Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹತೋಟಿಗೆ ಬಂದ ನಗರದ ಪರಿಸ್ಥಿತಿ ಶಿವಮೊಗ್ಗ : ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು ಅದರೆ ಸದ್ಯ ಪರಿಸ್ಥಿತಿ ಶಾಂತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ನಗರದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, B.H ರಸ್ತೆ, MKK ರಸ್ತೆ, OT ರಸ್ತೆ, ನೆಹರು ರಸ್ತೆಗಳ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಜಿಲ್ಲಾ ರಕ್ಷಣಾಧಿಕಾರಿ ...
Read More »Monthly Archives: August 2022
ಸಾವರ್ಕರ್ ಪ್ಲೇಕ್ಸ್ ವಿವಾದ, ಇಬ್ಬರಿಗೆ ಚಾಕು ಇರಿತ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾವರ್ಕರ್ ಪ್ಲೇಕ್ಸ್ ವಿವಾದ, ಇಬ್ಬರಿಗೆ ಚಾಕು ಇರಿತ ಶಿವಮೊಗ್ಗ : ಸಾವರ್ಕರ್ ಭಾವಚಿತ್ರ ತೆರವು ವಿಚಾರ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಬ್ಬರು ಯುವಕ ಚಾಕು ಹೀರಿತಕ್ಕೆ ಒಳಗಾಗಿದ್ದಾನೆ. ಶಿವಮೊಗ್ಗದ ಉಪ್ಪಾರ್ ಕೇರಿ ನಿವಾಸಿ ಪ್ರೇಮ್ ಸಿಂಗ್ (28) ಎಂಬುವವನಿಗೆ ಚಾಕು ಇರಿತವಾಗಿದೆ. ಮನೆಯ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಗೆ ಚಾಕುವಿನಿಂದ ಇರಿಯಾಲಾಗಿದೆ. ಕೂಡಲೇ ಆತನನ್ನು ಶಿವಮೊಗ್ಗ ಜಿಲ್ಲಾ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕನಗರದಲ್ಲಿ ಕಿಡಿಗೇಡಿಗಳು ಮತ್ತೊಬ್ಬ ಯುವಕನಿಗೆ ...
Read More »ಸಾರ್ವರ್ಕರ್ ಫ್ಲೆಕ್ಸ್ ವಿವಾದ, ನಡೆದದ್ದು ಏನು ??
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವರ್ಕರ್ ಫ್ಲೆಕ್ಸ್ ವಿವಾದ, ನಡೆದದ್ದು ಏನು ?? ಶಿವಮೊಗ್ಗ : ಇಂದು ಮಧ್ಯಾಹ್ನ ಮತ್ತೆ ನಗರದ ಅಮೀರ್ ಅಹಮದ್ ವೃತ್ತದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ ಫ್ಲೆಕ್ಸ್ ಹಾಕಲಾಗಿತ್ತು. ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಫ್ಲೆಕ್ಸ್ ಹಾಕಿದ ಸ್ಥಳದಲ್ಲಿ ಟಿಪ್ಪುಸುಲ್ತಾನ್ ಫೋಟೋ ಹಾಕಲು ಮುಂದಾಗಿದೆ. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯಾಗಿ ಉದ್ವಿಗ್ನ ಪರಿಸ್ಥಿತಿ ...
Read More »ಪ್ಲೆಕ್ಸ್ ವಿವಾದ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ
Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ಲೆಕ್ಸ್ ವಿವಾದ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ. 144 ಸೆಕ್ಷನ್ ಜಾರಿ ಶಿವಮೊಗ್ಗ : ನಗರದಲ್ಲಿ ಸಾರ್ವರ್ಕರ್ ಫೋಟೋ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಮಧ್ಯಾಹ್ನ ನಗರದ ಅಮೀರ್ ಆಹ್ಮದ್ ವೃತ್ತದಲ್ಲಿ ಒಂದು ಗುಂಪು ಸಾರ್ವರ್ಕರ್ ಫೋಟೋ ಅಳವಡಿಸಿದ್ದು, ಮತ್ತೊಂದು ಗುಂಪು ಟಿಪ್ಪುವಿನ ಫೋಟೊ ಅಳವಡಿಸಲು ಮುಂದಾಗಿದೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನಗರದಾದ್ಯಂತ ಸೆಕ್ಷನ್ 144 ...
Read More »ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಕ್ತದಾನ ಶಿಬಿರ..
Cnewstv.in / 1508.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಕ್ತದಾನ ಶಿಬಿರ.. ಶಿವಮೊಗ್ಗ : ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಶಿವಮೊಗ್ಗ ಬಸವಕ್ರೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಬೆಳಗ್ಗೆ 9.30 ರಿಂದ ಅರಂಭವಾದ ಶಿಬಿರಕ್ಕೆ ಡಾ. ಶ್ರೀ ಬಸವಮರಳಸಿದ್ದಮಹಾಸ್ವಾಮಿಗಳು ಚಾಲನೆ ನೀಡಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ 75 ಜನರಿಂದ ರಕ್ತದಾನ ಮಾಡುವ ಗುರಿಯನ್ನು ಹೊಂದಲಾಗಿದೆ. ನಮಗೆ ಸ್ವಾತಂತ್ರ್ಯ ಬರಲು ಅನೇಕ ಮಹನೀಯರು ಹಿರಿಯರು ಪ್ರೀತಿ, ರಕ್ತ, ತ್ಯಾಗ, ...
Read More »ಕಾರು ಅಪಘಾತ : ಶಿವ ಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ದುರ್ಮರಣ
Cnewstv.in / 14.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರು ಅಪಘಾತ : ಶಿವ ಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ದುರ್ಮರಣ ಬೆಂಗಳೂರು : ಮಹಾರಾಷ್ಟ್ರದ ರಾಯಗಡ ಮುಂಬೈ-ಪುಣೆ ಎಕ್ಸ್ಪ್ರೆಸ್ನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಶಿವಸಂಗ್ರಾಮ ಮುಖ್ಯಸ್ಥರು ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ ಎಂದು ರಾಯಗಡ ಜಿಲ್ಲಾಧಿಕಾರಿ ಮಹೇಂದ್ರ ಕಲ್ಯಾಣ್ಕರ್ ಖಚಿತಪಡಿಸಿದ್ದಾರೆ. XUV ಯಲ್ಲಿ ಪ್ರಯಾಣಿಸುತ್ತಿದ್ದ ಮೇಟೆ ಅವರು ಪುಣೆಯಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವಿನಾಯಕ್ ಮೇಟೆ ಅವರ ತಲೆ, ಕುತ್ತಿಗೆ, ಕೈಕಾಲುಗಳಿಗೆ ...
Read More »ನ್ಯಾಯಾಲಯದ ಆವರಣದಲ್ಲಿ ಹೆಂಡತಿ ಕತ್ತು ಸೀಳಿ ಹತ್ಯೆಮಾಡಿದ ಪತಿರಾಯ..
Cnewstv.in / 14.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನ್ಯಾಯಾಲಯದ ಆವರಣದಲ್ಲಿ ಹೆಂಡತಿ ಕತ್ತು ಸೀಳಿ ಹತ್ಯೆಮಾಡಿದ ಪತಿರಾಯ.. ಬೆಂಗಳೂರು : ನ್ಯಾಯಾಲಯದ ಆವರಣದಲ್ಲಿ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ (28) ಮತ್ತು ಶಿವಕುಮಾರ್ (32) ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಜೀವನವನ್ನು ಕೋರಿ ಚೈತ್ರ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಇದರಿಂದ ಕೋಪಗೊಂಡ ಶಿವಕುಮಾರ್ ಹೊಂಚುಹಾಕಿ ನ್ಯಾಯಲಯದ ಆವರಣದಲ್ಲಿ ಹತ್ಯೆ ಮಾಡಿದ್ದಾನೆ. ನ್ಯಾಯಾಲಯದ ...
Read More »ರಾಷ್ಟ್ರೀಯ ಲೋಕ್ ಅದಾಲತ್ : ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ರೂ. ಲಕ್ಷ ಚೆಕ್ ವಿತರಣೆ
Cnewstv.in / 13.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರೀಯ ಲೋಕ್ ಅದಾಲತ್ : ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ರೂ. ಲಕ್ಷ ಚೆಕ್ ವಿತರಣೆ ಶಿವಮೊಗ್ಗ : ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದ ಮೂಲಕ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಸಾಧ್ಯವಾಗುತ್ತಿದೆ ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ಎಸ್.ಎ.ಮುಸ್ತಫಾ ಹುಸೇನ್ ಅವರು ತಿಳಿಸಿದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಯೋಜಿಸಿದ್ದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಅವರು ಶನಿವಾರ ಉದ್ಘಾಟಿಸಿ ...
Read More »ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್.
Cnewstv.in / 13.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಪಾಸಿಟಿವ್. ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಸೋಂಕು ದೃಡಪಟ್ಟಿದೆ ಈ ಬಗ್ಗೆ ಪಕ್ಷದ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರಿಗೆ ಜೂನ್ 8 ರಂದು ಕೊರೊನಾ ಸೋಂಕು ದೃಡಪಟ್ಟಿತ್ತು ಹಾಗಾಗಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈಗ ಮತ್ತೆ ಮೂರು ತಿಂಗಳ ಅಂತರದಲ್ಲಿ ...
Read More »ತ್ರಿವರ್ಣ ಧ್ವಜ ಹಾರಿಸುವಾಗ ಈ ಅಂಶಗಳು ನೆನಪಿನಲ್ಲಿರಲಿ.
Cnewstv.in / 13.08.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತ್ರಿವರ್ಣ ಧ್ವಜ ಹಾರಿಸುವಾಗ ಈ ಅಂಶಗಳು ನೆನಪಿನಲ್ಲಿರಲಿ. ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ’ದ ಮೂಲಕ ಪ್ರತಿ ಮನೆಯಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವೂ ಭರದಿಂದ ಸಾಗಿದೆ. ಅದರಂತೆ ಕೇಂದ್ರ ಸರ್ಕಾರ ಇಂದಿನಿಂದ ಆ.15ರ ವರೆಗೆ ಒಟ್ಟು ಮೂರು ದಿನ ಮನೆಗಳಲ್ಲಿ ಧ್ವಜ ಹಾರಿಸಲು ಅನುಮತಿ ನೀಡಲಾಗಿದೆ. ಧ್ವಜ ಹಾರಿಸುವಾಗ ಈ ಅಂಶಗಳು ನೆನಪಿನಲ್ಲಿರಲಿ. * ಸಂಪೂರ್ಣ ಭಾರತದ ಧ್ವಜವು ಆಯತಾಕಾರದಲ್ಲಿರಬೇಕು. * ಧ್ವಜವು ಯಾವುದೇ ...
Read More »
C News TV Kannada News Online in cnewstv