Breaking News

Monthly Archives: November 2022

ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದ ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ಕೊಡಿ : ಸರ್ಕಾರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ.

Cnewstv / 19.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದ ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ಕೊಡಿ : ಸರ್ಕಾರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ. ಶಿವಮೊಗ್ಗ : ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದ ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ಕೊಡಿ ಎಂದು ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ನಗರದ ...

Read More »

ಸಮಾಜದ ಬೇಡಿಕೆಯ ಈಡೇರಿಕೆಗಾಗಿ 658 KM ಐತಿಹಾಸಿಕ ಪಾದಯಾತ್ರೆ – ಪ್ರಣವಾನಂದ ಶ್ರೀ.

Cnewstv / 19.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಮಾಜದ ಬೇಡಿಕೆಯ ಈಡೇರಿಕೆಗಾಗಿ 658 KM ಐತಿಹಾಸಿಕ ಪಾದಯಾತ್ರೆ – ಪ್ರಣವಾನಂದ ಶ್ರೀಗಳು. ಶಿವಮೊಗ್ಗ : ಬಿಲ್ಲವ ಈಡಿಗ ನಾಮಧಾರಿ ಸೇರಿದಂತೆ ಸಮಾಜದ ಬೇಡಿಕೆಯ ಈಡೇರಿಕೆಗಾಗಿ ಬ್ರಹ್ಮಶ್ರೀ ನಾರಾಯಣ ಗುರು, ಶಕ್ತಿ ಪೀಠದ ಪ್ರವಣಾನಂದ ಶ್ರೀಗಳು ಐತಿಹಾಸಿಕ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. 7 ನೇ ವೇತನ ಆಯೋಗ : ಮೂವರು ಸದಸ್ಯರ ನೇಮಕ. ಜನವರಿ 6 ರಿಂದ ಫೆಬ್ರುವರಿ 14 ರ ವರೆಗೆ ಮಂಗಳೂರಿನಿಂದ ಬೆಂಗಳೂರಿನ ವರೆಗೆ ...

Read More »

7 ನೇ ವೇತನ ಆಯೋಗ : ಮೂವರು ಸದಸ್ಯರ ನೇಮಕ.

Cnewstv / 19.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 7 ನೇ ವೇತನ ಆಯೋಗ : ಮೂವರು ಸದಸ್ಯರ ನೇಮಕ. ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ...

Read More »

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯುವ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಒತ್ತು ನೀಡಿ: ಡಾ. ಎಸ್.ಸೆಲ್ವಕುಮಾರ್

Cnewstv / 18.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯುವ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಒತ್ತು ನೀಡಿ: ಡಾ. ಎಸ್.ಸೆಲ್ವಕುಮಾರ್ ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನ ಸಂದರ್ಭದಲ್ಲಿ ಅರ್ಹ ಕಾಲೇಜು ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಒತ್ತು ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ...

Read More »

ಸಮಾಜಮುಖಿ ಚಟುವಟಿಕೆಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್.

Cnewstv / 18.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಮಾಜಮುಖಿ ಚಟುವಟಿಕೆಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್. ಶಿವಮೊಗ್ಗ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಮಾಜ ಮುಖಿ ಚಟುವಟಿಕೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ KBP ದಂಪತಿಗಳು ನೆತ್ರದಾನ ಮಾಡಿದರು. ಮಾಜಿ ಶಾಸಕರಾದ ಶ್ರೀ ಕೆ.ಬಿ.ಪ್ರಸನ್ನಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ...

Read More »

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೈ ಟಿಕೆಟ್ ಗೆ ಎಸ್.ಪಿ ದಿನೇಶ್ ಅರ್ಜಿ

Cnewstv / 15.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೈ ಟಿಕೆಟ್ ಗೆ ಎಸ್.ಪಿ ದಿನೇಶ್ ಅರ್ಜಿ ಶಿವಮೊಗ್ಗ : ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ 2012 – 2018 ರಲ್ಲಿ ಅಭ್ಯರ್ಥಿಯಾಗಿದ್ದ ಎಸ್.ಪಿ ದಿನೇಶ್ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಸಿಸಿಗೆ ತುಂಬಬೇಕಿದ್ದ ಹಣ ಬಡ ಕುಟುಂಬಕ್ಕೆ ನೀಡಿ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಮುಂದಾದ ಮಾಜಿ ಸಿಎಂ ಸಹೋದರನ ಪುತ್ರ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ...

Read More »

ಕೆಪಿಸಿಸಿಗೆ ತುಂಬಬೇಕಿದ್ದ ಹಣ ಬಡ ಕುಟುಂಬಕ್ಕೆ ನೀಡಿ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಮುಂದಾದ ಮಾಜಿ ಸಿಎಂ ಸಹೋದರನ ಪುತ್ರ.

Cnewstv / 15.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆಪಿಸಿಸಿಗೆ ತುಂಬಬೇಕಿದ್ದ ಹಣ ಬಡ ಕುಟುಂಬಕ್ಕೆ ನೀಡಿ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಮುಂದಾದ ಮಾಜಿ ಸಿಎಂ ಸಹೋದರನ ಪುತ್ರ. ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಬೇಕಾದರೆ ಅರ್ಜಿ ಜೊತೆಗೆ 2 ಲಕ್ಷ ರೂ. ಡಿಡಿ ನೀಡಬೇಕು. ಆದರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೊಬ್ಬರು, ಪಕ್ಷಕ್ಕೆ ಹಣವನ್ನು ನೀಡಿದೆ ಸಮಾಜ ಕಾರ್ಯಕ್ಕೆ ವಿನಿಯೋಗಿಸಿ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಈ ರೀತಿ ವಿಭಿನ್ನ ಪ್ರಯತ್ನ ಮಾಡಿರುವ ಅಕಾಂಕ್ಷಿ ತೇಜಸ್ವಿ ಪಟೇಲ್. ...

Read More »

ದೆಹಲಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ.

Cnewstv / 15.11.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೆಹಲಿಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ. ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯನ್ನೇ ಬೆಚ್ಚಿ ಬೀಳಿಸಿದಂತಹ ಕೊಲೆ ಪ್ರಕರಣ ನಡೆದಿದ್ದು, ಘಟನೆ ನಡೆದ 6 ತಿಂಗಳ ನಂತರ ಬೆಳಕಿಗೆ ಬಂದಿದೆ. ಶ್ರದ್ದಾ (28) ಕೊಲೆಯಾದ ಯುವತಿ. ಮುಂಬೈನ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮುಂಬೈನಲ್ಲಿ ಡೇಟಿಂಗ್ ಅಪ್ಲಿಕೇಶನ್ ಮೂಲಕ ಅಫ್ತಾಬ್ ಎಂಬ ಯುವಕನನ್ನು ಭೇಟಿಯಾಗಿದ್ದಳು ನಂತರ ಆ ಸ್ನೇಹ ಪ್ರೀತಿಯಾಗಿ, ಮೂರು ವರ್ಷಗಳಿಂದ ಲಿವಿಂಗ್ ಸಂಬಂಧದಲ್ಲಿದ್ದರು. ಮನೆಯವರು ...

Read More »

ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು.

Cnewstv / 15.11.2022 / ನವದೆಹಲಿ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರು ಪಾಲು. ನವದೆಹಲಿ : ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ಕಚ್ ಜಿಲ್ಲೆಯ ಗುಂಡ್ಲಾ ಗ್ರಾಮದ ಹತ್ತಿರ ನಡೆದಿದೆ. ನರ್ಮದಾ ನದಿ ಕಾಲುವೆಯ ದಡದಲ್ಲಿ ಒಂದೇ ಕುಟುಂಬದ ಸದಸ್ಯರು ಕುಳಿತಿದ್ದರು ಈ ವೇಳೆ ಕುಟುಂಬದ ಮಹಿಳಾ ಸದಸ್ಯರೊಬ್ಬರು ನೀರು ತುಂಬಿಸಿಕೊಳ್ಳಲು ಕೆಳಗೆ ಇಳಿದಿದ್ದಾರೆ ಈ ವೇಳೆ ಮಹಿಳೆ ಕಾಲು ಜಾರಿ ಬಿದ್ದಿದ್ದಾಳೆ ...

Read More »

ಅಕ್ಕನ ಮೊಬೈಲ್ ಪಾಸ್ ವರ್ಡ್ ಬದಲಾಯಿಸಿದ ತಮ್ಮ, ಮನನೊಂದು ಯುವತಿ ಆತ್ಮಹತ್ಯೆ.

Cnewstv / 12.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕ್ಕನ ಮೊಬೈಲ್ ಪಾಸ್ ವರ್ಡ್ ಬದಲಾಯಿಸಿದ ತಮ್ಮ, ಮನನೊಂದು ಯುವತಿ ಆತ್ಮಹತ್ಯೆ. ಬೆಂಗಳೂರು : ಮೊಬೈಲ್ ಪಾಸ್ ವರ್ಡ್ ಬದಲಿಸಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯಲ್ಲಿ ನಡೆದಿದೆ. ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್. ಪಿಯುಸಿ ಓದುತ್ತಿದ್ದ ರುಚಿತಾ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೊಬೈಲ್ ಫೋನ್ ಗೆ ಅಡಿಕ್ಟ್ ಆಗಿದ್ದಳು. ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಇದರಿಂದ ಮನೆಯವರಿಗೆ ...

Read More »