Monthly Archives: September 2022

ಹಿಂದೂಮಹಾಸಭಾ ಗಣಪತಿ ಉತ್ಸವದ ಮಹಾದ್ವಾರದ ಫೋಟೋ ವೈರಲ್.

Cnewstv.in / 05.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಂದೂಮಹಾಸಭಾ ಗಣಪತಿ ಉತ್ಸವದ ಮಹಾದ್ವಾರದ ಫೋಟೋ ವೈರಲ್. ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ಉತ್ಸವದ ಅಂಗವಾಗಿ ಗಾಂಧಿಬಜಾರ್ ಮುಂಭಾಗ ನಿರ್ಮಾಣ ಮಾಡಿರುವ ಮಹಾದ್ವಾರದ ಫೋಟೋ ವೈರಲ್ ಆಗಿದೆ. ಈ ಹಿಂದೆ ನಿರ್ಮಾಣ ಮಾಡಿದ್ದ ಅಯೋದ್ಯ ರಾಮ ಮಂದಿರ ಹಾಗೂ ಸಿಂಹಾಸನದ ಮೇಲೆ ಕುಳಿಸಿದ ಛತ್ರಪತಿ ಶಿವಾಜಿ ಮೂರ್ತಿ ಸಖತ್ ಸದ್ದು ಮಾಡಿದ್ದು ಇದೀಗ ಅದರಂತೆಯೇ ಮಹಾಭಾರತದ ಶ್ರೀಕೃಷ್ಣ ಹಾಗೂ ಅರ್ಜುನನ ಮೂರ್ತಿ‌ ನಿರ್ಮಾಣ ಹಂತದಲ್ಲಿಯೇ ವೈರಲ್ ಆಗಿದೆ.‌ಇನ್ನು ...

Read More »

ಚಿರತೆ ಕಾರ್ಯಾಚರಣೆಗೆ ವಿಫಲ, ಬರಿಗೈಯಲ್ಲಿ ಹಿಂತಿರುಗಿದ್ದ ಅರಣ್ಯ ಇಲಾಖೆ.

Cnewstv.in / 05.09.2022 / ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಿರತೆ ಕಾರ್ಯಾಚರಣೆಗೆ ವಿಫಲ, ಬರಿಗೈಯಲ್ಲಿ ಹಿಂತಿರುಗಿದ್ದ ಅರಣ್ಯ ಇಲಾಖೆ. ಬೆಳಗಾವಿ : ಕಳೆದ ಒಂದು ತಿಂಗಳಿನಿಂದ ಬೆಳಗಾವಿ ಜನರ ಚಿಂತೆಗೆ ಕಾರಣವಾದ ಚಿರತೆ ಕೊನೆಗೂ ಸಿಗಲಿಲ್ಲ. ಅರಣ್ಯ ಇಲಾಖೆ ಬರಿಗೈಯಲ್ಲಿ ಹಿಂದಿರುಗಿದೆ. ಬೆಳಗಾವಿ ಗಾಲ್ಫ್ ಕೋರ್ಸ್ ಪೊದೆಯೊಳಗೆ ಅಡಗಿದ್ದ ಚಿರತೆಯನ್ನು ಹುಡುಕಲು ಅರಣ್ಯ ಇಲಾಖೆಯ ಸುಮಾರು 250ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು ಆದರೆ ಕಾರ್ಯಾಚರಣೆ ವಿಫಲವಾಗಿದೆ. ಆಗಸ್ಟ್ 5ರಂದು ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ...

Read More »

“ಯೆಲ್ಲೋ ಅಲರ್ಟ್” ಇನ್ನು ನಾಲ್ಕು ದಿನ ಭಾರೀ ಮಳೆ ಸಾಧ್ಯತೆ.

Cnewstv.in / 05.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಯೆಲ್ಲೋ ಅಲರ್ಟ್” ಇನ್ನು ನಾಲ್ಕು ದಿನ ಭಾರೀ ಮಳೆ ಸಾಧ್ಯತೆ. ಬೆಂಗಳೂರು : ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮುಂಜಾನೆಯಿಂದಲೇ ವರುಣನ ಬಿಡುವು ನೀಡದೆ ಅಬ್ಬರಿಸುತ್ತಿದೆ. ಮೋಡ ಕವಿದ ವಾತಾವರಣವಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.‌ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ ...

Read More »

How to Discover the Finest Academic Essay Help

Is it safe to purchase essays on the internet? It’s perfectly safe to buy essays online provided they’ve been written by professional authors. Such security and trust depend largely on where online comma checker you purchased the essay and how you intend its usage. In other

Read More »

ಜಲಾವೃತವಾದ ಜೈಲ್ ರಸ್ತೆ, ಹೊಸಮನೆಯಲ್ಲಿ ನೀರೋ ನೀರು..

Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲಾವೃತವಾದ ಜೈಲ್ ರಸ್ತೆ, ಹೊಸಮನೆಯಲ್ಲಿ ನೀರೋ ನೀರು.. ಶಿವಮೊಗ್ಗ : ಇಂದು ಸಂಜೆ ಸುರಿದ ಮಳೆ ನಗರದಲ್ಲಿ ಭಾರಿ ಅಂತರವನ್ನೇ ಸೃಷ್ಟಿಸಿದ್ದು, ಜೈಲ್ ರಸ್ತೆ ಕೆರೆಯತಾಗಿದ್ದು ಹೊಸಮನೆ ಬಡಾವಣೆಯ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದೆ ರಸ್ತೆಯ ಮೇಲೆ ನೀರು ನಿಂತಿದೆ. ಇನ್ನು ಹೊಸಮನೆಯ ಅನೇಕ ಮನೆಗಳಿಗೆ, ಅಂಗಡಿಗಳಿಗೆ ನೀರು ನುಗ್ಗಿದೆ. ದ್ವಿಚಕ್ರ ವಾಹನ ಸವಾರರು ಸಂಚರಿಸಲು ಹರಸಾಹಸ ...

Read More »

ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಾಗಾರ.

Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಾಗಾರ. ಶಿವಮೊಗ್ಗ : ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಗುರುತಿನಚೀಟಿಗೆ(ಎಪಿಕ್ ಕಾರ್ಡ್) ನಮೂನೆ-6ಬಿ ಮೂಲಕ ಜೋಡಿಸುವ ಕುರಿತು ದಿನಾಂಕ: 04-09-2022 ಮತ್ತು 18-09-2022 ರ ಭಾನುವಾರಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿಶೇಷ ಕಾರ್ಯಾಗಾರ ನಡೆಯಲಿದೆ. ಸದರಿ ದಿನಗಳಂದು ಎಲ್ಲಾ ಮತಗಟ್ಟೆ ಅಧಿಕಾರಿಗಳು ಈ ವಿಶೇಷ ಕಾರ್ಯಗಾರದಲ್ಲಿ ಹಾಜರಿದ್ದು, ಮತದಾರರು ಹಾಜರುಪಡಿಸುವ ಆಧಾರ್ ಸಂಖ್ಯೆಗಳಿಗೆ ಅವರ ಗುರುತಿನ ...

Read More »

ಪ್ರಧಾನಿ ನರೇಂದ್ರ ಮೋದಿ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಬೇಕು – ಬಿ.ಎಸ್. ಯಡಿಯೂರಪ್ಪ

Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸಬೇಕು – ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ : ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದು, ಅವರ ಕನಸು ನನಸು ಮಾಡಲು ಎಲ್ಲಾ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುವಂತೆ ಮಾಜಿ ಸಿಎಂ ಹಾಗೂ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ...

Read More »

ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ.

Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ – ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ : ಮಠದ ಸ್ವಾಮಿಗಳು ಅಂದರೆ ನನಗೆ ದೇವರಂತೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಹೇಳಿದರು. ಇಂದು ಶಿವಮೊಗ್ಗದಲ್ಲಿ ಮುರುಘಾ ಮಠದ ಶ್ರೀಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ವಿಚಾರ ಸುಳ್ಳಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಮಠದ ಸ್ವಾಮಿಗಳು ಬಗ್ಗೆ ನನಗೆ ಗೌರವ ಕಡಿಮೆಯಾಗಿಲ್ಲ. ತನಿಖೆಯ ನಂತರ ಸತ್ಯ-ಸುಳ್ಳು ಹೊರಬೀಳಲಿದೆ. ನಂತರ ತೀರ್ಮಾನ ತೆಗೆದುಕೊಳ್ಳೋಣ. ...

Read More »

ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನಿಂದ ನೋಟಿಸ್ !!?

Cnewstv.in / 03.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಲ್ ಗೇಟ್ಸ್ ಗೆ ಬಾಂಬೆ ಹೈಕೋರ್ಟ್ ನಿಂದ ನೋಟಿಸ್ !!? ನವದೆಹಲಿ : ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್‌ ಗೆ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ. ಕೋವಿಡ್ ಲಸಿಕೆ ಕೋವಿಶೀಲ್ಡ್‌ ನ ಅಡ್ಡ ಪರಿಣಾಮಗಳಿಂದ ತನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ದಿಲೀಪ್ ಲುನಾವತ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಈ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದ್ದು, ನಷ್ಟ ...

Read More »

The Keys of Picking an Urgent Essay Writing Service

If you run in with a urgent need for an informative article, the team at Urgent Essay writing service will be professional with you personally, but they will also do their best for you the work done in time. Do not believe you need to check for spelling errors take their providers for it; they will still

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments