Breaking News

Monthly Archives: September 2022

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ.

Cnewstv.in / 02.09.2022 / ಮಂಗಳೂರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ. ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ , ಹೆಲಿಕ್ಯಾಪ್ಟಾರ್ ಮೂಲಕ ಕೂಳೂರು ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಗೋಲ್ಡ್‌ ಫಿಂಚ್ ಮೈದಾನದಲ್ಲಿ ನಡೆಯುವ ಪ್ರಧಾನಿಯವರ ಸಮಾವೇಶಕ್ಕೆ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯ ಕರ್ತರು ಸೇರಿದಂತೆ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ...

Read More »

ಕಾನೂನು ಬಾಹೀರವಾಗಿ ಸರ್ಕಾರಿ ಶಾಲೆಯ 2 ನೂತನ ಕೊಠಡಿ ಉದ್ಘಾಟನೆ : ಶಿಕ್ಷಣ ಇಲಾಖೆಯ ಅಧಿಕಾರಿಗಳ ಅಮಾನತಿಗೆ ಒತ್ತಾಯ.

Cnewstv.in / 02.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾನೂನು ಬಾಹೀರವಾಗಿ ಸರ್ಕಾರಿ ಶಾಲೆಯ 2 ನೂತನ ಕೊಠಡಿ ಉದ್ಘಾಟನೆ : ಶಿಕ್ಷಣ ಇಲಾಖೆಯ ಅಧಿಕಾರಿಗಳ ಅಮಾನತಿಗೆ ಒತ್ತಾಯ. ಶಿವಮೊಗ್ಗ : ಶಿಕ್ಷಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಉಪಾನಿರ್ದೇಶಕರನ್ನು ಮತ್ತು ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಬೇಕು ಎಂದು ಕಾಂಗ್ರೆಸ್ ಪಾಲಿಕೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪುರಲೆಯ ಸರ್ಕಾರಿ ಶಾಲೆಯಲ್ಲಿ 2 ನೂತನ ಕೊಠಡಿ ಸುಮಾರು 15 ಲಕ್ಷ ರೂಗಳ ಸರ್ಕಾರದ ವಿಶೇಷ ಅನುದಾನದಲ್ಲಿ ...

Read More »

ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ

Cnewstv.in / 02.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ರಾತ್ರಿ‌ ಬಂಧಿಸಲಾಗಿತ್ತು. ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀರವರನ್ನು ಪೊಲೀಸರು ಮಠದ ಒಳಗೆ ಪ್ರವೇಶಿಸಿ, ವಶಕ್ಕೆ ...

Read More »

ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್

Cnewstv.in / 01.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೋಕ್ಸೋ ಕಾಯ್ದೆ : ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್ ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಈಗ ಬಂಧಿಸಿದ್ದಾರೆ. ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ...

Read More »

ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿಯನ್ನು ಬಹಿರಂಗಗೊಳಿಸಲು ಆಗ್ರಹಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನೆ.

Cnewstv.in / 01.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿಯನ್ನು ಬಹಿರಂಗಗೊಳಿಸಲು ಆಗ್ರಹಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನೆ. ಶಿವಮೊಗ್ಗ : ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬ್ಯಾರಿಸ್ ಸಂಸ್ಥೆಯವರು 99 ವರ್ಷ ಶಿವಪ್ಪ ನಾಯಕ ಮಾಲ್ ಅನ್ನು ಅವರ ಸಂಸ್ಥೆಗೆ ಬಾಡಿಗೆ ಆಧಾರದ ಮೇಲೆ ಮುಂದುವರೆಸಲು ಕೇಳಿಕೊಂಡಿದ್ದರು. ಈ ವಿಚಾರವಾಗಿ ನಗರದ ಅನೇಕ ಸಂಘ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಜೆ.ಡಿ.ಎಸ್ ಪಕ್ಷದ ಪಾಲಿಕೆ ...

Read More »

ರಸ್ತೆ ಅಪಘಾತ, ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು.

Cnewstv.in / 01.09.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಸ್ತೆ ಅಪಘಾತ, ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು. ವಿಜಯಪುರ : ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನೆನ್ನೆ ನಡೆದಿದೆ. ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಸಾವನ್ನಪ್ಪಿದ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ...

Read More »