Cnewstv.in / 13.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರಾವಳಿ, ಮಲೆನಾಡು ಭಾಗದಲ್ಲಿಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿತ್ತು, ಆದರೆ ಇದೀಗ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೂರು ದಿನ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ...
Read More »Monthly Archives: August 2022
ಪ್ರಧಾನಿ ಮೋದಿ ಚೀನಾ ಜೊತೆ ತ್ರಿವರ್ಣ ಧ್ವಜ ಒಪ್ಪಂದ ಮಾಡಿಕೊಂಡಿದ್ದಾರೆ – ರಾಹುಲ್ ಗಾಂಧಿ.
Cnewstv.in / 13.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ಮೋದಿ ಚೀನಾ ಜೊತೆ ತ್ರಿವರ್ಣ ಧ್ವಜ ಒಪ್ಪಂದ ಮಾಡಿಕೊಂಡಿದ್ದಾರೆ – ರಾಹುಲ್ ಗಾಂಧಿ. ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ತಮ್ಮ ಫೇಸ್ಬುಕ್ನಲ್ಲಿ ಚೀನಾದ ಒಳನುಸುಳುವಿಕೆ ಬಿಡ್ಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ಪ್ರಧಾನಿ ಚೀನಾದೊಂದಿಗೆ ‘ತ್ರಿವರ್ಣ ಒಪ್ಪಂದ’ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಚೀನಾದೊಂದಿಗೆ ತ್ರಿವರ್ಣ ಒಪ್ಪಂದ ಮಾಡಿಕೊಂಡಿರುವ ಪ್ರಧಾನಿಗೆ ಚೀನಾ ನುಸುಳುವುದನ್ನು ಹೇಗೆ ನೋಡುತ್ತಾರೆ, ದೇಶದ ಇಂಚಿಂಚನ್ನೂ ...
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಸಂಸ್ಕಾರ.
Cnewstv.in / 12.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಸಂಸ್ಕಾರ. ಬೆಂಗಳೂರು : ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಸಂಸ್ಕಾರವನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಬನಶಂಕರಿಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ನಂತರ ಬನಶಂಕರಿಯ ಚಿತಾಗಾರದಲ್ಲಿ ಬ್ರಹ್ಮಣ ಸಂಪ್ರದಾಯದಂತೆ ಪುತ್ರ ಶ್ರೀರಂಗ ಹಾಗೂ ಅವರ ಕುಟುಂಬದ ಉಪಸ್ಥಿತಿಯಲ್ಲಿ ಅಂತಿಮ ವಿಧಾನಗಳನ್ನು ...
Read More »75 ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ JCI ಮಲ್ನಾಡ್ ನಿಂದ ವಿನೂತನ ಕಾರ್ಯಕ್ರಮ.
Cnewstv.in / 12.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 75 ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ JCI ಮಲ್ನಾಡ್ ನಿಂದ ವಿನೂತನ ಕಾರ್ಯಕ್ರಮ. ಶಿವಮೊಗ್ಗ : 75ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ JCI ಮಲ್ನಾಡ್ ವತಿಯಿಂದ ಒಂದು ಸಾವಿರ ಅಡಿ ತ್ರಿವರ್ಣ ಧ್ವಜದ ಜಾಥಾ ಆಯೋಜಿಸಲಾಗಿದೆ. ಜೂನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಒಂದು ಅಂತರ ರಾಷ್ಟ್ರೀಯ ಸಂಸ್ಥೆಯಾಗಿದ್ದು ಅದರ ಅಂಗವಾದ ಜೆಸಿಐ ಶಿವಮೊಗ್ಗ ಮಲ್ನಾಡ್ ಕಳೆದ 36 ವರ್ಷಗಳಿಂದ ಶಿವಮೊಗ್ಗದಲ್ಲಿ ಅನೇಕ ತರಬೇತಿ ಕಾರ್ಯಕ್ರಮಗಳನ್ನು, ಜನಪರ ...
Read More »ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗೊತ್ತಾ ??
Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗೊತ್ತಾ ?? ದೆಹಲಿ : ಈ ವರ್ಷ ಜುಲೈ 31ರವರೆಗೆ ದೆಹಲಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ 1,189. ಈ ಪೈಕಿ ಕೇವಲ ಆರು ಪ್ರಕರಣಗಳಲ್ಲಿ ದುಷ್ಕರ್ಮಿಗಳು ಸಂತ್ರಸ್ತರಿಗೆ ತಿಳಿದಿಲ್ಲ ಎಂದು ದೆಹಲಿ ಪೊಲೀಸ್ ಅಂಕಿಅಂಶಗಳು ತೋರಿಸುತ್ತವೆ.ಈ ವರ್ಷ 99.5% ಅತ್ಯಾಚಾರ ಪ್ರಕರಣಗಳಲ್ಲಿ, ಸಂತ್ರಸ್ತೆಗೆ ಅಪರಾಧಿ ತಿಳಿದಿತ್ತು ಪೊಲೀಸ್ ಅಂಕಿಅಂಶಗಳ ಪ್ರಕಾರ, ಈ ವರ್ಷ ಜುಲೈ ...
Read More »ಶಿವಮೊಗ್ಗ ಸುಬ್ಬಣ್ಣನವರ ಸಾಧನೆಯ ಹಾದಿ.
Cnewstv.in / 12.08.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸುಬ್ಬಣ್ಣನವರ ಸಾಧನೆಯ ಹಾದಿ. ಬೆಂಗಳೂರು : ಕನ್ನಡಕ್ಕೆ ಮೊದಲ ರಾಷ್ಟ್ರಪ್ರಶಸ್ತಿ ತಂದುಕೊಟ್ಟ ಗಾಯಕ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಸುಬ್ಬಣ್ಣನವರ ಸಾಧನೆಯ ಹಾದಿ.. * ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938 ರ ಡಿಸೆಂಬರ್ 14ರಂದು. * ಶಿವಮೊಗ್ಗ ಸುಬ್ಬಣ್ಣ ಅವರ ಹುಟ್ಟು ಹೆಸರು ಜಿ. ಶ್ರೀಸುಬ್ರಹ್ಮಣ್ಯಂ. ತಂದೆ ಗಣೇಶ ರಾವ್ ತಾಯಿ ರಂಗನಾಯಕಮ್ಮ. * ಸಂಗೀತ ...
Read More »ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್,
Cnewstv.in / 12.08.2022 / ದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ದೆಹಲಿ : ಕೇಂದ್ರದ ಅಗ್ನಿಪಥ ಯೋಜನೆಯ ಬಗ್ಗೆ ಮಾತನಾಡುತ್ತಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರು, “ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರವು ತಮ್ಮ ಅಗ್ನಿಪಥ್ ಯೋಜನೆಯನ್ನು ಸಮರ್ಥಿಸುತ್ತಿದೆ. ಇನ್ನು ಮುಂದೆ ರಕ್ಷಣಾ ಸಿಬ್ಬಂದಿಗೆ ಸರ್ಕಾರವು ಪಿಂಚಣಿಗಳನ್ನು ಪಾವತಿಸಬೇಕಾಗಿಲ್ಲ ಎಂದು ಇದನ್ನು ಮಾಡಲಾಗುತ್ತಿದೆ ಎಂದರು. ಇನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಗತ್ಯ ಆಹಾರ ಪದಾರ್ಥಗಳ ಮೇಲೆ ಜಿಎಸ್ಟಿ ಹೇರುವ ಕುರಿತು ವಾಗ್ದಾಳಿ ...
Read More »ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ.
Cnewstv.in / 12.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸುಗಮ ಸಂಗೀತ ಗಾಯಕ, ರಾಷ್ಟ್ರಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ. ಬೆಂಗಳೂರು : ಖ್ಯಾತ ಕರ್ನಾಟಕ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಮ್ಮ ಮನಮೋಹಕ ಕಂಠದಿಂದ ಇಡೀ ನಾಡಿನ ಜನರ ಮನಸೂರೆಗೊಂಡಿದ್ದ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಇದನ್ನು ಒದಿ : https://cnewstv.in/?p=10786 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಎರಡು ಗುಂಪುಗಳ ನಡುವೆ ಮಾರಾಮಾರಿ, ಇಬ್ಬರ ಸಾವು.
Cnewstv.in / 11.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರ ಸಾವು. ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಗಲಾಟೆ ನಡೆದಿದ್ದು, ನಂತರ ಅದು ಹಿಂಸಾಚಾರಕ್ಕೆ ತಿರುಗಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಯಂಕಪ್ಪ ತಳವಾರ್ ಮತ್ತು ಭಾಷಾ ಸಾಬ್ ಎಂದು ಗುರುತಿಸಲಾಗಿದೆ. ಧರ್ಮಣ್ಣ ...
Read More »ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ
Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ ಶಿವಮೊಗ್ಗ : ಆಗಸ್ಟ್ 12ರಿಂದ 25ರವರೆಗೆ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅವ್ಯವಹಾರಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಮೊಬೈಲ್ ಮತ್ತಿತರ ...
Read More »
C News TV Kannada News Online in cnewstv