Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮದ್ಯ ಮಾರಾಟ ಬಂದ್.. ಶಿವಮೊಗ್ಗ : ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಭದ್ರಾವತಿ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಇಂದು ಮದ್ಯ ರಾತ್ರಿ 12-00 ಗಂಟೆಯ ವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿದೆ ಎಂದು ಆದೇಶಿಸಿದ್ದಾರೆ. ಇದನ್ನು ಒದಿ : https://cnewstv.in/?p=10866 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »Monthly Archives: August 2022
ಶಿವಮೊಗ್ಗ ಪರಿಸ್ಥಿತಿ ಬಗ್ಗೆ ADGP ಅಲೋಕ್ ಕುಮಾರ್ ಹೇಳಿದ್ದೇನು ??
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಪರಿಸ್ಥಿತಿ ಬಗ್ಗೆ ಅಲೋಕ್ ಕುಮಾರ್ ಹೇಳಿದ್ದೇನು ?? ಶಿವಮೊಗ್ಗ : ನಿನ್ನೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು. ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ನಗರಕ್ಕೆ ಆಗಮಿಸಿದ ADGP ಅಲೋಕ್ ಕುಮಾರ್ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ಇದನ್ನು ಒದಿ : https://cnewstv.in/?p=10863 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »ನಗರದಲ್ಲಿ RAF ತುಕಡಿಯಿಂದ ಪಥ ಸಂಚಲನ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ RAF ತುಕಡಿಯಿಂದ ಪಥ ಸಂಚಲನ. ಶಿವಮೊಗ್ಗ : ಇಂದು ನಗರದ ಶಿವಪ್ಪನಾಯಕ ವೃತ್ತದಿಂದ RAF ತುಕಡಿಯಿಂದ ಪಥ ಸಂಚಲನ ನಡೆಸಲಾಯಿತು. ಅಮಿರ್ ಅಹಮ್ಮದ್ ವೃತ್ತ, MKK ರಸ್ತೆ, ಗಾಂಧಿಬಜಾರ್, ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಸದ್ಯ ಪರಿಸ್ಥಿತಿ ಶಾಂತವಾಗಿದೆ. ನಿನ್ನೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು. ಇಬ್ಬರು ಯುವಕರಿಗೆ ಚಾಕು ಇರಿತವಾಗಿ, ಎಲ್ಲರಲ್ಲೂ ಆತಂಕ ಮನೆಮಾಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ ...
Read More »ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ… ಈ ನಿಭಂದನೆಗಳನ್ನು ಮರೆಯದಿರಿ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ… ಈ ನಿಭಂದನೆಗಳನ್ನು ಮರೆಯದಿರಿ. ಶಿವಮೊಗ್ಗ : ನೆನ್ನೆ ನಗರದಲ್ಲಿ ವೀರಸಾವರ್ಕರ್ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. ಈ ನಿಭಂದನೆಗಳನ್ನು ತಪ್ಪದೆ ...
Read More »ಮಹಾನಗರಪಾಲಿಕೆಯಿಂದ ಆಪರೇಷನ್ ಫ್ಲೆಕ್ಸ್.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರಪಾಲಿಕೆಯಿಂದ ಆಪರೇಷನ್ ಫ್ಲೆಕ್ಸ್. ಶಿವಮೊಗ್ಗ : ರಾತ್ರೋರಾತ್ರಿ ಮಹಾನಗರಪಾಲಿಕೆಯಿಂದ ಆಪರೇಷನ್ ಫ್ಲೆಕ್ಸ್ ಕಾರ್ಯಾಚರಣೆ ಮಾಡಲಾಯಿತು. ನಿನ್ನೆ ನಗರದಲ್ಲಿ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಉಂಟಾದ ಗಲಭೆ ಹಿನ್ನೆಲೆಯಲ್ಲಿ ಪಾಲಿಕೆ ವತಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ. ಜಿಲ್ಲಾಧಿಕಾರಿ ಡಾ. ಸೆಲ್ವಮಣಿಯವರ ಸೂಚನೆಯ ಮೇರೆಗೆ ಪಾಲಿಕೆ ಆಯುಕ್ತ ಮಾಯಣ್ಣಗೌಡ ಹಾಗೂ ಸುಮಾರು 50 ಸಿಬ್ಬಂದಿಗಳು ರಾತ್ರೋರಾತ್ರಿ ಫ್ಲೆಕ್ಸಗಳನ್ನು ತೆರವುಗೊಳಿಸಿದ್ದಾರೆ. ಇದನ್ನು ಒದಿ : https://cnewstv.in/?p=10855 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ.
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ. ಶಿವಮೊಗ್ಗ : ನಿಷೇಧಾಜ್ಞೆ ಹಿನ್ನೆಲೆ ಇಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ...
Read More »ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು.
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರೇಮ್ ಸಿಂಗ್ ಹಲ್ಲೆ ಆರೋಪಗಳನ್ನು ಬಂಧಿಸಿದ ಪೋಲಿಸರು. ಶಿವಮೊಗ್ಗ : ಇಂದು ಮಧ್ಯಾಹ್ನ ಮತ್ತೆ ನಗರದ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವೇಳೆ ಕಸ್ತೂರ್ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ (20) ಎಂಬ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆಯ ಹತ್ತಿರ ಮನೆಯ ...
Read More »ಸಾರ್ವರ್ಕರ್ ಫ್ಲೆಕ್ಸ್ ವಿವಾದ : ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು ??
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವರ್ಕರ್ ಫ್ಲೆಕ್ಸ್ ವಿವಾದ : ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು ?? ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಾವರ್ಕರ್ ಒಬ್ಬರು ಅಪ್ಪಟ ದೇಶಪ್ರೇಮಿ. ಅವರ ಇಡೀ ಕುಟುಂಬವೇ ಸ್ವತಂತ್ರ ಹೋರಾಟಕ್ಕಾಗಿ ಧುಮುಕಿತ್ತು. ಕಾಂಗ್ರೆಸ್ ಬೆಂಬಲಿತ ಎಸ್ ಟಿಪಿಐ ಇವತ್ತು ಶಿವಮೊಗ್ಗದಲ್ಲಿ ಅವರ ಫ್ಲೇಕ್ಸ್ ತೆರವುಗೊಳಿಸುವ ಕೆಲಸಕ್ಕೆ ಮುಂದಾಗಿದೆ ಹಾಗೂ ಅದರ ಜೊತೆಯಲ್ಲಿ ಇದ್ದಂತಹ ರಾಷ್ಟ್ರಧ್ವಜವನ್ನು ಕೆಳಗೆ ...
Read More »ಶಿವಮೊಗ್ಗ ಗಲಾಟೆ ಪ್ರಕರಣ : ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಗಲಾಟೆ ಪ್ರಕರಣ : ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ...
Read More »ಶಿವಮೊಗ್ಗ – ಭದ್ರಾವತಿ ನಗರದ ಶಾಲಾ ಕಾಲೇಜುಗಳಿಗೆ ರಜೆ.
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಭದ್ರಾವತಿ ನಗರದ ಶಾಲಾ ಕಾಲೇಜುಗಳಿಗೆ ರಜೆ. ಶಿವಮೊಗ್ಗ : ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ ಇದನ್ನು ಒದಿ : https://cnewstv.in/?p=10843 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
Read More »
C News TV Kannada News Online in cnewstv