Cnewstv.in / 23.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಸೂಚನೆ… ಶಿವಮೊಗ್ಗ : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ. ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ...
Read More »Monthly Archives: August 2022
ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ಬಿಹಾರ ಸಚಿವರಲ್ಲಿ ತೇಜಸ್ವಿ, ತೇಜ್.
Cnewstv.in / 20.8.2022 / ಬಿಹಾರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ಬಿಹಾರ ಸಚಿವರಲ್ಲಿ ತೇಜಸ್ವಿ, ತೇಜ್. ನವದೆಹಲಿ : ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರವು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಎಂಎಲ್ಸಿ ಕಾರ್ತಿಕ್ ಕುಮಾರ್ ಅಲಿಯಾಸ್ ಕಾರ್ತಿಕೇಯ ಸಿಂಗ್ ಅವರನ್ನು ಕಾನೂನು ಸಚಿವರನ್ನಾಗಿ ಸೇರಿಸಿಕೊಳ್ಳುವುದರ ಬಗ್ಗೆ ಪ್ರಮುಖ ಪ್ರತಿಪಕ್ಷ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಕಿಡಿಕಾರಿದೆ, ಅವರು ಬಂಧನ ವಾರಂಟ್ ಎದುರಿಸುತ್ತಿದ್ದಾರೆ 2014 ರ ಅಪಹರಣದಲ್ಲಿಪ್ರಕರಣದಲ್ಲಿ, ಉಪಮುಖ್ಯಮಂತ್ರಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ...
Read More »ಕುಡಿಯುವ ನೀರು ವ್ಯತ್ಯಯ.
Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುಡಿಯುವ ನೀರು ವ್ಯತ್ಯಯ. ಶಿವಮೊಗ್ಗ : ಕೃಷ್ಣರಾಜೇಂದ್ರ ಜಲಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿ: 21/08/2022 ಮತ್ತು ದಿ: 22/08/2022 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನು ಒದಿ : https://cnewstv.in/?p=10919 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಶಾಲಾ ಬಸ್ ಅಪಘಾತ, ಇಬ್ಬರ ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ.
Cnewstv.in / 20.8.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಲಾ ಬಸ್ ಅಪಘಾತ, ಇಬ್ಬರ ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ. ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್ ನಲ್ಲಿ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ...
Read More »ನಿಷೇಧಾಜ್ಞೆ ಮುಂದುವರಿಕೆ…
Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಷೇಧಾಜ್ಞೆ ಮುಂದುವರಿಕೆ… ಶಿವಮೊಗ್ಗ : ಅಗಸ್ಟ್ 15 ರಂದು 75ನೇ ಸ್ವಾತಂತ್ರೋತ್ಸದ ಅಮೃತಮಹೋತ್ಸವ ಅಂಗವಾಗಿ ಭಾವಚಿತ್ರದ ಪ್ಲೆಕ್ಸ್ ಹಾಕುವ ಸಂಬಂಧ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಿದ ವೀರ ಸಾವರ್ಕರ್ ಪ್ಲೆಕ್ಸ್ ನ್ನು ತೆಗೆದ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಪ್ರಕೂಬ್ಧ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನಾದ್ಯಂತ ಅಗಸ್ಟ್ 18ರ ರಾತ್ರಿ 10 ಗಂಟೆಯಿಂದ ಅಗಸ್ಟ್ 20 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತು. ...
Read More »ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ : ಡಾ.ಆರ್.ಸೆಲ್ವಮಣಿ
Cnewstv.in / 20.8.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಜಿಲ್ಲಾಡಳಿದೊಂದಿಗೆ ಸಹಕರಿಸಿ : ಡಾ.ಆರ್.ಸೆಲ್ವಮಣಿ ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದರು. ಇತ್ತೀಚಿಗೆ ನಗರದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ” ಯಾವುದೇ ಸಮಸ್ಯೆಗಳು ಎದುರಾದರೂ ಅದನ್ನು ತಕ್ಷಣ ...
Read More »ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಪತ್ತೆ.
Cnewstv.in / 18.08.2022 / ಮಹಾರಾಷ್ಟ್ರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಪತ್ತೆ. ಮಹಾರಾಷ್ಟ್ರ : ಮಹಾರಾಷ್ಟ್ರದ ರಾಯಗ ಕರಾವಳಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಇದೆ, .ಶಸ್ತ್ರಾಸ್ತ್ರಗಳ ಸಹಿತ ಮಹಾರಾಷ್ಟ್ರದ ರಾಯಘಡದ ಕರಾವಳಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ ಪತ್ತೆಯಾಗಿದೆ. ಇದು ಆಸ್ಟ್ರೇಲಿಯಾ ಮಹಿಳೆ ಒಡೆತನದ್ದಾಗಿದೆ, ಭಯೋತ್ಪಾದಕ ಕೃತ್ಯ ಅಲ್ಲ, ಭಯ ಬೇಡ ಎಂದು ಮಹಾರಾಷ್ಟ್ರ ಸರ್ಕಾರ ಸ್ಪಷ್ಟಪಡಿಸಿದೆ. 4 ಮೀಟರ್ ಅಗಲ, 16 ಉದ್ದ ಮೀಟರ್ಗಳ ವಿಹಾರ ನೌಕೆಯಲ್ಲಿ ಮೂರು ಎಕೆ -47 ರೈಫಲ್ಗಳು ಮತ್ತು ಬುಲೆಟ್ಗಳನ್ನು ...
Read More »ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ
Cnewstv.in / 18.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನು ಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ಗಳಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ವೆಬ್ಸೈಟ್ www.shimoga.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಸಹ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 09 ಅರ್ಜಿ ಸಲ್ಲಿಸಲು ಕಡೆಯ ...
Read More »5 ವರ್ಷದ ಮಕ್ಕಳಿಗೆ ರೈಲಿನಲ್ಲಿ ಪೂರ್ಣ ಟಿಕೆಟ್ ಬೇಕಾ, ಬೇಡ ? ಗೊಂದಲಕ್ಕೆ ತೆರೆ ಎಳೆದ ರೈಲ್ವೆ ಇಲಾಖೆ.
Cnewstv.in / 18.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 5 ವರ್ಷದ ಮಕ್ಕಳಿಗೆ ರೈಲಿನಲ್ಲಿ ಪೂರ್ಣ ಟಿಕೆಟ್ ಬೇಕಾ, ಬೇಡ ? ಗೊಂದಲಕ್ಕೆ ತೆರೆ ಎಳೆದ ರೈಲ್ವೆ ಇಲಾಖೆ. ನವದೆಹಲಿ : ಮಕ್ಕಳಿಗೆ ರೈಲಿನಲ್ಲಿ ಪ್ರಯಾಣಿಸಲು ಟಿಕೆಟ್ ಬುಕಿಂಗ್ ನಲ್ಲಿ ಇಲಾಖೆಯು ಕೆಲವು ಬದಲಾವಣೆಗಳನ್ನು ಮಾಡಿದೆ. 1 ರಿಂದ 4 ವರ್ಷದ ಮಕ್ಕಳಿಗೂ ರೈಲು ಟಿಕೆಟ್ ಖರೀದಿಸುವುದು ಕಡ್ಡಾಯ ಎಂದು ವರದಿಗಳು ಬಂದಿವೆ. ಇದಾದ ಬಳಿಕ ಪ್ರಯಾಣಿಕರಿಗೆ ತಮ್ಮ ಮಕ್ಕಳಿಗೆ ಟಿಕೆಟ್ ಬುಕಿಂಗ್ ಮಾಡಬೇಕೇ? ಬೇಡವೇ? ಎಂಬ ಗೊಂದಲ ...
Read More »ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ..
Cnewstv.in / 18.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.. ಶಿವಮೊಗ್ಗ : ಆಗಸ್ಟ್ 19 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ರವರೆಗೆ ಎಂ.ಆರ್.ಎಸ್. 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಬೇ ಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ, ತಾವರೆಚಟ್ನಹಳ್ಳಿ ವಿವಿ ಕೇಂದ್ರ, ಹೊಳೆಹೊನ್ನೂರು ವಿವಿ ಕೇಂದ್ರ ಹಾಗೂ ಎಂಆರ್ಎಸ್ ಎಫ್-8 ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ...
Read More »
C News TV Kannada News Online in cnewstv