Breaking News

Monthly Archives: August 2022

ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಶಿವಮೊಗ್ಗ : ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು, ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ...

Read More »

Reliance Jio ಸ್ವಾತಂತ್ರ್ಯ ದಿನದಂದು ಭಾರತದಲ್ಲಿ 5G ಸೇವೆ ಪ್ರಾರಂಭ.‌

Cnewstv.in / 10.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Reliance Jio : ಸ್ವಾತಂತ್ರ್ಯ ದಿನದಂದು ಭಾರತದಲ್ಲಿ 5G ಸೇವೆ ಪ್ರಾರಂಭ.‌ ನವದೆಹಲಿ : Reliance Jio ತನ್ನ 5G ಸೇವೆಯನ್ನು ಆಗಸ್ಟ್ 15 ರಂದು ಪ್ರಾರಂಭಿಸಬಹುದು. Reliance Jio ಲಕ್ಷಾಂತರ ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಬಳಕೆದಾರರಿಗೆ 5G ಸೇವೆಗಳನ್ನು ಪ್ರಾರಂಭಿಸುವಲ್ಲಿ ಮುಂಚೂಣಿಯಲ್ಲಿದೆ. ಈ ವಾರದ ಆರಂಭದಲ್ಲಿ, ರಿಲಯನ್ಸ್ ಜಿಯೋ ಇನ್ಫೋಕಾಮ್ ಅಧ್ಯಕ್ಷ ಆಕಾಶ್ ಅಂಬಾನಿ ಅವರು ಪ್ಯಾನ್-ಇಂಡಿಯಾ 5G ರೋಲ್‌ಔಟ್‌ನೊಂದಿಗೆ ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸಲಿದ್ದಾರೆ ...

Read More »

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗೊತ್ತಾ ??

Cnewstv.in / 10.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗೊತ್ತಾ ?? ಶಿವಮೊಗ್ಗ : ಬಿಟ್ಟು ಬಿಡದೆ ಸುರಿಯುತ್ತಿರುವ ರಣಮಳೆಗೆ ಜನ ತತ್ತರಿಸಿಹೋಗಿದ್ದಾರೆ. ಇದರ ಮಧ್ಯೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 155. 256 ಮುಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಇದರಲ್ಲಿ 47 ಮಂದಿಯಲ್ಲಿ ಕೊರೊನಾ ಸೋಂಕು ದೃಡಪಟ್ಟಿದೆ. 138 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 2 ...

Read More »

ಮೊಹರಂ ಹಬ್ಬದ ಇತಿಹಾಸ, ಪ್ರಾಮುಖ್ಯತೆ, ವಿಶೇಷತೆಗಳು..

Cnewstv.in / 09.08.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊಹರಂ ಹಬ್ಬದ ಇತಿಹಾಸ, ಪ್ರಾಮುಖ್ಯತೆ, ವಿಶೇಷತೆಗಳು.. ಮೊಹರಂ ಹಬ್ಬದ ಇತಿಹಾಸ. ಈ ಕಥೆಯು ಕ್ರಿ.ಪೂ. 622 ರ ಹಿಂದಿನದು, ಮೊಹರಂ ತಿಂಗಳ ಮೊದಲ ದಿನದಂದು, ಪ್ರವಾದಿ ಮುಹಮ್ಮದ್ ಮತ್ತು ಅವರ ಸಹಚರರು ಮೆಕ್ಕಾ ಮಸೀದಿಯಿಂದ ಮದೀನಾಕ್ಕೆ ಹೋಗಲು ಒತ್ತಾಯಿಸಲಾಯಿತು. ಈ ದಿನಗಳಲ್ಲಿ ಹಜರತ್ ಇಮಾಮ್ ಹುಸೇನ್ ಜಿ ಅವರು ಇಸ್ಲಾಂ ಧರ್ಮವನ್ನು ರಕ್ಷಿಸುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವನು ತನ್ನ ತ್ಯಾಗವನ್ನು ನೀಡಿದಾಗ, ಆ ದಿನವು ಮೊಹರಂ ...

Read More »

ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ

Cnewstv.in / 09.08.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. Uttar Pradesh Chief Minister Yogi Adityanath received a bomb threats. ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ ನವದೆಹಲಿ : ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಮೂರು ದಿನದೊಳಗಾಗಿ ಬಾಂಬ್ ಸ್ಪೋಟಿಸಿ ಹತ್ಯೆಮಾಡುವುದಾಗಿ ಲಕ್ನೋ ಪೋಲಿಸ್ ಸಹಾಯವಾಣಿ ನಂಬರ್ ಗೆ ಆಗಸ್ಟ್ 2ರಂದು ಬೆದರಿಕೆ ಸಂದೇಶ ಬಂದಿದೆ. ಈ ಸಂದೇಶವನ್ನು ...

Read More »

ಡೊನಾಲ್ಡ್ ಟ್ರಂಪ್, ಮಾರ್-ಎ-ಲಾಗೊ ನಿವಾಸದ ಮೇಲೆ FBI ಏಜೆಂಟ್‌ಗಳ ದಾಳಿ.

Cnewstv.in / 09.08.2022 / ವಾಷಿಂಗ್ಟನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡೊನಾಲ್ಡ್ ಟ್ರಂಪ್, ಮಾರ್-ಎ-ಲಾಗೊ ನಿವಾಸದ ಮೇಲೆ FBI ಏಜೆಂಟ್‌ಗಳ ದಾಳಿ. ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ, ಫ್ಲೋರಿಡಾದಲ್ಲಿರುವ ಅವರ ಮಾರ್-ಎ-ಲಾಗೊ ನಿವಾಸದ ಮೇಲೆ ಎಫ್‌ಬಿಐ ಏಜೆಂಟ್‌ಗಳು ದಾಳಿ ನಡೆಸುತ್ತಿದ್ದಾರೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ಟ್ರಂಪ್ ಅವರು ಎಫ್‌ಬಿಐ ಏಜೆಂಟ್‌ಗಳ “ದೊಡ್ಡ ಗುಂಪು” ಫ್ಲೋರಿಡಾದ ಅವರ ನಿವಾಸವಾದ ಮಾರ್-ಎ-ಲಾಗೊ ಕ್ಲಬ್‌ನಲ್ಲಿದ್ದಾರೆ ಎಂದು ಹೇಳಿಕೆಯಲ್ಲಿ ದಾಳಿಯನ್ನು ಬಹಿರಂಗಪಡಿಸಿದ್ದಾರೆ. ಎಫ್‌ಬಿಐ ಏಜೆಂಟ್‌ಗಳ ದೊಡ್ಡ ಗುಂಪಿನಿಂದ ...

Read More »

ರಣ ಮಳೆಗೆ ಗೋಡೆ ಕುಸಿತ, ಮಹಿಳೆ ಸಾವು.

Cnewstv.in / 09.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಣ ಮಳೆಗೆ ಗೋಡೆ ಕುಸಿತ, ಮಹಿಳೆ ಸಾವು. ಶಿವಮೊಗ್ಗ : ನಿರಂತರವಾಗಿ ಸುರಿಯುತ್ತಿರುವ ರಣ ಮಳೆಗೆ ಶಿವಮೊಗ್ಗದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೋಕಿನ ಕಾಚಿಗೊಂಡನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ಭಾಗ್ಯಮ್ಮ(55) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಭಾಗ್ಯಮ್ಮನ ಪುತ್ರ ಕೃಷ್ಣ ಮೂರ್ತಿ (40) ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಕೃಷ್ಣ ಮೂರ್ತಿಯನ್ನು ರಕ್ಷಣೆ ಮಾಡಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿಯ. ಇನ್ನೂ ಘಟನಾ ಸ್ಥಳಕ್ಕೆ ತಹಶಿಲ್ದಾರರ ...

Read More »

ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ.

Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ. ಶಿವಮೊಗ್ಗ : ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 9ರವರೆಗೆ ಎಲ್ಲೋ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ 64.5 mm ಮಳೆಯಾಗುವ ಸಾಧ್ಯತೆ ಇದೆ ...

Read More »

ಬ್ಯಾಡ್ಮಿಂಟನ್ : ಭಾರತಕ್ಕೆ ಮೂರನೇ ಚಿನ್ನ.

Cnewstv.in / 08.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬ್ಯಾಡ್ಮಿಂಟನ್ : ಭಾರತಕ್ಕೆ ಮೂರನೇ ಚಿನ್ನ. ನವದೆಹಲಿ : ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಬ್ಯಾಡ್ಮಿಂಟನ್ ನಲ್ಲಿ ಮೂರನೇ ಚಿನ್ನ ಲಭಿಸಿದೆ. ಬ್ಯಾಡ್ಮಿಂಟನ್ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಗ್ಲೆಂಡ್‌ನ ಬೆನ್ ಲೆನ್ ಮತ್ತು ಸೀನ್ ವೆಂಡಿ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದರು. ಅವರು 21-15, 21-13 ರಲ್ಲಿ ಸೆಟ್‌ಗಳಲ್ಲಿ ಜಯ ಗಳಿಸಿದರು. ಅನುಭವಿ ಟಿಟಿ ಆಟಗಾರ ಅಚಂತಾ ಶರತ್‌ ಕಮಲ್‌ ಟೇಬಲ್ ಟೆನಿಸ್‌ನಲ್ಲಿ ...

Read More »

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು.‌

Cnewstv.in / 08.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು.‌ ಶಿವಮೊಗ್ಗ : ತೀರ್ಥಹಳ್ಳಿ ರಸ್ತೆ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಆಗಿದ್ದು, ಪರಿಣಾಮವಾಗಿ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇನ್ನಷ್ಟು ಮಾಹಿತಿಗಳು ಬರಬೇಕಿದೆ.‌ ...

Read More »