.in / 11.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಘ.ಗು. ಹಳಕಟ್ಟಿ ಅವರ ಜಯಂತಿ ಪ್ರಯುಕ್ತ ಉಚಿತ ವಚನ ಪುಸ್ತಕಗಳ ವಿವರಣೆ. ಶಿವಮೊಗ್ಗ : ಘ.ಗು. ಹಳಕಟ್ಟಿ ಅವರ ಜಯಂತಿ ಹಾಗೂ ವಚನ ಸಂರಕ್ಷಣಾ ದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವಿವಿಧ ಶಾಲಾ ಮಕ್ಕಳಿಗೆ ಒಂದು ವಾರಗಳ ಕಾಲ 2000ಕ್ಕೂ ಹೆಚ್ಚು ಉಚಿತ ವಚನ ಪುಸ್ತಕಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕ ವತಿಯಿಂದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ...
Read More »Monthly Archives: July 2022
ಭಾರೀ ಮಳೆಗೆ ಕೊಚ್ಚಿಹೋದ ಅಡಿಕೆ ಮತ್ತು ಕಾಫಿತೋಟ.
Cnewstv.in / 11.07.2022 / ಚಿಕ್ಕಮಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರೀ ಮಳೆಗೆ ಕೊಚ್ಚಿಹೋದ ಅಡಿಕೆ ಮತ್ತು ಕಾಫಿತೋಟ. ಚಿಕ್ಕಮಗಳೂರು : ಮಲೆನಾಡಿನಾದ್ಯಂತ ವರುಣನ ಅಬ್ಬರಕ್ಕೆ ಜನ ತತ್ತರಿಸಿಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಸಂಪೂರ್ಣ ಅಡಿಕೆ ಮತ್ತು ಕಾಫಿ ತೋಟ ನಾಶವಾಗಿದೆ. ಚಿಕ್ಕಮಂಗಳೂರಿನ ಅರೇನೂರು ಗ್ರಾಮದಲ್ಲಿ ರಾಮು ಮತ್ತು ವಾಸಂತಿ ಎಂಬ ದಂಪತಿಗಳಿಗೆ ಸೇರಿದ ಒಂದು ಎಕರೆ ಅಡಿಕೆ ಮತ್ತು ಕಾಫಿ ತೋಟ, ಮೆಣಸು ಬೆಳೆ ಸಂಪೂರ್ಣ ನಾಶವಾಗಿದೆ. ಬಂಡೆಕಲ್ಲು, ಮರಗಳು, ರಾಶಿರಾಶಿ ಮಣ್ಣು ಉರುಳುತ್ತಿದೆ. ತೋಟದಲ್ಲಿ ಪ್ರವಾಹದ ...
Read More »ಅಗುಂಬೆ : ಬದಲಿ ಸಂಚಾರಿ ವ್ಯವಸ್ತೆ
Cnewstv.in / 10.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗುಂಬೆ : ಬದಲಿ ಸಂಚಾರಿ ವ್ಯವಸ್ತೆ. ಶಿವಮೊಗ್ಗ : ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ...
Read More »ಯುಡಿಐಡಿ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನ.
Cnewstv.in / 09.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುಡಿಐಡಿ ಕಾರ್ಡ್ ಪಡೆಯಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಈಗಾಗಲೇ ಗುರುತಿನ ಚೀಟಿ (ಯುಡಿಐಡಿ ಸ್ಮಾರ್ಟ್ ಕಾರ್ಡ್) ಪಡೆದಿರುವ ಹಾಗೂ ಹೊಸದಾಗಿ ಗುರುತಿನ ಚೀಟಿ ಪಡೆಯಲು ಎಲ್ಲಾ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶಿಷ್ಟ ಅಂಗವಿಕಲ ಗುರುತಿನ ಚೀಟಿಯನ್ನು (ಯುಡಿಐಡಿ ಸ್ಮಾರ್ಟ್ಕಾರ್ಡ್) ಹೊಂದದೇ ಇರುವ ಅಂಗವಿಕಲರು ಕೇಂದ್ರ, ರಾಜ್ಯ ಸರ್ಕಾರದಿಂದ ಪಡೆಯಲಾಗುತ್ತಿರುವ ಯೋಜನೆಗಳನ್ನು ಶೀಘ್ರದಲ್ಲಿ ...
Read More »ರಸ್ತೆ ಮಧ್ಯೆ ಸಿಲೆಂಡರ್ ಗೆ ಪೂಜೆ..
Cnewstv.in / 09.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಮಧ್ಯೆ ಸಿಲೆಂಡರ್ ಗೆ ಪೂಜೆ.. ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ. ಶಿವಮೊಗ್ಗ : ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಗ್ಯಾಸ್ ಸಿಲೆಂಡರ್ ಗೆ ಪೂಜೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ಮಾಡಿದರು. ಈಗಾಗಲೇ ಜನರು ಬೆಲೆಏರಿಕೆಯಿಂದ ತತ್ತರಿಸುತ್ತಿದ್ದಾರೆ. ಮತ್ತೆ ಸಿಲೆಂಡರ್ ನ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ...
Read More »ತ್ಯಾವರೆಕೊಪ್ಪದ ಸಿಂಹ “ಯಶವಂತ್” ಇನ್ನಿಲ್ಲ.
Cnewstv.in / 08.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತ್ಯಾವರೆಕೊಪ್ಪದ ಸಿಂಹ “ಯಶವಂತ್” ಇನ್ನಿಲ್ಲ. ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಯಶವಂತ ಎಂಬ ಸಿಂಹ ಇಂದೂ ಮೃತಪಟ್ಟಿದೆ. ಸಿಂಹಧಾಮ ದ ಪ್ರಮುಖ ಆಕರ್ಷಣೆಗಳಲ್ಲಿ ಯಶವಂತ್ ಕೂಡ ಒಂದಾಗಿತ್ತು. 11 ವರ್ಷದ ಯಶವಂತ್ ನನ್ನು 10 ತಿಂಗಳ ಹಿಂದೆಯಷ್ಟೇ ಬನ್ನೇರುಘಟ್ಟದಿಂದ ತರಲಾಗಿತ್ತು. ಯಶವಂತ್ ಫ್ರೋಟೋಸ್ ವೂನ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಪ್ಲೇಟ್ ಲೆಟ್ಸ್ ಕೊರತೆಯಿಂದ ಇಂದು ಮೃತಪಟ್ಟಿದೆ. ಯಶವಂತ್ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ನಡೆಸಲಾಗುವುದು. ಈ ಮೂಲಕ ...
Read More »ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು.
Cnewstv.in / 08.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು. ಬೆಂಗಳೂರು : ತಮಿಳಿನ ಖ್ಯಾತ ನಟ ವಿಕ್ರಮ್ ರವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ವಿಕ್ರಮ್ ರವರಿಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸುಧಾರಿಸಿದ್ದು, ಸಂಜೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 56 ವರ್ಷದ ವಿಕ್ರಮ್ ಫಿಟ್ ನೆಸ್ ಗೆ ಮಹತ್ವ ನೀಡುತ್ತಿದ್ದರು. ...
Read More »“ಹರೋಹರ” ಆಡಿಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ.
Cnewstv.in / 08.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರೋಹರ ಆಡಿಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ. ಶಿವಮೊಗ್ಗ : ಗುಡ್ಡೇಕಲ್ ನಲ್ಲಿರುವ ಬಾಲಾಸುಬ್ರಹ್ಮಣ್ಯ ಸ್ವಾಮಿಯ ಅಡಿಕೃತ್ತಿಕೆ ಹರೋಹರ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಸಂಪ್ರದಾಯದಂತೆ ವಿಜ್ರಂಭಣೆಯಿಂದ ಇದೇ ತಿಂಗಳು ಜುಲೈ 22 ಮತ್ತು 23 ರಂದು ಜಾತ್ರಾಮಹೋತ್ಸವ ನಡೆಯಲಿದೆ ಎಂದು ಬಾಲ ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಎಂ. ರಾಜು ತಿಳಿಸಿದ್ದಾರೆ. ಕಾವಡಿ ಹೊತ್ತು ತರುವ ಮೂಲಕ ಹರಕೆ ತೀರಿಸುವುದು ಇಲ್ಲಿನ ಪದ್ಧತಿ. ಆಷಾಡ ಅಥವಾ ಶ್ರಾವಣಮಾಸದಲ್ಲಿ ...
Read More »ಜಪಾನ್ : ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ.
Cnewstv.in / 08.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಪಾನ್ : ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ. ನವದೆಹಲಿ : ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ಇಂದು ದಾಳಿ ನಡೆದಿದೆ. ಜಪಾನ್ ನ ನಾರಾ ನಗರದಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಗುಂಡಿನಾ ದಾಳಿ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದುಬಿದ್ದಿದ್ದ ಶಿಂಜೊವನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದೇ ತಿಂಗಳು 10 ರಂದು ಜಪಾನಿನ ...
Read More »ಹಿಂದೆ ಸರ್ಕಾರ ತೆಗೆದ್ರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿ ಉಳಿಯಲ್ಲ – ಕೆ.ಎಸ್. ಈಶ್ವರಪ್ಪ.
Cnewstv.in / 07.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮೋತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಎರಡು ಭಾಗವಾಗುತ್ತದೆ. ಹಿಂದೆ ಸರ್ಕಾರ ತೆಗೆದ್ರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗಿ ಉಳಿಯಲ್ಲ – ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಸಿದ್ದರಾಮಯ್ಯನವರ ಸಿದ್ದರಾಮೋತ್ಸವ ಆಚರಣೆಯನ್ನು ಕುರಿತು ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರು, ಸೋನಿಯಾಗಾಂಧಿಯವರು 75 ವರ್ಷದ ಕಾಂಗ್ರೆಸ್ ಸಮಾವೇಶ ಮಾಡಲು ಹೇಳಿದ್ದಾರೆ. ನಾನು ಆ ಕಡೆ ಗಮನ ಕೊಡುತ್ತೇನೆ ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬಹಿರಂಗವಾಗಿ ನನಗೂ ಸಿದ್ದರಾಮಯ್ಯ ಅವರಿಗೂ ...
Read More »
C News TV Kannada News Online in cnewstv