Breaking News

Monthly Archives: August 2022

ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸುವ ...

Read More »

ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಭಕ್ತ ವೃಂದದಿಂದ ಅನ್ನದಾನ.

Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಭಕ್ತ ವೃಂದದಿಂದ ಅನ್ನದಾನ. ಶಿವಮೊಗ್ಗ : ಶ್ರೀ ಅವಧೂತ ವಿನಯ್ ಗುರೂಜಿಯವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಭಕ್ತ ವೃಂದದಿಂದ ನಗರದ ಖಾಸಗಿ ಬಸ್ ನಿಲ್ದಾಣ, ಮೆಗ್ಗಾನ್ ಆಸ್ಪತ್ರೆ, ರೈಲ್ವೆ ನಿಲ್ದಾಣ ದಲ್ಲಿ ಇಂದು ಮಧ್ಯಾಹ್ನ ಅನ್ನ ದಾಸೋಹ ಕಾರ್ಯಕ್ರಮ ನಡೆಸಲಾಯಿತು. ಇದನ್ನು ಒದಿ : https://cnewstv.in/?p=10954 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »

ಮೇಯರ್, ಉಪ-ಮೇಯರ್ ಸ್ಥಾನದ ಮೀಸಲಾತಿ ಪ್ರಕಟ.

Cnewstv.in / 24.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಯರ್ ಉಪ ಮೇಯರ್ ಸ್ಥಾನದ ಮೀಸಲಾತಿ ಪ್ರಕಟ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಮೀಸಲಾತಿ ಕೊನೆಗೂ ಪ್ರಕಟವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಹಿಂದುಳಿದ (ಎ)/ವರ್ಗಕ್ಕೆ ಮೀಸಲಾಗಿದೆ. ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಇದನ್ನು ಒದಿ : https://cnewstv.in/?p=10951 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Read More »

ಗಾಲ್ಫ್ ಮೈದಾನದಲ್ಲಿ ಅಡಗಿದ ಚಿರತೆ ಶೋಧ ಕಾರ್ಯ ಆರಂಭ.

Cnewstv.in / 24.08.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಲ್ಫ್ ಮೈದಾನದಲ್ಲಿ ಅಡಗಿದ ಚಿರತೆ ಶೋಧ ಕಾರ್ಯ ಆರಂಭ. ಬೆಳಗಾವಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆ, ಜನವಸತಿ ಪ್ರದೇಶಗಳು ಪ್ರತ್ಯಕ್ಷವಾಗಿ ಜನರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟಿಸಿದ್ದು, ಚಿರತೆ ಸೆರೆಹಿಡಿಯಲು ಶಿವಮೊಗ್ಗದ ವಿಶೇಷ ತಂಡ ಬೆಳಗಾವಿಯನ್ನು‌ ತಲುಪಿದೆ. ಶಿವಮೊಗ್ಗದ ಖ್ಯಾತ ವನ್ಯಜೀವಿ ತಜ್ಞ ಡಾ. ವಿನಯ್ ನೇತೃತ್ವದಲ್ಲಿ ಸಕ್ರೆಬೈಲ್ ಆನೆ ಬಿಡಾರದ ಅರ್ಜುನ ಮತ್ತು ಆಲೆ ಆನೆ, ವೈದ್ಯರು, ಸಹಾಯಕ ಸಿಬ್ಬಂದಿಗಳು, ಮಾವುತರು, ಕಾವಾಡಿಗಳ ...

Read More »

ಅಕ್ರಮ ಹಣ ವರ್ಗಾವಣೆ : ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇಡಿ.

Cnewstv.in / 24.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಕ್ರಮ ಹಣ ವರ್ಗಾವಣೆ : ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇಡಿ. ನವದೆಹಲಿ : ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಲಾಗಿದೆ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ದೆಹಲಿ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ 15 ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ...

Read More »

ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳು ಭರ್ತಿ : ಗೃಹ ಸಚಿವ ಅರಗಜ್ಞಾನೇಂದ್ರ

Cnewstv.in / 24.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶೀಘ್ರವೇ 5 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳು ಭರ್ತಿ : ಗೃಹ ಸಚಿವ ಅರಗಜ್ಞಾನೇಂದ್ರ. ಬೆಂಗಳೂರು : ಶೀಘ್ರವೇ 5 ಸಾವಿರ ಪೊಲೀಸ್ ಸ್ಟೇಷನ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಕೆಜಿಎಫ್ ಪೊಲೀಸ್ ಡಿಎಆರ್ ಬಿಜೆಪಿ ಆಯೋಜಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಗಾರ ಮತ್ತು ಶ್ವಾನದಳ ...

Read More »

ಜನರ ಜೊತೆ ಕಣ್ಣಮುಚ್ಚಾಲೆ ಆಡುತ್ತಿರುವ ಚಿರತೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ವಿಶೇಷ ತಂಡ.

Cnewstv.in / 23.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನರ ಜೊತೆ ಕಣ್ಣಮುಚ್ಚಾಲೆ ಆಡುತ್ತಿರುವ ಚಿರತೆ ಕಾರ್ಯಾಚರಣೆಗೆ ಶಿವಮೊಗ್ಗದಿಂದ ವಿಶೇಷ ತಂಡ. ಶಿವಮೊಗ್ಗ : ಬೆಳಗಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಆತಂಕವನ್ನು ಹುಟ್ಟಿಸಿದ ಚಿರತೆ‌ ಸೆರೆಹಿಡಿಯಲು ಶಿವಮೊಗ್ಗದಿಂದ ವಿಶೇಷ ತಂಡವನ್ನು ಬೆಳಗಾವಿಗೆ ಕಲುಹಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಬೆಳಗಾವಿ ಜನರ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಚಿರತೆ, ಜನವಸತಿ ಪ್ರದೇಶಗಳಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ ಮತ್ತಷ್ಟು ಆತಂಕವನ್ನು ಹೆಚ್ಚಿಸಿತ್ತು. ಜಾಧವ ನಗರ, ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆ, ಸಾವಿರಾರು ...

Read More »

ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ.

Cnewstv.in / 23.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ACB ರದ್ದು: ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ. ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ(ಸಿಬಿಐ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಕನಕರಾಜು ಎಂಬ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂದೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ...

Read More »

ಪ್ರವಾದಿಯ ಬಗ್ಗೆ ನೂಪುರ್ ಶರ್ಮಾ ಹೇಳಿಕೆಯನ್ನು ಪುನರಾವರ್ತಿಸಿದ ಬಿಜೆಪಿ ಶಾಸಕ,

Cnewstv.in / 23.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರವಾದಿಯ ಬಗ್ಗೆ ನೂಪುರ್ ಶರ್ಮಾ ಹೇಳಿಕೆಯನ್ನು ಪುನರಾವರ್ತಿಸಿದ ಬಿಜೆಪಿ ಶಾಸಕ, ನವದೆಹಲಿ : ಪ್ರವಾದಿಯ ಬಗ್ಗೆ ನೂಪುರ್ ಶರ್ಮಾ ಹೇಳಿಕೆಯನ್ನು ಪುನರಾವರ್ತಿಸಿದ ಬಿಜೆಪಿ ಶಾಸಕ. ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸೋಮವಾರ ತಡರಾತ್ರಿ ಹೈದರಾಬಾದ್‌ನ ಹಳೇ ನಗರದ ಬಹು ಪೊಲೀಸ್ ಠಾಣೆಗಳ ಹೊರಗೆ ಹೆಚ್ಚಿನ ಸಂಖ್ಯೆಯ ಜನರು ಏಕಕಾಲದಲ್ಲಿ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದರು. ಬಶೀರ್‌ಬಾಗ್‌ನಲ್ಲಿರುವ ನಗರ ...

Read More »