Cnewstv.in / 08.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 4 ತಿಂಗಳಿಗೆ ಕಿತ್ತುಹೋದ 4.41 ಕೋಟಿ ರೂಪಾಯಿ ವೆಚ್ಚದ ರಸ್ತೆ.. ಶಿವಮೊಗ್ಗ : 4.41 ಕೋಟಿ ರೂಪಾಯಿ ವೆಚ್ಚದ ಡಾಂಬರ್ ರಸ್ತೆ ಕಾಮಾಗಾರಿ ಸಂಪೂರ್ಣ ಕಳಪೆಯಾಗಿದ್ದು, ನಾಲ್ಕೇ ತಿಂಗಳಲ್ಲಿ ಬರೀ ಕೈಯಲ್ಲೇ ಕಿತ್ತು ಬರುತ್ತಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಗವಟೂರು, ನೇರಲುಮನೆ, ಹುಲಿಗಿನಸರ, ಮಾವಿನಸರ, ಸೇರಿದಂತೆ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಯನ್ನು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ 4.41 ಕೋಟಿ ರೂಪಾಯಿ ...
Read More »Monthly Archives: October 2022
ಶಿವಮೊಗ್ಗ : ಪಾಕಿಸ್ತಾನ ಧ್ವಜ ಹಾರಾಟದ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ.
Cnewstv.in / 08.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪಾಕಿಸ್ತಾನ ಧ್ವಜ ಹಾರಾಟದ ವಿಡಿಯೋ ವೈರಲ್, ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ. ಶಿವಮೊಗ್ಗ : ಸಾಗರದಲ್ಲಿ ಪಾಕಿಸ್ತಾನದ ಬಾವುಟವನ್ನು ಹಾರಿಸಲಾಗಿದೆ ಎಂಬ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ವಿಡಿಯೋವನ್ನ ಪರಿಶೀಲಿಸಲಾಗಿದ್ದು ವಿಡಿಯೋದಲ್ಲಿರುವ ಬಾವುಟದಲ್ಲಿ ಚಂದ್ರನ ಆಕಾರವು ಕೆಳಮುಖವಾಗಿದೆ. ಇದು ಪಾಕಿಸ್ತಾನದ ಬಾವುಟ ಆಗಿರುವುದಿಲ್ಲ. ಈ ರೀತಿ ಸುಳ್ಳು ವದಂತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ...
Read More »ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 07.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಅಕ್ಟೋಬರ್ 08 ಮತ್ತು 09 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತ ...
Read More »ಇಂದಿನಿಂದ ಕಂಠೀರವ ಸ್ಟೇಡಿಯಂನಲ್ಲಿ ಪ್ರೊ ಕಬಡ್ಡಿ ಸೀಸನ್-9
Cnewstv.in / 07.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಕಂಠೀರವ ಸ್ಟೇಡಿಯಂನಲ್ಲಿ ಪ್ರೊ ಕಬಡ್ಡಿ ಸೀಸನ್-9 ಬೆಂಗಳೂರು : ಕಂಠೀರವ ಸ್ಟೇಡಿಯಂನಲ್ಲಿ ಕಬಡ್ಡಿ ಪಂದ್ಯಾವಳಿ ಇಂದಿನಿಂದ ಆರಂಭ. ಈ ಬಾರಿಯ ಪ್ರೊ ಕಬಡ್ಡಿ ಪಂದ್ಯಾವಳಿ ಬೆಂಗ ಳೂರು ಸೇರಿದಂತೆ 3 ಕೇಂದ್ರಗಳಲ್ಲಿ ನಡೆ ಯಲಿದೆ. ಉಳಿದೆರಡು ತಾಣಗಳೆಂದರೆ ಪುಣೆ ಮತ್ತು ಹೈದರಾಬಾದ್. ಕೂಟದ ಮೊದಲ 3 ದಿನ ತಲಾ 3 ಪಂದ್ಯಗಳು ನಡೆಯಲಿವೆ. 7. 30ಕ್ಕೆ ಆರಂಭಗೊಂಡಿರುವ ಕೂಟದ ಉದ್ಘಾಟನಾ ಹಾಲಿ’ ದಬಾಂಗ್ ಡೆಲ್ಲಿ. ದಿನದ 2ನೇ ಉತ್ಪನ್ನ ...
Read More »ದಸರಾ ಕಾರ್ಯಕ್ರಮದಲ್ಲಿ ಕಾಫಿನಾಡು ಚಂದುವಿನ ದರ್ಬಾರ್.
Cnewstv.in / 27.09.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದಸರಾ ಕಾರ್ಯಕ್ರಮದಲ್ಲಿ ಕಾಫಿನಾಡು ಚಂದುವಿನ ದರ್ಬಾರ್. ಇದನ್ನು ಓದಿ : http://cnewstv.in/?p=11199 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಕೆಇಇ, ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ.
Cnewstv.in / 6.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆಇಇ, ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ. ಬೆಂಗಳೂರು: ಹಲವಾರು ವಿಳಂಬಗಳ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಇ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಪ್ರಕಾರ, ಕೆಇಇ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಅಕ್ಟೋಬರ್ 7 ರಂದು ನಡೆಯಲಿದೆ. ಅಕ್ಟೋಬರ್ 7 ರಂದು ಕೆಐಎ ವೆಬ್ಸೈಟ್ನಲ್ಲಿ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರವನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಅಭ್ಯರ್ಥಿಗಳು ಅಕ್ಟೋಬರ್ 7 ರಿಂದ 10 ರ ನಡುವೆ ...
Read More »ಶಿವಮೊಗ್ಗ ದಸರಾ : ತುಂಗಾ ಅರತಿ ಸಂಭ್ರಮ.
Cnewstv.in / 3.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ದಸರಾ : ತುಂಗಾ ಅರತಿ ಸಂಭ್ರಮ. ಶಿವಮೊಗ್ಗ : ಮಹಾನಗರಪಾಲಿಕೆ ವತಿಯಿಂದ ಮೊದಲ ಬಾರಿಗೆ ತುಂಗಾ ಅರತಿ ನೆರವೇರಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ದಸರಾ ನಾಡಹಬ್ವ ದಸರಾ ಪ್ರಯುಕ್ತ ತುಂಗಾ ಅರತಿ ಪೂಜೆಯನ್ನ ನೆರವೇರಿಸಲಾಯಿತು. ಗಂಗಾನದಿಗೆ ಗಂಗಾವತಿ ನಡೆಸಲಾಗುತ್ತಿತ್ತು ಆದರೆ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ತುಂಗಾ ನದಿಗೆ ತುಂಗಾ ಆರತಿಯನ್ನು ನೆರವೇರಿಸಲಾಯಿತು. ಕೊಪಲಯ್ಯನ ಛತ್ರದ ಬಳಿಯಿರುವ ತುಂಗಾ ಮಂಟಪವನ್ನು ಮದುವನಗಿತ್ತಿಯಂತೆ ಅಲಂಕರಿಸಲಾಗಿತ್ತು. ತುಂಗಾ ಸೇತುವೆ ವಿದ್ಯುತ್ ದೀಪಗಳಿಂದ ...
Read More »21 ದಿನಗಳೊಳಗೆ ಪಾಸ್ಪೋರ್ಟ್ ಪರಿಶೀಲನೆ ಪೂರ್ಣ.
Cnewstv.in / 4.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 21 ದಿನಗಳೊಳಗೆ ಪಾಸ್ಪೋರ್ಟ್ ಪರಿಶೀಲನೆ ಪೂರ್ಣ. ಬೆಂಗಳೂರು: ಪಾಸ್ಪೋರ್ಟ್ ಹಾಗೂ ಇತರ ಸೇವೆಗಳ ಅವಧಿಯನ್ನು ಪೂರ್ಣಗೊಳಿಸಲು ಪೊಲೀಸ್ ಪರಿಶೀಲನೆಯ ಅವಧಿಯನ್ನು ಪೂರ್ಣಗೊಳಿಸಲು ಗರಿಷ್ಠ 21 ದಿನಗಳೊಳಗೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ರುವ ಅವರು, ಪ್ರತಿ ಪೊಲೀಸ್ ಪರಿಶೀಲನೆಯನ್ನು 21 ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ನಾವು ಭರವಸೆ ನೀಡುತ್ತೇವೆ (ಪಾಸ್ಪೋರ್ಟ್ ಪೋಲೀಸ್ ಪರಿಶೀಲನೆಗಾಗಿ ನಾವು ಕಾನೂನು ತೊಡಕುಗಳ ಹೊರತು 7 ದಿನಗಳನ್ನು ತೆಗೆದುಕೊಳ್ಳುತ್ತೇವೆ). ...
Read More »ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ.
Cnewstv.in / 3.10.2022/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ವರ್ಗಾವಣೆ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾ ಅಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ರವರ ವರ್ಗಾವಣೆಯಾಗಿದೆ. ಬಿ.ಎಂ. ಶಾಂತರಾಜು ಅವರ ವರ್ಗಾವಣೆಯ ನಂತರ ಮಂಗಳೂರಿನಿಂದ ಬಂದಿದ್ದ ಡಾ ಲಕ್ಷ್ಮಿ ಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ ಇದನ್ನು ಓದಿ : http://cnewstv.in/?p=11181 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Read More »ಭಾರತ್ ಜೋಡೋ : ಸುರಿವ ಮಳೆಯನ್ನು ಲೆಕ್ಕಿಸದೆ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್
Cnewstv.in / 3.10.2022/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತ್ ಜೋಡೋ : ಸುರಿವ ಮಳೆಯನ್ನು ಲೆಕ್ಕಿಸದೆ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ. ಮೈಸೂರು : ಭಾರತ್ ಜೋಡೋ ಯಾತ್ರೆಯಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಐಕ್ಯತಾ ಯಾತ್ರೆ ನೆನ್ನೆ ಮೈಸೂರನ್ನು ತಲುಪಿತ್ತು. ಬಂಡಿಪಾಳ್ಯ ಸಮೀಪ ಆಯೋಜಿಸಿದ್ದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಭಾರಿ ಮಳೆಯಾಗಿದೆ ಆದರೆ ಮಳೆಯನ್ನು ...
Read More »
C News TV Kannada News Online in cnewstv